Headlines

ಹತ್ಯೆ ಯತ್ನವೋ ಅಥವಾ ರಾಜಕೀಯ ಸ್ಕಿಟ್? ಅಮೆರಿಕ ಘಟನೆಯ ಸುತ್ತ ಹರಿದಾಡುತ್ತಿದೆ ಆಧಾರರಹಿತ ಊಹೆಗಳ ಮಹಾಪೂರ – Kannada News | White House Incident: Assassination Attempt or Political Stunt? Washington Rumors Explored

ವಾಷಿಂಗ್ಟನ್, ಏಪ್ರಿಲ್ 27: ಅಮೆರಿಕದ ಶ್ವೇತಭವನ(WhiteHouse)ದಲ್ಲಿ ನಡೆದ ವರದಿಗಾರರ ಔತಣಕೂಟದ ಹೊರಗೆ ಗುಂಡಿನ ಸದ್ದು ಕೇಳಿಬಂದ ಎರಡನೇ ನಿಮಿಷಗಳಲ್ಲಿ ಅಮೆರಿಕದಲ್ಲಿ ಎರಡು ವಿಧವಾದ ಚರ್ಚೆ ಆರಂಭಗೊಂಡಿತ್ತು. ಒಂದು ಕಡೆ ಭದ್ರತಾ ಲೋಪದ ಬಗ್ಗೆ ಆತಂಕ ವ್ಯಕ್ತವಾದರೆ, ಮತ್ತೊಂದು ಕಡೆ ಇದು ಅವರೇ ಸೃಷ್ಟಿಸಿದ ನಾಟಕ ಎಂಬ ಮಾತುಗಳು ಕೇಳಿಬಂದಿತ್ತು. ಸಾಮಾಜಿಕ ಮಾಧ್ಯಮದ ಬಳಕೆದಾರರು ಪ್ರತಿಯೊಂದು ಚಲನವಲನವನ್ನೂ ಸೂಕ್ಷ್ಮವಾಗಿ ಗಮನಿಸಲು ಆರಂಭಿಸಿದರು. ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಮುಖಭಾವದಿಂದ ಹಿಡಿದು, ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಅಧ್ಯಕ್ಷರಿಗಿಂತ…

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police

ಬೆಂಗಳೂರು, ಜನವರಿ 28: ಡ್ರಗ್ಸ್​ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ನಗರ…

Read More

Photo Gallery: ಮದುವೆ ಫೋಟೋ ಜೊತೆ ರಶ್ಮಿಕಾ ಮಂದಣ್ಣ ಎಮೋಷನಲ್ ಮಾತು

‘ನನ್ನ ಪತಿ, ವಿಸ್ಟರ್ ವಿಜಯ್ ದೇವರಕೊಂಡ ಅವರನ್ನು ನಾನು ನಿಮಗೆ ಪರಿಚಯಿಸುತ್ತಿದ್ದೇನೆ. ನಿಜವಾದ ಪ್ರೀತಿ ಎಂದರೆ ಏನು ಅಂತ ಕಲಿಸಿದ ವ್ಯಕ್ತಿ. ನೆಮ್ಮದಿಯಿಂದ ಇರುವುದು ಅಂದ್ರೆ ಹೇಗಿರುತ್ತದೆ ಎಂಬುದನ್ನು ಕಲಿಸಿದ ವ್ಯಕ್ತಿ. ದೊಡ್ಡ ಕನಸು ಕಾಣುವುದನ್ನು ಕಲಿಸಿದ ವ್ಯಕ್ತಿ’ ಎಂದು ರಶ್ಮಿಕಾ ಅವರು ಪತಿಯ ಗುಣಗಾನ ಮಾಡಿದ್ದಾರೆ. ‘ಯಾರೂ ನೋಡುತ್ತಿಲ್ಲ ಎಂಬಂತೆ ನಾನು ಕುಣಿಯುವುದನ್ನು ಎಂದಿಗೂ ತಡೆಯದ ವ್ಯಕ್ತಿ. ಸ್ನೇಹಿತರ ಜೊತೆ ಪ್ರಯಾಣ ಮಾಡುವುದು ಎಂದಿಗೂ ಅತ್ಯುತ್ತಮ ಸಂಗತಿ ಎಂಬುದನ್ನು ತೋರಿಸಿದ ವ್ಯಕ್ತಿ. ನಾನು ಈ ವ್ಯಕ್ತಿಯ…

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

Team India: ಕಳೆದ 21 ತಿಂಗಳಲ್ಲಿ 365 ಕೋಟಿ ರೂ. ಬಹುಮಾನ ಗೆದ್ದ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್‌ ಚಾಂಪಿಯನ್ ಟೀಮ್ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂ. ಬಹುಮಾನ ನೀಡಿದೆ. ಇದರ ಜೊತೆಗೆ ಐಸಿಸಿಯಿಂದಲೂ ಭಾರತ ತಂಡಕ್ಕೆ ಹಣ ಸಿಕ್ಕಿದೆ. ಕಳೆದ ಎರಡು ವರ್ಷಗಳಲ್ಲಿ ಐಸಿಸಿ ಟೂರ್ನಿಗಳಲ್ಲಿ ನಿರಂತರವಾಗಿ ಯಶಸ್ಸು ಸಾಧಿಸುತ್ತಿರುವ ಟೀಂ ಇಂಡಿಯಾದ ಆಟಗಾರರ ಮೇಲೆ ಬಿಸಿಸಿಐ ಹಣದ ಮಳೆಯನ್ನೇ ಹರಿಸಿದೆ. ಕಳೆದ 21 ತಿಂಗಳುಗಳಲ್ಲಿ ಬಿಸಿಸಿಐ, ಟೀಂ ಇಂಡಿಯಾಗೆ 365 ಕೋಟಿ ರೂ. ಬಹುಮಾನ ನೀಡಿರುವುದು ಇದಕ್ಕೆ ತಾಜಾ ಉದಾಹರಣೆಯಾಗಿದೆ. 2026 ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ…

Read More

ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಕೇರಳ, ಏ.4: ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜತೆಗೆ ಅವರ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಎಕ್ಸ್​ ಖಾತೆಯಲ್ಲಿ ವೈರಲ್​​ ಆಗಿದೆ. ಶಶಿ ತರೂರ್ ಅವರು ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ಬೆಂಗಾವಲು ಪಡೆಯನ್ನು ತಡೆಹಿಡಿಯಲಾಯಿತು. ಭದ್ರತಾ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ವಂದೂರು ಪೊಲೀಸರು ಪ್ರಕರಣ…

Read More

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿ ಭಾರಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ – Kannada News | Short Circuit Sparks Deadly House Fire in Meerut, Six Killed

ಮೀರತ್, ಫೆಬ್ರವರಿ 24: ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಯಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಐವರು ಮಕ್ಕಳು ಸೇರಿ ಆರು ಮಂದಿ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮೆ ವಯಸ್ಸಿನ ಇಬ್ಬರು ಅವಳಿ ಶಿಶುಗಳು ಸೇರಿದ್ದಾರೆ. ಸೋಮವಾರ ಸಂಜೆ ಇಕ್ಬಾಲ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿರುಚಾಟ ಕೇಳಿ ಮತ್ತು ಜ್ವಾಲೆಯ ತೀವ್ರತೆ ನೋಡಿ ಸ್ಥಳೀಯರು ಕೂಡಲೇ ಸಹಾಯಕ್ಕೆ ಮುಂದಾದರು. ಬೆಂಕಿಯು ಕೆಳ ಮಹಡಿಯಿಂದ ಮನೆಯ ಮೇಲಿನ ಮಹಡಿಗೆ…

Read More

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ – Kannada News | Congress Workers Attempts to Attack On Minister V Somanna With chair at Koppal

ಕೊಪ್ಪಳ, (ಜನವರಿ 05): ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಕೇಂದ್ರ ಸಚಿವ ಸೋಮಣ್ಣ (Minister V Somanna )ಮೇಲೆಯೇ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಿರುವ ಘಟನೆ ನಡೆದಿದೆ. ಇಂದು (ಜನವರಿ 05) ಕೊಪ್ಪಳ (Koppal) ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಗಲಾಟೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕೈ ಕಾರ್ಯಕರ್ತರು, ಸಚಿವ ಸೋಮಣ್ಣ ಅವರತ್ತ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Temperature drop in Bengaluru, Yellow alert for 4 district of karnataka

ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಜನವರಿ 11: ರಾಜ್ಯದಲ್ಲಿ ನಿನ್ನೆಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ನಿನ್ನೆ ಹಲವು ಜಿಲ್ಲೆಗಳಿಗೆ ಅಲರ್ಟ್​ ನೀಡಲಾಗಿತ್ತು. ಇಂದೂ ಸಹ ತಾಪಮಾನದಲ್ಲಿ (Weather Forecast) ಸುಧಾರಣೆಯಾಗದ ಕಾರಣ ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ಹವಾಮಾನ ಇಲಾಖೆ ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಭಾರಿ ಚಳಿಗೆ ಬೆಂಗಳೂರು ನಡುಗಿದ್ದು, ರಾಜಧಾನಿಯಲ್ಲಿ ಮೈಕೊರೆಯುವ ಚಳಿಯ ಅಬ್ಬರ ಮುಂದುವರಿದಿದೆ. ಚಳಿಗೆ ಬೆಂಗಳೂರಿಗರು…

Read More