Headlines

ನಾಳೆಯಿಂದ ವಿಮಾನ ಪ್ರಯಾಣ ದುಬಾರಿ; ಇಂಧನದ ಬೆಲೆ ಹೆಚ್ಚಾಗಿದ್ದರಿಂದ ಟಿಕೆಟ್ ದರ ಏರಿಸಿದ ಇಂಡಿಗೋ

ನವದೆಹಲಿ, ಮಾರ್ಚ್ 13: ನಾಳೆಯಿಂದ ಇಂಡಿಗೋ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನದ ಟಿಕೆಟ್‌ಗಳ ಮೇಲೆ ಇಂಧನ ಸರ್‌ಚಾರ್ಜ್ ಅನ್ನು ಪರಿಚಯಿಸಲಿದೆ. ವಾಯುಯಾನ ಟರ್ಬೈನ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆಯೇ ಈ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ವಿಮಾನಯಾನ ಸಂಸ್ಥೆ ಇಂಡಿಗೋ (IndiGo) ತಿಳಿಸಿದೆ. ಪ್ರಯಾಣದ ಮಾರ್ಗ ಮತ್ತು ದೂರವನ್ನು ಅವಲಂಬಿಸಿ ಪ್ರತಿ ಪ್ರಯಾಣಿಕರಿಗೆ 425 ರೂ.ನಿಂದ 2,300 ರೂ.ವರೆಗೆ ಸರ್‌ಚಾರ್ಜ್ ವಿಧಿಸಲಾಗುತ್ತದೆ. ಜಾರಿಗೆ ಬರುವ ದಿನಾಂಕದಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ಬುಕಿಂಗ್‌ಗಳಿಗೆ ಹೆಚ್ಚುವರಿ ಶುಲ್ಕ ಅನ್ವಯಿಸುತ್ತದೆ. ನಾಳೆಯಿಂದ…

Read More

‘ವಿನಾಶ ಕಾಲೆ’ ಸಿನಿಮಾಗೆ ಸಾಥ್ ನೀಡಿದ ಮಲ್ಲಮ್ಮ, ಡಾಗ್ ಸತೀಶ್, ಕರಿಬಸಪ್ಪ – Kannada News | Bigg Boss Mallamma new movie Vinasha Kale muhurtha attended by Dog Satish and Karibasappa

‘ವಿನಾಶ ಕಾಲೆ ವಿಪರೀತ ಬುದ್ದಿ’ ಎಂಬ ಮಾತಿದೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ ಎನ್ನುತ್ತಾರೆ. ‘ವಿನಾಶ ಕಾಲೆ’ (Vinasha Kale) ಎಂಬುದನ್ನೇ ಶೀರ್ಷಿಕೆಯಾಗಿ ಇಟ್ಟುಕೊಂಡು ಹೊಸ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ಮಾಡಲಾಯಿತು. ರಾಜಾಜಿನಗರದ ಕೈಗಾರಿಕಾ ಕೇಂದ್ರದಲ್ಲಿರುವ ಮದ್ದುರಮ್ಮ ದೇವಿ ಹಾಗೂ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್ ಅವರು ಈ ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು….

Read More

ಮಾವನ ಜೊತೆ ಸೇರಿ ಧ್ರುವ್ ರಾಠಿಗೆ ಟಾಂಗ್ ಕೊಟ್ಟ ರಣ್ವೀರ್ ಸಿಂಗ್ – Kannada News | Ranveer Singh’s new advertisement with Prakash Padukone took dig at Dhruv Rathee

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಭರ್ಜರಿ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕೆಲವರು ಈ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದಾರೆ. ವಿಶೇಷವಾಗಿ ಪ್ರಮುಖ ಯೂಟ್ಯೂಬರ್ ಧ್ರುವ್ ರಾಠಿ ಈ ಸಿನಿಮಾವನ್ನು ಟೀಕೆ ಮಾಡಿದ್ದು, ಇದೀಗ ಪರೋಕ್ಷವಾಗಿ ನಟ ರಣ್ವೀರ್ ಸಿಂಗ್, ‘ಧ್ರುವ್ ರಾಠಿ’ಗೆ ಟಾಂಗ್…

Read More

ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ? – Kannada News | Reason why US Israel picked Saturday Morning to attack and Kill Iran Supremo Ayatollah Ali Khamenei

ಇರಾನ್ ಮಹಿಳೆಯರು… ವಾಷಿಂಗ್ಟನ್, ಮಾರ್ಚ್ 1: ಇರಾನ್ ದೇಶದ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜೊತೆಯಾಗಿ ಸೇರಿ ಮುಗಿಬಿದ್ದಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಾ ಬಂದಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ವಿವಿಧ ಸೇನಾ ನೆಲೆಗಳು ಹಾಗು ಅಮೆರಿಕ ಪರವಾಗಿರುವ ಕೆಲ ದೇಶಗಳ ಪ್ರಮುಖ ನಗರಗಳ ಮೇಲೂ ಇರಾನ್ ದಾಳಿ ನಡೆಸುತ್ತಿದೆ. ಇದೇ ವೇಳೆ ನಿನ್ನೆ ಬೆಳಗ್ಗೆ (ಶನಿವಾರ) ಅಮೆರಿಕವು ಇರಾನ್ ಮೇಲೆ ಕ್ಷಿಪ್ರ ವಾಯು ದಾಳಿ ನಡೆಸಿತು. ಅದರಲ್ಲಿ ಇರಾನ್ ಮುಖ್ಯಸ್ಥ ಆಯತುಲ್ಲಾ ಅಲಿ ಖಮೇನಿ (Ayatollah Ali…

Read More

6 ಬೌಂಡರಿ, 3 ಸಿಕ್ಸರ್‌, 66 ರನ್..! ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್ – Kannada News | RCB vs GG WPL: Radha Yadav’s Stunning 66, Richa Ghosh’s 44 Guide RCB to 183

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 183 ರನ್ ಕಲೆಹಾಕಿದೆ. ತಂಡ ಈ ಬೃಹತ್ ಮೊತ್ತ ಕಲೆಹಾಕುವಲ್ಲಿ ಆಲ್‌ರೌಂಡರ್ ರಾಧಾ ಯಾದವ್ ಅವರ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಆರ್​ಸಿಬಿ ಕೇವಲ 43 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ಬ್ಯಾಟಿಂಗ್​ಗೆ ಬಂದ ರಾಧಾ, ರಿಚಾ ಜೊತೆ ಉತ್ತಮ…

Read More

ಕರ್ನಾಟಕಕ್ಕೆ ಸಾವಿರ ಕೋಟಿ ರೂ. ಅನುದಾನದೊಂದಿಗೆ 1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು ಮಾಡಿದ ಕೇಂದ್ರ – Kannada News | Record Milestone: Karnataka Gets 1122 Additional Medical Seats with Rs 1090 Crore Central Funding

ಬೆಂಗಳೂರು, ಮೇ 18: ಕರ್ನಾಟಕದ (Karnataka) ವೈದ್ಯಕೀಯ ಶಿಕ್ಷಣ (Medical Education) ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ಸಿಕ್ಕಿದ್ದು, ಬರೋಬ್ಬರಿ 1,122 ಹೆಚ್ಚುವರಿ ಯುಜಿ (UG) ಮತ್ತು ಪಿಜಿ (PG) ವೈದ್ಯಕೀಯ ಸೀಟುಗಳು ಮಂಜೂರಾಗಿವೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಮೇ 15ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇದಕ್ಕೆ ಅಂತಿಮ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ. ದೇಶದಲ್ಲೇ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದ ಹೊಸ ಲೋಗೋ ಅನಾವರಣ – Kannada News | LSG New Logo Revealed: Lucknow Super Giants Unveil Symbolism for IPL Success

2026 ರ ಟಿ20 ವಿಶ್ವಕಪ್ ಮುಗಿದ ಬಳಿಕ ಕೆಲವೇ ಕೆಲವು ದಿನಗಳಲ್ಲಿ ಐಪಿಎಲ್ ಸೀಸನ್ ಆರಂಭವಾಗಲಿದೆ. ವೇಳಾಪಟ್ಟಿ ಕೂಡ ಇಷ್ಟರಲ್ಲೇ ಪ್ರಕಟವಾಗಲಿದೆ. ಸಧ್ಯದ ಮಾಹಿತಿ ಪ್ರಕಾರ ಮಾರ್ಚ್​ ಕೊನೆಯ ವಾರದಿಂದ ಐಪಿಎಲ್ ಆರಂಭವಾಗಬಹುದು. ಆದರೆ ಅದಕ್ಕೂ ಮುನ್ನ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತನ್ನ ಲೋಗೋವನ್ನು ಬದಲಾಯಿಸಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಲಕ್ನೋ ತಂಡದ ಹಿಂದಿನ ಲೋಗೋದಲ್ಲಿ ರೆಕ್ಕೆಗಳ ನಡುವೆ ಬ್ಯಾಟ್ ಮತ್ತು ಚೆಂಡನ್ನು ಒಳಗೊಂಡಿತ್ತು. ಇದೀಗ ಹೊಸ…

Read More

ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವಿಡಿಯೋ ವೈರಲ್ – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ತೆಲುಗು ಚಿತ್ರ ‘ಪೆದ್ದಿ’ (Peddi) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕ್ರೀಡಾ ಆಧಾರಿತ ಆ್ಯಕ್ಷನ್ ಡ್ರಾಮಾ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಸೋಮವಾರ (ಜೂನ್ 1) ಆಂಧ್ರಪ್ರದೇಶದ ವಿಜಯವಾಡದಲ್ಲಿ ಭರ್ಜರಿ ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಈ ಈವೆಂಟ್‌ನಲ್ಲಿ ನಡೆದ ಒಂದು ಅನಿರೀಕ್ಷಿತ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ….

Read More

ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೇರಿದ ಸೆಲೆಬ್ರಿಟಿಗಳು – Kannada News | Kannada Film Industry celebrates 93 years of Sati Sulochana movie

ಕನ್ನಡದ ಮೊದಲ ವಾಕ್ಚಿತ್ರ ‘ಸತಿ ಸುಲೋಚನ’ (Sati Sulochana) 1934ರ ಮಾರ್ಚ್ 3ರಂದು ಬಿಡುಗಡೆ ಆಗಿತ್ತು. ಕನ್ನಡ ಚಿತ್ರರಂಗಕ್ಕೆ (Kannada Film Industry) ಈಗ 93 ವರ್ಷಗಳ ಸಂಭ್ರಮ. ಆ ಪ್ರಯುಕ್ತ ಅನೇಕ ಸೆಲೆಬ್ರಿಟಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ನಿರ್ಮಾಪಕರ ಸಂಘದಲ್ಲಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಸೃಜನ್ ಲೋಕೇಶ್ (Srujan Lokesh) ಮತ್ತು ಗಿರಿಜಾ ಲೋಕೇಶ್ ಅವರು ಅತಿಥಿಗಳಾಗಿ ಭಾಗಿಯಾಗಿದ್ದಾರೆ. ‘ಸತಿ ಸುಲೋಚನ’ ಸಿನಿಮಾದಲ್ಲಿ ಸುಬ್ಬಯ್ಯ ನಾಯ್ಡು ಅವರು ನಾಯಕನಾಗಿ ನಟಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್ – Kannada News | CM Vijays Devout Visit to Kollur Mookambika Temple Continues Political Tradition

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ…

Read More