Headlines

ಸಿನಿಮಾ ಪ್ರಚಾರದ ಹೆಸರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್ – Kannada News | Bengaluru Police Commissioner Seemanth Kumar Singh Warns Against Social Media Gimmicks in the Name of Movie Promotions

ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮಿತಿಮೀರಿದ ಗಿಮಿಕ್‌ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಮತ್ತು ಹುಚ್ಚಾಟದ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು….

Read More

ಕಮಲಾಕರ ಭಟ್​​​ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಮದಾಟ, ಕಳ್ಳಾಟ ಬಯಲಿಗೆ – Kannada News | Siddapura Vasanth Naik Murder Case: reveals Astrologer kamalakara bhat And Lover suchitra illicit relationship With Others

ಕಾರವಾರ, (ಫೆಬ್ರವರಿ 09): ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣದ (Vasanth Naik Murder Case) ರೂವಾರಿಗಳಾದ ಕಮಲಾಕರ ಭಟ್ (Kamalakar Bhat) ಮತ್ತು ಸುಚಿತ್ರ (Sucitra) ಗ್ಯಾಂಗ್ ಅಂದರ್ ಆಗಿ ಬರೋಬ್ಬರಿ ಇವತ್ತು ಏಳು ದಿನ. ಈ ‌ನಡುವೆ ಇಬ್ಬರ ಕಳ್ಳಾಟದ ಆಡಿಯೋ, ಪೊಟೋಗಳು ಒಂದೊಂದೆ ಆಗಿ ರಿವೀಲ್ ಆಗುತ್ತಿವೆ. ಹೌದು.. ರೀಲ್ಸ್ ರಾಣಿ ಸುಚಿತ್ರಳ ನವಟಂಕಿ ಆಟಗಳು ಒಂದೆರಡಲ್ಲ, ಇದರ‌ ಬಲೆಯಲ್ಲಿ ಬಿದ್ದು ಮೋಸ‌ಹೋದ‌ ಅದೆಷ್ಟೋ ಯುವಕರ ಗುಂಪೇ ಇದೆ. ಆದ್ರೆ ಮರ್ಯಾದೆಗೆ ಅಂಜಿ…

Read More

‘ಪೆದ್ದಿ’ ಸಿನಿಮಾ ಶೂಟಿಂಗ್ ಮುಗಿಯಿತೇ? ರಾಮ್ ಚರಣ್ ಕೊಟ್ಟರು ಉತ್ತರ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಬಿಡುಗಡೆ ಕುರಿತು ಸಾಕಷ್ಟು ಊಹಾಪೋಹಗಳು, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಾರ್ಚ್ ತಿಂಗಳಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಪದೇ ಪದೇ ಬಿಡುಗಡೆ ಮುಂದೂಡಿಕೊಂಡೇ ಬರುತ್ತಿದೆ. ಇದೀಗ ಸಿನಿಮಾ ಏಪ್ರಿಲ್ 30 ರಂದು ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಆದರೆ ಇದು ಸಹ ಸುಳ್ಳಾಗಲಿದ್ದು, ಸಿನಿಮಾ ಮತ್ತೆ ಮುಂದೂಡಲ್ಪಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ‘ಪೆದ್ದಿ’ ಪೋಸ್ಟರ್​​ನಲ್ಲಿ ಬಿಡುಗಡೆ ದಿನಾಂಕವೇ ಇಲ್ಲದಿರುವುದು ಇನ್ನಷ್ಟು ಅನುಮಾನಗಳನ್ನು…

Read More

ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ

ಮಂಗಳೂರು, ಏಪ್ರಿಲ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರಣಬಿಸಿಲು ಜನರನ್ನು ಹೈರಾಣಾಗಿಸಿದೆ. ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ (Heat Stroke)’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ…

Read More

ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್​ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು? – Kannada News | Bernstein’s Bold Reforms for India’s Economy: Cash Free, Manufacturing & AI Focus

ನವದೆಹಲಿ, ಏಪ್ರಿಲ್ 23: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಬರ್ನ್‌ಸ್ಟೈನ್ (Bernstein), ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮುಕ್ತ ಪತ್ರದಲ್ಲಿ ಭಾರತದ ಆರ್ಥಿಕತೆಯನ್ನು ಸುಧಾರಿಸಲು ಹಲವು ಕ್ರಾಂತಿಕಾರಿ ಮತ್ತು ದಿಟ್ಟ ಸಲಹೆಗಳನ್ನು ನೀಡಿದೆ. ಭಾರತವು ತನ್ನ ಇತ್ತೀಚಿನ ಆರ್ಥಿಕ ಸಾಧನೆಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸ ಹೊಂದದೆ, ರಚನಾತ್ಮಕ ಸುಧಾರಣೆಗಳಿಗೆ ಮುಂದಾಗಬೇಕು ಎಂದು ಈ ಪತ್ರದಲ್ಲಿ ಎಚ್ಚರಿಸಲಾಗಿದೆ. ಭಾರತದ ಆರ್ಥಿಕ ಸಾಧನೆಗೆ ತೊಡಕಾಗಿರುವ ಕೆಲ ಅಂಶಗಳನ್ನೂ ಗುರುತಿಸಿ ಎತ್ತಿ ತೋರಿಸಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ…

Read More

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ – Kannada News | Electric Bike Showroom Fire at KR Puram TC Palya Signal, 13 E Bikes Gutted in Bengaluru

ಬೆಂಗಳೂರು, ಜನವರಿ 22: ಬೆಂಗಳೂರು ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯ ಸಿಗ್ನಲ್ ಸಮೀಪದ ಎಲೆಕ್ಟ್ರಿಕ್ ಬೈಕ್ ಶೋರೂಮ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಜನವರಿ 20ರ ರಾತ್ರಿ ಸುಮಾರು 10.30ರ ವೇಳೆಗೆ ಶೋರೂಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಅಲ್ಲಿ ನಿಲ್ಲಿಸಿದ್ದ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಘಟನೆ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಘಟನೆ…

Read More

ಟಿಟಿಡಿಗೆ ಪ್ರತಿನಿತ್ಯ 11 ಟನ್ ತುಪ್ಪ ಕಳುಹಿಸುತ್ತೇವೆ ಎಂದ ಡಿಕೆ ಸುರೇಶ್! – Kannada News | Ghee tanker for TTD: BAMUL to Supply 11 Tonnes of Nandini Ghee Daily to Tirumala Temple

ಬೆಂಗಳೂರು, ಏಪ್ರಿಲ್ 29: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ…

Read More