Headlines

Chanakya Niti: ಉಚಿತವಾಗಿ ಪಡೆಯುವ ವಸ್ತುಗಳು ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತೆ ಗೊತ್ತಾ? – Kannada News | Chanakya Niti: Do you know how free things weaken a person?

ಪುಕ್ಕಟ್ಟೆ ಏನಾದ್ರೂ ಸಿಗುತ್ತೆ ಅಂದ್ರೆ ಅದನ್ನು ಪಡೆಯಲು ಜನ ನಾಮುಂದು ತಾ ಮುಂದು ಅಂತ ಧಾವಿಸ್ತಾರೆ. ಈ ರೀತಿ ಉಚಿತವಾಗಿ ಪಡೆಯುವುದು ಮನಸ್ಸಿಗೆ ಖುಷಿಯನ್ನು ನೀಡಬಹುದು, ಆದ್ರೆ ಇದು ವ್ಯಕ್ತಿಯನ್ನು ಕ್ರಮೇಣ ದುರ್ಬಲಗೊಳಿಸುತ್ತದೆ ಎಂದು ಆಚಾರ್ಯ ಚಾಣಕ್ಯರು (Acharya Chanakya) ಎಚ್ಚರಿಕೆ ನೀಡಿದ್ದಾರೆ. ಉಚಿತವಾಗಿ ಏನಾದ್ರೂ ಸಿಗುತ್ತಿದೆ ಅಂದ್ರೆ ಅದನ್ನು ಪಡೆಯುವುದರಲ್ಲಿ ತಪ್ಪೇನಿದೆ ಎಂದು ಹಲವರು ಭಾವಿಸಬಹುದು ಆದ್ರೆ ಉಚಿತವಾಗಿ ಪಡೆಯುವ ಏನಾದರೂ ಸರಿ ಅದು ಮನುಷ್ಯನ ಸ್ವಾಭಿಮಾನಕ್ಕೆ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಹಾಗಿದ್ರೆ ಉಚಿತವಾಗಿ ಲಭಿಸುವ…

Read More

ಸಾಕಷ್ಟು ಹಣ ಕೊಟ್ಟ ಬಳಿಕವೂ ಜಾಹೀರಾತು; ಅಮೆಜಾನ್‌ ಪ್ರೈಮ್ ವಿಡಿಯೋಗೆ ಕಾನೂನು ಸಂಕಷ್ಟ – Kannada News | Prime Video Ad Row: Australia’s Watchdog Sues Amazon Over Subscription Changes

ಅಮೆಜಾನ್ ಪ್ರೈಮ್ ವಿಡಿಯೋ ಆಸ್ಟ್ರೇಲಿಯಾದಲ್ಲಿ ಹೊಸ ಕಾನೂನು ಸಂಕಷ್ಟವನ್ನು ಎದುರಿಸುತ್ತಿದೆ. ಪ್ರೈಮ್ ವಿಡಿಯೋ (Prime Video) ಸೇವೆಯಲ್ಲಿ ಮಾಡಲಾದ ಬದಲಾವಣೆಗಳ ವಿರುದ್ಧ ಅಲ್ಲಿನ ಸ್ಪರ್ಧಾತ್ಮಕ ನಿಯಂತ್ರಣ ಮಂಡಳಿಯು (Competition Watchdog) ಕಂಪನಿಯನ್ನು ಫೆಡರಲ್ ಕೋರ್ಟ್‌ಗೆ ಎಳೆದೊಯ್ದಿದೆ. ಚಂದಾದಾರಿಕೆ ಪಡೆದುಕೊಂಡ ಹೊರತಾಗಿಯೂ ಬಳಕೆದಾರರ ಖಾತೆಗಳಿಗೆ ಜಾಹೀರಾತುಗಳನ್ನು ಪರಿಚಯಿಸಿರುವುದು ಈ ಪ್ರಕರಣದ ಪ್ರಮುಖ ಕಾರಣವಾಗಿದೆ. ನಿಯಂತ್ರಣ ಮಂಡಳಿಯ ಆರೋಪದ ಪ್ರಕಾರ, ಗ್ರಾಹಕರು ತಾವು ಮೊದಲೇ ಹಣ ಪಾವತಿಸಿ ಪಡೆದುಕೊಂಡಿದ್ದ ಸೇವೆಯಲ್ಲಿ ಬದಲಾವಣೆಯಾಗಲಿದೆ ಎಂಬ ಸೂಕ್ತ ಮಾಹಿತಿಯನ್ನು ನೀಡದೆಯೇ ಅಮೆಜಾನ್ ಪ್ರೈಮ್…

Read More

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ? – Kannada News | High Command Delays Decision on Karnataka CM Change and Cabinet Reshuffle

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಈ ವಿಚಾರವಾಗಿ ಹೈಕಮಾಂಡ್​ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು,  ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದ್ದು, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇತ್ತ ಕೈ ಶಾಸಕರು…

Read More

ದಾರಿ ನಿರ್ಮಾಣ ವಿಚಾರದಲ್ಲಿ ಕುಟುಂಬಗಳ ಮಧ್ಯೆ ಮಾರಾಮಾರಿ: ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಯತ್ನ

ಹಾಸನ, ಏಪ್ರಿಲ್​ 02: ಅವರೆಲ್ಲಾ ಒಂದೇ ಕುಟುಂಬಗಳು. ಒಂದೇ ಸಮುದಾಯಕ್ಕೆ ಸೇರಿದವರು. ಆದರೆ ದಶದಕದ ಹಿಂದೆ ನಡೆದ ಅದೊಂದು ಚುನಾವಣೆ ಊರಿನ್ನೇ ಎರಡು ಭಾಗ ಮಾಡಿ ಹಾಕಿದೆ. ಸಣ್ಣಪುಟ್ಟ ವಿಚಾರಕ್ಕೂ ಕಲಹ, ಮಾರಾಮಾರಿ (Clash) ನಡೆಯುತ್ತಿದೆ. ಐದು ಕುಟುಂಬಗಳು ವಾಸಿಸುವ ಮನೆಗಳಿಗೆ ತೆರಳಲು ರಸ್ತೆ ನಿರ್ಮಾಣದ ವಿಚಾರ ಇದೀಗ ಊರಿನಲ್ಲಿ ಮತ್ತೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ಬೇಲೂರು ತಾಲೂಕಿನ ಹಂಚಿಹಳ್ಳಿಯಲ್ಲಿ ಘಟನೆ ನಡೆದಿದೆ. ಅಧಿಕಾರಿಗಳ ಸೂಚನೆಯಂತೆ ದಾರಿ ಮಾಡಿಕೊಳ್ಳಲು ಮುಂದಾದಾಗ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಯತ್ನ ಎಂಬ…

Read More

Hindu Traditions: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಕೊಡುವ ದುಡ್ಡಿಗೆ ಒಂದು ರೂಪಾಯಿಯನ್ನು ಸೇರಿಸಿ ನೀಡುವ ಪದ್ಧತಿ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದಿನ ಕಾಲದಲ್ಲಿ ಮುಯ್ಯಿ ಪುಸ್ತಕಗಳನ್ನು ನಿರ್ವಹಿಸುವ ಪದ್ಧತಿಯಿತ್ತು. ಕೆಲವು ವಿವಾಹಗಳಲ್ಲಿ ಮುಯ್ಯಿ ಬರೆಯಲುಂದೇ ವ್ಯಕ್ತಿಗಳಿರುತ್ತಿದ್ದರು. ಈ ಪುಸ್ತಕಗಳನ್ನು ವಂಶಪಾರಂಪರ್ಯವಾಗಿ ಸಂರಕ್ಷಿಸಿ, ಸಂಬಂಧಗಳ ಇತಿಹಾಸ ಮತ್ತು ಸಹಕಾರದ ಸ್ಮರಣೆಯಾಗಿ ಬಳಸಲಾಗುತ್ತಿತ್ತು. ಗುರೂಜಿಯವರು ಹೇಳುವಂತೆ, ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಒಂದು ರೂಪಾಯಿಯನ್ನು…

Read More

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು…

Read More

ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು, ಏಪ್ರಿಲ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಎಲ್‌ಪಿಜಿ (LPG) ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಗ್ಯಾಸ್ ಅಭಾವವು ಈಗ ವಿಮಾ ಏಜೆಂಟ್‌ಗಳ (Insurance Agents) ನಿದ್ದೆಗೆಡಿಸಿದೆ. ಗ್ಯಾಸ್ ಇಲ್ಲದೆ ಬಾಡಿಗೆ ಸಿಗುತ್ತಿಲ್ಲ, ಬಾಡಿಗೆ ಇಲ್ಲದೆ ಇನ್ಶೂರೆನ್ಸ್ ಕಟ್ಟಲು ಹಣವಿಲ್ಲ ಎಂಬ ಸ್ಥಿತಿಗೆ ಚಾಲಕರು ಬಂದು ತಲುಪಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋ ಬೆಂಗಳೂರಿನಲ್ಲಿ! ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋಗಳನ್ನು ಬಳಸುವ ನಗರ…

Read More

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ – Kannada News | Viral Video Indian Common Man Struggling To Get Inside the Train

ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ತೆವಳುತ್ತಾ ಸಾಗಿದ ‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ವೀಕೆಂಡ್​ನಲ್ಲೂ ಏರಿಕೆ ಇಲ್ಲ

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ (The Kerala Story…

Read More

CBSE 12th Result 2026 Declared: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ಪರಿಶೀಲಿಸಲು ಈ ಲಿಂಕ್ ಬಳಸಿ – Kannada News | CBSE 12th Result 2026 Declared: Check Marks and Download Scorecard Now!

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟImage Credit source: gemini ai ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆದಿದ್ದ ಈ ಪರೀಕ್ಷೆಯ ಫಲಿತಾಂಶಕ್ಕಾಗಿ ದೀರ್ಘಕಾಲದ ಕಾಯುವಿಕೆ ಈಗ ಅಂತ್ಯಗೊಂಡಿದೆ. ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ಗಳಾದ cbseresults.nic.in ಮತ್ತು cbse.gov.in ನಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ಶಾಲಾ ಕೋಡ್ ಬಳಸಿ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ…

Read More