Headlines

90 ದಿನಗಳ ಬಳಿಕ ಜೈಲಿನಿಂದ ಹೊರಬಂದ ಪೈರಸಿ ಕಿಂಗ್ ಐಬೊಮ್ಮ ರವಿ – Kannada News | Ibomma Ravi got Interim bail after 90 days of arrest

ಪೈರಸಿ (Piracy) ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ರವಿ ಅಲಿಯಾಸ್ ಐಬೊಮ್ಮ ರವಿ ನಿನ್ನೆ ಚಂಚಗುಡ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಐಬೊಮ್ಮ ಸೇರಿದಂತೆ ಕೆಲವು ಪೈರಸಿ ವೆಬ್​​ಸೈಟ್ ಮತ್ತು ಅಪ್ಲಿಕೇಶನ್​​ಗಳನ್ನು ನಡೆಸುತ್ತದ್ದ ರವಿಯನ್ನು ಮೂರು ತಿಂಗಳ ಹಿಂದೆ ಪೊಲೀಸರು ಬಂದಿಸಿದ್ದರು. ಐಬೊಮ್ಮ ರವಿ ವಿರುದ್ಧ ಪೈರಸಿಯ ಹಲವಾರು ಕೇಸುಗಳು ದಾಖಲಾಗಿದ್ದವು. ವಿದೇಶದಲ್ಲಿ ಕೂತು ಪೈರಸಿ ವೆಬ್​​ಸೈಟ್ ನಡೆಸುತ್ತಿದ್ದ ರವಿ, ಕೌಟುಂಬಿಕ ಕಾರಣಗಳಿಗಾಗಿ ಹೈದರಾಬಾದ್​​ಗೆ ಬಂದಾಗ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧಿಸಿದ 90 ದಿನಗಳ…

Read More

ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರುವ ವೇಳೆ ರೆಡ್​​​ ಹ್ಯಾಂಡ್​​​ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ – Kannada News | Karnataka Gold Crime: Hubballi Woman and KGF Soil Thieves Arrested*

ರಾಣೇಬೆನ್ನೂರು, ಫೆ.19: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ. ಈಕೆ ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಸುಮಾರು 236 ಗ್ರಾಂ ಚಿನ್ನಾಭರಣಗಳನ್ನು (ಅಂದಾಜು 16 ಲಕ್ಷ ರೂ. ಮೌಲ್ಯ) ಮಾರಾಟ ಮಾಡಲು ರಾಣೇಬೆನ್ನೂರಿನ ಖಾಸಗಿ ಗೋಲ್ಡ್ ಕಂಪನಿಗೆ ಬಂದಿದ್ದಳು. ಚಿನ್ನ ಮಾರಾಟ ಮಾಡಲು ಬಂದ ಮಹಿಳೆಯ ನಡವಳಿಕೆ ಮತ್ತು ಆಕೆಯ…

Read More

Vasthu Tips: ಮನೆಯ ಮುಂದೆ ಹುಣಸೆ ಮರ ಇದ್ದರೆ ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Tamarind Tree and Vastu: Why Avoid It Near Home? Impact and Remedies

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಸುತ್ತಮುತ್ತಲಿನ ಪರಿಸರವು ಕುಟುಂಬದ ಸುಖ, ಸಮೃದ್ಧಿ ಮತ್ತು ಮಾನಸಿಕ ಶಾಂತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಅನೇಕರು ತಮ್ಮ ಮನೆಗಳ ಮುಂದೆ ಹಣ್ಣಿನ ಮರಗಳು, ಹೂವಿನ ಗಿಡಗಳು ಮತ್ತು ತರಕಾರಿ ಸಸ್ಯಗಳನ್ನು ನೆಟ್ಟು ಮನೆಗೆ ಹಸಿರಿನ ಸೊಬಗು ನೀಡುತ್ತಾರೆ. ಸಾಮಾನ್ಯವಾಗಿ ಇದು ಒಳ್ಳೆಯದ್ದೇ. ಆದರೆ ವಾಸ್ತು ತಜ್ಞರ ಪ್ರಕಾರ, ಕೆಲವು ಮರಗಳು ತಪ್ಪು ಸ್ಥಳದಲ್ಲಿ ಇದ್ದರೆ ವಾಸ್ತು ದೋಷಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಮನೆಯ ಮುಂದೆ ಅಥವಾ ಮನೆಯ ಹತ್ತಿರ ಹುಣಸೆ ಮರ…

Read More

AI Impact Summit: ಭಾರತಕ್ಕೆ ಎಐ ಬಗ್ಗೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭವಿಷ್ಯ ಕಾಣುತ್ತೆ: ಪ್ರಧಾನಿ ಮೋದಿ – Kannada News | AI Impact Summit: India’s Vision for AI Blessing, Future, Responsibility and Transparency

ನವದೆಹಲಿ, ಫೆಬ್ರವರಿ 19: ಎಐ ಎಂದರೆ ಕೆಲವರಿಗೆ ಭಯ ಕೆಲವರು ಅದು ನಮ್ಮ ಭಾಗ್ಯವೆಂದು ಪರಿಗಣಿಸುತ್ತಾರೆ. ನಾನು ಕೂಡ ಗರ್ವದಿಂದ ಹೇಳುತ್ತೇನೆ, ನಮಗೆ ಎಐ ಎಂದರೆ ಭಯ ಇಲ್ಲ, ಭಾಗ್ಯ ಕಾಣುತ್ತೆ, ಭಾರತದ ಭವಿಷ್ಯ ಕಾಣುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ನವದೆಹಲಿಯ ಭಾರತ್ ಮಂಪಟದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್​ ಶೃಂಗಸಭೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಮೂರು ಭಾರತೀಯ ಕಂಪನಿಗಳು ಎಐ ಮಾಡೆಲ್ ಆ್ಯಪ್ ಲಾಂಚ್ ಮಾಡಿದ್ದಾರೆ. ಈ ಮಾಡೆಲ್​ಗಳು ಯುವಕರ ಟ್ಯಾಲೆಂಟ್ ಏನಿದೆ…

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Valmiki Gurupeetha Swamiji Health: Prasannananda Puri Responding to Hyderabad Treatment

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರ ಹೋರಾಟ: ನಾಳೆಯಿಂದಲೇ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ? – Kannada News | Karnataka Transport Workers Reject Govt Offer, Statewide Disruption Likely Friday

ಬೆಂಗಳೂರು, ಫೆಬ್ರವರಿ 19: ಕರ್ನಾಟಕ ರಾಜ್ಯ ಸಾರಿಗೆ ನೌಕರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮತ್ತು 2024ರ ಜನವರಿ 1ರಿಂದ ವೇತನ ಪರಿಷ್ಕರಣೆ ಮಾಡಬೇಕೆಂದು ನೌಕರರು ಬಿಗಿಪಟ್ಟು ಹಿಡಿದಿದ್ದು, ಸರ್ಕಾರದ 26 ತಿಂಗಳ ಹಿಂಬಾಕಿ ಮತ್ತು 2025ರ ಏಪ್ರಿಲ್‌ನಿಂದ ವೇತನ ಪರಿಷ್ಕರಣೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಂಗಳೂರು ಚಲೋ ಪ್ರತಿಭಟನೆ…

Read More

Video: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ – Kannada News | Woman makes a request to an elephant who threw her hat

ಆನೆಗಳ (elephants) ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ತನ್ನನ್ನು ಆರೈಕೆ ಮಾಡುವ ವ್ಯಕ್ತಿಗಳ ಜೊತೆಗೆ ಪ್ರೀತಿಯಿಂದ ಗುದ್ದಾಡುತ್ತವೆ. ಕೆಲವೊಮ್ಮೆ ಅತ್ಯಂತ ಸಲುಗೆಯಿಂದ ವರ್ತಿಸುತ್ತವೆ. ಇದೀಗ ಇಂತಹದ್ದೇ ತಮಾಷೆಯೆನಿಸುವ ವಿಡಿಯೋ ವೈರಲ್ ಆಗಿದೆ. ಆನೆಯೊಂದು ಮಹಿಳೆಯ (woman) ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ್ದು, ಆಮೇಲೆ ಆಗಿದ್ದು ನೋಡಿದ್ರೆ ನೀವು ಶಾಕ್ ಆಗ್ತೀರಾ. ಗಜರಾಜನ ಈ ಕ್ಯೂಟ್ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಎನಿವೇ ಮನ್ಯವಿ (Anyway Manyawi) ಹೆಸರಿನ ಫೇಸ್ಬುಕ್ ಖಾತೆಯಲ್ಲಿ…

Read More

Astrological Guide: ಮನೆ ನಿರ್ಮಾಣದ ಸಮಯದಲ್ಲಿ ಗ್ರಹಗಳ ಗೋಚಾರ ಪರಿಗಣಿಸುವುದು ಏಕೆ ಮುಖ್ಯ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Unlocking Your Homes Lifespan: An Astrological Guide to House Longevity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಎಷ್ಟು ಆಯಸ್ಸು ಇರುತ್ತದೆ ಮತ್ತು ಅದನ್ನು ಹೇಗೆ ತಿಳಿದುಕೊಳ್ಳಬಹುದು ಎಂಬ ವಿಷಯದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದಕ್ಕೂ ಆದಿ ಅಂತ್ಯ ಇರುವಂತೆ, ಮನೆಗೂ ಒಂದು ನಿರ್ದಿಷ್ಟ ಆಯಸ್ಸು ಇರುತ್ತದೆ ಎಂಬುದು ಜ್ಯೋತಿಷ್ಯ ಮತ್ತು ವಾಸ್ತು ನಂಬಿಕೆಯಾಗಿದೆ. ಮನೆ ಕಟ್ಟಲು ಪ್ರಾರಂಭಿಸುವಾಗ ಜಾತಕದ ಶುಭಯೋಗಗಳು, ವಾಸ್ತುಪುರುಷನ ಸ್ಥಾನಮಾನ, ಮತ್ತು ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಎಂಬ…

Read More

ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕ ಸನ್ನದ್ಧ, ಟ್ರಂಪ್ ಓಕೆ ಅನ್ನೋದೊಂದೇ ಬಾಕಿ – Kannada News | US Military Ready: Trump’s Iran War Decision Looms, Middle East on Edge

ವಾಷಿಂಗ್ಟನ್, ಫೆಬ್ರವರಿ 19: ಇರಾನ್(Iran) ಮೇಲಿನ ದಾಳಿಗೆ ಅಮೆರಿಕದ ಮಿಲಿಟರಿ ಸಿದ್ಧತೆಗಳು ಪೂರ್ಣಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಮಧ್ಯಪ್ರಾಚ್ಯದಲ್ಲಿ, ಅಮೆರಿಕದ ಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಇಂಧನ ತುಂಬುವ ವಿಮಾನಗಳು ಇರಾನ್ ವಿರುದ್ಧದ ಯುದ್ಧಕ್ಕೆ ಸಿದ್ಧವಾಗಿವೆ. ಈ ವಾರದ ಕೊನೆಯಲ್ಲಿ ಅಮೆರಿಕದ ಮಿಲಿಟರಿ ಇರಾನ್ ಮೇಲೆ ದಾಳಿ ನಡೆಸಬಹುದು ಎಂದು ವರದಿಗಳು ಹೇಳುತ್ತಿವೆ. ಅಮೆರಿಕದ ದಾಳಿಯು ಪಶ್ಚಿಮ ಏಷ್ಯಾದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಬಹುದು. ಆದಾಗ್ಯೂ, ಇರಾನ್ ಮೇಲಿನ ದಾಳಿಯ ಕುರಿತು ಡೊನಾಲ್ಡ್ ಟ್ರಂಪ್ ಇನ್ನೂ ಅಂತಿಮ ನಿರ್ಧಾರವನ್ನು…

Read More

ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್ – Kannada News | Ninasam Satish Introduce Her Daughter To fans video goes viral

ನೀನಾಸಂ ಸತೀಶ್ ಅವರ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್, ದುನಿಯಾ ವಿಜಯ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೇದಿಕೆ ಮೇಲೆ ಮತ್ತೋರ್ವ ವಿಶೇಷ ವ್ಯಕ್ತಿ ಗಮನ ಸೆಳೆಯುತ್ತಿದ್ದರು. ಅವರೇ ನೀನಾಸಂ ಸತೀಶ್ ಅವರ ಮಗಳು. ಇಷ್ಟು ದಿನ ಸತೀಶ್ ಅವರು ವೇದಿಕೆ ಮೇಲೆ ಮಗಳನ್ನು ಪರಿಚಯ ಮಾಡಿಸಿಲ್ಲ. ಈಗ ಅವರು ಮಗಳನ್ನು ವೇದಿಕೆ ಮೇಲೆ ಕರೆದರು. ಆ ಸಂದರ್ಭದಲ್ಲಿ ಮಗಳು ಭಾವುಕಳಾದಳು. ಅಪ್ಪನಿಗೆ ಆಲ್…

Read More