Headlines

ಯೂರೋಪಿಯನ್ ಒಕ್ಕೂಟದೊಂದಿಗಿನ ಒಪ್ಪಂದದಿಂದ ಭಾರತಕ್ಕೆ ಹೆಚ್ಚು ಲಾಭ: ಜೇಮಿಸನ್ – Kannada News | India comes out on top in deal with European Union, says US trade representative Jamieson Greer

ನವದೆಹಲಿ, ಜನವರಿ 28: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಅಮೆರಿಕದವರು ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಒಳ್ಳೆಯ ಒಪ್ಪಂದ ದಕ್ಕಿತು ಎಂದು ಅಮೆರಿಕದ ಟ್ರೇಡ್ ರೆಪ್ರೆಸೆಂಟೇಟಿವ್ ಆದ ಜೇಮೀಸನ್ ಗ್ರೀರ್ (Jamieson Greer) ಅಭಿಪ್ರಾಯಪಟ್ಟಿದ್ದಾರೆ. ‘ಈ ಒಪ್ಪಂದದಲ್ಲಿ ಭಾರತ ಹೆಚ್ಚು ಅನುಕೂಲ ಪಡೆದಿದೆ. ಹೆಚ್ಚು ಮಾರುಕಟ್ಟೆ ಪ್ರವೇಶ ಮತ್ತು ವಲಸೆಗೆ ಅವಕಾಶ ಪಡೆದಿದೆ’ ಎಂದು ಖಾಸಗಿ ವಾಹಿನಿಯೊಂದಕ್ಕೆ ಗ್ರೀರ್ ಪ್ರತಿಕ್ರಿಯಿಸಿದ್ದಾರೆ. ಭಾರತ ಹಾಗೂ ಐರೋಪ್ಯ ಒಕ್ಕೂಟದ ಒಪ್ಪಂದವು ಅಮೆರಿಕದ ಟ್ಯಾರಿಫ್ ಕ್ರಮದ ಪರಿಣಾಮ ಎಂದು…

Read More

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಮುಂದಾಗಿದ್ದು ಘನಘೋರ!

ಚಾಮರಾಜನಗರ, (ಏಪ್ರಿಲ್ 02): ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ…

Read More

ಸಾವಿರ ಪರದೆಗಳಲ್ಲಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ ‘ಧುರಂಧರ್’ ಸಿನಿಮಾ

‘ಧುರಂಧರ್ 2’ ಸಿನಿಮಾ ರಿಲೀಸ್​​​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಮಾರ್ಚ್ 18ರಂದು ಸಂಜೆ 5 ಗಂಟೆಗೆ ಪ್ರೀಮಿಯರ್ ಶೋಗಳು ಆರಂಭ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ಅಧಿಕೃತವಾಗಿ ತೆರೆಗೆ ಬರುತ್ತಿದೆ. ಈ ಚಿತ್ರದ ಟಿಕೆಟ್​​​ಗಳು ಸುಮಾನಿ ರೀತಿಯಲ್ಲಿ ಬುಕ್ ಆಗುತ್ತಿದೆ. ಮಾರ್ಚ್ 12ರಂದು ‘ಧುರಂಧರ್’ ರೀ-ರಿಲೀಸ್ ಆಗಿದೆ ಎಂಬುದು ಮತ್ತೊಂದು ವಿಶೇಷ. ಈ ಮಧ್ಯೆ ‘ಧುರಂಧರ್’ ಸಿನಿಮಾ (Dhurandhar) ಹೊಸ ದಾಖಲೆ ಒಂದನ್ನು ಬರೆದಿದೆ. ಥಿಯೇಟರ್​​ ಅಲ್ಲಿ…

Read More

Video: CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್ ಅಂಟಿಸಿದ ಭದ್ರತಾ ಸಿಬ್ಬಂದಿ – Kannada News | CET Exam Security: Gum Tape Applied to Students Nose Pins

ಎಂಜಿನಿಯರಿಂಗ್‌ ಸೇರಿದಂತೆ ನಾನಾ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದೆ. ಇದೀಗ CET ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಧರಿಸಿದ್ದ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು…

Read More

ನೀವು ನನಗೆ ಸಹಾಯ ಮಾಡಿ, ನಾನು ನಿಮಗೆ ಸಹಾಯ ಮಾಡ್ತೇನೆ, ಟ್ರಂಪ್-ಪುಟಿನ್ 90 ನಿಮಿಷಗಳ ರಹಸ್ಯ ಮಾತುಕತೆ – Kannada News | Trump Putin Secret Talk: Ukraine Ceasefire, Iran Tensions and Zelenskyy Discussed

ವಾಷಿಂಗ್ಟನ್, ಏಪ್ರಿಲ್ 30: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದರು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಮಾತುಕತೆಯಲ್ಲಿ ಉಕ್ರೇನ್ ಸಂಘರ್ಷ ಮತ್ತು ಇರಾನ್ ಉದ್ವಿಗ್ನತೆಯ ಕುರಿತು ಗಂಭೀರ ಚರ್ಚೆಗಳು ನಡೆದಿವೆ. ಇರಾನ್ ಯುದ್ಧ, ಉಕ್ರೇನ್ ಸಂಘರ್ಷ ಮತ್ತು ಇತ್ತೀಚೆಗೆ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಗುಂಡಿನ ದಾಳಿ ಸೇರಿದಂತೆ ಹಲವಾರು ಜಾಗತಿಕ ವಿಷಯಗಳ ಕುರಿತು ಚರ್ಚಿಸಲಾಯಿತು. ಜಾಗತಿಕ ಕೋಲಾಹಲದ…

Read More

ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್ – Kannada News | Bengaluru South BJP Tejasvi Surya talks On Bengaluru namma Metro Ticket Price Hike

ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro)  ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ…

Read More

ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಬೆಂಗಳೂರು, ಮಾರ್ಚ್​ 11: ಗುತ್ತಿಗೆದಾರನಿಂದ ಐದು ಲಕ್ಷ ರೂ ಲಂಚ‌ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ‌ ಡಾ. ಚಂದ್ರು ಲಮಾಣಿಗೆ (MLA Chandru Lamani) ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಲೋಕಾಯುಕ್ತ ಪೊಲೀಸರಿಂದ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

Read More

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ – Kannada News | Passenger sickness During Flight take off at Kempegowda international airport bengaluru

ಬೆಂಗಳೂರು, (ಏಪ್ರಿಲ್ 19): ಇಂಡಿಗೋ ವಿಮಾನ (indifo Flight) ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ – ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More