Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 30ರ ದಿನಭವಿಷ್ಯ

ನಿರ್ಧಾರ ಮಾಡುವುದಕ್ಕೆ ಭಯ ಆಗುತ್ತಾ ಇದೆಯಾ? ಅದರಲ್ಲೂ ಮದುವೆ, ಮನೆ ಕಟ್ಟುವ ವಿಚಾರ, ಆಸ್ತಿ ಹಂಚಿಕೆ ಬಗ್ಗೆ ಕುಟುಂಬ ಸದಸ್ಯರ ಜತೆಗೆ ಮಾತನಾಡುವ ಬಗ್ಗೆ ಮನಸ್ಸಿನೊಳಗೆ ದ್ವಂದ್ವ ಕಾಡುತ್ತಾ ಇದೆಯಾ ‘ಲಾವಾ ಸ್ಟೋನ್’ ಬಳಸುವುದರಿಂದ ಸ್ಪಷ್ಟ ನುಡಿಗಳು ನಿಮ್ಮದಾಗಲಿವೆ. ಅದರಲ್ಲೂ ಏನು ಹೇಳಿದರೆ ಏನಾಗಿಬಿಡುತ್ತದೋ ಎಂಬ ಆತಂಕ ದೂರವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆದಾಯದಲ್ಲಿ ಏರಿಕೆ ನಿರೀಕ್ಷೆ ಮಾಡಬಹುದಾದ ಬೆಳವಣಿಗೆಗಳು ಆಗಲಿವೆ. ಇತ್ತೀಚೆಗೆ…

Read More

ಮೋದಿ ಆಗಮನಕ್ಕೂ ಮುನ್ನವೇ ತ್ರಿವರ್ಣ ದೀಪಗಳಿಂದ ಕಂಗೊಳಿಸಿದ ಇಸ್ರೇಲ್ ಸಂಸತ್ತು, ನಾಳೆ ಮೋದಿ ಭಾಷಣ – Kannada News | Modi’s Israel Visit: Knesset Lit in Tricolour, PM to Address Parliament

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ  ಮೋದಿ(Narendra Modi) ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್(Knesset)ನಲ್ಲಿ ತ್ರಿವರ್ಣ ದೀಪಗಳು ಕಂಗೊಳಿಸಿವೆ. ಪ್ರಧಾನಿ ಮೋದಿ ಫೆಬ್ರವರಿ 26ರಂದು ಇಸ್ರೇಲ್ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಜೆರುಸಲೇಂ ಪೋಸ್ಟ್​​ನ ಮುಖಪುಟದಲ್ಲಿ ಪ್ರಧಾನಿಯದ್ದೇ ಸುದ್ದಿ ಪ್ರಕಟವಾಗಿದೆ. ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ 2015 ರಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದ್ದರು. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಈ ಭೇಟಿ ತುಂಬಾ ಮಹತ್ವದ್ದಾಗಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಇತ್ತೀಚೆಗೆ ಸ್ಟಾರ್ ನಾಯಕಿ ಅನುಷ್ಕಾ ಶೆಟ್ಟಿ ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಬಹುನಿರೀಕ್ಷಿತ ‘ಘಾಟಿ’ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿತು. ಅನುಷ್ಕಾ ತಂಡದಿಂದ ಅವರ ಮುಂದಿನ ಯೋಜನೆಯ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸಿನಿಮಾ ಹೊರತಾಗಿ ಸ್ವೀಟಿ ಅವರ ಮದುವೆಯ ವದಂತಿಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಹಿಂದೆ ಅವರ ಮದುವೆಯ ಬಗ್ಗೆ ಅನೇಕ ವದಂತಿಗಳು ಬಂದಿವೆ. ಉದ್ಯಮಿ, ಹೀರೋದಿಂದ ಅವರ ವಿವಾಹದ ವದಂತಿಗಳು ಇದ್ದವು. ಆದರೆ ಅದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟವಾಗಿದೆ. ಈಗ, ಅನುಷ್ಕಾ ಉದ್ಯಮಿಯನ್ನು ಮದುವೆಯಾಗಲಿದ್ದಾರೆ…

Read More

ದಾಳಿಂಬೆ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆಯಲ್ಲೂ ಇವೆ ಸಾಕಷ್ಟು ಪ್ರಯೋಜನ

ತಿನ್ನಲು ತುಂಬಾನೇ ರುಚಿಕರವಾಗಿರುವ ದಾಳಿಂಬೆ ಹಣ್ಣು (pomegranate) ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಅದಕ್ಕಾಗಿಯೇ ದಾಳಿಂಬೆ ಹಣ್ಣಿಗೆ ಹೆಚ್ಚಿನ ಬೇಡಿಕೆ. ಆದರೆ ನಾವೆಲ್ಲರೂ ದಾಳಿಂಬೆ ಹಣ್ಣು ತಿಂದ ನಂತರ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದ್ರೆ ಏನ್‌ ಗೊತ್ತಾ ದಾಳಿಂಬೆ ಹಣ್ಣಿನಂತೆ ಅದರ ಸಿಪ್ಪೆಯೂ ತುಂಬಾನೇ ಪ್ರಯೋಜನಕಾರಿಯಾಗಿದ್ದು,  ಅದರ ಸೇವನೆಯಿಂದ ದೇಹಕ್ಕೆ ಹಲವು ಲಾಭಗಳನ್ನು ಪಡೆಯಬಹುದು. ಹೌದು ದಾಳಿಂಬೆ ಸಿಪ್ಪೆಯಲ್ಲಿ ಫಿನಾಲಿಕ್‌ ಆಮ್ಲ, ಫ್ಲೇವನಾಯ್ಡ್‌,  ಟ್ಯಾನಿನ್‌, ಪೊಟ್ಯಾಸಿಯಮ್‌, ಕ್ಯಾಲ್ಸಿಯಂ, ಪ್ರೋಟೀನ್‌, ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು…

Read More

Vasthu Tips: ಸೌಂದರ್ಯಕ್ಕೆ ಮಾತ್ರವಲ್ಲ, ಸಮೃದ್ಧಿಗೂ ಅಲೋವೆರಾ; ಈ ದಿಕ್ಕಿನಲ್ಲಿ ಗಿಡವಿದ್ದರೆ ಬದಲಾಗುತ್ತೆ ನಿಮ್ಮ ಲಕ್!

ಅಲೋವೆರಾ ಎಂದರೆ ತಕ್ಷಣ ನೆನಪಾಗುವುದು ಚರ್ಮ ಮತ್ತು ಕೂದಲಿನ ಸೌಂದರ್ಯ. ಆದರೆ, ಭಾರತೀಯ ಪರಂಪರೆ ಮತ್ತು ವಾಸ್ತು ಶಾಸ್ತ್ರದಲ್ಲಿ ಅಲೋವೆರಾಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಲಕ್ಷ್ಮಿ ದೇವಿಯ ಸಾಕಾರ ರೂಪವೆಂದು ಪರಿಗಣಿಸಲಾಗಿದ್ದು, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇರಿಸುವುದರಿಂದ ಆರ್ಥಿಕ ಸಂಕಷ್ಟಗಳು ದೂರವಾಗಿ ಸುಖ-ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಪುರಾಣಗಳಲ್ಲಿ ಮರ-ಗಿಡಗಳ ಮಹತ್ವ: ದ್ವಾಪರ ಯುಗದಲ್ಲಿ ಶ್ರೀಕೃಷ್ಣನು ಬಲರಾಮನಿಗೆ ಗಿಡಮರಗಳ ಶ್ರೇಷ್ಠತೆಯನ್ನು ವಿವರಿಸುತ್ತಾ, “ಪ್ರತಿಯೊಂದು ಸಸ್ಯವೂ ಮನುಷ್ಯನಿಗೆ ಉಪಯುಕ್ತವಾಗಿದ್ದು, ಅವು ದೇವರಿಗೆ ಸಮಾನ” ಎಂದು ಹೇಳಿದ್ದಾನೆ. ಮರಗಳು…

Read More

ಡಿಜಿಟಲ್ ಪೇಮೆಂಟೇ ಎಲ್ಲಾ; ಅತಿಹೆಚ್ಚು ಜನಬಳಕೆಯಲ್ಲಿ ಯುಪಿಐ, ಅತಿಹೆಚ್ಚು ಪಾವತಿ ಮೌಲ್ಯದಲ್ಲಿ ಆರ್​ಟಿಜಿಎಸ್ ನಂ. 1 – Kannada News | India’s Digital Payment Surge: UPI Dominates Transactions, RTGS Leads High Value

ನವದೆಹಲಿ, ಮೇ 19: ಭಾರತದಲ್ಲಿ ಡಿಜಿಟಲ್ ಪೇಮೆಂಟ್​ಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನೂರಕ್ಕೆ ನೂರು ಡಿಜಿಟಲ್ ಪಾವತಿಯಾಗುವ ದಿನಗಳು ದೂರ ಇಲ್ಲ ಎನ್ನುವಂತಿದೆ ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶ. ಭಾರತದಲ್ಲಿ ಪೇಮೆಂಟ್ ಟ್ರಾನ್ಸಾಕ್ಷನ್ಗಳು (Payment transactions) ನಾಲ್ಕು ವರ್ಷದ ಹಿಂದಕ್ಕೆ ಹೋಲಿಸಿದರೆ ಶೇ. 316ರಷ್ಟು ಹೆಚ್ಚಿದೆ. ಇದರಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಪಾಲು ಅತಿಹೆಚ್ಚು ಇದೆ. ಆದರೆ, ಪಾವತಿ ಮೌಲ್ಯದ (payment value) ವಿಚಾರಕ್ಕೆ ಬಂದರೆ ಆರ್ಟಿಜಿಎಸ್ ನಂಬರ್ ಒನ್ ಎನಿಸಿದೆ. ಸುದ್ದಿಯ ಮುಖ್ಯಾಂಶಗಳು ಪಾವತಿ ವಿಚಾರದಲ್ಲಿ…

Read More

‘ಅಮೃತಧಾರೆ’: ದೊಡ್ಡ ಸಾಧನೆ ಮಾಡಿದ ಮಲ್ಲಿ; ಜಯದೇವ್ ಬಾಳಲ್ಲಿ ಕತ್ತಲು

ಅಮೃತಧಾರೆ (Amruthadhaare) ಧಾರವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಅಲೋಚನೆ ಆಗಿತ್ತು ಮತ್ತು ಆ ಆಲೋಚನೆ ತಪ್ಪಾಯಿತು. ಇದು ಅವನಿಗೆ ತಿರುಮಂತ್ರವಾಗಿದೆ ಎಂದರೂ ತಪ್ಪಾಗಲಾರದು. ಈಗ ‘ಅಮೃತಧಾರೆ’ ಧಾರಾವಾಹಿ ಹೊಸ ತಿರುವನ್ನು ಪಡೆದುಕೊಂಡು ಸಾಗಲು ರೆಡಿ ಆಗಿದೆ. ಆ ಬಗ್ಗೆ ಇಲ್ಲಿ ನೋಡೋಣ. ಮಲ್ಲಿಗೆ ಮೋಸ ಮಾಡಬೇಕು ಎಂಬುದು ಜಯದೇವ್ ಆಲೋಚನೆ ಆಗಿತ್ತು. ಇದಕ್ಕಾಗಿ ಸುನೀಲ್ ಎಂಬ ವ್ಯಕ್ತಿಯನ್ನು ಮುಂದಕ್ಕೆ ಬಿಡಲಾಯಿತು. ಆತ ಮೋಸ ಮಾಡುವ…

Read More

13ನೇ ವಯಸ್ಸಿಗೆ ವಿವಾಹ, ಇಸ್ಲಾಂಗೆ ಮತಾಂತರ: ಸರೋಜ್ ಖಾನ್ ಜೀವನದ ಕರಾಳ ಸತ್ಯ – Kannada News | Saroj Khan: Iconic Choreographer’s Life of Struggle and Triumph

ಬಾಲಿವುಡ್‌ನ ಐಕಾನಿಕ್ ಹಾಡುಗಳಾದ ‘ಏಕ್ ದೋ ತೀನ್’ ಮತ್ತು ‘ಡೋಲಾ ರೇ ಡೋಲಾ’ ಹಾಡುಗಳಿಗೆ ನೃತ್ಯ ಸಂಯೋಜಿಸಿ ಗಮನ ಸೆಳೆದವರು ಸರೋಜ್ ಖಾನ್. ತೆರೆಯ ಮೇಲೆ ಬಣ್ಣದ ಲೋಕವನ್ನು ಸೃಷ್ಟಿಸಿದ ಅವರ ವೈಯಕ್ತಿಕ ಜೀವನ ಮಾತ್ರ ಕಣ್ಣೀರಿನ ಕಥೆಯಂತಿತ್ತು. ಬಾಲ್ಯವಿವಾಹ, ಮೋಸ ಮತ್ತು ಜೀವನದ ಸಂಘರ್ಷಗಳ ನಡುವೆಯೇ ಅವರು ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ. 1948 ರಲ್ಲಿ ಮುಂಬೈನಲ್ಲಿ ನಿರ್ಮಲಾ ನಾಗಪಾಲ್ ಆಗಿ ಜನಿಸಿದ ಇವರು, ಬಡತನದ ಕಾರಣದಿಂದ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ಕೇವಲ 13…

Read More

ಕರ್ನಾಟಕದಾದ್ಯಂತ ನಾಳೆಯಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – Kannada News | National Pulse Polio Campaign to Be Held Across Karnataka from December 21 to 24

ಬೆಂಗಳೂರು, ಡಿಸೆಂಬರ್​ 20: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ (Karnataka) ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 (National Pulse Polio Programme) ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ. ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ…

Read More