Headlines

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಗುರಿ; ಬಜೆಟ್​ನಲ್ಲಿ ಈ ಉದ್ದಿಮೆಗಳಿಗೆ ಸಿಗಲಿದೆ ಪುಷ್ಟಿ – Kannada News | Union Budget 2026, labour intensive sector to get boost

ನವದೆಹಲಿ, ಜನವರಿ 28: ಈ ಬಾರಿಯ ಬಜೆಟ್​ನಲ್ಲಿ (Union Budget) ಮ್ಯಾನುಫ್ಯಾಕ್ಚರಿಂಗ್ ಎಕನಾಮಿ ಸುದೃಢಗೊಳಿಸಲು ಪ್ರಯತ್ನಿಸುವ ನಿರೀಕ್ಷೆ ಇದೆ. ಉದ್ಯೋಗ ಸೃಷ್ಟಿ ಹೆಚ್ಚು ಆಗುವಂತೆ ಕ್ರಮಗಳನ್ನು ಕೈಗೊಳ್ಳಬಹುದು. ಕಾರ್ಮಿಕರ ಕೆಲಸ ಬೇಕಿರುವ ಉದ್ಯಮಗಳಿಗೆ ಉತ್ತೇಜನ ನೀಡಲು ಬಜೆಟ್​ನಲ್ಲಿ ಒತ್ತು ನೀಡುವ ನಿರೀಕ್ಷೆ ಇದೆ. ಜವಳಿ, ಲೆದರ್, ಆಭರಣ, ಕರಕುಶಲ ಸೆಕ್ಟರ್​ಗಳಿಗೆ ನೆರವು ಸಿಗಬಹುದು. ಈ ವಲಯದ ಮಧ್ಯಮ ಗಾತ್ರದ ಉದ್ದಿಮೆಗಳ ಪ್ರಬಲ ಸಮೂಹವನ್ನು ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ. ಆ ನಿಟ್ಟಿನಲ್ಲಿ ಬಜೆಟ್​ನಲ್ಲಿ ಕ್ರಮ ಕೈಗೊಳ್ಳಬಹುದು. ಎಂಎಸ್​ಎಂಇಗಳಿಗೆ ಇನ್ನಷ್ಟು…

Read More

ಸೌಂದರ್ಯ ಜೊತೆ ನಟಿಸಿದ್ದ ಆ ಸ್ಟಾರ್ ಹೀರೋ ಕೂಡ ಅಪಘಾತದಲ್ಲೇ ಮೃತಪಟ್ಟರು – Kannada News | Soundarya: Mahanati’s ‘Seethayya’ Tragedy, Harikrishna’s Fate

ಕನ್ನಡ ನೆಲದಲ್ಲಿ ಹುಟ್ಟಿ, ತೆಲುಗು, ತಮಿಳು, ಮೊದಲಾದ ಚಿತ್ರರಂಗದಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ದಕ್ಷಿಣ ಭಾರತದ ‘ಮಹಾನಟಿ’ ಎನಿಸಿಕೊಂಡವರು ನಟಿ ಸೌಂದರ್ಯ. ತಮ್ಮ ಸಹಜ ನಟನೆ, ಸೌಂದರ್ಯ ಮತ್ತು ಸಾಂಪ್ರದಾಯಿಕ ಪಾತ್ರಗಳ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಈ ಸುಂದರ ತಾರೆ, ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಇಹಲೋಕ ತ್ಯಜಿಸಿದ್ದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ದುರಂತ. ಸೌಂದರ್ಯ ಅವರ ಸಿನಿ ಪಯಣದ ಕೊನೆಯ ದಿನಗಳನ್ನು ತಿರುವಿ ಹಾಕಿದಾಗ, ಅವರು ನಟಿಸಿದ ಒಂದು ಬ್ಲಾಕ್‌ಬಸ್ಟರ್ ಸಿನಿಮಾ…

Read More

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ, ವಿಡಿಯೋ ನೋಡಿ – Kannada News | Lokayukta Caught KP agrahara Police Inspector Red Handed While Accepting Bribe Of Rs 4 Lakh, video goes viral

ಬೆಂಗಳೂರು, (ಜನವರಿ 30): ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ…

Read More

ಮತ್ತೊಂದು ಹಂತಕ್ಕೆ ತಲುಪಿದ ಕಾಂಗ್ರೆಸ್​​ನ ಬಣ ಬಡಿದಾಟ: ಸಿಎಂ ನಡೆಗೆ ಆಪ್ತರಿಂದಲೇ ಅಸಮಾಧಾನ – Kannada News | Karnataka Congress Infighting: Siddaramaiah’s Allies Express Dissatisfaction Over CM’s Inaction

ಬೆಂಗಳೂರು, ಏಪ್ರಿಲ್​​ 17: ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್​​ನಲ್ಲಿನ ಬಣ ಬಡಿದಾಟ ಮತ್ತೊಂದು ಹಂತಕ್ಕೆ ತಲುಪಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪದೇಪದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರ ಟಾರ್ಗೆಟ್​ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬರತೊಡಗಿವೆ. ಹೀಗಿದ್ದರೂ ತಮ್ಮ ಆಪ್ತರ ರಕ್ಷಣೆಗೆ ಮುಂದಾಗದ ಮುಖ್ಯಮಂತ್ರಿಗಳ ನಡೆಗೆ ಬಹಿರಂಗ ಅಸಮಾಧಾನ ವ್ಯಕ್ತವಾಗಿದೆ. ಸಿದ್ದರಾಮಯ್ಯ ತಮ್ಮ ಆಪ್ತರ ವಿಷಯದಲ್ಲಿ ಗಟ್ಟಿ ನಿಲುವು ತಾಳುತ್ತಿಲ್ಲ. ಅಸಹಾಯಕರಂತೆ ಅವರು ವರ್ತಿಸುತ್ತಿದ್ದು, ಹೈಕಮಾಂಡ್ ಮಟ್ಟದಲ್ಲಿ ಆಪ್ತರ ರಕ್ಷಣೆಗೆ ಏನು ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾದರೆ…

Read More

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ – Kannada News | Basanagouda Patil Yatnal is a Monkey Breed: Congress MLA Pradeep Eshwar Blasts BJP Leaders Over Hate Speech Allegations

ಬೆಂಗಳೂರು, ಜೂನ್ 13: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತೀವ್ರ ವಾಗ್ದಾಳಿ ನಡೆಸಿದರು….

Read More

ಕೇಂದ್ರದ 4,500 ಇ-ಬಸ್ ಪಡೆಯಲು ರಾಜ್ಯ ಹಿಂದೇಟು ಹಾಕ್ತಿರೋದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಸಾರಿಗೆ ಸಚಿವ ಭೈರತಿ ಸುರೇಶ್ – Kannada News | Why Karnataka is Reluctant to Accept 4500 PM E Drive Electric Buses Explained by Transport Minister Byrathi Suresh

ತೇಜಸ್ವಿ ಸೂರ್ಯಗೆ ಭೈರತಿ ಸುರೇಶ್ ಕೌಂಟರ್Image Credit source: tv9 ಬೆಂಗಳೂರು, ಜುಲೈ 1: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿಎಂ ಇ-ಡ್ರೈವ್ (PM E-Drive)’ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ನೀಡಲು ಉದ್ದೇಶಿಸಿರುವ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದಿನ ಅಸಲಿ ಆರ್ಥಿಕ ಲೆಕ್ಕಾಚಾರವನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಕೇಂದ್ರದ ಈ ನಿಯಮಾವಳಿಗಳಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರಿ ನಷ್ಟ ಉಂಟಾಗಲಿದ್ದು, ಬಸ್ಸುಗಳು ಸಂಚಾರ ನಡೆಸದೆ…

Read More

ಕಾರು ಮಾರಾಟ ಮಾಡಿ ಕೇವಲ 24 ಗಂಟೆಯೊಳಗೆ ಅದೇ ಕಾರು ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ – Kannada News | Facebook Marketplace Car Theft: Kansas Man Caught Reselling Stolen Vehicles

ಕಾನ್ಸಾಸ್, ಜನವರಿ 23: ವ್ಯಕ್ತಿಯೊಬ್ಬ ಫೇಸ್​ಬುಕ್​ನಲ್ಲಿ ಕಾರು(Car) ಮಾರಾಟ ಮಾಡಿ ಅದೇ ದಿನ ಆ ಕಾರನ್ನು ಕದಿಯುತ್ತಿದ್ದ ಕಳ್ಳನನ್ನು ಕಾನ್ಸಾಸ್ ನಗರದ ಸೆರೆಹಿಡಿಯಲಾಗಿದೆ. ಆ ವ್ಯಕ್ತಿ ಇಲ್ಲಿಯವರೆಗೆ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ್ದಾನೆ. ಈ ಹಗರಣದಲ್ಲಿ ವಾಹನಗಳನ್ನು ಬಹು ಖರೀದಿದಾರರಿಗೆ ಮಾರಾಟ ಮಾಡಿ ಒಂದು ದಿನದೊಳಗೆ ಕದಿಯಲಾಗುತ್ತಿತ್ತು. ಒಪ್ಪಂದಗಳನ್ನು ಕಾನೂನುಬದ್ಧವಾಗಿ ಕಾಣುವಂತೆ ಮಾಡಲು ನಕಲಿ ದಾಖಲೆಗಳನ್ನು ಬಳಸಿದ್ದ. ಮಮಡೌ ಡಿಯಲ್ಲೋ ಎಂಬಾತನೇ ಹೀಗೆ ಕಾರುಗಳನ್ನು ಮಾರಾಟ ಮಾಡಿ ಕದಿಯುತ್ತಿದ್ದ ವ್ಯಕ್ತಿ. ಕಾರನ್ನು ಕೊಡುವ ಮೊದಲು…

Read More

BOI Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of India Apprentice Recruitment 2025: 400 Posts, Apply Online by Jan 10!

ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್‌ ಹುದ್ದೆಗಳ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಅಂದರೆ ಡಿಸೆಂಬರ್ 25 ರಿಂದ ಪ್ರಾರಂಭವಾಗಿದೆ. ಬ್ಯಾಂಕ್ 400 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofindia.bank.in ಗೆ ಭೇಟಿ ನೀಡುವ ಮೂಲಕ ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 ಎಂದು ನಿಗದಿಪಡಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಮಾನ್ಯತೆ…

Read More

ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ ಮೂಲದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ಮುಖಂಡ ಮೋಹಿತ್ ಕಂಬೋಜ್ ಅವರ ಪುತ್ರಿ ಮಿಷ್ಕಾ ಕಂಬೋಜ್ ಅವರ 16ನೇ ಜನ್ಮದಿನದ ಸೆಲೆಬ್ರೇಷನ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಬಾಲಿವುಡ್‌ನ ಘಟಾನುಘಟಿ ತಾರೆಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಶಾರುಖ್ ಖಾನ್ (Shah Rukh Khan) ಮತ್ತು ರಣವೀರ್ ಸಿಂಗ್ ಅವರ ನಡುವಿನ ಆತ್ಮೀಯ ಕ್ಷಣಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ‘ಧುರಂಧರ್ 2’ (Dhurandhar 2) ಸಕ್ಸಸ್ ಬೆನ್ನಲ್ಲೇ ಈ ಭೇಟಿ ನಡೆದಿರುವುದು ವಿಶೇಷ….

Read More