Headlines

Video: ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ಒಳಗೆ ನುಗ್ಗಿದ ವ್ಯಕ್ತಿ

ವಿಯೆಟ್ನಾಂ, ಮೇ 29: ವಿಯೆಟ್ನಾಂನಲ್ಲಿ ತಡರಾತ್ರಿ ಮೆಡಿಕಲ್ ಶಾಪ್ ಒಂದನ್ನು ಮುಚ್ಚುವ ಸಮಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಅಂಗಡಿಯ ಅರ್ಧ ಮುಚ್ಚಿದ್ದ ಶಟರ್ ಒಳಗೆ ವ್ಯಕ್ತಿಯೊಬ್ಬ ಓಡಿ ಬಂದಿರುವ ವಿಡಿಯೋ ವೈರಲ್ ಆಗಿದೆ. ಮೆಡಿಕಲ್ ಶಾಪ್​ನಲ್ಲಿದ್ದ ಇಬ್ಬರು ಮಹಿಳೆಯರು ಮೊದಲು ಆತ ಕಳ್ಳನೆಂದು ಭಾವಿಸಿದ್ದರು. ಆದರೆ ಅವರಿಗೆ ಬೇಕಾದ ವಸ್ತುವನ್ನು ಕೊಂಡು ಹಣ ಕೊಟ್ಟಿದ್ದನ್ನು ನೋಡಿ ನಿರಾಳರಾಗಿದ್ದಾರೆ. ಮನೆಯಲ್ಲಿದ್ದ ಆತನ ಪತ್ನಿ ಕೆಲವು ವಸ್ತುಗಳನ್ನು ತರಲು ಮೆಡಿಕಲ್ ಶಾಪ್‌ಗೆ ಕಳುಹಿಸಿದ್ದರು. ಒಂದು ವೇಳೆ ಅಂಗಡಿ ಮುಚ್ಚಿ, ಆತ…

Read More

ನಿಮ್ಮ ದೇಹದಲ್ಲಿ ಪ್ರೋಟೀನ್ ಕಡಿಮೆ ಇದೆ ಎಂಬುದನ್ನು ದೇಹ ನೀಡುವ ಈ 6 ಲಕ್ಷಣಗಳ ಮೂಲಕ ತಿಳಿಯಬಹುದು! – Kannada News | Protein Deficiency: How Diet Can Help

ಸಾಮಾನ್ಯವಾಗಿ ಪ್ರೋಟೀನ್ (Protein) ದೇಹದ ಬಿಲ್ಡಿಂಗ್ ಬ್ಲಾಕ್ ಆಗಿ ಕೆಲಸ ಮಾಡುತ್ತದೆ ಎಂಬುದು ಕೆಲವರಿಗೆ ತಿಳಿದಿರುವುದಿಲ್ಲ. ಹೌದು, ಮನೆ ಕಟ್ಟಲು ಇಟ್ಟಿಗೆಗಳು ಬೇಕಾದಂತೆ, ದೇಹವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಪ್ರೋಟೀನ್ ಅಗತ್ಯವಿದೆ. ಆದರೆ ನಮ್ಮಲ್ಲಿ ಅನೇಕರು ಪ್ರೋಟೀನ್‌ಗಿಂತ ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬಿನಿಂದ ಸಮೃದ್ಧವಾಗಿರುವ ಆಹಾರಗಳಿಗೆ ಆದ್ಯತೆ ನೀಡುತ್ತಾರೆ. ನಾವು ಸೇವಿಸುವ ಆಹಾರದಲ್ಲಿ ಪ್ರೋಟೀನ್ ಪ್ರಮಾಣ ಕಡಿಮೆಯಾದರೆ, ಸ್ನಾಯುಗಳು ಮಾತ್ರವಲ್ಲದೆ ರೋಗನಿರೋಧಕ ಶಕ್ತಿ, ಮಾನಸಿಕ ಸ್ಥಿತಿ ಮತ್ತು ಅಂತಿಮವಾಗಿ ನಿಮ್ಮ ಸೌಂದರ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ದೇಹದಲ್ಲಿ ಪ್ರೋಟೀನ್…

Read More

ಅಧಿಕಾರಕ್ಕಾಗಿ ಬ್ರೇಕಪ್; ಕಾಂಗ್ರೆಸ್-ಡಿಎಂಕೆ, ಬಿಜೆಪಿ-ಶಿವಸೇನೆ… ದಶಕಗಳ ಮೈತ್ರಿ ಮುರಿದುಕೊಂಡ ಪಕ್ಷಗಳಿವು – Kannada News | Congress Breaks 55 years alliance with DMK to support TVK Timeline of the Political Parties Ditched Their Old Allies

ನವದೆಹಲಿ, ಮೇ 6: ತಮಿಳುನಾಡು (Tamil Nadu Politics) ರಾಜಕೀಯದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ. ಇದರೊಂದಿಗೆ, ಇದು ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿವಿಕೆ ಮೊದಲ ಚುನಾವಣೆಯಲ್ಲಿಯೇ ಗೆದ್ದು ಅಧಿಕಾರ ವಹಿಸಿಕೊಳ್ಳಲಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಮೂಲಕ ತಮಿಳುನಾಡಿನಲ್ಲಿ 5 ದಶಕಗಳ ಕಾಲದ ಡಿಎಂಕೆ ಜೊತೆಗಿನ ಕಾಂಗ್ರೆಸ್…

Read More

32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​: 18 ಕೋಟಿ ಸಂಪತ್ತು ಕಳೆದುಕೊಂಡ ಮನೆ ಮಾಲೀಕ ಭಾವುಕ – Kannada News | House Helpers Rob Bengaluru Builder’s Home; Assets Worth 1.8 Crore Stolen

ಬೆಂಗಳೂರು, ಜನವರಿ 28: ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಅವರ ಮನೆಯಿಂದ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ಮನೆ ಮಾಲೀಕರು ನೀಡಿದ ಹೇಳಿಕೆಯ ಪ್ರಕಾರ, ದಿನೇಶ್ ಮತ್ತು ಕಮಲಾ ಎಂಬ ನವದಂಪತಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇವರನ್ನು 20-22 ದಿನಗಳ ಹಿಂದಷ್ಟೇ ಕೆಲಸಕ್ಕೆ ನೇಮಿಸಲಾಗಿತ್ತು. ಕಳ್ಳತನದ ಸಮಯಕ್ಕೆ ಮನೆಯಲ್ಲಿದ್ದ ಇತರರೂ ಭೂಮಿ ಪೂಜೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರಿಂದ ಮನೆ ಖಾಲಿಯಾಗಿತ್ತು. ಕಳ್ಳರು ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲು ವಿದ್ಯುತ್ ಸಂಪರ್ಕ,…

Read More

ಸ್ನಾನದ ನೀರಿಗೆ ಚಿಟಿಕೆ ಅರಶಿನ ಸೇರಿಸುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | Know the benefits of bathing in water mixed with a pinch of turmeric

ಅರಶಿನವನ್ನು (turmeric) ಬಹಳ ಹಿಂದಿನ ಕಾಲದಿಂದಲೂ ಅಡುಗೆಯಲ್ಲಿ ಬಳಸಲಾಗುತ್ತದೆ. ಇದಲ್ಲದೆ ತ್ವಚೆಯ ಆರೈಕೆಯಲ್ಲೂ ಅರಶಿನವನ್ನು ಬಳಸಲಾಗುತ್ತದೆ. ಇದರ ಅಂತರ್ಗತ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಚರ್ಮವನ್ನು ಸ್ವಚ್ಛವಾಗಿಡಲು ಮತ್ತು ತುರಿಕೆ, ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.  ಇದಲ್ಲದೆ ಅರಿಶಿನ ನೀರಿನಿಂದ ಸ್ನಾನ ಮಾಡುವುದರಿಂದಲೂ ಹಲವು ಪ್ರಯೋಜನಗಳಿವೆ. ಆಯುರ್ವೇದದಲ್ಲಿ, ಅರಶಿನ ಬೆರೆಸಿದ ನೀರಿನಿಂದ ಸ್ನಾನ ಮಾಡುವುದರಿಂದ ದೇಹ ಮತ್ತು ಚರ್ಮ ಎರಡಕ್ಕೂ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಅರಿಶಿನದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರನಾಶಕ ಮತ್ತು ಉತ್ಕರ್ಷಣ…

Read More

ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ – Kannada News | Virat Kohli visits Shree Mahakaleshwar Temple in Ujjain

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಏಕದಿನ ಪಂದ್ಯವು ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಇಂದೋರ್​​ಗೆ ಆಗಮಿಸಿರುವ ವಿರಾಟ್ ಕೊಹ್ಲಿ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸರಣಿಯ ನಿರ್ಣಾಯಕ ಪಂದ್ಯಕ್ಕೂ ಮುನ್ನ ಕೊಹ್ಲಿ ತನ್ನ ಸಹ ಆಟಗಾರ ಕುಲ್ದೀಪ್ ಯಾದವ್ ಅವರೊಂದಿಗೆ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಅಲ್ಲದೆ ಕೆಲ ಹೊತ್ತು ದೇವರ ಸನ್ನಿಧಿಯಲ್ಲೇ ಸಮಯ ಕಳೆದರು. ಇದೀಗ ವಿರಾಟ್ ಕೊಹ್ಲಿ ಮಹಾಕಾಳೇಶ್ವರನಿಗೆ ತಲೆಬಾಗಿ…

Read More

WhatsApp Username: ವಾಟ್ಸಾಪ್‌ನಲ್ಲಿ ಸೆಲೆಬ್ರಿಟಿಗಳು, ಬ್ಯಾಂಕ್‌ಗಳ ಹೆಸರಲ್ಲಿ ವಂಚನೆ ಅಸಾಧ್ಯ: ಸರ್ಕಾರದ ನೋಟಿಸ್‌ಗೆ ಮೆಟಾ ಸ್ಪಷ್ಟನೆ – Kannada News | WhatsApp Username Scam Shield: Meta Clarifies Robust Security Measures to Govt

ನವದೆಹಲಿ, ಜುಲೈ 02: ಮೊಬೈಲ್ ಸಂಖ್ಯೆ ಹಂಚಿಕೊಳ್ಳದೆ ಚಾಟ್ ಮಾಡಲು ಅನುಕೂಲ ಮಾಡಿಕೊಡುವ ತನ್ನ ಮುಂಬರುವ ಯೂಸರ್​ ನೇಮ್ವೈ(Username)ಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರ ವ್ಯಕ್ತಪಡಿಸಿರುವ ಆತಂಕಕ್ಕೆ ವಾಟ್ಸಾಪ್(WhatsApp) ಸೂಕ್ತ ಸ್ಪಷ್ಟನೆ ನೀಡಿದೆ. ಈ ಹೊಸ ವೈಶಿಷ್ಟ್ಯದಲ್ಲಿ ನಕಲಿ ಖಾತೆಗಳ ಮೂಲಕ ವಂಚನೆ ಮಾಡುವುದನ್ನು ತಡೆಯಲು ಅತ್ಯಂತ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವುದಾಗಿ ಮೆಟಾ ಸಂಸ್ಥೆ ತಿಳಿಸಿದೆ. ಏನಿದು ವಿವಾದ? ನಿಷೇಧದ ಭೀತಿ ಯಾಕಿತ್ತು?: ವಾಟ್ಸಾಪ್ ಇತ್ತೀಚೆಗಷ್ಟೇ ತನ್ನ ಹೊಸ ಯೂಸರ್​ ನೇಮ್ ವೈಶಿಷ್ಟ್ಯವನ್ನು ಘೋಷಿಸಿತ್ತು. ಆದರೆ, ಈ…

Read More

ಹೀಗಾದಲ್ಲಿ ಆಸ್ಟ್ರೇಲಿಯಾ ವಿಶ್ವಕಪ್​ನಿಂದ ಔಟ್..! – Kannada News | Australia’s Super 8 Qualification Scenario

T20 World Cup 2026: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಮ್ಯಾಟ್​ ರೆನ್​ಶಾ 65 ರನ್ ಸಿಡಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಆಸೀಸ್ ಪಡೆ…

Read More

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್ – Kannada News | Chitradurga Bus Accident: Cleaner Recounts Horror as Bus Catches Fire After Crash

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ತಡರಾತ್ರಿ ಸುಮಾರು 1.30 ರಿಂದ 2 ಗಂಟೆಯ ನಡುವೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ‘ರಾತ್ರಿ ನಾನು ಬಸ್‌ನಲ್ಲಿ ಮಲಗಿದ್ದೆ. ಅಷ್ಟರಲ್ಲಿ ಭಾರೀ ಡಿಕ್ಕಿ ಹೊಡೆದ ರಭಸಕ್ಕೆ ನಾನು ಬಸ್‌ನಿಂದ ಹೊರ ಬಿದ್ದೆ. ಏನಾಗಿದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿ ಇದ್ದೆ. ನೋಡ ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯತೊಡಗಿತು’ ಎಂದು…

Read More

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ

ಕನ್ನಡದ ನಟ ಪ್ರಜ್ವಲ್ ದೇವರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದವರು. ಅವರು ಈಗ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಭಾಗ ಆಗುತ್ತಿದ್ದಾರೆ. ಸಾಕಷ್ಟು ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಪ್ರಜ್ವಲ್ ಅವರು ಗುರುಸಿದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ. ರಾಮನವಮಿ ಪ್ರಯುಕ್ತ ‘ರಾಮರಸ’ ಚಿತ್ರದಲ್ಲಿನ ಪ್ರಜ್ವಲ್ ದೇವರಾಜ್ ಲುಕ್ ಅನಾವರಣಗೊಂಡಿದೆ. ವಿನಯ್ ಗುರೂಜಿ ಅವರು ಈ ಲುಕ್ ಅನಾವರಣ ಮಾಡಿದರು. ಪೋಸ್ಟರ್​ ಅಲ್ಲಿ ಉದ್ದನೆಯ ಕೂದಲು ಬಿಟ್ಟು, ಕತ್ತಲ್ಲಿ…

Read More