Headlines

ಸಲ್ಮಾನ್ ಖಾನ್- ಸಂದೀಪ್ ರೆಡ್ಡಿ ವಂಗಾ ಸಿನಿಮಾ ಸೆಟ್ಟೇರೋದು ಯಾವಾಗ? – Kannada News

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ (Salman Khan) ಮತ್ತು ಸದ್ಯ ಸೌತ್ ಇಂಡಸ್ಟ್ರಿಯಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿರುವ ಸ್ಟಾರ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾವೊಂದು ಬರಲಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ‘ಅನಿಮಲ್’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಸಂದೀಪ್ ವಂಗಾ ಅವರ ಡಾರ್ಕ್ ಮತ್ತು ಇಂಟೆನ್ಸ್ ಸಿನಿಮ್ಯಾಟಿಕ್ ಜಗತ್ತಿನಲ್ಲಿ ಸಲ್ಮಾನ್ ಖಾನ್ ಅವರನ್ನು ನೋಡಲು ಅಭಿಮಾನಿಗಳು ಕ್ಯೂರಿಯಾಸಿಟಿಯಿಂದ ಕಾಯುತ್ತಿದ್ದಾರೆ. ಆದರೆ, ಈ ಪ್ರಾಜೆಕ್ಟ್ ಸದ್ಯಕ್ಕೆ ಸೆಟ್ಟೇರುವುದು ಅಸಾಧ್ಯ ಎನ್ನಲಾಗುತ್ತಿದೆ….

Read More

ಚಲಿಸುತ್ತಿರುವ ರೈಲಿನಿಂದ ಪ್ಯಾಕ್ ಮಾಡಿದ ಆಹಾರ ಪೊಟ್ಟಣಗಳನ್ನು ಎಸೆದ ರೈಲ್ವೆ ಸಿಬ್ಬಂದಿ – Kannada News

ನವದೆಹಲಿ, ಜೂನ್ 11: ಚಲಿಸುತ್ತಿರುವ ರೈಲಿನಿಂದ ರೈಲ್ವೆ ಸಿಬ್ಬಂದಿ ಪ್ಯಾಕ್ ಮಾಡಿದ ಆಹಾರ(Food) ಪೊಟ್ಟಣಗಳನ್ನು ಎಸೆದಿರುವ ವಿಡಿಯೋ ವೈರಲ್ ಆಗಿದೆ. ರೈಲಿನಲ್ಲಿ ಮಾರಾಟಕ್ಕೆ ಇಡಲಾಗಿದ್ದ ಆಹಾರ ಹಳಸಿತ್ತು ಅದರಿಂದ ದುರ್ವಾಸನೆ ಬರುತ್ತಿತ್ತು ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಆಹಾರದ ಗುಣಮಟ್ಟ ಕಳಪೆಯಾಗಿದ್ದ ಕಾರಣ ಅನೇಕರು ಊಟ ಖರೀದಿಸಲು ನಿರಾಕರಿಸಿದ್ದದ್ದರಿಂದ, ತಯಾರಿಸಿದ ಆಹಾರ ಹಾಗೆಯೇ ಉಳಿದಿತ್ತು. ಎಕ್ಸ್​ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ರೈಲು ಅತಿ ವೇಗದಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಆದರೆ, ಅದರ ಬಾಗಿಲ ಬಳಿ ನಿಂತಿರುವ ಪ್ಯಾಂಟ್ರಿ ಕಾರ್‌ನ…

Read More

ನಿಮಗೆ ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್​​ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್ – Kannada News

ಬಾಲಿವುಡ್ ಚಿತ್ರರಂಗ ಹಾಗೂ ಭೂಗತ ಲೋಕದ ಲಿಂಕ್ ಬಗ್ಗೆ ಆಗಾಗ ಒಂದಿಲ್ಲೊಂದು ಸುದ್ದಿಗಳು ಕೇಳಿಬರುತ್ತಲೇ ಇರುತ್ತವೆ. ಈ ಹಿಂದೆ ಹಿರಿಯ ನಟ ದಿವಂಗತ ರಿಷಿ ಕಪೂರ್ ಕೂಡ ತಾವು ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದ ವಿಷಯವನ್ನು ಬಹಿರಂಗಪಡಿಸಿದ್ದರು. ತಮ್ಮ ಆತ್ಮಕಥೆ ‘ಖುಲ್ಲಂ ಖುಲ್ಲಾ’ ಪುಸ್ತಕದಲ್ಲಿ ದುಬೈನಲ್ಲಿ ತಾವು ದಾವೂದ್‌ನನ್ನು ಎರಡು ಬಾರಿ ಮುಖಾಮುಖಿಯಾಗಿದ್ದ ಸಂಗತಿಯನ್ನು ಅವರು ಮುಕ್ತವಾಗಿ ಹಂಚಿಕೊಂಡಿದ್ದರು. 1993 ರ ಮುಂಬೈ ಸರಣಿ ಬಾಂಬ್ ಸ್ಫೋಟಕ್ಕೂ ಮುನ್ನ ಈ ಭೇಟಿಗಳು ನಡೆದಿದ್ದರಿಂದ,…

Read More

ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್​ನಿಂದ ಕೈತಪ್ಪಿದ ಗೆಲುವು!

172 ರನ್​​ಗಳ ಕಠಿಣ ಗುರಿ… ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 64 ರನ್​ಗಳು. ಪರಿಣಾಮ ಭಾರತ ತಂಡಕ್ಕೆ ಗೆಲ್ಲಲು 60 ಎಸೆತಗಳಲ್ಲಿ 108 ರನ್​ಗಳ ಅವಶ್ಯಕತೆಯಿತ್ತು. ಅಷ್ಟರಲ್ಲಾಗಲೇ ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟರ್​ಗಳಾದ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ ಹಾಗೂ ಹರ್ಮನ್​ಪ್ರೀತ್ ಕೌರ್ ಪೆವಿಲಿಯನ್ ಸೇರಿದ್ದರು. ಹೀಗಾಗಿಯೇ ಇಂಗ್ಲೆಂಡ್​ ಈ ಅಭ್ಯಾಸ ಪಂದ್ಯದಲ್ಲಿ ಸುಲಭವಾಗಿ ಗೆಲ್ಲಲಿದೆ ಎಂದು ಎಲ್ಲರೂ ಷರಾ ಬರೆದಿದ್ದರು. ಆದರೆ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟೀಮ್…

Read More

IPL ‘ತಿಂಗಳ’ ಬದಲಾವಣೆಗೆ ಭರ್ಜರಿ ಪ್ಲ್ಯಾನ್

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮಹತ್ವದ ಬದಲಾವಣೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗಂಭೀರ ಚಿಂತನೆ ನಡೆಸುತ್ತಿದೆ. ಈ ಬದಲಾವಣೆಯೊಂದಿಗೆ ಐಪಿಎಲ್ ಆರಂಭದ ತಿಂಗಳು ಕೂಡ ಬದಲಾಗಲಿದೆ. (PC: IPL) ಸಾಮಾನ್ಯವಾಗಿ ಐಪಿಎಲ್​​ ಅನ್ನು ಮಾರ್ಚ್ ತಿಂಗಳಿಂದ ಆರಂಭಿಸಿ ಮೇ ತಿಂಗಳಲ್ಲಿ ಕೊನೆಗೊಳಿಸಲಾಗುತ್ತದೆ. ಆದರೆ ಮುಂಬರುವ ಟೂರ್ನಿಯನ್ನು ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅವಧಿಗೆ ಸ್ಥಳಾಂತರಿಸಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. (PC: IPL) ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಅವರ ಪ್ರಕಾರ, ಈ…

Read More

ಲಾಲ್‌ಬಾಗ್‌ನಲ್ಲಿ ಸಜ್ಜಾಯ್ತು ನೂತನ ಬೋನ್ಸಾಯ್ ಪಾರ್ಕ್: ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ! – Kannada News

ಲಾಲ್‌ಬಾಗ್ ಬೋನ್ಸಾಯ್ ಪಾರ್ಕ್Image Credit source: tv9 ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಹಸಿರು ಹೃದಯ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಲಾಲ್‌ಬಾಗ್ (Lalbagh) ಸಸ್ಯಕಾಶಿಯಲ್ಲಿ ವೀಕ್ಷಕರಿಗಾಗಿ ಮತ್ತೊಂದು ವಿಶೇಷ ಆಕರ್ಷಣೆ ಸಜ್ಜಾಗಿದೆ. ಪರಿಸರ ಪ್ರಿಯರು ಹಾಗೂ ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಾಗಿದ್ದ ಅತ್ಯಾಧುನಿಕ ‘ಬೋನ್ಸಾಯ್ ಪಾರ್ಕ್ (Bonsai Park)’ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದ್ದು, ಪ್ರವಾಸಿಗರನ್ನು ಸೆಳೆಯಲು ಸಿದ್ಧಗೊಂಡಿದೆ. ಆದರೆ, ಮತ್ತೊಂದೆಡೆ ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಯ (ಆಗಸ್ಟ್ 15) ಅಂಗವಾಗಿ ಜಾಗತಿಕ ಗಮನ ಸೆಳೆಯುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದ…

Read More

ಬಾಲಯ್ಯ ಜನ್ಮದಿನಕ್ಕೆ ‘NBK 111’ ಧಮಾಕಾ: ‘ನ್ಯೂ ಏಜ್’ ಲುಕ್​ನಲ್ಲಿ ಬಂದ ನಂದಮೂರಿ – Kannada News

ನಟ ನಂದಮೂರಿ ಬಾಲಕೃಷ್ಣ ಅವರ 65ನೇ ಜನ್ಮದಿನದ (ಜೂನ್ 10) ಅಂಗವಾಗಿ, ಅವರ ನಟನೆಯ 111ನೇ ಚಿತ್ರದ (NBK111) ಮೊದಲ ಝಲಕ್ ಬಿಡುಗಡೆಯಾಗಿದೆ. ‘ಎಂಟ್ರಿ ಆಫ್ ಆನ್ ಎರಾ’ ಹೆಸರಿನ ಈ ಗ್ಲಿಂಪ್ಸ್ ವೀಡಿಯೋ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಬಾಲಯ್ಯ ಎನರ್ಜಿ ನೋಡಿ ಎಲ್ಲರೂ ಅಚ್ಚರಿ ಹೊರಹಾಕಿದ್ದಾರೆ. ‘ನೋ ಮೋರ್ ವಿಂಟೇಜ್, ಓನ್ಲಿ ನ್ಯೂ ಏಜ್’ ಹೆಸರಿನ ಟ್ಯಾಗ್‌ಲೈನ್‌ನೊಂದಿಗೆ ಈ ವೀಡಿಯೋ ಹೊರಬಂದಿದೆ. ಬಾಲಕೃಷ್ಣ ಅವರ ಎಂದಿನ ಸಾಂಪ್ರದಾಯಿಕ ಮಾಸ್ ಶೈಲಿಗಿಂತ ಇದು…

Read More

Birthday Celebrations: ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಗೊತ್ತಾ? – Kannada News

ಹುಟ್ಟುಹಬ್ಬದ ಸಾರ್ಥಕ ಆಚರಣೆImage Credit source: Pinterest ನಮ್ಮ ಸಂಸ್ಕೃತಿಯಲ್ಲಿ ವಿವಾಹ ಅಥವಾ ಜನ್ಮದಿನದಂತಹ ಆಚರಣೆಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯ ವಿಧಾನಗಳು ಆಧುನೀಕರಣಗೊಂಡಿವೆ. ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್‌ಗಳನ್ನು ಸಿಡಿಸುವುದು ಮುಂತಾದ ಪದ್ಧತಿಗಳು ನಮ್ಮ ಮೂಲ ಸಂಪ್ರದಾಯಗಳಿಂದ ಭಿನ್ನವಾಗಿವೆ. ಇಂತಹ ಆಚರಣೆಗಳು ಶುಭಕರವೇ ಅಥವಾ ಅಶುಭಕರವೇ ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಉತ್ತರ ಇಲ್ಲಿದೆ. ಗುರೂಜಿಯವರು…

Read More

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು – Kannada News

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆImage Credit source: Tv9 Kannada ತುಮಕೂರು, ಜೂನ್​​ 11: ಹೇಮಾವತಿ ನೀರನ್ನು ಲಿಂಕಿಂಗ್ ಕೆನಾಲ್ ಮೂಲಕ ಕುಣಿಗಲ್​​ಗೆ ಹರಿಸುವ ನಿರ್ಧಾರ ತುಮಕೂರು ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿತ್ತು. ಕಾಮಗಾರಿ ಸ್ಥಳದಲ್ಲಿ ನಡೆದ ಭಾರಿ ಹೈಡ್ರಾಮಾ ಬಳಿಕ ಯೋಜನೆಗೆ ಬ್ರೇಕ್ ಬಿದಿತ್ತು. ಆದರೆ ಹತ್ತು ತಿಂಗಳ ಬಳಿಕ ಈ ಯೋಜನೆಗೆ ಸರ್ಕಾರ ಮರು ಜೀವ ನೀಡಲು ಮುಂದಾಗಿರೋದು ಜಿಲ್ಲೆಯ ಶಾಸಕರ ನಡುವೆಯೇ ಪರ-ವಿರೋಧಕ್ಕೆ ನಾಂದಿ ಹಾಡಿದೆ. ಹೀಗಾಗಿ ಮತ್ತೆ ವಿರೋಧ ಕಿಡಿ ಹೊತ್ತಿಕೊಳ್ಳುವ…

Read More

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್​ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್ – Kannada News

ಟೆಹ್ರಾನ್, ಜೂನ್ 11: ಇರಾನ್​ನ ಹಲವು ಪ್ರದೇಶಗಳ ಮೇಲೆ ಅಮೆರಿಕ(America) ಮತ್ತೆ ದಾಳಿ ನಡೆಸಿದೆ, ಇದರ ಪರಿಣಾಮ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಬಂದ್ ಮಾಡಲಾಗಿದೆ. ಅಮೆರಿಕದ ಮಿಲಿಟರಿ ಕ್ರಮಗಳ ಬೆನ್ನಲ್ಲೇ, ಇರಾನ್ ನಾಯಕರು ನೇರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಸಂವಹನ ನಡೆಸಿದ್ದಾರೆ. ಅಮೆರಿಕ ವಿಧಿಸಿರುವ ಷರತ್ತುಗಳನ್ನು ಇರಾನ್ ಒಪ್ಪಿಕೊಂಡರೆ ಪ್ರಸ್ತುತ ಬಿಕ್ಕಟ್ಟು ತಕ್ಷಣವೇ ಕೊನೆಗೊಂಡು ಶಾಂತಿ ಒಪ್ಪಂದ ಏರ್ಪಡುವ ಸಾಧ್ಯತೆ ದಟ್ಟವಾಗಿದೆ. ಕುವೈತ್, ಬಹ್ರೇನ್ ಮತ್ತು ಜೋರ್ಡಾನ್ ಮೇಲೆ ದಾಳಿ ನಡೆಸಿರುವುದಾಗಿ…

Read More