Headlines

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ! – Kannada News | Huligemma Temple Records Over Rs 1 Crore Hundi Collection, Devotees Offer Gold and Silver Ornaments in Koppal

ಕೊಪ್ಪಳ, ಜನವರಿ 9: ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90 ಗ್ರಾಂ ಬಂಗಾರ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ಸಮರ್ಪಣೆಯಾಗಿವೆ. ಕಳೆದ ನವೆಂಬರ್ 24ರಂದು ನಡೆದ ಹಿಂದಿನ ಹುಂಡಿ ಎಣಿಕೆಯಲ್ಲಿ 87.26 ಲಕ್ಷ ರೂಪಾಯಿ ಸಂಗ್ರಹ ದಾಖಲಾಗಿತ್ತು. ಇದೀಗ ಹುಂಡಿ ಹಣ ಒಂದು ಕೋಟಿ ರೂಪಾಯಿ…

Read More

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ – Kannada News

ಕನ್ನಡದ ನಟಿ ಶುಭಾ ಪೂಂಜಾ ಅವರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅವರೇ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಒಂದು ಪ್ರಮುಖ ಮನವಿ ಮಾಡಿದ್ದಾರೆ. ಶುಭಾ ಪೂಂಜಾ ಅವರು 2022ರಲ್ಲಿ…

Read More

‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು

‘ಕೆಜಿಎಫ್ 3’ ಸಿನಿಮಾ ಟೀಸರ್ ರಿಲೀಸ್ ಆಗಿದೆ! ಹಾಂಗತ ಇದು ನಿಜ ಎಂದುಕೊಳ್ಳಬೇಡಿ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ‘ಧುರಂಧರ್ 2’ ಚಿತ್ರವನ್ನು ಟ್ರೋಲ್ ಮಾಡಲು ಬಳಸಲಾಗುತ್ತಿದೆ. ‘ಧುರಂಧರ್ 2’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಮೊದಲ ಭಾಗದ ಎಂಡ್ ಕಾರ್ಡ್​​​ನಲ್ಲಿ ತೋರಿಸಿದ ದೃಶ್ಯಗಳನ್ನೇ ಟೀಸರ್ ಎಂದು ಬಿಡಲಾಗಿದೆ. ಹೀಗಾಗಿ, ‘ಕೆಜಿಎಫ್ 2’ ಎಂಡ್ ಕಾರ್ಡ್ ಅಲ್ಲಿ ಬರೋ ‘ಕೆಜಿಎಫ್ 3’ ಬಗೆಗಿನ ಹಿಂಟ್​ನ ಯಶ್ ಫ್ಯಾನ್ಸ್ ‘ಕೆಜಿಎಫ್ 3 ಟೀಸರ್ ಬಿಡುಗಡೆ’ ಎಂಬ ಕ್ಯಾಪ್ಶನ್ ನೀಡಿ ವೈರಲ್…

Read More

IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ, ಹಿಗ್ಗಾಮುಗ್ಗ ಥಳಿಸಿದ ತಂದೆ – Kannada News | Banda Incident: Man Assaulted daughter After Alleged Elopement Attempt

ಬಂದಾ, ಏಪ್ರಿಲ್ 23: ಮದುವೆ ಒಂದು ವಾರವಿರುವಾಗ ಯುವತಿ ಪ್ರೇಮಿಯೊಂದಿಗೆ ಓಡಿ ಹೋಗಲು ಯತ್ನಿಸಿರುವ ಘಟನೆ ಬಂದಾದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಕುಟುಂಬವು ಆಕೆಯನ್ನು ಹಿಡಿದಿತ್ತು. ಆಕೆಯ ಸಹೋದರ ಹಾಗೂ ತಂದೆ ಇಬ್ಬರು ಸೇರಿ ಆಕೆಯನ್ನು ಥಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂದಿನ ವಾರ ಮದುವೆ, ಮಗಳು ಇಂಥಾ ಕೆಲಸ ಮಾಡಿ ತನ್ನ ಮರ್ಯಾದೆ ತೆಗೆಯಲು ಹೊರಟಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ರಸ್ತೆಯಲ್ಲೇ ಥಳಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ…

Read More

Mercury Transit: ಬುಧ ಕರ್ಕಾಟಕ ರಾಶಿಗೆ ಪ್ರವೇಶ;ಈ 5 ರಾಶಿಯವರ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಯಶಸ್ಸು! – Kannada News | Mercury Transit June 22: Budha Gochara in Cancer and Its Astrological Impact on 5 Zodiacs!

ಜ್ಯೋತಿಷ್ಯ ಶಾಸ್ತ್ರImage Credit source: jpl.nasa.gov ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ ಗ್ರಹಕ್ಕೆ ವಿಶೇಷ ಸ್ಥಾನವಿದೆ. ನಮ್ಮ ಬುದ್ಧಿಶಕ್ತಿ, ಮಾತು, ಸಂವಹನ ಕಲೆ ಮತ್ತು ವ್ಯಾಪಾರ-ವ್ಯವಹಾರಗಳನ್ನು ನಿಯಂತ್ರಿಸುವ ಗ್ರಹವೇ ಬುಧ. ಇಂತಹ ಬುದ್ಧಿಕಾರಕ ಬುಧನು ಜೂನ್ 22 ರಂದು ತನ್ನ ಪಥವನ್ನು ಬದಲಾಯಿಸಿ, ಅತ್ಯಂತ ಭಾವನಾತ್ಮಕ ರಾಶಿಯಾದ ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಬುಧನ ಈ ರಾಶಿ ಬದಲಾವಣೆಯಿಂದಾಗಿ ಇಡೀ ಜಗತ್ತಿನ ಆಲೋಚನಾ ಶೈಲಿಯಲ್ಲಿ ಮಹತ್ವದ ಬದಲಾವಣೆ ಕಂಡುಬರಲಿದೆ. ಇಲ್ಲಿಯವರೆಗೆ ಕೇವಲ ಲಾಭ-ನಷ್ಟ ಅಥವಾ ಸಾಧಕ-ಬಾಧಕಗಳನ್ನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಿದ್ದ…

Read More

ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಭೇಷ್ ಎಂದು ಪ್ರಶಸ್ತಿ ನೀಡಿದ ಕೇಂದ್ರ ಸರ್ಕಾರ – Kannada News | Karnataka Ranks Second in PM Fasal Bima Yojana Implementation, Wins Centre’s Praise and Award

ಬೆಂಗಳೂರು, ಜನವರಿ 19: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (Pradhan Mantri Fasal Bima Yojana – PMFBY) ಅನುಷ್ಠಾನದಲ್ಲಿ ಕರ್ನಾಟಕ (Karnataka) ರಾಜ್ಯವು ಎರಡನೇ ಸ್ಥಾನ ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಈ ಮಹತ್ವದ ಸಾಧನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಅಭಿನಂದಿಸಿದೆ. 2024–25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದಿರುವುದಕ್ಕಾಗಿ ಕರ್ನಾಟಕಕ್ಕೆ ಈ ಗೌರವ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ 13ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ…

Read More

ಅಮೆರಿಕದಲ್ಲಿ ಜನವರಿಯಲ್ಲಿ ಅತಿಹೆಚ್ಚು ಉದ್ಯೋಗನಷ್ಟ; ಗಂಭೀರ ಸಮಸ್ಯೆಯ ಮುನ್ಸೂಚನೆಯಾ? – Kannada News | Number of US job cuts in January rise to over lakh, highest since 2009, multiple data suggest deeper crisis

ವಾಷಿಂಗ್ಟನ್, ಫೆಬ್ರುವರಿ 6: ಅಮೆರಿಕದಲ್ಲಿ ನಿರುದ್ಯೋಗ ಪರಿಸ್ಥಿತಿ (US unemployment) ಆತಂಕಕಾರಿ ಮಟ್ಟ ತಲುಪಿರುವಂತಿದೆ. ಆರ್ಥಿಕ ತಜ್ಞರು ನಿರೀಕ್ಷಿಸಿಸುದಕ್ಕಿಂತಲೂ ಹೆಚ್ಚು ಕಳವಳಕಾರಿಯಾಗಿದೆ ಅಲ್ಲಿಯ ಉದ್ಯೋಗನಷ್ಟದ ತೀವ್ರತೆ ಎಂದು ಹೇಳಲಾಗುತ್ತಿದೆ. ಚಾಲೆಂಜರ್, ಗ್ರೇ ಅಂಡ್ ಕ್ರಿಸ್ಮಸ್ (ಸಿಜಿಸಿ) ಎನ್ನುವ ಎಂಪ್ಲಾಯ್ಮೆಂಟ್ ಸರ್ವಿಸ್ ಕಂಪನಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜನವರಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ಕಡಿತ ಮಾಡಲಾಗಿದೆಯಂತೆ. ಇದು 2009ರ ನಂತರ ಯಾವುದೇ ಜನವರಿ ತಿಂಗಳಲ್ಲಿ ಅಮೆರಿಕದಲ್ಲಿ ಕಂಡ ಅತಿಹೆಚ್ಚು ಉದ್ಯೋಗ ಕಡಿತದ ಸಂಖ್ಯೆ ಎನ್ನಲಾಗಿದೆ. ಚಾಲೆಂಜರ್…

Read More

ಧರ್ಮ ಪ್ರಚಾರ ವಾಹನವಾದ ಪಂಚಾಯ್ತಿ ಸ್ವಚ್ಚತಾ ವಾಹನ: ಕಸ ಸಂಗ್ರಹಿಸುತ್ತ ಸಿಬ್ಬಂದಿಯಿಂದ ಕರಪತ್ರ ಹಂಚಿಕೆ – Kannada News | Gram panchayat garbage vehicle And Staff Turns as Christian religion promote at kolar

ಕೋಲಾರ, (ಜನವರಿ 24): ಗ್ರಾಮ ಪಂಚಾಯಿತಿ  (Gram Panchayat ) ಸ್ವಚ್ಛತಾ ವಾಹನ ಇರುವುದು ವಾರ್ಡ್​ ವಾರ್ಡ್​​ಗಳಲ್ಲಿ ಸಂಚರಿಸಿ ಕಸ ಸಂಗ್ರಹಿಸಲು. ಆದ್ರೆ, ಕೋಲಾರ (Kolar) ಜಿಲ್ಲೆ ಬಂಗಾರಪೇಟೆ ತಾಲ್ಲುಕು ಗುಲ್ಲಹಳ್ಳಿ ಗ್ರಾಮದ ಪಂಚಾಯ್ತಿ ಸ್ವಚ್ಛತಾ ವಾಹನ ಧರ್ಮ ಪ್ರಚಾರ ನಡೆಸಿದ ಎನ್ನುವ ಆರೋಪ ಕೇಳಿಬಂದಿದೆ. ಹೌದು…ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಸ್ಚಚ್ಛತಾ ವಾಹನದಲ್ಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದ ಕರಪತ್ರಗಳು ಪತ್ತೆಯಾಗಿದ್ದು, ಸಿಬ್ಬಂದಿಗಳೇ ಕಸ ಸಂಗ್ರಹಿಸುತ್ತಾ ಮನೆ ಮನೆಗೆ ಕರಪತ್ರ ಹಂಚಿಕೆ ಮಾಡಿ ಕ್ರಿಶ್ಚಿಯನ್ ಧರ್ಮ ಪ್ರಚಾರ ನಡೆಸಿದ್ದಾರೆ…

Read More