Headlines

ಫ್ಯಾನ್ಸ್ ವಾರ್​​ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ – Kannada News | Vinod Raj talks about ongoing Fans war

ಕನ್ನಡ ಚಿತ್ರರಂಗದಲ್ಲಿ (Sandalwood) ಪ್ರಸ್ತುತ ಫ್ಯಾನ್ಸ್ ವಾರ್ ಚರ್ಚೆ ಜೋರಾಗಿ ನಡೆಯುತ್ತಿದೆ. ‘ಮಾರ್ಕ್’ ಸಿನಿಮಾ ಇವೆಂಟ್​​ನಲ್ಲಿ ಸುದೀಪ್ ಅವರು ಪೈರಸಿ ಬಗ್ಗೆ, ಪೈರಸಿ ಮಾಡುವವರ ಬಗ್ಗೆ ಆಡಿದ ಮಾತುಗಳು ಫ್ಯಾನ್ಸ್ ವಾರ್​ಗೆ ನಾಂದಿ ಹಾಡಿದೆ. ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸುರಿದಿವೆ. ಚಿತ್ರರಂಗದ ಹಿರಿಯ ನಟರಲ್ಲಿ ಒಬ್ಬರಾಗಿರುವ ವಿನೋದ್ ರಾಜ್ ಅವರು ಇದೀಗ…

Read More

6 ತಂಡಗಳ ‘ಆಫ್ರಿಕಾ ಕಪ್’ ಆಯೋಜನೆಗೆ ಭರ್ಜರಿ ಪ್ಲ್ಯಾನ್

ಏಷ್ಯಾದಲ್ಲಿ ನಡೆಯುವ ‘ಏಷ್ಯಾ ಕಪ್‘ ಮಾದರಿಯಲ್ಲೇ ಆಫ್ರಿಕಾ ಖಂಡದಲ್ಲೂ ಬಲಿಷ್ಠ ಕ್ರಿಕೆಟ್ ರಾಷ್ಟ್ರಗಳ ನಡುವೆ ಆಫ್ರಿಕಾ ಕಪ್ ಪಂದ್ಯಾವಳಿ ನಡೆಸಲು ಭರ್ಜರಿ ಪ್ಲ್ಯಾನ್ ರೂಪಿಸಲಾಗಿದೆ. 6 ತಂಡಗಳ ಟೂರ್ನಿಯಲ್ಲಿ ಆಫ್ರಿಕಾದ ಅಗ್ರಗಣ್ಯ ತಂಡಗಳಾದ ಸೌತ್ ಆಫ್ರಿಕಾ (South Africa), ಝಿಂಬಾಬ್ವೆ (Zimbabwe) ಮತ್ತು ನಮೀಬಿಯಾ (Namibia) ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಇವುಗಳ ಜೊತೆಗೆ ಅರ್ಹತಾ ಸುತ್ತಿನ ಮೂಲಕ ಆಯ್ಕೆಯಾದ ಇತರೆ ಮೂರು ಆಫ್ರಿಕನ್ ದೇಶಗಳು ಭಾಗವಹಿಸಲಿವೆ. ಟೂರ್ನಿಯ ಮುಖ್ಯ ಉದ್ದೇಶ: ಆಫ್ರಿಕಾ ಕಪ್ ಟೂರ್ನಿಯ ಮುಖ್ಯ ಉದ್ದೇಶ,…

Read More

Video: ಮರಳಿ ಬಾಲ್ಯವನ್ನು ನೆನಪಿಸುವಂತಿದೆ ಈ ದೃಶ್ಯ; ಪಾಠದ ನಡುವೆ ತಿಂಡಿ ತಿಂದ ಪುಟಾಣಿ – Kannada News | A little boy who stole and ate a snack between lessons

ಪುಟ್ಟ ಮಕ್ಕಳು (little kids) ಕ್ಲಾಸ್ ರೂಮ್ ನಲ್ಲಿ ಶಿಕ್ಷಕರಿಗೆ ತಿಳಿಯದಂತೆ ಚಾಕಲೇಟ್ ತಿನ್ನೋದು, ಟಿಫನ್ ಬಾಕ್ಸ್ ತೆರೆದು ತಿಂಡಿ ತಿನ್ನೋದು ಹೀಗೆ ಇನ್ನಿತ್ತರ ಚಟುವಟಿಕೆಯಲ್ಲಿ ತೊಡಗಿ ಸಿಕ್ಕಿ ಬೀಳುತ್ತಾರೆ. ನೀವು ಕೂಡ ಶಿಕ್ಷಕರಿಗೆ ಚಳ್ಳೆ ಹಣ್ಣು ತಿನ್ನಿಸಿರಬಹುದು. ಕೆಲವೊಮ್ಮೆ ಟೀಚರ್ ಕೈಯಲ್ಲಿ ಸಿಕ್ಕಿ ಬಿದ್ದು ನೆಪಗಳನ್ನು ಹೇಳಿದ್ದೀರಬಹುದು. ಈ ಪುಟಾಣಿಯದ್ದು ಅದೇ ಕಥೆ. ಪುಟಾಣಿಯು ಶಿಕ್ಷಕರನ್ನು ಯಾಮಾರಿಸುವ ವಿಡಿಯೋ ವೈರಲ್ ಆಗಿದೆ. ಟೀಚರ್ ಹೋಮ್ ವರ್ಕ್ ಮಾಡೋದಕ್ಕೆ ಹೇಳಿದ್ರೆ ಈ ಪುಟ್ಟ ಹುಡುಗ ಟಿಫನ್ ಬಾಕ್ಸ್…

Read More

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | TMC Going To Supreme Court for Protect Illegal Immigrants PM Modi Attacks Mamata Banerjee in Rajya Sabha

ನವದೆಹಲಿ, ಫೆಬ್ರವರಿ 5: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು “ಕ್ರೂರ ಸರ್ಕಾರ”…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ನಿಮ್ಮಿಂದ ಈ ದಿನ ಸಾಧ್ಯವಾದಲ್ಲಿ ಗೋ ಗ್ರಾಸವನ್ನು ನೀಡಿ. ಒಂದು ವೇಳೆ ಇದನ್ನು ನೇರವಾಗಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಾದಲ್ಲಿ ಆನ್ ಲೈನ್ ಮೂಲಕವಾಗಿ ಗೋಗ್ರಾಸ ಸೇವೆಗೆ ದೇಣಿಗೆ ನೀಡಬಹುದು ಎಂದಾದಲ್ಲಿ ಹಾಗೂ ಅದು ಸಾಧ್ಯವೂ ಆದಲ್ಲಿ ನೀಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ…

Read More

IND vs NZ: ಮೊದಲ ಟಿ20 ಪಂದ್ಯವನ್ನು 48 ರನ್​ಗಳಿಂದ ಗೆದ್ದ ಟೀಂ ಇಂಡಿಯಾ – Kannada News | India vs New Zealand T20: India Wins First Match by 48 Runs in Nagpur

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 48 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಗೆಲುವಿನೊಂದಿಗೆ ಶುರು ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 20…

Read More

WPL 2026: ಗುಜರಾತ್ ಕನಸು ಭಗ್ನ; ಸತತ 4ನೇ ಬಾರಿಗೆ ಫೈನಲ್​ಗೇರಿದ ಡೆಲ್ಲಿ – Kannada News | WPL 2026 Eliminator: Delhi Capitals Beat Gujarat Giants, Secure Final Berth

2026 ರ ಮಹಿಳಾ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಿತು. ಎರಡೂ ತಂಡಗಳು ಇದುವರೆಗೆ ಪ್ರಶಸ್ತಿ ಗೆಲ್ಲದ ಕಾರಣ ಯಾವ ತಂಡ ಫೈನಲ್​ಗೇರಲಿದೆ ಎಂಬುದು ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಡೆಲ್ಲಿ ತಂಡ ಗುಜರಾತ್​ ತಂಡದ ಮೊದಲ ಫೈನಲ್ ಕನಸನ್ನು ಭಗ್ನಗೊಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಟಿಕೆಟ್ ಪಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ…

Read More

IND vs SL: ಭಾರತ ವಿರುದ್ಧದ ಮೊದಲ ಟೆಸ್ಟ್​ಗೆ ಶ್ರೀಲಂಕಾ ತಂಡ ಪ್ರಕಟ – Kannada News | Sri Lanka Squad Announced for India Test Series: Dickwella Returns, De Silva Captains

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇನ್ನು ಮೂರು ದಿನಗಳಲ್ಲಿ ಅಂದರೆ ಆಗಸ್ಟ್ 15 ರಿಂದ ಪ್ರಾರಂಭವಾಗಲಿದೆ. ಈ ಸರಣಿಗಾಗಿ ಈಗಾಲೇ ಟೀಂ ಇಂಡಿಯಾ ಶ್ರೀಲಂಕಾದಲ್ಲಿದೆ. ಶುಭ್​ಮನ್ ಗಿಲ್ ನಾಯಕತ್ವದ 15 ಸದಸ್ಯರ ತಂಡವನ್ನು ಬಿಸಿಸಿಐ ಎರಡು ವಾರಗಳ ಮೊದಲೇ ಪ್ರಕಟಿಸಿತ್ತು. ಇದೀಗ ಉಭಯ ತಂಡಗಳ ನಡುವೆ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಆತಿಥೇಯ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಧನಂಜಯ ಡಿ ಸಿಲ್ವಾ ತಂಡವನ್ನು ಮುನ್ನಡೆಸಲಿದ್ದು, ಕಾಮಿಂದು ಮೆಂಡಿಸ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ….

Read More

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​ – Kannada News | 45 Years Later Madhya Pradesh Man Arrested Over Alleged Wheat Theft from 1980

ಭೋಪಾಲ್, ಫೆಬ್ರವರಿ 12: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ ಘಟನೆ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿಲ್ಲೆಯ ಬಾಗ್ ಪಟ್ಟಣದಲ್ಲಿ ಬಂಧಿಸಲಾಗಿದೆ. ಆತ ರಹಸ್ಯವಾಗಿ ವಾಸಿಸುತ್ತಿದ್ದ ಮತ್ತು ತನ್ನ ಮಗನೊಂದಿಗೆ ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ. ಕಳ್ಳತನ ನಡೆದ ಸಮಯದಲ್ಲಿ ಗೋಧಿಯ ಮೌಲ್ಯ 184…

Read More

ಬಂಟ್ವಾಳ: ಮಗಳ ಜೊತೆಗೇ ತಾಯಿ ಕೂಡ ಪಿಯುಸಿ ಪಾಸ್​​! ಪತ್ನಿಯ ಕನಸಿಗೆ ಸೇತುವೆಯಾದ ಪತಿ

ಬಂಟ್ವಾಳ, ಏ.10: ನೆನ್ನೆ (ಏ.9) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ದಕ್ಷಿಣ ಕನ್ನಡ ಈ ಹಿಂದೆ ಮೊದಲ ಸ್ಥಾನವನ್ನು ಪಡೆದುಕೊಂಡಿತ್ತು. ಇದೀಗ ಇದರ ನಡುವೆ ಒಂದು ಅಪರೂಪದ ಸಾಧನೆಯೊಂದು ವೈರಲ್​ ಆಗಿದೆ. ಅಮ್ಮ ಮತ್ತು ಮಗಳು ಇಬ್ಬರು ಪರೀಕ್ಷೆ ಬರೆದು ಪಾಸ್​​ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದ ತಾಯಿ ಮತ್ತು ಮಗಳು ಏಕಕಾಲದಲ್ಲಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ…

Read More