Headlines

ಕೊನೆಯ ಓವರ್​ನಲ್ಲಿ 22 ರನ್ ಗುರಿ; ಒಂದೇ ಒಂದು ರನ್ ಬಾರಿಸದ ವಿಜಯ್ ಶಂಕರ್ – Kannada News | LPL Match 18: Jaffna Kings Beat Kandy Royals by 21 Runs; Vijay Shankar’s Last Over Drama

ಲಂಕಾ ಪ್ರಿಮೀಯರ್ ಲೀಗ್​ನ (Lanka Premier League) 18ನೇ ಪಂದ್ಯದಲ್ಲಿ ಜಾಫ್ನಾ ಕಿಂಗ್ಸ್ ಮತ್ತು ಕ್ಯಾಂಡಿ ರಾಯಲ್ಸ್ (Jaffna Kings vs Kandy Royals) ತಂಡಗಳು ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಜಾಫ್ನಾ ಕಿಂಗ್ಸ್ 21 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಜಾಫ್ನಾ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 221 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಇದಕ್ಕೆ ಉತ್ತರವಾಗಿ, ಗುರಿ ಬೆನ್ನಟ್ಟಿದ ಕ್ಯಾಂಡಿ ರಾಯಲ್ಸ್…

Read More

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ, ಕಾರಣವೇನು? – Kannada News | Karnataka Governmnet Bans sale of junk food in schools And College surroundings

ಬೆಂಗಳೂರು, (ಜುಲೈ 31): ಕರ್ನಾಟಕದ Karnataka) ಶಾಲೆಗಳ ಸುತ್ತಮುತ್ತ ಮಕ್ಕಳನ್ನ ಜಂಕ್ ಫುಡ್ ಗಳು (junk food) ಕೈ ಬೀಸಿ ಕರೆಯುತ್ತವೆ. ಇನ್ನು ಮಕ್ಕಳೂ (Children)  ಕೂಡ ಬಾಯಿ ಚಪ್ಪರಿಸಿಕೊಂಡು ಹಿಂದೆ ಮುಂದೆ ನೋಡದೆ ಖರೀದಿ ಮಾಡ್ತಾರೆ. ಆದರೆ ಇನ್ಮುಂದೆ ಸರ್ಕಾರ ಇದಕ್ಕೆ ಅವಕಾಶ ಕೊಡಲ್ಲ. ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ಸುತ್ತಳತೆಯಲ್ಲಿ ಜಂಕ್ ಫುಡ್​ಗಳ ಮಾರಾಟವನ್ನ ಆಹಾರ ಸುರಕ್ಷತಾ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತಾಗಿ ಇಂದು (ಜುಲೈ 31) ಸುದ್ದಿಗೋಷ್ಠಿ ನಡೆಸಿದ…

Read More

ಆಂಧ್ರದ ಭೋಗಾಪುರಂನಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜು; 13,000 ವಿದ್ಯಾರ್ಥಿಗಳಿಂದ ಧಿಂಸಾ ನೃತ್ಯ ತಾಲೀಮು – Kannada News | 13,000 students to welcome PM Narendra Modi with Dhimsa Tribal dance in Andhra Pradesh Bhogapuram

ವಿಜಯನಗರ, ಜುಲೈ 31: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಭೋಗಾಪುರಂನಲ್ಲಿ ನಿರ್ಮಿಸಲಾಗಿರುವ ‘ಅಲ್ಲುರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ದ ಉದ್ಘಾಟನೆಗಾಗಿ ಆಗಸ್ಟ್ 1ರಂದು ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಅತ್ಯಂತ ಭವ್ಯ ಸ್ವಾಗತ ಕೋರಲು ಆಂಧ್ರಪ್ರದೇಶ ರಾಜ್ಯ ಸರ್ಕಾರವು ಸಮಗ್ರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಉದ್ಘಾಟನಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ನಾಳೆ ಸುಮಾರು 13,000 ಮಕ್ಕಳು ಸಾಂಪ್ರದಾಯಿಕ ಬುಡಕಟ್ಟು ಜನಪದ ನೃತ್ಯವಾದ ಧಿಂಸಾವನ್ನು ಪ್ರದರ್ಶಿಸಲಿದ್ದಾರೆ. ಇದಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿದ್ಯಾರ್ಥಿಗಳು ವಿಶೇಷ…

Read More

ದೇವಸ್ಥಾನದ 3 ಕೋಟಿ ಹಣ, 5 ಕೆಜಿ ಚಿನ್ನದ ವಿವಾದ: ಎರಡು ಗುಂಪುಗಳ ನಡುವೆ ಮಾರಾಮಾರಿ – Kannada News | Durgadevi Account Dispute Turns Violent; Axe Attack Shocks Locality

ಬಾಗಲಕೋಟೆ, ಜುಲೈ 31: ಬಾಗಲಕೋಟೆ (bagalkot) ತಾಲ್ಲೂಕಿನ ಗದ್ದನಕೇರಿ ತಾಂಡಾದ ದುರ್ಗಾದೇವಿ ದೇವಸ್ಥಾನ ಪ್ರಸಿದ್ಧ ದೇವಸ್ಥಾನ. ಇನ್ನೂ ಮೂರು ತಿಂಗಳಲ್ಲೇ ದೇವಿಯ ಜಾತ್ರೆ ಕೂಡ ನಡೆಯಲಿದೆ. ಆದರೆ ಇದೇ ಸಂದರ್ಭದಲ್ಲಿ ಕೆಲವರು ದೇವಸ್ಥಾನದ ಲೆಕ್ಕ ಕೇಳಿದ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಕೊಡಲಿ, ರಾಡ್‌ನಿಂದ ಮಾರಾಮಾರಿ ಉಂಟಾಗಿದೆ. ಸದ್ಯ ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಡೆದಿದ್ದೇನು? ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ತಾಂಡಾದ ದುರ್ಗಾದೇವಿ ದೇವಸ್ಥಾನದ ಲೆಕ್ಕ ಹಾಗೂ ಹಳೆ ದ್ವೇಷ ಹಿನ್ನೆಲೆ ಭೋಜಪ್ಪ ರಾಠೋಡ್ ಮತ್ತು ಮಂಜುನಾಥ್ ರಾಠೋಡ್​​…

Read More

KSRTC, BMTC ಸೇರಿದಂತೆ 4 ನಿಗಮಗಳ ಬಸ್ ಟಿಕೆಟ್ ‌ದರ ಏರಿಕೆ ಫಿಕ್ಸ್: ಎಷ್ಟು, ಯಾವಾಗಿನಿಂದ? – Kannada News | BMTC And KSRTC Bus fare hike looms as Karnataka government forms regulatory panel

ಬೆಂಗಳೂರು, (ಜುಲೈ 31): ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌ ಹಿನ್ನೆಲೆಯಲ್ಲಿ ಈಗಾಗಲೇ ಡಿಸೇಲ್ (diesel ) ಲೀಟರ್ ಮೇಲೆ ಸುಮಾರು 8 ರೂಪಾಯಿ ಏರಿಕೆ ಆಗಿದೆ.ಇದರಿಂದ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮಕ್ಕೆ ಕೋಟ್ಯಂತರ ರೂಪಾಯಿ ಹೆಚ್ಚಿನ ಹೊರೆ ಬೀಳುತ್ತಿದೆ. ಹೀಗಾಗಿ ಸಂಕಷ್ಟದಿಂದ ಪಾರಾಗಲು ಬಸ್ ಟಿಕೆಟ್ ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಕೆಎಸ್​​​ಆರ್​​​ಟಿಸಿ, ಬಿಎಂಟಿಸಿ, NWKRTC, KKRTC ಒಟ್ಟು ನಾಲ್ಕು‌ ನಿಗಮಗಳು ಮನವಿ ಮಾಡಿವೆ. ಕೆಎಸ್ಆರ್ಟಿಸಿ- 33%…

Read More

‘ವಾಣಿಜ್ಯ ಹಡಗು, ನಾವಿಕರ ಮೇಲಿನ ದಾಳಿ ತಡೆಯಿರಿ’; ಇರಾನ್ ವಿದೇಶಾಂಗ ಸಚಿವರ ಜೊತೆ ಭಾರತ ಮಾತುಕತೆ – Kannada News | Avoid attacks on commercial shipping Minister S Jaishankar conveys Indias concern in call with Iran FM Abbas Araghchi

ನವದೆಹಲಿ, ಜುಲೈ 31: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಇಂದು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘಚಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಸಂಭಾಷಣೆ ನಡೆಸಿದ್ದು, ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಮುಂದುವರಿಯುತ್ತಿರುವ ಸಂಘರ್ಷಗಳ ಕುರಿತು ಭಾರತಕ್ಕಿರುವ ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಯಾವುದೇ ಸಂದರ್ಭದಲ್ಲೂ ವಾಣಿಜ್ಯ ಹಡಗುಗಳು ಮತ್ತು ನಾವಿಕರನ್ನು ಟಾರ್ಗೆಟ್ ಮಾಡಬಾರದು ಎಂದು ಸಚಿವ ಜೈಶಂಕರ್ ಇರಾನ್‌ಗೆ ಮನವಿ ಮಾಡಿದ್ದಾರೆ. ಈ ಕುರಿತು ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಸಚಿವ ಜೈಶಂಕರ್,…

Read More

CWG 2026: ಜೂಡೋದಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ; ಬಂಗಾರಕ್ಕೆ ಮುತ್ತಿಕ್ಕಿದ ಹರ್ಷ್ ಸಿಂಗ್ – Kannada News | India’s Historic Judo Gold! Asmita Day and Harsha Singh Shine at 2026 CWG Day 9

2026ರ ಕಾಮನ್‌ವೆಲ್ತ್ ಗೇಮ್ಸ್ (Commonwealth Games 2026) ಕ್ರೀಡಾಕೂಟದ 9ನೇ ದಿನದಂದು ಭಾರತ ಕೆಲವೇ ನಿಮಿಷಗಳ ಅಂತರದಲ್ಲಿ ಎರಡೆರಡು ಬಂಗಾರದ ಪದಕಗಳನ್ನು ಗೆದ್ದುಕೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ಎರಡು ಚಿನ್ನದ ಪದಕಗಳು ಒಂದೇ ಗೇಮ್​ನಲ್ಲಿ ಅಂದರೆ ಜೂಡೋದಲ್ಲಿ ಬಂದಿದೆ. ಮೊದಲಿಗೆ ಮಹಿಳೆಯರ ಜೂಡೋ 48 ಕೆಜಿ ವಿಭಾಗದಲ್ಲಿ ಅಸ್ಮಿತಾ ಡೇ (Asmita Day) ಕೆನಡಾದ ಆಟಗಾರ್ತಿ ಹೈಡಿ ಕ್ವಾಚ್ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರೆ, ಈ ಪಂದ್ಯ ಮುಗಿದ ಕೆಲವೇ ನಿಮಿಷಗಳಲ್ಲಿ ನಡೆದ ಪುರುಷರ…

Read More

ಕರಾಚಿಯಲ್ಲಿ ಗ್ಯಾಂಗ್‌ಸ್ಟರ್ ಸಹೋದರನ ಮೇಲೆ ಗುಂಡಿನ ದಾಳಿ: ‘ಧುರಂಧರ್’ ಸಿನಿಮಾಗೆ ಇದೆ ನಂಟು – Kannada News | Karachi Gangster Uzair Baloch brother Zubair shot What is Dhurandhar movie connection

ಪಾಕಿಸ್ತಾನದ ಕರಾಚಿಯ ಲಿಯಾರಿ (Lyari) ಪ್ರದೇಶದಲ್ಲಿ ಗುರುವಾರ (ಜುಲೈ 30) ಸಂಜೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಜೈಲಿನಲ್ಲಿರುವ ಮಾಜಿ ಗ್ಯಾಂಗ್‌ಸ್ಟರ್ ಹಾಗೂ ಪೀಪಲ್ಸ್ ಅಮ್ನ್ ಕಮಿಟಿ ಮಾಜಿ ಮುಖ್ಯಸ್ಥ ಉಜೈರ್ ಬಲೋಚ್ ಅವರ ಸಹೋದರ ಜುಬೈರ್ ಬಲೋಚ್ (Zubair Baloch) ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಗೂ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ (Dhurandhar) ಸಿನಿಮಾಗೂ ಪ್ರಮುಖ ನಂಟಿರುವುದರಿಂದ ಭಾರಿ ಚರ್ಚೆ ಆಗುತ್ತಿದೆ. 40 ವರ್ಷದ ಜುಬೈರ್ ಬಲೋಚ್…

Read More

ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ – Kannada News | Will No appeal to Supreme Court Says Dharwad Yogesh Gowda Wife after Vinay Kulkarni Bail

ಬೆಂಗಳೂರು/ಧಾರವಾಡ, (ಜುಲೈ 31): ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ (Yogesh Gowda) ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಬಿಗ್‌ ರಿಲೀಫ್‌ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ (High Court) ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ. ಇನ್ನೊಂದೆಡೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಹೋಗುವುದಾಗಿ ಮೃತ ಯೋಗೇಶ್​​ ಗೌಡ ಸಹೋದರ ಗುರನಾಥ್​ ಗೌಡ ಹೇಳಿದ್ದಾರೆ. ಆದ್ರೆ, ಯೋಗೇಶ್​​ ಗೌಡ ಪತ್ನಿ ಮಲ್ಲಮ್ಮ ಸುಪ್ರೀಂ ಕೋರ್ಟ್​​​ಗೆ…

Read More

CWG 2026: ಭಾರತಕ್ಕೆ 4ನೇ ಚಿನ್ನ; ಜೂಡೋದಲ್ಲಿ ಬಂಗಾರ ಗೆದ್ದ ಅಸ್ಮಿತಾ ಡೇ – Kannada News | Asmita Dey Secures Historic Judo Gold for India at CWG 2026 Glasgow, 4th Medal!

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕ ಲಭಿಸಿದೆ. ಕ್ರೀಡಾಕೂಟದ 9ನೇ ದಿನದಂದು ಭಾರತದ ಮಹಿಳಾ ಜೂಡೋ ಆಟಗಾರ್ತಿ ಅಸ್ಮಿತಾ ಡೇ 48 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಕೆನಡಾದ ಆಟಗಾರ್ತಿಯನ್ನು ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇದು ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಜೂಡೋದಲ್ಲಿ ಭಾರತಕ್ಕೆ ಲಭಿಸಿದ ಮೊದಲ ಚಿನ್ನದ ಪದಕವಾಗಿದ್ದು, ಈ ಮೂಲಕ ಅಸ್ಮಿತಾ ಡೇ ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 18ಕ್ಕೆ ಏರಿದೆ. ಅಸ್ಮಿತಾ ಕಾಮನ್‌ವೆಲ್ತ್…

Read More