Headlines

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ; ಕೊಡಗು-ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ – Kannada News | Karnataka Weather Forecast August 1: Heavy Rain Alert in Coastal, Malnad Districts; Schools Shut in Kodagu, Chikkamagaluru

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುರಿದ ಮಳೆ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಆಗಸ್ಟ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (IMD)  ಬೆಂಗಳೂರು ಕೇಂದ್ರವು ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಿದೆ. ಈ ನಡುವೆ…

Read More

CWG 2026: ನೀರಜ್​ ಚೋಪ್ರಾ ಜೊತೆ ಪದಕ ಗೆದ್ದ ಯಶ್ ವೀರ್ ಸಿಂಗ್ – Kannada News | Neeraj Chopra won the silver medal in Commonwealth Games 2026

ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಇದೇ ಸ್ಪರ್ಧೆಯಲ್ಲಿ ಭಾರತದ ಮತ್ತೊಬ್ಬ ಉದಯೋನ್ಮುಖ ತಾರೆ ಯಶ್ ವೀರ್ ಸಿಂಗ್ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಡಬಲ್ ಸಂಭ್ರಮ ತಂದುಕೊಟ್ಟಿದ್ದಾರೆ. ರೋಚಕ ಹಣಾಹಣಿ: ಗ್ಲ್ಯಾಸ್ಗೋನ ಸ್ಕಾಟ್‌ಸ್ಟೌನ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯವು ಅತ್ಯಂತ ರೋಚಕವಾಗಿತ್ತು. ತೀವ್ರ ಚಳಿ ಮತ್ತು ಬೀಸುತ್ತಿದ್ದ ವೇಗದ ಗಾಳಿಯ ನಡುವೆ ಕಣಕ್ಕಿಳಿದ ನೀರಜ್ ಚೋಪ್ರಾ, ತಮ್ಮ ಎರಡನೇ ಯತ್ನದಲ್ಲಿ…

Read More

ಭಾರತದಲ್ಲಿ ‘ಸ್ಪೈಡರ್ ಮ್ಯಾನ್’ ಹೊಸ ದಾಖಲೆ; ಎರಡು ದಿನಕ್ಕೆ 130 ಕೋಟಿ ಗಳಿಕೆ – Kannada News | ‘Spider Man: Brand New Day’ box office collection Day 2: Movie crosses Rs 130 crore at Indian box office 

ಭಾರತೀಯ ಚಿತ್ರರಂಗದಲ್ಲಿ ಹಾಲಿವುಡ್‌ ಸಿನಿಮಾಗಳ ಕ್ರೇಜ್ ಎಂದಿಗೂ ಕಮ್ಮಿ ಇಲ್ಲ. ಇದಕ್ಕೆ ‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿರುವುದೇ ಸಾಕ್ಷಿ. ಬಿಡುಗಡೆಯಾದ ಎರಡೇ ದಿನಕ್ಕೆ ಈ ಚಿತ್ರ ನೂರು ಕೋಟಿ ಕ್ಲಬ್ ಸೇರಿದೆ. ಟಾಮ್ ಹಾಲೆಂಡ್ ಮತ್ತು ಝೆಂಡಾಯಾ ನಟನೆಯ ಈ ಸಿನಿಮಾ ಭಾರತೀಯ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಈಗ ಸ್ಪೈಡರ್ ಮ್ಯಾನ್ ಹವಾ ಜೋರಾಗಿದೆ. ಬಾಕ್ಸ್ ಆಫೀಸ್‌ನಲ್ಲಿ ಸ್ಪೈಡರ್ ಜಾದೂ ‘ಸ್ಪೈಡರ್-ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಭಾರತದಲ್ಲಿ…

Read More

‘ನಿಂದನೆಯಿಂದ ಏನೂ ಪರಿಹಾರವಾಗಲ್ಲ’: ನೋಯ್ಡಾ ಮಹಿಳೆಯ ಹೇಳಿಕೆ ವಿವಾದದ ನಡುವೆ ತಡರಾತ್ರಿ ಮತ್ತೊಂದು ವಿಡಿಯೋ ಹಂಚಿಕೊಂಡ ಮೋದಿ – Kannada News | PM Modi Shares Late Night Video Message Amid Noida Woman’s Viral video

ನವದೆಹಲಿ, ಆಗಸ್ಟ್ 01: ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹಲವು ಯುವಕರು ಅವಾಚ್ಯ ಪದಗಳನ್ನು ಬಳಸಿದ್ದರು. ಈ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡಿದ್ದಲ್ಲದೆ, ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ದೇಶದ ಪ್ರಧಾನಿಯ ಬಗ್ಗೆಯೇ ಯುವಜನತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ವಿಷಯವಾಗಿ ಶುಕ್ರವಾರ ವೀಡಿಯೋವೊಂದನ್ನು ಹಂಚಿಕೊಂಡಿರುವ ನರೇಂದ್ರ ಮೋದಿ, ಯುವಜನರನ್ನು ಶಿಕ್ಷಿಸುವುದಕ್ಕಿಂತ ಹೆಚ್ಚಾಗಿ ಅವರಿಗೆ ಸರಿಯಾದ ಹಾದಿ ತೋರಿಸಬೇಕು ಎಂದಿದ್ದಾರೆ. ತಡರಾತ್ರಿ ವಿಡಿಯೋ ಸಂದೇಶ; ಮೋದಿ ಹೇಳಿದ್ದೇನು? Abuses…

Read More

LPG Cylinder price: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200ಕ್ಕೂ ಹೆಚ್ಚು ಇಳಿಕೆ – Kannada News | Commercial LPG Cylinder Price Cut by Over Rs 200 in Bengaluru, Delhi and Kolkata: Check Latest LPG Rates here

ನವದೆಹಲಿ, ಆಗಸ್ಟ್ 1: ವಾಣಿಜ್ಯ ಬಳಕೆಯ ಅಡುಗೆ ಅನಿಲ ಬಳಸುವವರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ (LPG Cylinder) ಬೆಲೆಯನ್ನು 200 ರೂಪಾಯಿಗೂ ಹೆಚ್ಚು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್​​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಸದ್ಯ ದೆಹಲಿಯಲ್ಲಿ 19 ಕೆಜಿ ಕಮರ್ಷಿಯಲ್ LPG ಸಿಲಿಂಡರ್ ದರ202 ರೂ. ಕಡಿತಗೊಳಿಸಲಾಗಿದೆ. ಕೋಲ್ಕತ್ತಾದಲ್ಲಿ 209 ರೂ. ಬೆಲೆ ಇಳಿಕೆಯಾಗಿದೆ. ಬೆಲೆ ಪರಿಷ್ಕರಣೆಯ ಬಳಿಕ…

Read More

ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ – Kannada News | Horoscope Today August 1, 2026: Daily Predictions for All 12 Zodiac Signs

ಇಂದು ಆಗಸ್ಟ್ 1, 2026, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷದ ತದಿಗೆಯ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ಇಂದು ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದಾನೆ. ಈ ಗ್ರಹಗಳ ಸ್ಥಾನಗಳು ಪ್ರತಿದಿನದ ಘಟನೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ರಾಹುಕಾಲವು ಬೆಳಗ್ಗೆ 9:15 ರಿಂದ 10:50…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕೆಲವನ್ನು ಪ್ರತ್ಯಕ್ಷವಾಗಿ ಕಂಡರೂ ಪರಿಶೀಲನೆ ಮಾಡುವುದು ಮುಖ್ಯ… – Kannada News | Daily Horoscope for August 01, 2026: Dakshinayana Greeshma season, Ashada Masa Krishna Paksha Satursday astrology Prediction

ಮೇಷ ರಾಶಿ: ಇಂದು ನಿಮಗೆ ಪ್ರಭಾವಿಗಳ ಭೇಟಿಯಾಗಲಿದೆ. ಅತಿಯಾಗಿ ಉದ್ಯೋಗವನ್ನು ಬದಲಾಯಿಸುವುದು ಸೂಕ್ತವಲ್ಲ. ದಿನ ಇತರರಿಂದ ನಿರೀಕ್ಷೆಗಳನ್ನು ಇಟ್ಟುಕೊಳ್ಳಬೇಡಿ. ಇಂದು ಒಂದುರೀತು ಆತಂಕ ಮತ್ತು ಉದ್ವೇಗ ಇರಲಿದೆ. ಅಪಾಯಗಳನ್ನು ತೆಗೆದುಕೊಳ್ಳಬೇಡ. ಅಮೂಲ್ಯವಾದ ನಿಮ್ಮ ವಸ್ತುವು ಕಾಣಿಸದೇ ಇದ್ದೀತು ಅಥವಾ ಕಳ್ಳತನವೂ ಆಗಬಹುದು. ಮಕ್ಕಳಿಂದ ನಿಮಗೆ ಪ್ರಶಂಸೆಯು ಸಿಗಬಹುದು. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ವೃಷಭ ರಾಶಿ: ತಾವೇ ಶ್ರೇಷ್ಠ ಎಂಬ ಭಾವನೆ ನಿಮಗೆ ಬರಲಿದೆ. ನಿಮಗೆ ಪ್ರಶಂಸೆಗಳು ಸಿಗಲಿವೆ. ಸೃಜನಶೀಲ ಕೆಲಸದಿಂದ ಯಶಸ್ಸು…

Read More

ಕೈ ತೊಳೆಯುವ ಸರಿಯಾದ ವಿಧಾನ? ಸೋಂಕು ತಡೆಯಲು ಈ ನಿಯಮಗಳನ್ನು ಪಾಲಿಸಿ – Kannada News | Hand Washing Mistakes That Increase Infection Risk

ದಿನನಿತ್ಯದ ಜೀವನದಲ್ಲಿ ಕೈಗಳು ಅತ್ಯಂತ ಹೆಚ್ಚು ಬಳಸುವ ದೇಹದ ಭಾಗಗಳಲ್ಲಿ ಒಂದಾಗಿದೆ. ಮೊಬೈಲ್ ಫೋನ್ ಬಳಸುವುದು, ಹಣದ ವ್ಯವಹಾರ ಮಾಡುವುದು, ಬಾಗಿಲಿನ ಹ್ಯಾಂಡಲ್ ಹಿಡಿಯುವುದು, ಸಾರ್ವಜನಿಕ ಸ್ಥಳಗಳಲ್ಲಿರುವ ವಸ್ತುಗಳನ್ನು ಸ್ಪರ್ಶಿಸುವುದು ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಕೈಗಳು ವಿವಿಧ ಮೇಲ್ಮೈಗಳ ಸಂಪರ್ಕಕ್ಕೆ ಬರುತ್ತವೆ. ಈ ವೇಳೆ ಬ್ಯಾಕ್ಟೀರಿಯಾ, ವೈರಸ್ ಹಾಗೂ ಇತರ ಸೂಕ್ಷ್ಮಜೀವಿಗಳು ಕೈಗಳಿಗೆ ಅಂಟಿಕೊಳ್ಳುವ ಸಾಧ್ಯತೆ ಹೆಚ್ಚು. ಈ ಕಲುಷಿತ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಮುಟ್ಟಿದರೆ ಅಥವಾ ಕೈ ತೊಳೆಯದೇ ಆಹಾರ ಸೇವಿಸಿದರೆ, ಈ…

Read More

ಕಾಶ್ಮೀರದ ಕುಲ್ಗಾಮ್‌ನಲ್ಲಿ ಉಗ್ರರ ದಾಳಿ; ಓರ್ವ ಸಾವು, ಒಬ್ಬರ ಸ್ಥಿತಿ ಗಂಭೀರ – Kannada News | Terrorist attack in Jammu and Kashmir’s Kulgam Migrant labourer dead another injured

ಕುಲ್ಗಾಂ, ಜುಲೈ 31: ಜಮ್ಮು ಕಾಶ್ಮೀರದ ಕುಲ್ಗಾಮ್ (Kulgam Terror Attack) ಜಿಲ್ಲೆಯಲ್ಲಿ ಇಂದು ಸಂಜೆ ಭಯೋತ್ಪಾದಕರು ಛತ್ತೀಸ್‌ಗಢ ಮೂಲದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಮಾಹಿತಿಯಂತೆ, ಕುಲ್ಗಾಮ್‌ನ ಕೆಲ್ಲಂ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಗಳು ಕಾರ್ಮಿಕರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದಾಗ ಈ ಘಟನೆ ಸಂಭವಿಸಿದೆ. ಲಷ್ಕರ್-ಎ-ತೊಯ್ಬಾ (LeT) ಉಗ್ರ ಸಂಘಟನೆಯ ಉಪ-ಸಂಘಟನೆಯಾದ ‘ದಿ…

Read More

ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ – Kannada News | Vinay Kulkarni Released from Parappana Agrahara Jail After Bail in Yogish Gowda Murder Case

ಆನೇಕಲ್​, ಜುಲೈ 31: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಇಂದು ಹೈಕೋರ್ಟ್​ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಈ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ನಗುನಗುತ್ತಲೇ ಕಾಣಿಸಿಕೊಂಡರು. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ನಂತರ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿಗೆ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸಿದರು. ಇನ್ನು ಈ ವೇಳೆ ಅಲ್ಲಿ ನೆರೆದಿದ್ದ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಲು ವಿನಯ್ ಕುಲಕರ್ಣಿ ನಿರಾಕರಿಸಿದರು. ವಿನಯ್ ಕುಲಕರ್ಣಿ ಬಿಡುಗಡೆಗೊಂಡಿರುವುದು…

Read More