ಸೋಶಿಯಲ್ ಮೀಡಿಯಾದಲ್ಲಿ ಟೀಕೆ; ಮಮ್ಮುಟ್ಟಿ ಬಳಿ ಕ್ಷಮೆ ಕೇಳಿದ ಸಿಎಂ
ಕೇರಳ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಲಯಾಳಂ ನಟ ಮಮ್ಮುಟ್ಟಿ (Mummootty) ಅವರ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. 2024ರಲ್ಲಿ ಸಂಭವಿಸಿದ ಭೂಕುಸಿತದ ನಿರಾಶ್ರಿತರಿಗಾಗಿ ಕಟ್ಟಿದ ಪುರ್ವಸತಿ ಪಟ್ಟಣಕ್ಕೆ ಮಮ್ಮುಟ್ಟಿ ಭೇಟಿ ನೀಡಿದರು. ಈ ವೇಳೆ ಅವರು ಆಡಿದ ಒಂದು ಮಾತಿನಿಂದ ಸಾಕಷ್ಟು ಟೀಕೆ ಅನುಭವಿಸಬೇಕಾಯಿತು. ಈ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ಕ್ಷಮೆ ಕೇಳಿದ್ದಾರೆ. ಚೆನ್ನೈನಲ್ಲಿ ಶೂಟ್ ಮುಗಿಸಿದ ಮಮ್ಮುಟ್ಟಿ ವಯನಾಡಿನ ಪುನರ್ವಸತಿ ಭಾಗಕ್ಕೆ ಭೇಟಿ ಕೊಟ್ಟರು. ಅವರು ಈ ಬಗ್ಗೆ ಯಾರಿಗೂ…