ರಾಮ್ ಚರಣ್​​ಗೆ ಗಂಭೀರ ಗಾಯ: ‘ಪೆದ್ದಿ’ ಬಿಡುಗಡೆ ಇನ್ನಷ್ಟು ಮುಂದಕ್ಕೆ

ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿ, ಬುಚ್ಚಿ ಬಾಬು ಸನಾ ನಿರ್ದೇಶನ ಮಾಡುತ್ತಿರುವ ‘ಪೆದ್ದಿ’ ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೂಡಲ್ಪಟ್ಟಿದೆ. ಆದರೆ ಇದೀಗ ರಾಮ್ ಚರಣ್ ಅವರಿಗೆ ಚಿತ್ರೀಕರಣದ ಸಮಯದಲ್ಲಿ ಆಗಿರುವ ಗಾಯ ಹಾಗೂ ಅದರಿಂದ ರಾಮ್ ಚರಣ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗುವ ಸಂಭವ ಇದೆ. ಇದು ರಾಮ್ ಚರಣ್ ಅಭಿಮಾನಿಗಳಿಗೆ ತೀವ್ರ ಆತಂಕ ತಂದಿದೆ. ‘ಪೆದ್ದಿ’ ಸಿನಿಮಾ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿತ್ತು….

Read More

ಬಿಗ್ ಬಾಸ್ ಕನ್ನಡ: ಸುದೀಪ್ ಎದುರಲ್ಲೂ ಕಾವ್ಯಾನ ಬಿಟ್ಟು ಕೊಡಲಿಲ್ಲ ಗಿಲ್ಲಿ ನಟ – Kannada News | Gilli Nata fevours Kavya Shaiva in front of Kichcha Sudeep in BBK 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈಗ ಉಳಿದಿರುವುದು ಕೆಲವೇ ದಿನಗಳು ಮಾತ್ರ. ಯಾರು ಫಿನಾಲೆಗೆ ಹೋಗುತ್ತಾರೆ? ಯಾರು ಟ್ರೋಫಿ ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚುತ್ತಿದೆ. ಈ ಸೀಸನ್​​ನಲ್ಲಿ ಗಿಲ್ಲಿ ನಟ ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಇರುವ ಕಾರಣಕ್ಕೆ ಕಾವ್ಯಾ ಶೈವ (Kavya Shaiva) ಕೂಡ ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಕಾವ್ಯಾ ಅವರನ್ನು ಗಿಲ್ಲಿ ಪ್ರತಿ ಹಂತದಲ್ಲೂ ಸೇವ್ ಮಾಡುತ್ತಿದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಅಚ್ಚರಿ ಎಂದರೆ…

Read More

CWG 2026: ದಿಗ್ಗಜರನ್ನು ಮಣಿಸಿ ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಅರುಂಧತಿ ಚೌಧರಿ – Kannada News | Arundhati Choudhary Wins Boxing Gold for India at CWG 2026!

ರಾಜಸ್ಥಾನದ ಕೋಟಾದಲ್ಲಿ ಜನಿಸಿದ ಅರುಂಧತಿ ಚೌಧರಿ ಪ್ರಸ್ತುತ ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಆಗಿದ್ದಾರೆ. ಅವರ ತಂದೆ ಸುರೇಶ್ ಚೌಧರಿ ಅವರಿಗೆ ಮಗಳನ್ನು ಐಐಟಿಗೆ ಕಳುಹಿಸಬೇಕೆಂಬ ಬಯಕೆ ಇತ್ತು. ಆದಾಗ್ಯೂ, ಅರುಂಧತಿ ಅವರಿಗೆ ಕ್ರೀಡೆಯ ಮೇಲೆ ಹೆಚ್ಚು ಒಲವಿತ್ತು. ಆರಂಭದಲ್ಲಿ ಬ್ಯಾಸ್ಕೆಟ್‌ಬಾಲ್ ಆಡುತ್ತಿದ್ದ ಅರುಂಧತಿ ತಂಡದ ನಾಯಕಿಯೂ ಆಗಿದ್ದರು, ಆದರೆ 15 ನೇ ವಯಸ್ಸಿನಲ್ಲಿ, ಅವರು ಬಾಕ್ಸಿಂಗ್ ಆಡಲು ಶುರು ಮಾಡಿದರು. ಇದೀಗ ದೇಶಕ್ಕೆ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಂಗಾರ ಗೆದ್ದುಕೊಟ್ಟಿದ್ದಾರೆ(PC-PTI). Source link

Read More

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 21: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್​​ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್​​ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್​​ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್​​​ ಬೆಂಜ್​ನಂತಹ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: 45 ಮಂದಿ ವಶಕ್ಕೆ ಪಡೆದು ವಿಚಾರಣೆ ಹಾಗೂ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | NEET Paper Leak Case: 45 Detained for Questioning; CM Vijay Closes 717 Liquor Shops and Other Major News Updates

ಜೈಪುರ/ನವದೆಹಲಿ, ಮೇ 12: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ…

Read More

ಬ್ಯಾಂಕುಗಳ ಮಿಸ್-ಸೆಲ್ಲಿಂಗ್​ನಿಂದ ಹಿಡಿದು ಇಪಿಎಫ್​ಒವರೆಗೆ, ಜುಲೈನಿಂದ ಬದಲಾಗಲಿರುವ 8 ಹಣಕಾಸು ನಿಯಮಗಳು – Kannada News | Important Financial Rules change from July 2026, that might impact common persons

ನವದೆಹಲಿ, ಜೂನ್ 30: ನಾಳೆಯಿಂದ, ಅಂದರೆ ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಮತ್ತು ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಹಲವು ಪ್ರಮುಖ ನಿಯಮಗಳು (Financial rules) ಬದಲಾಗುತ್ತಿದೆ. ಇವು ನಿಮ್ಮ ಮಾಸಿಕ ಬಜೆಟ್, ಬ್ಯಾಂಕಿಂಗ್ ಮತ್ತು ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಬಹುದು. ಐಟಿ ರಿಟರ್ನ್ ಸಲ್ಲಿಕೆಯ ಗಡುವು, ಆಧಾರ್​ನಲ್ಲಿ ಇಮೇಲ್ ಐಡಿ ಲಿಂಕ್ ಮಾಡುವುದು, ಕೆಲ ಕ್ರೆಡಿಟ್ ಕಾರ್ಡ್​ಗಳ ನಿಯಮಗಳಲ್ಲಿ ಬದಲಾವಣೆ ಇತ್ಯಾದಿ ವಿವಿಧ ಹಣಕಾಸು ನಿಯಮ ಬದಲಾವಣೆಗಳಿವೆ. 1. ಆದಾಯ ತೆರಿಗೆ ರಿಟರ್ನ್…

Read More

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ – Kannada News | PM Modis Call for Economic Patriotism Sees Sharp Drop in Bengaluru Gold and Fuel Consumption

ಬೆಂಗಳೂರು, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಹಿತಾಸಕ್ತಿ ಕಾಪಾಡಲು ನೀಡಿರುವ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ಮಾರಾಟವು ಶೇಕಡ 50ರಷ್ಟು ಕಡಿಮೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಸಹ ಕೊಂಚ ಇಳಿಕೆಯನ್ನು ಕಂಡಿದೆ. ಬಂಕ್‌ಗಳಲ್ಲಿ ಪ್ರತಿದಿನ 150 ರಿಂದ 250 ಲೀಟರ್ ಇಂಧನ ಮಾರಾಟ ಕಡಿಮೆಯಾಗಿದ್ದು, ನಾಗರಿಕರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಮೆಟ್ರೋ…

Read More

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ! – Kannada News | Malur NKN Brick Factory Raid: 10 Bonded and Child Laborers Freed in Kolar Operation

ಕೋಲಾರ, ಏ.21: ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಇರುವ ‘ಎನ್.ಕೆ.ಎನ್’ (NKN) ಇಟ್ಟಿಗೆ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಜೀತಕ್ಕಿದ್ದ ಇಬ್ಬರು ಬಾಲಕರು ಸೇರಿದಂತೆ ಒಟ್ಟು 10 ಜನರನ್ನು ರಕ್ಷಿಸಿದೆ. ಕೋಲಾರ ಉಪ ವಿಭಾಗಾಧಿಕಾರಿ (AC) ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮಾಲೀಕ ಮೊಹ್ಮದ್ ಇಬ್ರಾಹಿಂ ಖಾನ್ ಎಂಬುವವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ಜೀತಕ್ಕೆ ಇರಿಸಿಕೊಳ್ಳಲಾಗಿದೆ ಎಂಬ ಖಚಿತ…

Read More

ವೈಭವ್ ಸೂರ್ಯವಂಶಿಯಿಂದ ರಾಜಸ್ಥಾನ್ ರಾಯಲ್ಸ್​ಗೆ 33.87 ಕೋಟಿ ರೂ. ಲಾಭ! – Kannada News

ವೈಭವ್ ಸೂರ್ಯವಂಶಿ… ವಯಸ್ಸು ಕೇವಲ 15, ಹರಾಜಿನಲ್ಲಿ ಸಿಕ್ಕಿದ್ದು 1.10 ಕೋಟಿ ರೂ, ಆದರೆ ಮೈದಾನದಲ್ಲಿ ಸೃಷ್ಟಿಸಿದ ಸಿಸಿಲಬ್ಬರದ ಮೌಲ್ಯ ಬರೋಬ್ಬರಿ 34.97 ಕೋಟಿ ರೂ.! ಹೌದು, ಇದು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿರುವ ವೈಭವ್ ಸೂರ್ಯವಂಶಿಯ ಈ ಬಾರಿ ಐಪಿಎಲ್​ ಮೌಲ್ಯ. 2025 ರಲ್ಲಿ 14 ವರ್ಷ ವರ್ಷದ ಅನ್‌ಕ್ಯಾಪ್ಡ್ ಆಟಗಾರ ವೈಭವ್ ಸೂರ್ಯವಂಶಿಯನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ 1.1 ಕೋಟಿ ರೂ.ಗೆ ಖರೀದಿಸಿದಾಗ ಇದೊಂದು ಸಾಮಾನ್ಯ ಹೂಡಿಕೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚೆಗೆ…

Read More

ಮುಂಬೈನಲ್ಲಿ ಭೀಕರ ದುರಂತ; ಶಾಲಾ ಬಸ್ ಮೇಲೆ ದೊಡ್ಡ ಮರ ಬಿದ್ದು 11 ವರ್ಷದ ವಿದ್ಯಾರ್ಥಿ ಸಾವು – Kannada News | Mumbai 11 Year Old Student Dies after tree falls on school bus 4 Injured

ಮುಂಬೈ, ಜೂನ್ 30: ಮುಂಬೈನ ಚೆಂಬೂರ್ ಉಪನಗರದಲ್ಲಿ ಇಂದು (ಜೂನ್ 30) ಭೀಕರ ಅಪಘಾತವೊಂದು (Mumbai Accident) ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್ಸಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮದಿಂದ 11 ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಸ್​​ನಲ್ಲಿ ಒಟ್ಟು 18 ಮಕ್ಕಳಿದ್ದರು. ಸ್ಥಳೀಯ ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಚೆಂಬೂರ್‌ನ ಪ್ರಮುಖ ರಸ್ತೆಯೊಂದರಲ್ಲಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಚಲಿಸುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಬೃಹತ್…

Read More