Headlines

ತಮಿಳುನಾಡಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ಚೆನ್ನೈ, ಏಪ್ರಿಲ್ 9: ಜಾತ್ಯತೀತ ರಚನೆಯನ್ನು ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ನೀಡಿದ್ದ ಹೇಳಿಕೆ ತಮಿಳುನಾಡಿನಲ್ಲಿ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಡಿಎಂಕೆಯೊಂದಿಗೆ ದೃಢವಾಗಿ ನಿಂತಿದೆ. ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಟಿವಿಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ವಿಜಯ್ ಹೇಳಿಕೆ ಸಂಪೂರ್ಣ ಸುಳ್ಳು ಎಂದಿದ್ದಾರೆ. “ವಿಜಯ್ ಒಬ್ಬ ಅಪ್ರಬುದ್ಧ…

Read More

ಮಳೆಗಾಲದಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆ ಹೆಚ್ಚಾಗೋದೇಕೆ? ಇದಕ್ಕೆ ಪರಿಹಾರವೇನು? – Kannada News | Why oily skin problems become more common during the rainy season?

ಮಾನ್ಸೂನ್‌ನಲ್ಲಿ ವಾತಾವರಣ ಆಹ್ಲಾದಕರವಾಗಿದ್ದು, ಮಳೆ ಮತ್ತು ತೇವಾಂಶದ ಕಾರಣದಿಂದ ಈ ಋತುವಿನಲ್ಲಿ ಅನೇಕ ರೋಗಗಳ ಅಪಾಯವೂ ಹೆಚ್ಚಾಗುತ್ತದೆ. ಜೊತೆಗೆ ಈ ಋತುವಿನಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇದರಲ್ಲಿ ಎಣ್ಣೆಯುಕ್ತ ಚರ್ಮದ ಸಮಸ್ಯೆಯೂ ಒಂದು. ಹೌದು ಈ ಸಮಯದಲ್ಲಿ ಕೆಲವರ ತ್ವಚೆ ಸಾಮಾನ್ಯಕ್ಕಿಂತ ಹೆಚ್ಚು ಎಣ್ಣೆಯುಕ್ತವಾಗುತ್ತದೆ. ಈ ಎಣ್ಣೆಯುಕ್ತ ಚರ್ಮದ (oily skin) ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಇದು ಮೊಡವೆ, ದದ್ದುಗಳು ಮೂಡಲು ಕಾರಣವಾಗಬಹುದು. ಹಾಗಿದ್ದರೆ ಮಳೆಗಾಲದಲ್ಲಿ ತ್ವಚೆ ಎಣ್ಣೆಯುಕ್ತವಾಗುವುದೇಕೆ, ಈ ಸಮಸ್ಯೆಯಿಂದ ಮುಕ್ತಿ…

Read More

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ…

Read More

438 ರನ್ ಗಳಿಸಿಯೂ ಹೀನಾಯ ದಾಖಲೆ ಬರೆದ ನ್ಯೂಝಿಲೆಂಡ್ – Kannada News | New Zealand set embarrassing Test record against ENG

ಕ್ರಿಕೆಟ್ ಎಂಬುದು ಅನಿಶ್ಚಿತತೆಗಳ ಆಟ ಎಂಬುದಕ್ಕೆ ನ್ಯೂಝಿಲೆಂಡ್ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್​ ತಾಜಾ ಉದಾಹರಣೆ. ಏಕೆಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡಕ್ಕೆ ಟಾಮ್ ಲ್ಯಾಥಮ್ ಹಾಗೂ ಡೆವೊನ್ ಕಾನ್ವೆ ಅದ್ಭುತ ಆರಂಭ ಒದಗಿಸಿದ್ದರು. ಈ ಆರಂಭದೊಂದಿಗೆ ಈ ಜೋಡಿಯು ಮೊದಲ ವಿಕೆಟ್​ಗೆ ಕಲೆಹಾಕಿದ್ದು ಬರೋಬ್ಬರಿ 317 ರನ್​ಗಳು. ಡೆವೊನ್ ಕಾನ್ವೆ 224 ಎಸೆತಗಳಲ್ಲಿ 22 ಫೋರ್ ಹಾಗೂ 3 ಸಿಕ್ಸರ್​ಗಳೊಂದಿಗೆ 157 ರನ್ ಬಾರಿಸಿದ್ದರು ಟಾಮ್ ಲ್ಯಾಥಮ್…

Read More

ಸಿಸಿಎಲ್​ ಗೆದ್ದ ಬಳಿಕ ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್ – Kannada News | Kichcha Sudeep Celebrate CCL victory with Co players in his own style

ಫೆಬ್ರವರಿ 1ರಂದು ನಡೆದ ಬೆಂಗಾಲ್ ಟೈಗರ್ಸ್ vs ಕರ್ನಾಟಕ ಬುಲ್ಡೋಜರ್ಸ್ ನಡುವಿನ ಪಂದ್ಯದಲ್ಲಿ ಸುದೀಪ್ ಅವರ ತಂಡ ಗೆಲುವು ಕಂಡಿದೆ. ಎಲ್ಲರ ಸಂಘಟಿತ ಪ್ರದರ್ಶನದಿಂದ ಗೆಲುವು ನಮ್ಮದಾಗಿದೆ. ಗೆಲುವಿನ ಬಳಿಕ ಕಿಚ್ಚ ಸುದೀಪ್ ಅವರು ಕಪ್ ಎತ್ತಲು ತಮ್ಮದೇ ಸ್ಟೈಲ್​​ನಲ್ಲಿ ಬಂದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ಇತಿಹಾಸದಲ್ಲಿ ಮೂರನೇ ಬಾರಿಗೆ ಕಪ್ ಎತ್ತಿದೆ. ಕಳೆದ ವರ್ಷ ಫಿನಾಲೆಗೆ ಏರಿದ್ದರೂ ಗೆಲುವು ಸಿಕ್ಕಿರಲಿಲ್ಲ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

IPL 2026: ಯುವ ಭಾರತೀಯ ಆಟಗಾರನಿಗೆ ನಾಯಕತ್ವದ ಪಟ್ಟಕಟ್ಟಿದ ರಾಜಸ್ಥಾನ್ ರಾಯಲ್ಸ್ – Kannada News | Rajasthan Royals’ New Captain: Riyan Parag Leads for IPL 2026

2026 ರ ಐಪಿಎಲ್ ಇದೇ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗಲಿದೆ. ಈ ಮಿಲಿಯನ್ ಡಾಲರ್ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ಒಂದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂಬರುವ ಆವೃತ್ತಿಗೆ ತನ್ನ ತಂಡಕ್ಕೆ ನೂತನ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯವರೆಗೂ ಸಂಜು ಸ್ಯಾಮ್ಸನ್ ರಾಜಸ್ಥಾನ್ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ತಂಡಕ್ಕೆ ನೂತನ ನಾಯಕನನ್ನು ಹುಡುಕುತ್ತಿದ್ದ ರಾಯಲ್ಸ್…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 2026 ರ 23 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿದೆ. ಈ ಪಂದ್ಯದಲ್ಲಿ ಅವರು ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಇಲ್ಲಿಯವರೆಗೆ, ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ದಾಖಲೆ ಮಾಡಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಸಿಕ್ಸರ್‌ಗಳ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿದ್ದಾರೆ. ಇದಕ್ಕೂ ಮೊದಲು ಕ್ರಿಸ್ ಗೇಲ್ ಮತ್ತು…

Read More

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..! – Kannada News | How can pakistan qualify for semi final in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು. 165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2…

Read More

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is dropping fast, Better AQI elsewhere

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆ ಇಂದು ವಾಯು ಗುಣಮಟ್ಟದಲ್ಲಿ ಸುಧಾರಣೆ ಬಂದಂತಿದ್ದು, ಹಲವು ಜಿಲ್ಲೆಗಳ AQI 100ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

‘ಈ ಬೆದರಿಕೆ ಬೇಡ’: ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರೈ ಎಚ್ಚರಿಕೆ – Kannada News

ಪ್ರಕಾಶ್ ರೈ (Prakash Raj) ಮೊದಲಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರು. ರಾಜಕೀಯ ವಿಷಯಗಳ ಬಗ್ಗೆ ‘ಜಸ್ಟ್ ಆಸ್ಕಿಂಗ್’ ಹ್ಯಾಷ್ ಟ್ಯಾಗ್ ಅಡಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಬಹುತೇಕ, ಬಿಜೆಪಿಯ ಸಿದ್ಧಾಂತಗಳನ್ನು ವಿರೋಧಿಸಿ ಟ್ವೀಟ್​​ಗಳನ್ನು ಮಾಡುತ್ತಿರುತ್ತಾರೆ. ಕಳೆದ ಒಂದೆರಡು ದಿನಗಳಿಂದ ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ಸರಣಿ ಟ್ವೀಟ್​​ಗಳನ್ನು ಮಾಡುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರ ಸಹೋದರ ನಾಗಬಾಬು ಅವರ ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರೈ, ‘ಈ ಬೆದರಿಕೆ ಎಲ್ಲ ಬೇಡ’ ಎಂದು…

Read More