Headlines

ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್ – Kannada News | Jr NTR praised director Prashanth Neel on his Birthday

ಇಂದು (ಮೇ 20) ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಜೂ ಎನ್​​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಕೆಜಿಎಫ್’ ಅಂಥಹಾ ಬೃಹತ್ ಸಿನಿಮಾಗಳನ್ನು ನೀಡಿರುವ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಈಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿ ಭಾರಿ ವೈರಲ್ ಆಗಿದೆ….

Read More

ಮರ್ಯಾದಾ ಹತ್ಯೆ ಭೀತಿ; ತಂದೆಯಿಂದ ರಕ್ಷಣೆ ಕೋರಿ ಮಗಳಿಂದಲೇ ಹೈಕೋರ್ಟ್​ಗೆ ಅರ್ಜಿ! – Kannada News | Bengaluru Woman Seeks High Court Protection from Father Over Forced Marriage and Honor Killing Fear

ಬೆಂಗಳೂರು, ಏಪ್ರಿಲ್ 21: ತನ್ನ ಒಪ್ಪಿಗೆಯಿಲ್ಲದೆ ನಿಶ್ಚಯ ಮಾಡಿರುವ ಮದುವೆಯನ್ನು ಬೇಡ ಎಂದಿದ್ದಕ್ಕೆ ಮರ್ಯಾದಾ ಹತ್ಯೆ ಭೀತಿಯಿಂದ ಬೆಂಗಳೂರಿನ ಯುವತಿ ತಂದೆಯಿಂದ ರಕ್ಷಣೆ ಕೋರಿ ಹೈಕೋರ್ಟ್​ (High Court) ಮೆಟ್ಟಿಲೇರಿದ್ದಾಳೆ. ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಕಾಜಲ್ ರಾಜಪುರೋಹಿತ್ ಎಂಬ ಯುವತಿ, ತನ್ನ ತಂದೆ ಅಶೋಕ್ ರಾಜಪುರೋಹಿತ್ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಮದುವೆ ಬೇಡ ಎಂದರೂ ತಂದೆಯ ಬಲವಂತ, ಮದುವೆಗೆ ತಯಾರಿ! ಕಳೆದ ಎರಡು ವರ್ಷಗಳಿಂದ ಉದ್ಯೋಗದಲ್ಲಿರುವ ಯುವತಿಗೆ ಮದುವೆಯ ಮೇಲೆ ಆಸಕ್ತಿಯಿರಲಿಲ್ಲ. ತನ್ನ ಅಕ್ಕನಿಗೂ…

Read More

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌ – Kannada News | Bellary violence Case: Congress Leaders pre planned And Targets to Sriramulu Says gali janardhan reddy

ಬಳ್ಳಾರಿ, (ಜನವರಿ 11): ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್​ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ…

Read More

ಎಚ್ಚರ! ಸಿರಿಗೆರೆ ಸ್ವಾಮೀಜಿ ಹೆಸರಿನಲ್ಲಿ ವೈರಲ್ ಆಗುತ್ತಿದೆ ನಕಲಿ ಸಂದೇಶ!

ದಾವಣಗೆರೆ, ಏಪ್ರಿಲ್ 07: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Byelection) ಏಪ್ರಿಲ್ 9ರಂದು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಪ್ರಚಾರ ಕೈಗೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಕೂಡ ಹೆಚ್ಚಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಓಟ್​ ಹಾಕಿ ಎಂದು ಸಿರಿಗೆರೆ ಸ್ವಾಮೀಜಿ ಹೆಸರಲ್ಲಿನ ಸಂದೇಶ ವೈರಲ್ ಆಗಿದ್ದು, ಸಾಕಷ್ಟು ಚರ್ಚೆ ಹುಟ್ಟಿಹಾಕಿತ್ತು. ಇದಕ್ಕೀಗ ಸ್ಪಷ್ಟನೆ ಸಿಕ್ಕಿದೆ. ಸ್ಪಷ್ಟನೆ ನೀಡಿದ ಆಡಳಿತ ಮಂಡಳಿ ಸಿರಿಗೆರೆ ತರಳುಬಾಳು…

Read More

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ – Kannada News | Case filed against Chakravarthy Chandrachud over derogatory remarks on KVN Productions

Venkat K. Narayana Thalapathy Vijay, ChandrachudImage Credit source: KVN Productions, Chakravarthy Chandrachud ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ (Kannada Film Producers Association) ದೂರು ನೀಡಿದೆ. ತಮ್ಮದೇ ಯೂಟ್ಯೂಬ್ ಚಾನಲ್ ಹೊಂದಿರುವ ಚಂದ್ರಚೂಡ್ ಅವರು ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣದ ‘ಜನ ನಾಯಗನ್’…

Read More

ತಮಿಳುನಾಡು ರಾಜಕೀಯದಲ್ಲಿ ಸಿಎಂ ಆದ ಸೆಲೆಬ್ರಿಟಿಗಳಿವರು; ವಿಜಯ್​ಗೂ ಸಿಗುತ್ತಾ ಕುರ್ಚಿ?

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಕ್ಸಿಟ್ ಪೋಲ್‌ಗಳ ಪ್ರಕಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಈ ಬಾರಿ ನಿರ್ಣಾಯಕ ಪಾತ್ರ ವಹಿಸಲಿದೆ. ಡಿಎಂಕೆ ಮತ್ತು ಎಐಎಡಿಎಂಕ ನಡುವಿನ ತೀವ್ರ ಪೈಪೋಟಿಯಲ್ಲಿ ವಿಜಯ್ ಕಿಂಗ್ ಮೇಕರ್ ಆಗುವ ಅಥವಾ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ತಮಿಳುನಾಡು ರಾಜಕಾರಣದಲ್ಲಿ ಸಿನಿಮಾ ತಾರೆಯರು ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿದ ದೀರ್ಘ ಇತಿಹಾಸವೇ ಇದೆ. ಈ ಹಿಂದೆ ನಟ ಮತ್ತು ನಿರ್ದೇಶಕರಾಗಿದ್ದ ಎಂ.ಜಿ….

Read More

ಸೆಲ್ಫಿ ಕ್ಲಿಕ್ ಮಾಡುವಾಗ ‘ಪೀಸ್’ ಸೈನ್ ತೋರಿಸ್ತೀರಾ? ಹುಷಾರ್! ನಿಮ್ಮ ಬೆರಳಚ್ಚು ಕದ್ದು ಬ್ಯಾಂಕ್ ಖಾತೆ ಖಾಲಿ ಮಾಡ್ತಾರೆ ಖದೀಮರು! – Kannada News | AI Cyber Threat: How Flashing a Peace Sign in Selfies Can Risk Your Fingerprint Data

ಸೆಲ್ಫಿ ಕ್ಲಿಕ್ ಮಾಡುವಾಗ ‘ಪೀಸ್’ ಸೈನ್ ತೋರಿಸ್ತೀರಾ? ಹುಷಾರ್! ಬೆಂಗಳೂರು, ಮೇ 16: ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಅಥವಾ ಸೆಲ್ಫಿ ಪೋಸ್ಟ್ ಮಾಡುವಾಗ ಸಾಮಾನ್ಯವಾಗಿ ‘ಪೀಸ್’ ಸೈನ್ ತೋರಿಸುವ ಅಭ್ಯಾಸ ಹಲವರಿಗೆ ಇರುತ್ತದೆ. ನಿಮ್ಮ ಈ ಒಂದು ಸಣ್ಣ ಸ್ಟೈಲ್ ನಿಮ್ಮ ಇಡೀ ಬ್ಯಾಂಕ್ ಖಾತೆಯನ್ನು ಖಾಲಿ ಮಾಡಲು ಹ್ಯಾಕರ್‌ಗಳಿಗೆ (Hackers) ದಾರಿ ಮಾಡಿಕೊಡಬಹುದು. ಹೌದು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ನಿಮ್ಮ ಫೋಟೋಗಳಿಂದಲೇ ಬೆರಳಚ್ಚುಗಳನ್ನು (Fingerprints) ಕದಿಯುವ ಹೊಸ ವಂಚನೆ ಜಾಲ ಈಗ ಜಾಗತಿಕವಾಗಿ…

Read More

IPL 2026: ಒಂದೇ ಒಂದು ಕ್ಯಾಚ್ ಹಿಡಿದಿಲ್ಲ; ವೈಭವ್ ಫೀಲ್ಡಿಂಗ್ ಬಗ್ಗೆ ಕೈಫ್ ಕಳವಳ – Kannada News | Vaibhav Suryavanshi’s IPL 2026 Dilemma: Batting Brilliance vs. Fielding Woes – Kaif Questions RR Star

ಐಪಿಎಲ್ 2026 (IPL 2026) ರಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ಬ್ಯಾಟಿಂಗ್‌ ಬೆನ್ನೆಲುಬಾಗಿರುವ ವೈಭವ್ ಸೂರ್ಯವಂಶಿ (Vaibhav Sooryavanshi) ನಿರಂತರವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ವೈಭವ್ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ರಾಜಸ್ಥಾನ್ ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಭವ್ ಅವರ ಫೀಲ್ಡಿಂಗ್‌ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಪ್ರಶ್ನೆಗಳನ್ನು ಎತ್ತಿದ್ದಾರೆ. ವಾಸ್ತವವಾಗಿ ಸೀಸನ್ ಆರಂಭದಲ್ಲಿ ವೈಭವ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಲಾಗುತ್ತಿತ್ತು. ಆದರೆ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್‌ ಮಾಡಿದ್ದ ವೈಭವ್…

Read More

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ – Kannada News | Inter Caste Marriage Harassment: Nelamangala Couple Faces Threats, Police Complaint

ನೆಲಮಂಗಲ, ಏ.14: ಪ್ರೀತಿಸಿ ಮದುವೆಯಾದ ಜೋಡಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸದ್ಯ 6 ತಿಂಗಳ ಗರ್ಭಿಣಿಯಾಗಿರುವ ಸೊಸೆಗೆ ಸ್ವಂತ ಅತ್ತೆ-ಮಾವನೇ ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದು, ಈ ಸಂಬಂಧ ದಂಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹೆತ್ತವರ ಮೇಲೆ ಸ್ವತಃ ಮಗನೇ ದೂರು ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನೆಲಮಂಗಲದ ಸುಭಾಷ್ ನಗರದ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ…

Read More

27 ವರ್ಷಗಳಲ್ಲಿ ಅಮೆರಿಕದ ಈಕ್ವಿಟಿ ಹಾಗೂ ಚಿನ್ನವನ್ನೂ ಮೀರಿಸಿದ್ಯಾ ಭಾರತದ ನಿಫ್ಟಿ?; ಹೇಗೆ ಹೂಡಿಕೆ ಮಾಡುವುದು ನಿಫ್ಟಿ50ಯಲ್ಲಿ? – Kannada News | Nifty50 beats gold and US equity in total return in last 27 years, says Samir Arora

ನವದೆಹಲಿ, ಡಿಸೆಂಬರ್ 28: ಈ ವರ್ಷ ಈಕ್ವಿಟಿ ಮಾರುಕಟ್ಟೆ (Stock Market) ಬಹಳ ಸಾಧಾರಣ ಗತಿ ಪಡೆದಿದೆ. ಆದರೆ, ಚಿನ್ನದ ಬೆಲೆ ಯದ್ವಾತದ್ವ ಏರುತ್ತಿದೆ. ದೀರ್ಘಾವಧಿಯಲ್ಲೂ ಚಿನ್ನದ ಓಟ ಸ್ಥಿರವಾಗಿದೆ. ಯಾವುದೇ ವರ್ಷವೂ ಅದು ಹಿನ್ನಡೆ ಕಂಡಿಲ್ಲ. ಹೀಗಾಗಿ, ಹೂಡಿಕೆಗೆ ಈಕ್ವಿಟಿ ಮಾರುಕಟ್ಟೆ ಉತ್ತಮವೋ, ಚಿನ್ನ ಉತ್ತಮವೋ ಎನ್ನುವ ಪ್ರಶ್ನೆ ಸಹಜವಾಗಿ ಎದ್ದಿದೆ. ಎಕ್ಸ್​ನಲ್ಲಿ ತಜ್ಞರಿಂದ ಇಂಥದ್ದೊಂದು ಹೋಲಿಕೆ ನಡೆದಿದೆ. ಹೀಲಿಯೋಸ್ ಕ್ಯಾಪಿಟಲ್ ಸಂಸ್ಥೆಯ ಸಂಸ್ಥಾಪಕ ಹಾಗೂ ಫಂಡ್ ಮ್ಯಾನೇಜರ್ ಆಗಿರುವ ಸಮೀರ್ ಅರೋರಾ ಪ್ರಕಾರ ಕಳೆದ…

Read More