Headlines

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ – Kannada News

ರಾಯಚೂರು, ಜೂನ್ 10): ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಆಗಬೇಕಿದ್ದು, ಬಾಕಿ ಇರುವ 20 ಸಚಿವ ಸ್ಥಾನಗಳಿಗೆ ಬರೋಬ್ಬರಿ 40 ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ. ಕೆಲವರು ದೆಹಲಿಯಲ್ಲಿ ಮಂತ್ರಿ ಸ್ಥಾನಕ್ಕೆ ತೀವ್ರ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಅವರ ಬೆಂಬಲಿಗರು ಕ್ಷೇತ್ರದಲ್ಲಿ ಪ್ರತಿಭಟನೆಗಳಿದಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು  ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು…

Read More

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು? – Kannada News | MC Sudhakar on CET Exam Janivara Issue

ಬೆಂಗಳೂರು, ಏಪ್ರಿಲ್ 24: ನಗರದ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪಗಳ ಕುರಿತು ಸಚಿವ ಎಂ.ಸಿ. ಸುಧಾಕರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಆರೋಪಗಳು ನಿಜವೆಂದು ಸಾಬೀತಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಪರೀಕ್ಷೆಗಳನ್ನು ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ, ಮತ್ತು ಸಿಬ್ಬಂದಿಯನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತದೆ….

Read More

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ (SSR) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ದೇಶದಾದ್ಯಂತ ಇರುವ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಆಸಕ್ತರು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

IND vs AFG: ಭಾರತ vs ಅಫ್ಘಾನಿಸ್ತಾನ್ ಪಂದ್ಯ ವಿಳಂಬ – Kannada News | India vs Afghanistan, 1st ODI: Toss delayed due to rain

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಏಕದಿನ ಸರಣಿ ಇಂದಿನಿಂದ ಶುರುವಾಗಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯಿಂದಾಗಿ ವಿಳಂಬವಾಗಿದೆ. ಹೆಚ್​ಪಿಸಿಎ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 1:00 ಗಂಟೆಗೆ ಟಾಸ್ ನಡೆಯಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ಪಿಚ್ ಮತ್ತು ಔಟ್‌ಫೀಲ್ಡ್ ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಅಭಿಮಾನಿಗಳು ಪಂದ್ಯ ಆರಂಭಕ್ಕಾಗಿ ಕಾದು ಕುಳಿತುಕೊಳ್ಳುವಂತಾಗಿದೆ. ಹವಾಮಾನ ಹೇಗಿದೆ? ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧರ್ಮಶಾಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು…

Read More

TV9 Kannada News Live: ಟೌನ್‌ಶಿಪ್‌ ವಿವಾದ; ನನ್ನ ಹೋರಾಟ ಪ್ರಾರಂಭ ಎಂದ ದೇವೇಗೌಡ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Township Dispute; Deve Gowda Says ‘My Fight Has Begun; Top News of the Day

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡImage Credit source: tv9 kannada ಬೆಂಗಳೂರು, ಮೇ 16: ಬಿಡದಿ ಟೌನ್‌ಶಿಪ್‌ (Bidadi Township) ನಿರ್ಮಾಣಕ್ಕೆ ಸ್ಥಳೀಯ ರೈತರ ಜಮೀನನ್ನು ಇಟ್ಕೊಂಡು ದಂಧೆ ನಡೆಸುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ. ಬಿಡದಿಯಲ್ಲಿ ಕಣ್ಣೀರು ಹಾಕ್ತಿದ್ದಾರೆ, ನಾನು ಸಿಎಂಗೆ ಪತ್ರ ಬರೆದಿದ್ದೇನೆ. ನನ್ನ ಹೋರಾಟ ಇವತ್ತಿನಿಂದ‌ ಪ್ರಾರಂಭ ಆಗಿದೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದೆ ವಾಗ್ದಾಳಿ ಮಾಡಿದ…

Read More

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಕಳ್ಳತನ ಮಾಡಿದ್ದು ಅವನಲ್ಲ ಅವಳು! – Kannada News | Bengaluru Burglary Case: Sampigehalli Police Nab Women Thieves in Boy Guise

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಬೆಂಗಳೂರು, ಜನವರಿ 16: ಅವರು ನೋಡಲು ಹುಡುಗರಂತೆ ಕಾಣುತ್ತಿದ್ದರು. ಶರ್ಟ್​, ಪ್ಯಾಂಟ್ ಹಾಕಿ, ಸ್ಟೈಲಿಷ್ ಆಗಿ ಓಡಾಡಿಕೊಂಡು ಹಾಡುಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಾಗಲೇ ಗೊತ್ತಾಗಿದ್ದು ಅವರು ಹುಡುಗಿಯರು ಎಂದು! ಈ ರೀತಿ ವೇಷ ಬದಲಿಸಿ ನಗರದ ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಯುವತಿಯರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಯಾರೂ ಇಲ್ಲದ ಮನೆಯೇ ಟಾರ್ಗೆಟ್ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು–ನೀಲು ಎಂಬ…

Read More

ಭೂಗತ ಲೋಕದ ನಂಟಿನಿಂದ ಭಯಬಿದ್ದಿದ್ದ ‘ಗಲಾಟೆ ಅಳಿಯಂದ್ರು’ ನಟಿ; ಬಾಲಿವುಡ್ ಶಾಶ್ವತಾಗಿ ತೊರೆದರು – Kannada News | Galate Aliyandru Actress Sakshi Shivanand Quit Bollywood Fearing Underworld Nexus

90 ರ ದಶಕದಲ್ಲಿ, ಬಾಲಿವುಡ್ ಭೂಗತ ಜಗತ್ತಿನೊಂದಿಗಿನ ಸಂಪರ್ಕ ಹೊಂದಿತ್ತು. ಆ ಸಮಯದಲ್ಲಿ, ಭೂಗತ ಜಗತ್ತಿನವರು ನಿರ್ಮಾಪಕರು, ನಟರು ಮತ್ತು ಫೈನಾನ್ಸರ್ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ನಿರಂತರ ವರದಿಗಳು ಬರುತ್ತಿದ್ದವು. ಕೆಲವು ನಟಿಯರು ಡಾನ್‌ಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳಿದ್ದವು. ಈ ಸಮಯದಲ್ಲಿ, ಉದಯೋನ್ಮುಖ ನಟಿಯ ವೃತ್ತಿಜೀವನ ನಾಶವಾಯಿತು ಮತ್ತು ಅವರು ಎಲ್ಲವನ್ನೂ ಬಿಟ್ಟು ಹೋಗಬೇಕಾಯಿತು. ನಾವು ಮಾತನಾಡುತ್ತಿರುವ ನಟಿ ಸಾಕ್ಷಿ ಶಿವಾನಂದ್. ಅವರು 1993 ರಲ್ಲಿ ತೆಲುಗು ಚಿತ್ರ ‘ಅನ್ನಾ ವದಿನಾ’ ಮೂಲಕ ತಮ್ಮ…

Read More

ಯುವ ನಟನಿಂದ ಸ್ಪೂರ್ತಿ, ಉಚಿತ ಶಿಕ್ಷಣ ಘೋಷಿಸಿದ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಭಾರತದ ಸೂಪರ್ ಸ್ಟಾರ್ ನಟರಲ್ಲಿ ಒಬ್ಬರು. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್​​ಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಭಾರತದಲ್ಲಿ ಒಂದು ಕೋಟಿ ಸಂಭಾವನೆ ಪಡೆದಿದ್ದ ಮೊದಲ ನಟ. ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿರುವ ಚಿರಂಜೀವಿ, ಸಿನಿಮಾ ನಟರುಗಳು ಹೇಗೆ ಅಭಿಮಾನಿ ಸಂಘಗಳ ಬಳಸಿ ಎಷ್ಟು ಸಕ್ರಿಯವಾಗಿ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಟ್ಟ ಕೆಲವೇ ಸ್ಟಾರ್ ನಟರುಗಳಲ್ಲಿ ಒಬ್ಬರು. ಮೆಗಾಸ್ಟಾರ್ ಅವರು ಪ್ರಾರಂಭಿಸಿದ ಬ್ಲಡ್ ಬ್ಯಾಂಕ್​​ಗಳು ಸಾವಿರಾರು ಜೀವಗಳನ್ನು ಉಳಿಸಿವೆ. ಈಗಲೂ ಸಹ…

Read More

370 ರೂ. ಬಿರಿಯಾನಿ ವಿವಾದ: ಮುಖ ಮುಚ್ಚಿಕೊಂಡು ತಿರುಗಾಡುವ ಹಂತಕ್ಕೆ ಬಂದ ಪ್ರಣೀತ್ ಮೋರೆ – Kannada News | Pranit More appear before NCW over Rs 370 Biryani controversy

ನವದೆಹಲಿ: ಇಂಟರ್‌ನೆಟ್‌ನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ‘370 ರೂಪಾಯಿ ಬಿರಿಯಾನಿ’ (Rs 370 Biryani) ವಿವಾದಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರೆ ಹಾಗೂ ಹಿಮಾಂಶು ಜಾಂಗ್ರಾ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡಿರುವ ವಿಡಿಯೋದಲ್ಲಿ, ಆಯೋಗದ ಕಚೇರಿಗೆ ಆಗಮಿಸಿದ ಪ್ರಣೀತ್ ಮೋರೆ (Pranit More) ಮಾಸ್ಕ್ ಧರಿಸಿದ್ದು, ಮಾಧ್ಯಮ ಪ್ರತಿನಿಧಿಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ ಮೌನವಾಗಿ ಕಚೇರಿಯೊಳಗೆ ಹೆಜ್ಜೆ ಹಾಕಿದ್ದಾರೆ. ಜೂನ್ 22ರ ಸಂಜೆ 4…

Read More