Headlines

ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸ್ ಹೊಡೆಯದ ಐವರು ಆಟಗಾರರಿವರು

ಹಣದ ಮಳೆಯನ್ನೇ ಹರಿಸುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬ್ಯಾಟ್ಸ್‌ಮನ್​ಗಳ ಅಬ್ಬರವನ್ನೇ ಕೇಳುವ ಈ ಲೀಗ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಆದಾಗ್ಯೂ ಈ ಲೀಗ್​ನಲ್ಲಿ ಸಿಕ್ಸರ್​ ಬಾರಿಸಿದ ಆಟಗಾರರೂ ಇದ್ದಾರೆ ಎಂಬುದು ಅಚ್ಚರಿಯ ಸಂಗತಿ. ರೋಹಿತ್ ಶರ್ಮಾ, ಧೋನಿ, ಅಭಿಷೇಕ್ ಶರ್ಮಾ ಮತ್ತು ಆಂಡ್ರೆ ರಸೆಲ್ ಅವರಂತಹ ಆಟಗಾರರು ಸಿಕ್ಸ್-ಹಿಟ್ಟಿಂಗ್ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ ಐಪಿಎಲ್‌ನಲ್ಲಿ ಎಂದಿಗೂ ಸಿಕ್ಸ್ ಹೊಡೆಯದ ಐವರು…

Read More

ಕ್ರಿಕೆಟ್ ತಾಳ್ಮೆಯನ್ನೂ ಪರೀಕ್ಷಿಸುತ್ತದೆ… ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್ ! – Kannada News | Sachin Tendulkar’s Emotional Post for Son Arjun’s IPL Debut Goes Viral

ಕ್ರಿಕೆಟ್ ಜಗತ್ತಿನ ದಂತಕಥೆ ಸಚಿನ್ ತೆಂಡೂಲ್ಕರ್ ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಅವರ ಐಪಿಎಲ್ 2026ರ ಸೀಸನ್‌ನ ಮೊದಲ ಪಂದ್ಯದ ಪ್ರದರ್ಶನವನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೃದಯಸ್ಪರ್ಶಿ ಸಂದೇಶವೊಂದು ಸದ್ಯ ಭಾರಿ ವೈರಲ್ ಆಗಿದೆ. ಶನಿವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಅರ್ಜುನ್ ತೆಂಡೂಲ್ಕರ್ ಈ ಸೀಸನ್‌ನ ತಮ್ಮ ಮೊದಲ ಪಂದ್ಯವನ್ನು ಆಡಿದರು. ಮುಂಬೈ ಇಂಡಿಯನ್ಸ್‌ನಿಂದ ಲಕ್ನೋ ತಂಡಕ್ಕೆ ಟ್ರೇಡ್ ಆಗಿದ್ದ ಅರ್ಜುನ್, ಇಡೀ ಸೀಸನ್ ಬೆಂಚ್…

Read More

ಬದಲಾಗದ ಸೋಲಿನ ಕಾರಣ: ಹಾರ್ದಿಕ್ ಪಾಂಡ್ಯ ಬೇಸರ – Kannada News | Hardik pandya Post Match interview after KKR vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 147 ರನ್​ಗಳು ಮಾತ್ರ. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 18.5 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ…

Read More

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು!

ಅಮೆರಿಕದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಬೆಂಗಳೂರಲ್ಲಿ ಕೆಫೆ ತೆರೆದ ಸ್ನೇಹಿತರು! ಬೆಂಗಳೂರು, ಜೂನ್ 01: ಕೈಯಲ್ಲಿ ದೇಶದ ಪ್ರತಿಷ್ಠಿತ ಐಐಟಿ (IIT) ಮತ್ತು ಐಐಎಂ (IIM) ಪದವಿಗಳು, ಅಮೆರಿಕದ ಪ್ರಸಿದ್ಧ ಕಂಪನಿಯಲ್ಲಿ ಕೈತುಂಬಾ ಸಂಬಳ ತಂದುಕೊಡುವ ಉದ್ಯೋಗ, ಐಷಾರಾಮಿ ಜೀವನ ಹೀಗೆ ಎಲ್ಲವೂ ಇದ್ದರೂ, ಅವೆಲ್ಲವನ್ನೂ ಬಿಟ್ಟು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ವಂತ ಕೆಫೆ (Cafe) ಆರಂಭಿಸುವ ಮೂಲಕ ಇಬ್ಬರು ಸ್ನೇಹಿತರು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಮುಖ್ಯಾಂಶಗಳು ಐಐಟಿ ಖರಗ್‌ಪುರ ಹಾಗೂ ಐಐಎಂ…

Read More

‘ಟಾಕ್ಸಿಕ್’ ರೀತಿಯೇ ಸಖತ್ ರಾ ಆಗಿರಲಿದೆ ‘ಧುರಂದರ್ 2’ ಟೀಸರ್ – Kannada News | Dhurandhar 2: The Revenge Teaser Out soon Aditya Dhar’s Action Packed Sequel is very raw like a Toxic

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರ ಕಳೆದ ವರ್ಷ ಡಿಸೆಂಬರ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಪ್ರೇಕ್ಷಕರು ಈ ಚಿತ್ರವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಬಿಡುಗಡೆಯಾದ ಒಂದೂವರೆ ತಿಂಗಳ ನಂತರವೂ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ‘ಧುರಂಧರ್’ (Dhurandhar) ವಿಶ್ವಾದ್ಯಂತ 1300 ಕೋಟಿ ರೂ. ಗಳಿಸಿದೆ. ಈಗ ಚಿತ್ರದ ಟೀಸರ್ ಬಗ್ಗೆ ಹೊಸ ಮಾಹಿತಿ ಸಿಕ್ಕಿದೆ. ‘ಧುರಂದರ್’ ಚಿತ್ರದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ರಾಕೇಶ್ ಬೇಡಿ, ಸಾರಾ ಅರ್ಜುನ್ ಪ್ರಮುಖ…

Read More

‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – Kannada News | Lakshmi Hebbalkar talks about Daali Dhananjay starrer Anna from Mexico movie teaser

ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕುಟುಂಬ ಈ ಚಿತ್ರರಂಗಕ್ಕೂ ಕಾಲಿಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಬಿ. ಹಟ್ಟಿಹೊಳಿ ಅವರು ‘ಐರಾ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಅಣ್ಣ ಫ್ರಮ್ ಮೆಕ್ಸಿಕೋ’ (Anna From Mexico) ಸಿನಿಮಾ ನಿರ್ಮಾಣ ಆಗಿದೆ. ‘ದಿ ರಾಯಲ ಸ್ಟುಡಿಯೋಸ್’ ಕೈ ಜೋಡಿಸಿದೆ. ಈಗ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ (Daali Dhananjay) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್…

Read More

DC vs KKR: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ; ವಿಡಿಯೋ – Kannada News | IPL 2026: KKR vs DC Match 51 Highlights – Rahane, Raghuvanshi’s Unlucky Dismissals Explained

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೂಡ ಉತ್ತಮ ಆರಂಭ ಪಡೆದುಕೊಂಡಿತು. ಆದರೆ ಮಿಚೆಲ್ ಸ್ಟಾರ್ಕ್​ ಎಸೆದ 3ನೇ ಓವರ್ ಕೆಕೆಆರ್ ತಂಡಕ್ಕೆ ಆಘಾತ ನೀಡಿತು. ಸ್ಟಾರ್ಕ್​ ಎಸೆದ ಈ ಓವರ್​ನ ಕೊನೆಯ…

Read More

ಭಾರತ ತಂಡದೊಂದಿಗಿನ ‘ಅಂತರ’ ಬೆಳೀತಾ ಹೋಗ್ತಿದೆ!

ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. 2024 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಭಾರತ ತಂಡವು ಇದೀಗ 2026 ರಲ್ಲೂ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಸತತವಾಗಿ ಟಿ20 ವಿಶ್ವಕಪ್​ ಗೆದ್ದ ಮೊದಲ ತಂಡ ಎನಿಸಿಕೊಂಡಿದೆ. ಈ ಅಮೋಘ ಸಾಧನೆಯನ್ನು ಇಂಗ್ಲೆಂಡ್​ನ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್ ವಿಶ್ಲೇಷಿಸಿದ್ದು, ಈ ವೇಳೆ ನೀಡಿದ ಹೇಳಿಕೆಗಳು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಭಾರತ ತಂಡ ಮತ್ತು ಪ್ರಪಂಚದ ಉಳಿದ ಭಾಗಗಳ ತಂಡಗಳ ನಡುವಿನ…

Read More

ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ! – Kannada News | CM Shivakumar on Guarantees for Non Voters and Karnataka SIR Drive

ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತಿರುವುದನ್ನು ಉಲ್ಲೇಖಿಸಿ, ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯವೂ ಪರಿಗಣಿಸಬಹುದು ಎಂದು ಸೂಚಿಸಿದ್ದಾರೆ. ಮತದಾರರು ರಾಜ್ಯದಲ್ಲಿ ವಾಸವಾಗಿದ್ದರೆ ಮಾತ್ರ ಗ್ಯಾರಂಟಿ ಯೋಜನೆಗಳಿಗೆ ಅರ್ಹರಾಗಬೇಕು ಎಂಬುದು ಅವರ ಅಭಿಪ್ರಾಯ. ಒಂದು ವೇಳೆ ಅರ್ಜಿ ಸಲ್ಲಿಸದೆ ಮತದಾನದ ಹಕ್ಕನ್ನು ಕಳೆದುಕೊಂಡರೆ,…

Read More

ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ – Kannada News | Government Land Grab: BJP Releases Documents Claiming Congress Allotted Land for Party Offices Across Karnataka

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 17: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ (Civic Amenity) ಸೈಟ್‌ಗಳನ್ನು ಪಡೆದುಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಅವರು ದಾಖಲೆಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳು, ತಾಲೂಕು ಮತ್ತು…

Read More