Headlines

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ – Kannada News | Rashika Shetty Express Shock Over Gilli Nata Craze

ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ ಎಂದಿದ್ದಾರೆ ಅವರು. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಸ್ವತಃ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

RCB vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Chennai Super Kings IPL 2026 Live Cricket Score RCB vs CSK Match on 5th april latest news in Kannada

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್​ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ…

Read More

ದುಬಾರಿ ಸಂಭಾವನೆ, ‘ಕೈದಿ 2’ಗೆ ಫುಲ್ ಸ್ಟಾಪ್? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಿರ್ದೇಶಕ – Kannada News | Lokesh Kanagaraj Clears Kaithi 2 Rumors, Confirms LCU Future and Allu Arjun Film Plans

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ದಕ್ಷಿಣದ ಖ್ಯಾತ ನಿರ್ದೇಶಕರಲ್ಲಿ ಒಬ್ಬರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಬಂದ ಅವರ ನಿರ್ದೇಶನದ ‘ಕೂಲಿ’ ಸೋಲು ಕಂಡಿತು. ಈಗ ಲೋಕೇಶ್ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಬಗ್ಗೆ ಕೇಳಿ ಬಂದ ವದಂತಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕೇಶ್ ಕನಗರಾಜ್ ಅವರು ‘ಕೈದಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ರಿಲೀಸ್ ಆಗಿದ್ದು 2019ರಲ್ಲಿ. ಈ ಚಿತ್ರಕ್ಕೆ ಸೀಕ್ವೆಲ್ ತರೋದಾಗಿ ಘೋಷಣೆ ಮಾಡಿದ್ದರು. ಆದರೆ,…

Read More

ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್ – Kannada News | Mallamma Back to Bigg Boss House Dhruvanth Feels Detached to Her

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆಗೆ ಮಲ್ಲಮ್ಮ ಅವರು ಮರಳಿದ್ದಾರೆ. ಈ ಮೊದಲು ಧ್ರುವಂತ್ ಹಾಗೂ ಮಲ್ಲಮ್ಮ ಕ್ಲೋಸ್ ಆಗಿದ್ದರು. ಈ ಕ್ಲೋಸ್​​ನೆಸ್ ಈಗ ಉಳಿದಿಲ್ಲ ಎಂದು ಧ್ರುವಂತ್​​ಗೆ ಅನಿಸಿದೆ. ಈ ವಿಷಯವನ್ನು ಅವರು ಅಶ್ವಿನಿ ಗೌಡ ಬಳಿ ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Weekly Love Horoscope: ಈ ವಾರ ನಿಮ್ಮ ಪ್ರೇಮ ಜೀವನ ಹೇಗಿರಲಿದೆ? 12ರಾಶಿಗಳ ವಾರದ ಪ್ರೇಮ-ಪ್ರೀತಿ ಭವಿಷ್ಯ ಇಲ್ಲಿದೆ – Kannada News | Weekly Love Horoscope June 28 July 5 : Zodiac Predictions for Your Love Life

ವಾರದ ಪ್ರೇಮ-ಪ್ರೀತಿ ಭವಿಷ್ಯImage Credit source: Getty Images ಜೂನ್ 28ರಿಂದ ಜುಲೈ 05ರವರೆಗೆ ಪ್ರೇಮಕ್ಕೆ ಸಂಬಂಧಿಸಿದಂತೆ ಅಪಹಾಸ್ಯಗಳು ನಡೆಯಬಹುದು. ಸಂಬಂಧವನ್ನು ತಪ್ಪಿಸುವ ಬಗ್ಗೆ ಅನ್ಯರಿಂದ ಬಹಳ ಗೌಪ್ಯವಾಗಿರಲಿದೆ. ಎಲ್ಲವನ್ನೂ ಗೆಲ್ಲವು ಸಾಮರ್ಥ್ಯ ಇದ್ದರೂ ಎಡವುವುದೂ ಇರಲಿದೆ. ಇಡುವ ಹೆಜ್ಜೆಗಳು ದೃಢವಾಗಿರಲಿ. ಮೇಷ ರಾಶಿ: ನಿಮ್ಮ ಪ್ರೇಮ ಜೀವನದಲ್ಲಿ ಈ ಅವಧಿಯು ಅತ್ಯಂತ ರೋಮಾಂಚನಕಾರಿಯಾಗಿರಲಿದೆ. ಸಂಗಾತಿಯೊಂದಿಗೆ ಸಣ್ಣ ಪ್ರವಾಸ ಅಥವಾ ಸುಂದರ ಕ್ಷಣಗಳನ್ನು ಕಳೆಯುವಿರಿ. ಮನಸ್ತಾಪಗಳು ದೂರವಾಗಿ ಪ್ರೀತಿ ಹೆಚ್ಚುತ್ತದೆ. ಹೊಸ ಪ್ರೇಮ ಪ್ರಸ್ತಾಪಕ್ಕೆ ಇದು ಸಕಾಲ….

Read More

Karnataka SSLC Result 2026: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ – Kannada News | Karnataka SSLC Result 2026: Kusuma, who came in an ambulance and wrote the exam lying on a stretcher, scored 374.

ಕೋಲಾರ, ಏ.23: ಸಂಕಷ್ಟಗಳು ಎದುರಾದಾಗ ಎದೆಗುಂದದೆ ಹೋರಾಡಿದರೆ ಯಶಸ್ಸು ಖಂಡಿತ ಎಂಬ ಮಾತನ್ನು ಕೋಲಾರ ಜಿಲ್ಲೆಯ ಕುಸುಮಾ ನಿಜವಾಗಿಸಿದ್ದಾರೆ. ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಈ ಪ್ರತಿಭಾವಂತ ವಿದ್ಯಾರ್ಥಿನಿ ಇಂದು ಪ್ರಕಟವಾದ ಫಲಿತಾಂಶದಲ್ಲಿ ಉತ್ತಮ ಫಲಿತಾಂಶದಿಂದ ತೇರ್ಗಡೆಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ,…

Read More

ಹೆರ್ಪೆಟೋಫೋಬಿಯಾ ಎಂದರೇನು? ಯಾಕೆ ಹಲ್ಲಿ ನೋಡಿ ಭಯವಾಗುತ್ತೆ ಗೊತ್ತಾ? – Kannada News | Why Are Some People Terrified Of Lizards? Understanding Herpetophobia

ಮನೆಯಲ್ಲಿ ಗೋಡೆಯ ಮೇಲೆ ಹಲ್ಲಿ (Lizards) ಕಾಣಿಸಿಕೊಂಡ ತಕ್ಷಣ ಕೆಲವರು ಅದನ್ನು ಲೆಕ್ಕಿಸದೇ ತಮ್ಮ ಕೆಲಸದಲ್ಲಿ ತೊಡಗುತ್ತಾರೆ. ಆದರೆ ಮತ್ತೊಂದಿಷ್ಟು ಜನ ಹಲ್ಲಿಯನ್ನು ನೋಡಿದ ಕೂಡಲೇ ಕಿಲೋ ಮೀ. ದೂರ ಹೋಗುತ್ತಾರೆ. ಆದರೆ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಎಂದಾದರೂ ಯೋಚಿಸಿದ್ದೀರಾ… ಮಾನಸಿಕ ಆರೋಗ್ಯ ತಜ್ಞರ ಪ್ರಕಾರ, ಹಲ್ಲಿಯನ್ನು ನೋಡಿದ ಕೂಡಲೇ ಹೃದಯದ ಬಡಿತ ಹೆಚ್ಚಾಗುವುದು, ಬೆವರುವುದು, ನಡುಕ ಉಂಟಾಗುವುದು ಅಥವಾ ಆ ಸ್ಥಳದಿಂದ ದೂರ ಹೋಗಬೇಕೆನ್ನಿಸುವುದು ಸಾಮಾನ್ಯ ಲಕ್ಷಣ. ಆದರೆ ಇದು ಕೆಲವೊಮ್ಮೆ ಸಾಮಾನ್ಯ…

Read More

ರೀಲ್ಸ್ ಮಾಡಿ ನಗದು ಬಹುಮಾನ ಗೆಲ್ಲಿ; ‘ಕೊರಗಜ್ಜ’ ಚಿತ್ರತಂಡದಿಂದ ಆಫರ್ – Kannada News | Koragajja movie giving cash prize how to participate

ಸಿನಿಮಾ (Cinema) ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಏನೇನೋ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್​​ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹುದೇ ಒಂದು ಆಫರ್ ನೀಡಿದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ…

Read More

Tech Tips: ಬ್ಲೂಟೂತ್, ವೈ-ಫೈ ಆನ್ ಇದ್ದರೆ ಫೋನಿನ ಬ್ಯಾಟರಿ ಬೇಗನೆ ಖಾಲಿಯಾಗುತ್ತಾ?: ನೀವು ಅಂದುಕೊಂಡಿದ್ದು ಸುಳ್ಳು

ಬೆಂಗಳೂರು (ಏ. 06): ನೀವು ಸ್ಮಾರ್ಟ್‌ಫೋನ್ (Smartphone) ಬಳಸುತ್ತಿದ್ದರೆ, ನಿಮ್ಮ ಫೋನ್‌ನ ಬ್ಲೂಟೂತ್ ಮತ್ತು ವೈ-ಫೈ ಅನ್ನು ಆಫ್ ಮಾಡಬೇಕು ಎಂದು ನೀವು ಬಹುಶಃ ಕೇಳಿರಬಹುದು. ಇದರ ಹಿಂದಿನ ತಾರ್ಕಿಕತೆಯೆಂದರೆ ಇದು ನಿಮ್ಮ ಫೋನ್‌ನ ಬ್ಯಾಟರಿಯನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ ಮತ್ತು ಆಗಾಗ್ಗೆ ಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ. ಆದಾಗ್ಯೂ, ಇದು ಕಾಲಾನಂತರದಲ್ಲಿ ಬದಲಾಗಿದೆ. ಈಗ ತಂತ್ರಜ್ಞಾನದಲ್ಲಿನ ಪ್ರಗತಿಯಿಂದ, ಇವು ಆಧುನಿಕ ಸ್ಮಾರ್ಟ್‌ಫೋನ್‌ಗಳಲ್ಲಿನ ಬ್ಯಾಟರಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ನಿಮಗೆ ತಿಳಿದಿದೆಯೇ?….

Read More

IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | IND vs NZ 2nd T20 Match: Live Updates, Playing XI, Toss and Score Raipur Match

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಸ್ತುತ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ್ದು, ಮೊದಲ ಟಿ20ಪಂದ್ಯವನ್ನು 41 ರನ್‌ಗಳಿಂದ ಗೆದ್ದುಕೊಂಡಿತು. ಆದ್ದರಿಂದ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ. ಇತ್ತ ನ್ಯೂಜಿಲೆಂಡ್ ಸರಣಿಯಲ್ಲಿ ಪುನರಾಗಮನ ಮಾಡಲು ನೋಡುತ್ತಿದೆ. 2026 ರ ಟಿ20 ವಿಶ್ವಕಪ್ ಅನ್ನು ಪರಿಗಣಿಸಿ ಈ ಸರಣಿ ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ….

Read More