Headlines

Sanju Samson: ನನಗಲ್ಲ, ಈ ಪ್ರಶಸ್ತಿ ಅವರಿಗೆ ಕೊಡ್ಬೇಕಿತ್ತು..! – Kannada News | Sanju Samson Says Jasprit Bumrah deserves the POTM award

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 89 ರನ್ ಬಾರಿಸಿದ್ದರು. ಈ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ 20…

Read More

ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್

ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಖ್ಯಾತಿ ಹೊಂದಿರುವ ನಟ ನಟ ಆರ್. ಮಾಧವನ್ (R Madhavan) ಅವರು ಇತ್ತೀಚಿನ ಸ್ಪೈ ಥ್ರಿಲ್ಲರ್ ‘ಧುರಂಧರ್’ ಚಿತ್ರದ ಭರ್ಜರಿ ಯಶಸ್ಸಿನ ಅಲೆಯಲ್ಲಿದ್ದಾರೆ. ಆದರೆ, ಚಾಕೊಲೇಟ್ ಬಾಯ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾಧವನ್ ಅವರ ಸ್ಟಾರ್‌ಡಮ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ತಮ್ಮ ಆರಂಭಿಕ ದಿನಗಳಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರನ್ನು ನಕಲು ಮಾಡಲು ಹೋಗಿ ಅನುಭವಿಸಿದ ಕಹಿ ನೆನಪೊಂದನ್ನು ಅವರು ಈಗ ಹಂಚಿಕೊಂಡಿದ್ದಾರೆ. ಮಣಿ ರತ್ನಂ ನಿರ್ದೇಶನದ ‘ಅಲೈ…

Read More

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ! – Kannada News | West Bengal Government to Fine Littering and Spitting from September 1

ಕೊಲ್ಕತ್ತಾ, ಜೂನ್ 19: ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ಉದ್ದೇಶದಿಂದ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬರುವ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಮತ್ತು ಉಗುಳುವ ಸಾರ್ವಜನಿಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು…

Read More

ಮೊದಲು ಮಾತಾಡ್ಸಿದ್ರು, ಆಮೇಲೆ ನೀರು, ಫೋನ್ ಕೊಟ್ರು ,ಸೇತುವೆಯಿಂದ ಹಾರಲು ಹೊರಟವನ ಪೊಲೀಸ್ ತಡೆದಿದ್ಹೇಗೆ? – Kannada News | Delhi Police Officer’s Calm Approach Helps Avert Tragedy at Mahipalpur Flyover

ನವದೆಹಲಿ, ಜೂನ್ 17: ಸೇತುವೆಯಿಂದ ಕೆಳಗೆ ಹಾರಲು ಹೊರಟ ವ್ಯಕ್ತಿಯನ್ನು ಮೊದಲು ಶಾಂತವಾಗಿ ಮಾತನಾಡಿಸಿದ್ರು, ಆಮೇಲೆ ಕುಡಿಯಲು ನೀರು ಕೊಟ್ರು, ಮಾತನಾಡಲು ಫೋನ್ ಕೂಡ ಕೊಟ್ರು ಆತನ ಗಮನ ಬೇರೆಡೆಗೆ ತಿರುತ್ತಿದ್ದಂತೆ ಆತನನ್ನು ಕೆಳಗೆ ಇಳಿಸುವಲ್ಲಿ ಪೊಲೀಸ್(Police) ಅಧಿಕಾರಿ ಯಶಸ್ವಿಯಾಗಿದ್ದಾರೆ. ದೆಹಲಿಯ ಮಹಿಪಾಲಪುರ ಫ್ಲೈಓವರ್‌ ಮೇಲೆ ನಡೆದ ಈ ರೋಮಾಂಚಕ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ದೆಹಲಿ ಪೊಲೀಸರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಯುವಕನೊಬ್ಬ ಮಹಿಪಾಲಪುರ ಫ್ಲೈಓವರ್‌ನ ಅತ್ಯಂತ…

Read More

Gold Rate: ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂಗಳ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ – Kannada News | Gold Price Today on 21st June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 21: ಮೊನ್ನೆ ಗ್ರಾಮ್​ಗೆ 355 ರೂನಷ್ಟು ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಈ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳ ಪಡೆದಿದೆ. ಅಪರಂಜಿ ಚಿನ್ನದ ಬೆಲೆ 14,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಇಳಿಕೆಗೊಂಡಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದರ ಬೆಲೆ ಗ್ರಾಮ್​ಗೆ 250-260 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,900 ರುಪಾಯಿ ಇದೆ….

Read More

ಗೋಕರ್ಣ ಸಮೀಪದ 44 ರೆಸಾರ್ಟ್​​ಗಳ ತೆರವಿಗೆ ಆದೇಶ! ಕಾರಣ ಇಲ್ಲಿದೆ

ಕಾರವಾರ, ಮಾರ್ಚ್ 9: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ (Coastal Regulation Zone/CRZ) ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್‌ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್‌ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್‌ಗಳ…

Read More

IND vs AFG: 11ನೇ ಟೆಸ್ಟ್ ಶತಕ ಬಾರಿಸಿದ ನಾಯಕ ಶುಭ್​ಮನ್ ಗಿಲ್

ಅಫ್ಘಾನಿಸ್ತಾನದ ವಿರುದ್ಧ ಇಂದಿನಿಂದ ನ್ಯೂ ಚಂಡೀಗಢದ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ತಂಡದ ಪರ ಆರಂಭಿಕ ಕೆಎಲ್ ರಾಹುಲ್ ಶತಕ ಬಾರಿಸುವುದರ ಜೊತೆಗೆ ನಾಯಕ ಶುಭ್​ಮನ್ ಗಿಲ್ ಕೂಡ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಗಿಲ್ ಅವರ ಟೆಸ್ಡ್ ವೃತ್ತಿಜೀವನದ 11ನೇ ಶತಕವಾಗಿದೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 138 ಎಸೆತಗಳನ್ನು ಎದುರಿಸಿದ ಗಿಲ್ 11 ಬೌಂಡರಿ ಹಾಗೂ 1…

Read More

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ? – Kannada News

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026)​ ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ…

Read More

Guru Sanchara 2026: ಗುರು ಸಂಚಾರ ಕನ್ಯಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Virgo Horoscope 2026: Jupiter Transits Impact and Benefits

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕನ್ಯಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಕನ್ಯಾ ರಾಶಿಯವರಿಗೆ 2026ರ ಗುರು ಸಂಚಾರವು ಮಹತ್ವದ ಬದಲಾವಣೆಗಳನ್ನು ತರಲಿದೆ. ಜೂನ್ 2 ರಿಂದ ಪ್ರಾರಂಭವಾಗುವ ಈ ಗುರು ಸಂಚಾರದಲ್ಲಿ, ಗುರುವು ಕನ್ಯಾ ರಾಶಿಯವರಿಗೆ 11ನೇ ಮನೆಗೆ ಪ್ರವೇಶಿಸುತ್ತಾನೆ. ಇದನ್ನು ಲಾಭಸ್ಥಾನ ಎಂದು ಪರಿಗಣಿಸಲಾಗುತ್ತದೆ, ಇದು ಗುರು ಬಲವನ್ನು ಹೆಚ್ಚಿಸುತ್ತದೆ. ಉತ್ತರಾ, ಹಸ್ತ, ಮತ್ತು ಚಿತ್ತ…

Read More

ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ – Kannada News | Kavya Shaiva takes revenge against Gilli Nata in Bigg Boss Kannada Season 12

ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಗಿಲ್ಲಿ ನಟ ಅವರು ಮೊದಲಿನಿಂದಲೂ ಆ್ಯಕ್ಟೀವ್ ಆಗಿದ್ದಾರೆ. ಕಾವ್ಯಾ ಶೈವ (Kavya Shaiva) ಜೊತೆ ಅವರಿಗೆ ಸ್ನೇಹ ಇದೆ. ಆದರೂ ಗಿಲ್ಲಿಯಿಂದ ಕಾವ್ಯಾಗೆ ಹಲವು ಬಾರಿ ಕಿರಿಕಿರಿ ಆಗಿದ್ದುಂಟು. ಇಷ್ಟು ದಿನಗಳ ಕೋಪವನ್ನು ಕಾವ್ಯಾ ಅವರು ಈಗ ತೀರಿಸಿಕೊಂಡಿದ್ದಾರೆ. ಗಿಲ್ಲಿಗೆ ಅವರು ಶಿಕ್ಷೆ ನೀಡಿದ್ದಾರೆ. ಕಾವ್ಯಾ ಮಾತ್ರವಲ್ಲದೇ ಮ್ಯೂಟೆಂಟ್ ರಘು ಕೂಡ ಹೀಗೆಯೇ ಮಾಡಿದ್ದಾರೆ. ರಾಶಿಕಾ ಶೆಟ್ಟಿ, ಅಶ್ವಿನಿ ಗೌಡ ಅವರಿಗೂ ಗಿಲ್ಲಿಯೇ ಟಾರ್ಗೆಟ್ ಆಗಿದ್ದಾರೆ. ಅಂದಹಾಗೆ, ಇದೆಲ್ಲವೂ…

Read More