Headlines

ನಿದ್ರಿಸಿದ್ದ ಬಾಲಕನ ಕ್ಯಾಬ್​​ನಲ್ಲೆ ಬಿಟ್ಟುಹೋದ ಪೋಷಕರು: 1 ಗಂಟೆಯಲ್ಲಿ ಆತನ ರಕ್ಷಣೆ ಮಾಡಿದ ಪೊಲೀಸರು – Kannada News | Bengaluru: Parents Forget Child in Cab; Police Rescue Sleeping Boy in 1 Hour via Namma 112

ಬೆಂಗಳೂರು, ಫೆಬ್ರವರಿ 18: ನಿದ್ರಿಸಿದ್ದ ಮಗುವನ್ನು ಮರೆತು ಕ್ಯಾಬ್​​ನಲ್ಲಿಯೇ ಪೋಷಕರು ಬಿಟ್ಟು ಹೋಗಿರುವ ಪ್ರಕರಣ ಬೆಂಗಳೂರಿನ ಹೆನ್ನೂರಲ್ಲಿ ನಡೆದಿದೆ. ಬಳಿಕ ಪೊಲೀಸರ ಸಹಾಯದಿಂದ ಕ್ಯಾಬ್​​ ಪತ್ತೆ ಮಾಡಿ ಮಗುವಿನ ರಕ್ಷಣೆ ಮಾಡಲಾಗಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಪೊಲೀಸರು ತಲುಪುವ ಮೊದಲು ಅದಾಗಲೇ ಮತ್ತೆರಡು ಟ್ರಿಪ್​​ಗಳನ್ನು ಚಾಲಕ ಪೂರೈಸಿದ್ದರೂ ಆತನಿಗಾಗಲೀ ಅಥವಾ ಇತರ ಪ್ರಯಾಣಿಕರಿಗಾಗಲೀ ನಿದ್ರಿಸುತ್ತಿರುವ ಮಗು ಗಮನಕ್ಕೆ ಬಾರದೇ ಇರುವುದು ನಿಜಕ್ಕೂ ವಿಪರ್ಯಾಸ. ಜಿಯಾನ್ ಚುಂಗಿ (4) ರಕ್ಷಿಸಲಾದ ಮಗುವಾಗಿದ್ದು,  ಈತನ ಕುಟುಂಬ ಮತ್ತು ಬಂಧುಗಳು ಒಟ್ಟಾಗಿ…

Read More

ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Thief Snatching Elderly Woman’s Chain at Shop

ಸಿಗರೇಟ್​​ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ – Kannada News | Rajinikanth’s Last Film? Daughter Soundarya to Produce Post Jailer 2 Buzz

ರಜನಿಕಾಂತ್ (Rajinikanth) ಅವರು ಸದ್ಯ ‘ಜೈಲರ್ 2’ ಸಿನಿಮಾ ಶೂಟ್​​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟ್ ವಿವಿಧ ಹಂತಗಳಲ್ಲಿ ಭರದಿಂದ ಸಾಗಿದೆ. ಹೀಗಿರುವಾಗಲೇ ರಜನಿಕಾಂತ್ ಕೊನೆಯ ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚಿತ್ರವನ್ನು ರಜನಿ ಮಗಳೇ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ. ಈ ಆಸೆಯನ್ನು ಈಡೇರಿಸಲು ರಜನಿ ಕೂಡ ಒಪ್ಪಿದ್ದಾರಂತೆ. ಹಲವು ವರ್ಷ ಚಿತ್ರರಂಗದಲ್ಲಿ ಶ್ರಮಿಸಿ ನಂತರ ವೃತ್ತಿ ಜೀವನಕ್ಕೆ ಗುಡ್​​​ಬೈ ಹೇಳಬೇಕು ಎಂದರೆ ಭಾವನಾತ್ಮಕವಾಗಿ ಅದು ನಿಜಕ್ಕೂ ಚಾಲೆಂಜಿಂಗ್…

Read More

ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರದ ಪ್ರಯತ್ನ: ಸುಪ್ರೀಂಕೋರ್ಟ್​ – Kannada News | Supreme Court: Loosening Pajama String Is Attempted physical Assault Under POCSO, Overturns HC

ನವದೆಹಲಿ, ಫೆಬ್ರವರಿ 18: ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರ ಪ್ರಯತ್ನ ಎಂದು ಸುಪ್ರೀಂಕೋರ್ಟ್(Supreme Court)​ ಅಭಿಪ್ರಾಯಪಟ್ಟಿದೆ. ಹೆಣ್ಣುಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸುವುದು ಪ್ಯಾಂಟ್ ದಾರವನ್ನು ಸಡಿಲಗೊಳಿಸುವುದು ಕೂಡ ಅತ್ಯಾಚಾರದ ಪ್ರಯತ್ನ ಎಂದು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿತು, ವಿವಾದಾತ್ಮಕ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು, ಹೈಕೋರ್ಟ್​ ಈ ಅಪರಾಧವನ್ನು ಅತ್ಯಾಚಾರಕ್ಕೆ ಸಿದ್ಧತೆ ಎಂದು ವಿವರಿಸಿತ್ತು, ಪ್ರಯತ್ನವಲ್ಲ ಎಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಮಾರ್ಚ್ 17, 2025 ರಂದು…

Read More

KSRTC BMTC Employees Strike: ನಾಳೆ ಸಾರಿಗೆ ಬಸ್ ಇರೋದಿಲ್ವಾ? ಹೇಗಿರುತ್ತೆ ಮುಷ್ಕರ? – Kannada News | Karnataka transport employees Bengaluru Chalo Protest On February 19th, Likely Disrupt Bus Services

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ. ಇನ್ನು ನಾಳಿನ…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

ಮುದ್ದಾದ ಮೂರು ಮರಿಗಳಿಗೆ ಜನ್ಮ ನೀಡಿದ ‘ಗಾಮಿನಿ’: ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | Kuno National Park: Gamini Cheetah Welcomes 3 Cubs, Boosting India’s Population to 38

ಮಧ್ಯಪ್ರದೇಶ, ಫೆ.18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(KNP) ಇಂದು (ಫೆಬ್ರವರಿ 18, 2026) ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ಗಾಮಿನಿ’ (Gamini) ಎಂಬ ಹೆಣ್ಣು ಚೀತಾ ಮೂರು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಇದೀಗ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರಲ್ಲಿ 27 ಚೀತಾಗಳು ಭಾರತದ ಮಣ್ಣಿನಲ್ಲೇ ಜನಿಸಿದ ಮರಿಗಳಾಗಿವೆ ಎಂಬುದು ವಿಶೇಷ. ಕಳೆದ ಬಾರಿ (ಮಾರ್ಚ್ 2024 ರಲ್ಲಿ) ಗಾಮಿನಿ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿತ್ತು. ಕೇಂದ್ರ ಪರಿಸರ ಸಚಿವ ಭೂಪೇಂದ್ರ…

Read More

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಬೆಂಗಳೂರು, ಫೆಬ್ರವರಿ 18: ಕಮಿಷನ್ ಆರೋಪದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ದ್ವಂದ್ವ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಟೀಕಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದಿನ ಸರ್ಕಾರದ ಆರೋಪಗಳಿಗೆ ಸಾಕ್ಷಿ ಕೇಳದವರು ಈಗ ಏಕೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ…

Read More

ಸೀಡಿಂಗ್ ಸಿಸ್ಟಂ… ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಇಲ್ಲ ಅವಕಾಶ! – Kannada News | India and Pakistan cannot meet in the Super 8 stage

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಝಿಂಬಾಬ್ವೆ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಸೂಪರ್-8 ಹಂತಕ್ಕೇರಿದೆ. ಇನ್ನು ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಪಾಕಿಸ್ತಾನ್ ತಂಡ ಕೂಡ ದ್ವಿತೀಯ ಸುತ್ತಿಗೆ ಪ್ರವೇಶಿಸಲಿದೆ. ಇದಾಗ್ಯೂ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-8 ಸುತ್ತಿನಲ್ಲಿ ಮುಖಾಮುಖಿಯಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಐಸಿಸಿ ನಿಗದಿಪಡಿಸಿರುವ ಸೀಡಿಂಗ್ ಸಿಸ್ಟಂ. ಟಿ20 ವಿಶ್ವಕಪ್​ನ…

Read More

ಶಾಸಕ ಸ್ಥಾನ ಅಸಿಂಧುಗೊಂಡ ಬಗ್ಗೆ ಸುಬ್ಬಾರೆಡ್ಡಿ ಫಸ್ಟ್​ ರಿಯಾಕ್ಷನ್​​: ಕಾಂಗ್ರೆಸ್​​ ನಾಯಕ ಹೇಳಿದ್ದೇನು? – Kannada News | S.N. Subbareddy Reacts to Bagepalli MLA Seat Invalidation Verdict

ದೇವನಹಳ್ಳಿ, ಫೆಬ್ರವರಿ 18: ಬಾಗೇಪಲ್ಲಿ ಶಾಸಕ ಸ್ಥಾನ ಅಸಿಂಧುಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಸ್.ಎನ್. ಸುಬ್ಬಾರೆಡ್ಡಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು , ಇದು ದೊಡ್ಡ ಪ್ರಕರಣವೇನಲ್ಲ. ಸೋತಿರುವವರೆಲ್ಲರೂ ಈ ರೀತಿ ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾದರೆ, ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕಷ್ಟವಾಗುತ್ತದೆ.  ಪ್ರಸ್ತುತ ತಾನು ದೆಹಲಿಗೆ ತೆರಳುತ್ತಿದ್ದು, ಅಲ್ಲಿಂದ ಮರಳಿದ ನಂತರ ಈ ಕುರಿತು ವಿಸ್ತೃತವಾಗಿ ಪ್ರತಿಕ್ರಿಯೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ…

Read More