Headlines

ಭಾರತ-ಅಮೆರಿಕ ಕನೆಕ್ಟ್ ಸೇರಿದಂತೆ ವಿವಿಧ ಎಐ ಯೋಜನೆಗಳನ್ನು ತೆರೆದಿಟ್ಟ ಗೂಗಲ್ ಸಿಇಒ ಸುಂದರ್ ಪಿಚೈ – Kannada News | Google CEO Sundar Pichai announces India America Connect initiative at AI Impact Summit

ನವದೆಹಲಿ, ಫೆಬ್ರುವರಿ 18: ಗೂಗಲ್ ಸಿಇಒ, ಹಾಗೂ ಭಾರತ ಮೂಲದ ಸುಂದರ್ ಪಿಚೈ (Sundar Pichai) ಅವರು ಭಾರತ-ಅಮೆರಿಕ ಕನೆಕ್ಟ್ (India America Connect initiative) ಎನ್ನುವ ಮಹತ್ವದ ಉಪಕ್ರಮ ಘೋಷಿಸಿದ್ದಾರೆ. ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಂದರ್ ಪಿಚೈ, ಭಾರತ ಹಾಗು ಅಮೆರಿಕ ನಡುವೆ ಎಐ ಕನೆಕ್ಟಿವಿಟಿ ಹೆಚ್ಚಿಸಲು ಸಮುದ್ರದೊಳಗೆ ಕೇಬಲ್ ಮಾರ್ಗಗಳನ್ನು (Subsea cable routes) ನಿರ್ಮಿಸಲಾಗುವುದು ಎಂದು…

Read More

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಗುಡ್​​ನ್ಯೂಸ್​​ ಕೊಟ್ಟ ಅರಣ್ಯ ಸಚಿವರು – Kannada News | Nagarahole, Bandipur Safari Resumes from Tomorrow: Good News for Tourists

ಬೆಂಗಳೂರು, ಫೆಬ್ರವರಿ 18: ನಾಗರಹೊಳೆ, ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆಯಿಂದ ನಾಳೆಯಿಂದಲೇ ಸಫಾರಿ ಪುನಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸಫಾರಿ ತಾತ್ಕಾಲಿಕ ಸ್ಥಗಿತವಾದ ನಂತರ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಜನವರಿ 2ರಂದು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದ ತಾಂತ್ರಿಕ ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಫಾರಿ ಪುನರ್ ಪ್ರಾರಂಭಕ್ಕೆ ಬೇಡಿಕೆ ಇದೆ. ಹೀಗಾಗಿ ಶೇ.50ರಷ್ಟು ಸಫಾರಿ ಪುನರಾರಂಭಕ್ಕೆ ತೀರ್ಮಾನಿಸಲಾಗಿದೆ. ಪೂರ್ತಿ ವರದಿ ಬಂದ…

Read More

ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas apologies Puneeth Rajkumar Dhruva Sarja and Jogi Prem

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಜೋಗಿ ಪ್ರೇಮ್, ಎ.ಪಿ. ಅರ್ಜುನ್, ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ (Dhruva Sarja) ಮುಂತಾದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈಗ ಮಾಧ್ಯಮದ ಎದುರು ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕಾಟನ್​ಪೇಟೆ ಗೇಟ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾವುಕವಾಗಿ ಕೆಲವು ವಿಚಾರಗಳನ್ನು ಮಾತನಾಡಿದ್ದೆ. ಕಾರಣ ಇಷ್ಟೇ, ಆ ಸಿನಿಮಾ ರಿಲೀಸ್ ಆಗಬೇಕಿತ್ತು. ಸ್ವಲ್ಪ ಹಣದ ಅವಶ್ಯಕತೆ ಇತ್ತು. ತುಂಬಾ ದುಃಖದಿಂದ ಮಾತನಾಡಿದೆ. ರಾಜ್​​ಕುಮಾರ್ ಎಂದರೆ ನನಗೆ ಬಹಳ ಅಭಿಮಾನ. ಪುನೀತ್…

Read More

ಬಾಗಲಕೋಟೆ ಉಪಚುನಾವಣೆ ಮುನ್ನ ಅಕ್ರಮ ಮತದಾರರ ಸದ್ದು: ದಾಖಲೆ‌ ಸಮೇತ ಬಯಲು ಮಾಡಿದ ಮಾಜಿ ಶಾಸಕ – Kannada News | Bagalkote By Election: 7272 Double Voters Alleged by Ex MLA veeranna charantimath

ಡಿಸಿಗೆ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರುImage Credit source: tv9 kannada ಬಾಗಲಕೋಟೆ, ಫೆಬ್ರವರಿ 18: ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ ವೈ ಮೇಟಿ ನಿಧನ ಹಿನ್ನೆಲೆ ಉಪಚುನಾವಣೆಗೆ (by election) ಭರ್ಜರಿ ತಯಾರಿ ನಡೆದಿದೆ. ಈ ಹಿನ್ನೆಲೆ ಬಿಜೆಪಿ ಮತ್ತು ಕಾಂಗ್ರೆಸ್ ಈಗಾಗಲೇ ಚುನಾವಣೆ ಸಿದ್ದತೆ ಮಾಡಿಕೊಳ್ಳುತ್ತೀವೆ. ಈ ಮಧ್ಯೆ ಕ್ಷೇತ್ರದಲ್ಲಿ ಅಕ್ರಮ ವೋಟರ್​​​ಗಳ (voters) ಸದ್ದು ಜೋರಾಗಿದೆ. ಈ ಬಗ್ಗೆ ಬಿಜೆಪಿ‌ ಮಾಜಿ ಶಾಸಕ ವೀರಣ್ಣ ಚರಂತಿಮಠ ದಾಖಲೆ‌ ಸಮೇತ ಆರೋಪ ಮಾಡಿದ್ದಾರೆ. ಈ…

Read More

ಪಂಜಾಬ್ ಮದುವೆಯಲ್ಲಿ ವಧು-ವರರ ಮೇಲೆ ಹಣದ ಮಳೆ; ನೋಟಿನ ಬಂಡಲ್ ಎಸೆದ ಅತಿಥಿಗಳು! – Kannada News | Money rain NRI Guests Shower Bundles Of Notes On Couple During Punjab Wedding Video Viral

ತರಣ್ ತರಣ್, ಫೆಬ್ರವರಿ 18: ಪಂಜಾಬ್​ನ ತರಣ್ ತರಣ್ ಜಿಲ್ಲೆಯಲ್ಲಿ ನಡೆದ ಮದುವೆ (Wedding Video) ಸಮಾರಂಭದಲ್ಲಿ ವಧು-ವರರು ಅಲಂಕೃತ ವೇದಿಕೆಯ ಮೇಲೆ ನಿಂತಾಗ ಆ ಮದುವೆಗೆ ಬಂದಿದ್ದ ಅತಿಥಿಗಳು ನೋಟುಗಳ ಬಂಡಲ್‌ಗಳನ್ನು ಅವರತ್ತ ಎಸೆಯುವ ದೃಶ್ಯಗಳು ಕಂಡುಬಂದವು. ವೇದಿಕೆ ಮತ್ತು ಸುತ್ತಮುತ್ತಲಿನ ನೆಲ ಪೂರ್ತಿ ನೋಟುಗಳ ರಾಶಿಯಿಂದ ತುಂಬಿತ್ತು. ಈ ಮದುವೆಗೆ ಹಾಜರಾಗಲು ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳಿಂದ ಅನಿವಾಸಿ ಭಾರತೀಯ (ಎನ್‌ಆರ್‌ಐ) ಅತಿಥಿಗಳು ಆಗಮಿಸಿದ್ದರು. ಮ್ಯೂಸಿಕ್ ಹಾಕುತ್ತಿದ್ದಂತೆ ಅವರು ನವವಿವಾಹಿತರ ಮೇಲೆ…

Read More

PAK vs NAM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಪಾಕ್ ಆರಂಭಿಕ – Kannada News | Sahibzada Farhan’s Maiden T20 Century: Pakistan Star Smashes 100 vs Namibia in World Cup

ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ನಮೀಬಿಯಾ ವಿರುದ್ಧದ ನಿರ್ಣಾಯಕ ಟಿ20 ವಿಶ್ವಕಪ್ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿ ತಂಡವನ್ನು 200 ರನ್​ಗಳ ಗಡಿ ಮುಟ್ಟಿಸಿದರು. ಕೇವಲ 57 ಎಸೆತಗಳಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ ಶತಕ ಬಾರಿಸಿದ ಸಾಹಿಬ್ಜಾದಾ ಫರ್ಹಾನ್ ಅವರಿಗೆ ಇದು ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ ಮೊದಲ ಶತಕವಾಗಿದೆ. ಈ ಪಂದ್ಯದಲ್ಲಿ ಕೊನೆಯವರೆಗೂ ಅಜೇಯರಾಗಿ ಉಳಿದ ಸಾಹಿಬ್ಜಾದಾ ಫರ್ಹಾನ್ 58 ಎಸೆತಗಳಲ್ಲಿ 100 ರನ್ ಕಲೆಹಾಕಿದರು. ತಮ್ಮ ಶತಕದ ಇನ್ನಿಂಗ್ಸ್ ಜೊತೆಗೆ…

Read More

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ – Kannada News | The duck followed the homeowner, video goes viral

ಸ್ವಾರ್ಥ(selfishness) ತುಂಬಿದ ಪ್ರಪಂಚದಲ್ಲಿ ಮನುಷ್ಯ ಮನುಷ್ಯನನ್ನು ನಂಬುವುದೇ ಕಷ್ಟ. ಹೀಗಾಗಿ ಮೂಕ ಜೀವಿಗಳೇ ಎಷ್ಟೋ ವಾಸಿ. ಒಮ್ಮೆ ಪ್ರೀತಿ, ಕಾಳಜಿ ತೋರಿಸಿದ್ರೆ ಆ ವ್ಯಕ್ತಿಯನ್ನು ಜೀವನ ಪರ್ಯಂತ ಮರೆಯಲ್ಲ. ಮಕ್ಕಳಂತೆ ಮನೆ ಮಾಲೀಕನ ಬರುವಿಕೆಗಾಗಿ ಕಾಯುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಬಹುದು. ತನ್ನ ಹಸಿವು ನೀಗಿಸಿದ ಮನೆ ಮಾಲೀಕನ ಮೇಲೆ ಈ ಬಾತುಕೋಳಿಗೆ ಎಷ್ಟು ಪ್ರೀತಿಯಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಇದೀಗ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು (duck) ಮನೆ ಮಾಲೀಕನನ್ನು ಹಿಂಬಾಲಿಸಿಕೊಂಡು ಹೋಗುವ…

Read More

ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು? – Kannada News | JC Movie hero Prakhyat talks about police notice

ಜೆಸಿ ಸಿನಿಮಾದ ನಾಯಕ ಪ್ರಖ್ಯಾತ್ ಇತ್ತೀಚೆಗೆ ಸಾರ್ವಜನಿಕವಾಗಿ ಮಚ್ಚು ಹಿಡಿದಿದ್ದ ವಿಡಿಯೋ ವೈರಲ್ ಆಗಿತ್ತು. ಯಾರೋ ಅಭಿಮಾನಿ ಕೊಟ್ಟ ಮಚ್ಚನ್ನು ನಟ ಪ್ರಖ್ಯಾತ್ ಹಿಡಿದುಕೊಂಡಿದ್ದರು. ಈ ಘಟನೆಯ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣ ಕುರಿತಾಗಿ ವಿಚಾರಣೆಗೆಂದು ಪ್ರಖ್ಯಾತ್ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಬಳಿಕ ಮಾಧ್ಯಮಗಳ ಬಳಿ ಮಾತನಾಡಿದ ಪ್ರಖ್ಯಾತ್, ‘ಅಂದು ಅಚಾನಕ್ಕಾಗಿ ಯಾರೋ ಬಂದು ಮಚ್ಚು ಕೊಟ್ಟ, ನಾನು ಅದನ್ನು ತೆಗೆದುಕೊಂಡು ಎಸೆದುಬಿಟ್ಟೆ. ನಮ್ಮ ಸಿನಿಮಾ ಹೇಳುತ್ತಿರುವುದೇ ಮಚ್ಚು ಹಿಡೀಬಾರದು ಎಂದು. ನಾನು…

Read More

ರಣಜಿ ಸೆಮಿಫೈನಲ್‌: ಸ್ಮರಣ್ ಸತತ 2ನೇ ಶತಕ; 800 ರನ್​ಗಳ ಗಡಿ ದಾಟಿದ ಕರ್ನಾಟಕ – Kannada News | Ranji Trophy Semi final: Smaran Ravichandran’s Twin Centuries Propel Karnataka to Dominance

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತರಾಖಂಡ ತಂಡವನ್ನು ಎದುರಿಸಿರುವ ಕರ್ನಾಟಕ ತಂಡ ಪಂದ್ಯದ ಮೇಲೆ ಭಿಗಿ ಹಿಡಿತ ಸಾಧಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ 736 ರನ್ ಕಲೆಹಾಕಿದ ಕರ್ನಾಟಕ ತಂಡ, ಉತ್ತರಾಖಂಡ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 233 ರನ್​ಗಳಿಗೆ ಆಲೌಟ್ ಮಾಡಿತು. ಆ ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 4ನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 299 ರನ್ ಕಲೆಹಾಕಿದೆ. ಈ ಮೂಲಕ ತನ್ನ ಮುನ್ನಡೆಯನ್ನು 802…

Read More

ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ – Kannada News | Love Turns Tragic in Ballary: Transgender Talks about Partners death

ಬಳ್ಳಾರಿ, (ಫೆಬ್ರವರಿ 18): ಪ್ರೀತಿ ಪ್ರೇಮ ಎಂದು ನಂಬಿಸಿ ಕೊನೆಗೆ ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬ ಗಂಭೀರ ಆರೋಪಗಳ ನಡುವೆಯೇ ಬಳ್ಳಾರಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನಗರದ ಕೆಎಂಎಫ್ (KMF) ಡೈರಿ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಆಟೋ ಚಾಲಕ ಶೇಖರ್ ಅಲಿಯಾಸ್ ಮಣಿ (31) ಹಾಗೂ ಬಳ್ಳಾರಿ ತಾಲೂಕಿನ ಚಾಗನೂರ ಗ್ರಾಮದ ನಿವಾಸಿ, ಮಂಗಳಮುಖಿ ಸುಹಾಸಿನಿ…

Read More