Headlines

ENG vs NZ: 18 ವರ್ಷಗಳ ನಂತರ ಕಿವೀಸ್ ತಂಡದಿಂದ ಸಿಡಿಯಿತು ಅಪರೂಪದ ಶತಕ – Kannada News | Glenn Phillips’ Maiden Test Ton Breaks 18 Year NZ Record Against England

ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (New Zealand vs England) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ದಿ ಓವಲ್​ನಲ್ಲಿ ನಡೆಯುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ನ್ಯೂಜಿಲೆಂಡ್ ತಂಡ, ಎರಡನೇ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್ ಕಲೆಹಾಕಿದೆ. ಒಂದು ಹಂತದಲ್ಲಿ ನ್ಯೂಜಿಲೆಂಡ್ ತಂಡ 188 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ ಆ ನಂತರ, 7…

Read More

ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ಕೊಂದ ಸಹೋದರ!: ಆರೋಪಿ ವಿರುದ್ಧ ಕೇಸ್ ದಾಖಲು​

ದೇವನಹಳ್ಳಿ, ಏಪ್ರಿಲ್​​ 03: ಅಣ್ಣನ ಮೇಲಿನ ಕೋಪಕ್ಕೆ ಆತ ಸಾಕಿದ್ದ ನಾಯಿಗೆ ಗುಂಡಿಟ್ಟು ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಹೋದರ ವೆಂಕಟೇಶ್ ಮೇಲೆ ಇದ್ದ ಕೋಪಕ್ಕೆ ತಮ್ಮ ನಾರಾಯಣಸ್ವಾಮಿ ಈ ಕೃತ್ಯ ಎಸಗಿದ್ದು, ಆಸ್ತಿ ವಿಚಾರವಾಗಿ ಸಹೋದರರ ನಡುವೆ ಬಹು ಸಮಯದಿಂದ ಜಗಳ ನಡೆಯುತ್ತಿತ್ತು. ಈ ನಡುವೆ ತಾನು ಹೂಕೋಸು ಬೆಳೆದಿದ್ದ ಜಮೀನಿನಲ್ಲಿ ವೆಂಕಟೇಶ್​​ ಸಾಕಿದ್ದ ನಾಯಿ ಯಾವಾಗಲೂ ಸುತ್ತಾಡುತ್ತೆ ಎಂದು ಆರೋಪಿಸಿ ಸಹೋದರನ ಮನೆ…

Read More

ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | HD Kumaraswamy dismisses rumours of Minister Zameer Ahmed Khan joining JDS

ಹಾಸನ, (ಏಪ್ರಿಲ್ 23): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ (Davanagere South By Election) ಟಿಕೆಟ್ ವಿಚಾರವಾಗಿ ಕಾಂಗ್ರೆಸ್​​ನಲ್ಲಿ (Congress) ಶುರುವಾದ ಅಸಮಾಧಾನ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಿಲ್ಲವೆಂದು ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ ಹಾಗೂ ಸಚಿವ ಜಮಿರ್ ಅಹ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪ್ರಚಾರವೇ ಮಾಡಿರಲಿಲ್ಲ. ಇದರಿಂದ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿದರೆ, ನಸೀರ್ ಅಹದ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದ್ದು,…

Read More

IND vs AFG: ಅರ್ಧಶತಕದಿಂದ ವಂಚಿತರಾದ್ರು ಹೊಸ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ – Kannada News | IND vs AFG 2nd odi Rohit Sharma Joins Elite 14,000 List A Run Club

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ 2027 ರ ನಡೆಯಲಿರುವ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಲೇಬೇಕಿದೆ. ಮೊದಲ ಏಕದಿನದಲ್ಲಿ ಕೇವಲ 16 ರನ್​​ಗಳಿಗೆ ಸುಸ್ತಾಗಿದ್ದ ರೋಹಿತ್ ಎರಡನೇ ಏಕದಿನ ಪಂದ್ಯದಲ್ಲಿ ಲಯದಲ್ಲಿ ಕಾಣಿಸಿಕೊಂಡರಾದರೂ ಅರ್ಧಶತಕದಂಚಿನಲ್ಲಿ ಎಡವಿದರು (PC-PTI). ಲಕ್ನೋದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿ ಔಟಾದರು….

Read More

The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು? – Kannada News | The Wedding of VIROSH what is the age gap between Rashmika Mandanna and Vijay Deverakonda

ಅಭಿಮಾನಿಗಳ ಬಹುಕಾಲದ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಈ ಜೋಡಿಯನ್ನು ವಿರೋಶ್ ಎಂದು ಕರೆಯುತ್ತಾರೆ. ಆ ಪದವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ (Vijay Deverakonda) ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ (The Wedding of VIROSH) ಎಂದು ಹೆಸರಿಡಲಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ…

Read More

ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್! – Kannada News | Mysuru city corporation introduced New Plan For control People Peeing In Public Places

ಮೈಸೂರು, (ಮೇ 06): ಸಿಕ್ಕ ಸಿಕ್ಕ ಗೋಡೆ ಮೇಲೆ ಸೂಸು ಮಾಡೋರಿಗೆ ಬುದ್ದಿಕಲಿಸಲು ಮೈಸೂರಿನ (mysuru) ಸಬರ್ಬ್ ಬಸ್ ಸ್ಟ್ಯಾಂಡ್ ಬಳಿ ಈ ರೀತಿಯ ಮಿರರ್ ಅನ್ನು ಕಾಂಪೌಂಡ್ ಗೆ ಅಳವಡಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್ ಗೆ ಕನ್ನಡಿ ಮಾದರಿ ರಿಫ್ಲೆಕ್ಷನ್ ಅಳವಡಿಕೆ ಮಾಡಲಾಗಿದೆ. ಈ ಮೂಲಕ ಖಾಲಿ ಕಾಂಪೌಂಡ್ ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಬ್ರೇಕ್‌ಗೆ ಹಾಕಲು ಪಾಲಿಕೆ (mysuru city corporation)  ಈ ಹೊಸ ಐಡಿಯಾ ಮಾಡಿದೆ. 80…

Read More

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳಿಗೆ ಥಳಿಸಿದವರ ಮೇಲೂ ಕೇಸ್​ – Kannada News | Hubballi Physical Assault on Woman: Two Arrested

ಹುಬ್ಬಳ್ಳಿ, ಜನವರಿ 11: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್​​ ರೇಪ್​ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ  ಚಿಕಿತ್ಸೆಯನ್ನು ನೀಡಲಾಗ್ತಿದೆ. ಜ.9ರಂದು ನಡೆದಿರುವ ಘಟನೆ ಘಟನೆ ಬಗ್ಗೆ ಪೊಲೀಸ್​ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು…

Read More

ಮಳೆ ನೀರಿನಲ್ಲಿ ನೆನೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Know the amazing benefits of rain bath

ಮಳೆಗಾಲದಲ್ಲಿ (Monsoon) ವಾತಾವರಣ ತುಂಬಾನೇ ತಂಪಾಗಿರುತ್ತದೆ. ಚಿಟಪಟ ಮಳೆಹನಿಗಳು, ತಂಪಾದ ಗಾಳಿ ಮನಸ್ಸಿಗೆ ಏನೋ ಸಂತೋಷವನ್ನು ನೀಡುತ್ತದೆ. ವಿಶೇಷವಾಗಿ ಈ ಸಂದರ್ಭದಲ್ಲಿ ಮಳೆಯಲ್ಲಿ ನೆನೆಯುತ್ತಾ ಕುಣಿದಾಡಬೇಕೆಂದು ಹಲವರಿಗೆ ಆಸೆಯಾಗುತ್ತದೆ. ಆದರೆ ಮನೆಯಲ್ಲಿ ಅಮ್ಮನ ಕೈಯಲ್ಲಿ ಚೆನ್ನಾಗಿ ಬೈಸಿಕೊಳ್ಳಬೇಕಾಗುತ್ತದೆ, ಜ್ವರ ಬಂದ್ರೆ ಏನು ಮಾಡೋದಪ್ಪಾ ಎಂಬ ಭಯದಿಂದ ಮಳೆಯಲ್ಲಿ ನೆನೆಯಲು ಹಿಂದೇಟು ಹಾಕುತ್ತಾರೆ. ಏನು ಗೊತ್ತಾ, ಸ್ವಲ್ಪ ಹೊತ್ತು ಮಳೆಯಲ್ಲಿ ನೆನೆಯುತ್ತಾ ಮನಬಿಚ್ಚಿ ಖುಷಿಪಟ್ಟರೆ ಯಾವ ತೊಂದರೆಯೂ ಇರೋದಿಲ್ಲವಂತೆ, ಹೀಗೆ ಸ್ವಲ್ಪ ಹೊತ್ತು ಮಳೆ ನೀರಿನಲ್ಲಿ ನೆನೆದರೆ ಹಲವಾರು…

Read More

ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇಂದಿನ ಜೀವನಶೈಲಿಯಲ್ಲಿ, ಆಫೀಸ್, ಮನೆ ಕೆಲಸ ಅಥವಾ ಆನ್‌ಲೈನ್ ಅಧ್ಯಯನಕ್ಕಾಗಿ ಹಲವು ಗಂಟೆಗಳ ಕಾಲ ಕುಳಿತುಕೊಂಡು ಕೆಲಸ ಮಾಡುವುದು ಬಹಳ ಸಾಮಾನ್ಯವಾಗಿದೆ. ಜನರು ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ನಿರಂತರವಾಗಿ ಕುಳಿತುಕೊಂಡಿರುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸವನ್ನು ನಿರ್ಲಕ್ಷ್ಯ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹೌದು, ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ ಮತ್ತು ಬೆನ್ನುಹುರಿಯ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದ ಬೆನ್ನು ನೋವು (Back Pain) ಸಾಮಾನ್ಯವಾಗುತ್ತದೆ. ರಕ್ತ…

Read More

ವಾಹನ ಸವಾರರೇ ಗಮನಿಸಿ: ಏಪ್ರಿಲ್ 1 ರಿಂದ ಟೋಲ್‌ನಲ್ಲಿ ನಗದು ಪಾವತಿ ಬಂದ್; ಫಾಸ್ಟ್​ಟ್ಯಾಗ್ ಇಲ್ಲಾಂದ್ರೆ ನೋ ಎಂಟ್ರಿ!

ಬೆಂಗಳೂರು, ನೆಲಮಂಗಲ, ಮಾರ್ಚ್ 30: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಏಪ್ರಿಲ್ 1, 2026 ರಿಂದ ಜಾರಿಗೆ ಬರುವಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ (Toll Plazas) ನಗದು ಪಾವತಿಯನ್ನು (Cash Payment) ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೋಲ್ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಈಗಾಗಲೇ ಸಾರ್ವಜನಿಕ ಪ್ರಕಟಣೆಯ ಫಲಕಗಳನ್ನು ಹಾಕಲಾಗಿದೆ. ಏನೇನು ಬದಲಾವಣೆ? ಹೊಸ ನಿಯಮದ ಪ್ರಕಾರ, ಟೋಲ್ ಬೂತ್​​ಗಳಲ್ಲಿ…

Read More