Headlines

ಟಿ೨೦ ಕ್ರಿಕೆಟ್‌ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ ಸ್ಪೇನ್ – Kannada News | Spain Creates New World Record in T20Is

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಸ್ಪೇನ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಹಿಂದೆಂದೂ ಕಂಡರಿಯದ ವರ್ಲ್ಡ್​ ರೆಕಾರ್ಡ್​ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಪೇನ್ ತಂಡ ತನ್ನದಾಗಿಸಿಕೊಂಡಿದೆ. Source link

Read More

ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು; ಕರ್ನಾಟಕವೇ ನಂಬರ್​​ 1 – Kannada News | Indian Hotel Industry Exposed: 70,000 Crore Tax Evasion Uncovered in IT Raids

ಬೆಂಗಳೂರು, ಫೆಬ್ರವರಿ 20: ದೇಶಾದ್ಯಂತ ಹೋಟೆಲ್ ಉದ್ಯಮದಿಂದ ಬರೋಬ್ಬರಿ 70 ಸಾವಿರ ಕೋಟಿ ರೂಪಾಯಿಗಳ ಭಾರಿ ತೆರಿಗೆ ವಂಚನೆ ಬಹಿರಂಗವಾಗಿದೆ. ಆದಾಯ ತೆರಿಗೆ (ಐಟಿ) ಇಲಾಖೆ ನಡೆಸಿದ ದಾಳಿಗಳಲ್ಲಿ ಈ ಬೃಹತ್ ಅಕ್ರಮ ವಹಿವಾಟು ಪತ್ತೆಯಾಗಿದೆ. ಹೋಟೆಲ್ ಮಾಲೀಕರು 2019ರಿಂದ 2026ರವರೆಗಿನ ಬಿಲ್ಲಿಂಗ್ ಡೇಟಾದಲ್ಲಿ ಗ್ರಾಹಕರಿಂದ ಪಡೆದ ಹಣದ ವಿವರಗಳನ್ನು ಅಳಿಸಿಹಾಕಿ, ಕಡಿಮೆ ಆದಾಯವನ್ನು ತೋರಿಸುವ ಮೂಲಕ ತೆರಿಗೆ ತಪ್ಪಿಸುತ್ತಿದ್ದರು. ಐಟಿ ಅಧಿಕಾರಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಫೋರೆನ್ಸಿಕ್ ತಪಾಸಣೆಯ ಮೂಲಕ ಈ ವಂಚನೆಯನ್ನು ಪತ್ತೆಹಚ್ಚಿದ್ದಾರೆ….

Read More

ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಏಪ್ರಿಲ್ 12ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದಿದ್ದರು. ಈ ವೇಳೆ ಅವರ ಮಕ್ಕಳು ಕೂಡ ಇದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಕರೀನಾ ಕಪೂರ್ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ. ಮುಂಬೈನಲ್ಲಿ ಬಹುತೇಕ ಬಾಲಿವುಡ್ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಅಲ್ಲಿ ಪಂದ್ಯ ನಡೆದರೆ ಸಾಕಷ್ಟು ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಭಾನುವಾರದ ಪಂದ್ಯದಲ್ಲೂ…

Read More

Bomb Attack: ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ – Kannada News | Violence Erupts During Voting in Murshidabad, Several Injured

ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ…

Read More

ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ

ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ಕೆಲವೇ ದಿನಗಳ ಹಿಂದೆ ಅದ್ದೂರಿಯಾಗಿ ಮದುವೆಯಾದರು. ವಿವಾಹದ ಸಂಭ್ರಮದ ನಂತರ ಈ ಜೋಡಿ ಈಗ ಮತ್ತೆ ಕೆಲಸದ ಕಡೆಗೆ ಗಮನ ಹರಿಸಿದ್ದಾರೆ. ಮದುವೆಯ ನಂತರ ಈ ಜೋಡಿ ‘ರಣಬಾಲಿ’ ಚಿತ್ರದ ಶೂಟಿಂಗ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ರಶ್ಮಿಕಾ ಮಂದಣ್ಣ ಅವರಯ ‘ಮೈಸಾ’ (Mysaa) ಚಿತ್ರದ ಶೂಟಿಂಗ್ ಆರಂಭಿಸಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಮಾರ್ಚ್ 17ರಂದು ರಶ್ಮಿಕಾ…

Read More

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಲಾಸ್ಟ್ ಡ್ರೈವ್ ಆದ ಲಾಂಗ್ ಡ್ರೈವ್ – Kannada News | Hoskote Serial Accident: PU Students’ Long Drive Turns Fatal, Overspeed and Negligence Suspected

ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್!Image Credit source: tv9 ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ (Hoskote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದ (Serial Accident) ಬಗ್ಗೆ ಸ್ಫೋಟಕ ಮಾಹಿತಿ ಈಗ ಬಯಲಾಗಿದೆ. ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆಯೇ ಭೀಕರ ಸರಣಿ ಅಪಘಾತಕ್ಕೆ ಕಾರಣ ಎಂಬುದು ಈಗ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್​ ಯುವಿ…

Read More

‘ಸನ್​ರೈಸರ್ಸ್’ ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?

ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕಿಸ್ತಾನ್ ಆಟಗಾರ ಅಬ್ರಾರ್ ಅಹ್ಮದ್​ ಅವರನ್ನು ಖರೀದಿಸಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.  ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ. ಇತ್ತ ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು…

Read More

ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು? – Kannada News | Plus and Minus of Bigg Boss Kannada Season 12 Finale contestants Gilli Nata Ashwini Gowda

ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬಂದೇ ಬಿಟ್ಟಿದೆ. ಎಲ್ಲವೂ ನಿನ್ನೆ ಮೊನ್ನೆ ಶುರು ಆದಂತಿದೆ. ಆದರೆ ಮೂರೂವರೆ ತಿಂಗಳು ಕಳೆದುಹೋಗಿದೆ. ಹಲವಾರು ಸ್ಪರ್ಧಿಗಳಿಂದ ತುಂಬಿದ್ದ ಬಿಗ್ ಬಾಸ್ ಮನೆ ಈಗ ಕೇವಲ 6 ಮಂದಿಗೆ ಬಂದು ನಿಂತಿದೆ. ಅಶ್ವಿನಿ ಗೌಡ, ಕಾವ್ಯಾ ಶೈವ, ಮ್ಯೂಟೆಂಟ್ ರಘು, ಧನುಷ್, ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಜನವರಿ 18ರಂದು ಅದ್ದೂರಿಯಾಗಿ…

Read More

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಬೆಚ್ಚಿಬೀಳಿಸುವ ವಿಡಿಯೋ ವೈರಲ್ – Kannada News | Horrific Accident on Agra Lucknow Expressway; Two Killed, Video Goes Viral

ಉನ್ನಾವೊ, ಮಾರ್ಚ್​ 4: ಉತ್ತರ ಪ್ರದೇಶದ ಉನ್ನಾವೊದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದ ಗಹರ್ ಪೂರ್ವಾ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಪಿಕಪ್ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಪಿಕಪ್ ಚಾಲಕ ಮತ್ತು 3 ವರ್ಷದ ಬಾಲಕಿ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಪಿಕಪ್​ನಲ್ಲಿದ್ದ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾದ ಭಯಾನಕ ವಿಡಿಯೋ ಇಲ್ಲಿದೆ….

Read More

ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು, ಮಾರ್ಚ್​ 09: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದಾರೆ. ಫೆಬ್ರವರಿಯಿಂದಲೇ ಆರಂಭವಾದ ಬೇಸಿಗೆಯ ತಾಪ ಇನ್ನೂ ಕಡಿಮೆಯಾಗದೇ ಇರುವ ಹಿನ್ನೆಲೆ, ತಂಪಿಗಾಗಿ ಜನರು ಮಣ್ಣಿನ ಮಡಿಕೆ ಮತ್ತು ಎಳನೀರಿನ ಮೊರೆ ಹೋಗುತ್ತಿರುವ ದೃಶ್ಯಗಳು ಮಾರುಕಟ್ಟೆಗಳಲ್ಲಿ ಕಂಡು ಬರುತ್ತಿವೆ. ಮಣ್ಣಿನ ಮಡಿಕೆ, ಎಳನೀರಿಗೆ ಹೆಚ್ಚಿನ ಬೇಡಿಕೆ ಬೇಸಿಗೆ ಕಾಲ ಆರಂಭವಾದಾಗಲೇ ಬೆಂಗಳೂರಿನ ಜನರು ಮಣ್ಣಿನ ಮಡಿಕೆ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ….

Read More