Headlines

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ! – Kannada News | Uion Minister HD Kumaraswamy Slams JDS MLA G.T. Devegowda Over Loyalty

ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ…

Read More

Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ…

Read More

Nelamangala: ಗ್ಯಾಸ್​​ ಗೀಸರ್​​ ಲೀಕ್​​ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿಯೂ ಆತ್ಮಹತ್ಯೆ! – Kannada News | Nelamangala Couple Tragedy: Gas Geyser Leak Claims Husband, Wife’s Suicide

ರಾಜು ಮತ್ತು ಮೀನಾ ದಂಪತಿImage Credit source: Tv9 Kannada ನೆಲಮಂಗಲ, ಫೆಬ್ರವರಿ 08: 20 ವರ್ಷಗಳ ಕಾಲ ಸುಂದರವಾಗಿ ಜೀವನ ನಡೆಸಿದ್ದ ದಂಪತಿ ದುರಂತ ಅಂತ್ಯಕಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದದಲ್ಲಿ ನಡೆದಿದೆ. ರಾಜು (48) ಮತ್ತು ಮೀನಾ (42) ಮೃತರಾಗಿದ್ದಾರೆ. ಮನೆಯ ಬಾತ್​​ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್​​ ಗೀಸರ್​​ ಲೀಕ್​​ ಆಗಿದೆ. ಇದರಿಂದ ಉಸಿರಾಡಲು ಸಾಧ್ಯವಾಗದೆ ಒದ್ದಾಡಿ ಅವರು ಪ್ರಾಣ ಬಿಟ್ಟಿದ್ದಾರೆ. ಇತ್ತ ಪತಿಯ ಸಾವಿನ ವಿಷಯ…

Read More

Daily Devotional: ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು? – Kannada News | Daily Devotional: Traditional Remedies for Travel According to Hindu Beliefs

ಬೆಂಗಳೂರು, ಫೆಬ್ರುವರಿ​ 08: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪ್ರಯಾಣಕ್ಕೆ ಹೊರಡುವಾಗ ಎದುರಾಗುವ ಕೆಲವು ಘಟನೆಗಳು ಹಾಗೂ ಅವುಗಳ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯಿಂದ ಹೊರಡುವಾಗ ಬೀಗದಕೈ ಕೆಳಗೆ ಬೀಳುವುದು, ಕಾಲು ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಅಥವಾ ಒಂಟಿ ಸೀನು ಮುಂತಾದವುಗಳನ್ನು ಕೆಲವೊಮ್ಮೆ ಅಪಶಕುನಗಳೆಂದು ಭಾವಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಇವುಗಳನ್ನು ಕೇವಲ ಭಯಗಳೆಂದು ಪರಿಗಣಿಸದೆ, ಬದಲಾಗಿ ಜಾಗೃತಿ ಮೂಡಿಸುವ ಸಂಕೇತಗಳಾಗಿ ನೋಡಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು…

Read More

ಡಿವೋರ್ಸ್​​ ನೀಡದೆ 2ನೇ ಮದುವೆ: ಪೊಲೀಸರ ಜೊತೆ ಮಂಟಪಕ್ಕೇ ನುಗ್ಗಿ ಪತಿಗೆ ಶಾಕ್​​ ಕೊಟ್ಟ ಪತ್ನಿ – Kannada News | Wife Stops Husband’s Second Marriage in Filmy Style at Yedeyuru in Tumakuru

ಪತಿಯ ಎರಡನೇ ಮದುವೆ ತಡೆದ ಪತ್ನಿImage Credit source: Tv9 Kannada ತುಮಕೂರು, ಫೆಬ್ರವರಿ 08: ತನಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿ ಪತ್ನಿ ಭರ್ಜರಿ ಶಾಕ್​​ ಕೊಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ನಡೆದಿದೆ. ಥೇಟ್​​ ಸಿನಿಮಾ ಶೈಲಿಯ ದೃಶ್ಯ ನೆರೆದಿದ್ದವರನ್ನು ಅಚ್ಚರಿಗೊಳಿಸಿದ್ದು, ಪತ್ನಿಗೆ ಗೊತ್ತಾಗದಂತೆ ಮತ್ತೊಂದು ಮದುವೆ ಮಾಡಲಾಗ್ತಿತ್ತು ಎಂಬ ಆರೋಪ ಕೇಳಿಬಂದಿದೆ. 2014ರಲ್ಲಿ…

Read More

ಟಾಪ್​​ಲೆಸ್ ಆಗಿ ಕಾಣಿಸಿಕೊಂಡ ‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ; ಫೋಟೋ ವೈರಲ್ – Kannada News | Arjun Reddy actress Shalini Pandey Goes Topless for latest photoshoot

ಸೂಪರ್ ಹಿಟ್ ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿ ಶಾಲಿನಿ ಪಾಂಡೆ (Shalini Pandey) ಅವರು ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದರು. ಆ ಪಾತ್ರದಲ್ಲಿ ಅವರನ್ನು ಪ್ರೇಕ್ಷಕರು ಬಹಳ ಇಷ್ಟಪಟ್ಟಿದ್ದರು. ಆದರೆ ಶಾಲಿನಿ ಪಾಂಡೆ ಅವರು ರಿಯಲ್ ಲೈಫ್​​ನಲ್ಲಿ ಸಖತ್ ಬೋಲ್ಡ್. ಈಗ ತಮ್ಮ ಗ್ಲಾಮರಸ್ ಅವತಾರದ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಸಾಮಾನ್ಯವಾಗಿ ತೆರೆಯ ಮೇಲೆ ಸಂಪ್ರದಾಯಬದ್ಧ ಪಾತ್ರಗಳಲ್ಲಿ ನಟಿಸುವ ಶಾಲಿನಿ ಅವರು, ತಮ್ಮ ಇಮೇಜ್ ಬದಿಗಿಟ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ತಮ್ಮ…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯ ನಟ ರಾಜ್​ಪಾಲ್ ಯಾದವ್; ಕಾರಣ ಏನು? – Kannada News | Actor Rajpal Yadav sent to Tihar Jail in check bounce case

ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜ್​​ಪಾಲ್ ಯಾದವ್ (Rajpal Yadav) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರ್ಥಿಕ ಅಪರಾಧದ ಕಾರಣದಿಂದ ಅವರು ಜೈಲು ಪಾಲಾಗುವಂತಾಗಿದೆ. ಒಂದೂವರೆ ದಶಕದ ಹಿಂದೆ ಪಡೆದಿದ್ದ ಸಾಲವನ್ನು ಮರುಪಾವತಿ ಮಾಡಲಾಗದೇ ಇದ್ದಿದ್ದಕ್ಕಾಗಿ ಅವರನ್ನು ಜೈಲಿಗೆ ಕಳಿಸಲಾಗಿದೆ. ರಾಜ್​ಪಾಲ್ ಯಾದವ್ ಅವರು ಈಗ ತಿಹಾರ್ ಜೈಲು (Tihar Jail) ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಸಿನಿಮಾ ಮಾಡುವ ಸಲುವಾಗಿಯೇ ಸಾಲ ಪಡೆದಿದ್ದ ರಾಜ್​ಪಾಲ್ ಯಾದವ್ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ದೆಹಲಿ…

Read More

ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ: 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ – Kannada News | Married Woman Dies by Suicide Over Alleged Harassment by Mother in Law in Basavakalyan, Bidar

ಮೃತ ಅಂಜನಾಬಾಯಿ ಶೇಖರ್ ಪಾಟೀಲ್Image Credit source: Tv9 Kannada ಬೀದರ್​​, ಫೆಬ್ರವರಿ 08: ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ ಆರೋಪ ಹಿನ್ನೆಲೆ 11 ತಿಂಗಳ ಮಗು ಬಿಟ್ಟು ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2022ರಲ್ಲಿ…

Read More

ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು 161 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ಪಂದ್ಯವನ್ನು 29 ರನ್​ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನ ಹೊರತಾಗಿಯೂ ಈ ಪಂದ್ಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಭಾರತ…

Read More