Headlines

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ…

Read More

ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಆದೇಶ – Kannada News | Supreme court orders deployment of judicial officers to oversee west bengal sir claims

ನವದೆಹಲಿ, ಫೆಬ್ರವರಿ 20: ಪಶ್ಚಿಮ ಬಂಗಾಳದ SIR (West Bengal SIR) ಮೇಲ್ವಿಚಾರಣೆಗೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಕೊಲ್ಕತ್ತಾ ಹೈಕೋರ್ಟ್​ಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಧಿಕಾರಿಗಳ ನಿಯೋಜನೆ ಕುರಿತು ಭಾರತದ ಚುನಾವಣಾ ಆಯೋಗ (ECI) ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಭಾರತದ ಸುಪ್ರೀಂ ಕೋರ್ಟ್ (SC) ಮಧ್ಯಪ್ರವೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನೇತೃತ್ವದ ನ್ಯಾಯಪೀಠವು, ಮತದಾರರ ಪಟ್ಟಿಯಲ್ಲಿ ಸೇರ್ಪಡೆ…

Read More

Masala Dosa: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ! – Kannada News | Masala Dosa Ranks 6th Globally: TasteAtlas Crowns It Among World’s Best Pancakes

ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್Image Credit source: gemini ai ಭಾರತೀಯರ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಹೆಮ್ಮೆಯ ಆಹಾರವಾದ ಮಸಾಲ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಸಿದ್ಧ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ 2026ರ ವಿಶ್ವದ ’50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ಮಸಾಲ ದೋಸೆಗೆ 6ನೇ ಸ್ಥಾನ ಲಭಿಸಿದೆ. ವಿಶ್ವದಾದ್ಯಂತ ಇರುವ ವಿವಿಧ ಬಗೆಯ ತಿಂಡಿಗಳನ್ನು ಹಿಂದಿಕ್ಕಿ, ಮಸಾಲ ದೋಸೆ ಈ…

Read More

ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಹೆತ್ತ ತಂದೆ-ತಾಯಿಯನ್ನೇ ಕೊಂದ ಮಗ – Kannada News | A Son Kills His Father And Mother In Bengaluru

ಬೆಂಗಳೂರು, (ಫೆಬ್ರವರಿ 11): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಸದ್ಯ…

Read More

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ಸೂರ್ಯಾಸ್ತ ನಿಯಮ ತರಲು ಭಾರತದ ಯತ್ನ; ಏನಿದು ಸನ್​​ಸೆಟ್ ಕ್ಲಾಸ್? – Kannada News | India may seek to induce sunset clause in the trade agreement with US

ಅಮೆರಿಕದ ವ್ಯಾಪಾರ ಪ್ರತಿನಿಧಿ ಜೇಮೀಸನ್ ಗ್ರೀರ್ ಜೊತೆ ಭಾರತದ ವಾಣಿಜ್ಯ ಸಚಿವ ಪಿಯೂಶ್ ಗೋಯಲ್Image Credit source: PTI ನವದೆಹಲಿ, ಜೂನ್ 24: ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India US trade agreement) ಏರ್ಪಡಲು ಪ್ರಯತ್ನಗಳು ನಡೆಯುತ್ತಿವೆ. ಅಮೆರಿಕದ ಕೆಲ ಬೇಡಿಕೆಗಳು, ಮತ್ತು ಭಾರತದ ಕೆಲ ಬೇಡಿಕೆಗಳು ಪರಸ್ಪರ ಸಮ್ಮತವಾಗುವ ರೀತಿಯಲ್ಲಿ ಸಂಧಾನಗಳು, ಮಾತುಕತೆಗಳು ನಡೆಯುತ್ತಿವೆ. ಈ ಮಧ್ಯೆ ಭಾರತವು ಒಪ್ಪಂದದಲ್ಲಿ ತನ್ನದೇ ಕೆಲ ಬೇಡಿಕೆಗಳನ್ನು ಇಟ್ಟುಕೊಂಡು ಮಾತುಕತೆ ನಡೆಸುತ್ತಿದೆ. ಒಪ್ಪಂದದಲ್ಲಿ…

Read More

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಕೊಪ್ಪಳ, (ಮಾರ್ಚ್ 18): ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ…

Read More

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು? – Kannada News | Haveri: Woman Robbed of 29g Gold Chain After Asking for a Ride

ಹಾವೇರಿ, ಡಿಸೆಂಬರ್​ 29: ಡ್ರಾಪ್​ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು (Chain Snatching) ಖದೀಮ ಎಗರಿಸಿದ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್​​​ ಬಳಿ ನಡೆದಿದೆ. ರತ್ನಾ ಬಣಕಾರ್​​ ಸರ ಕಳೆದುಕೊಂಡ ಮಹಿಳೆ. 29 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿಯಾಗಿದ್ದಾನೆ. ಕಾಗಿನೆಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ರತ್ನಾ ಬಣಕಾರ್​​ ಅವರು ಬೈಕ್​​ಗೆ ಕೈ ಮಾಡಿ ಕುಮ್ಮೂರು ಕ್ರಾಸ್​ನಿಂದ ಗುಮ್ಮನಹಳ್ಳಿವರೆಗೆ ಡ್ರಾಪ್ ಕೇಳಿದ್ದಾರೆ. ಬೈಕ್…

Read More

ಗಿಲ್ಲಿ ವಿರುದ್ಧ ನೆಗೆಟಿವ್ ಪಿಆರ್ ಮಾಡ್ತಿರೋದು ಯಾರು? ದೊಡ್ಡ ಸಾಕ್ಷಿ ತಂದ ಫ್ಯಾನ್ಸ್ – Kannada News | Gilli Negative PR: Vinay Gowda’s Shocking Revelation, Fans Find Proof

ವಿನಯ್ ಗೌಡ ಅವರು ಇತ್ತೀಚೆಗೆ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದರು. ಈ ವೇಳೆ ಒಂದು ಶಾಕಿಂಗ್ ವಿಷಯ ಹೇಳಿದ್ದರು. ‘ಕೆಲವು ಪಿಆರ್​​ಗಳು ಗಿಲ್ಲಿ  ನಟ (Gilli Nata) ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತದ್ದಾರೆ’ ಎಂದಿದ್ದರು. ಇದು ನಿಜವಾಗಿದೆ. ಇದನ್ನು ಫ್ಯಾನ್ಸ್ ಸಾಕ್ಷಿ ಸಮೇತ ಹಿಡಿದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ. ಗಿಲ್ಲಿ ನಟ ಅವರದ್ದು ಎಲ್ಲರಿಗೂ ಇಷ್ಟ ಆಗೋ ವ್ಯಕ್ತಿತ್ವ. ಡೈಲಾಗ್ ಮೂಲಕ ತಮ್ಮ ಮಾತಿನ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಅವರು…

Read More

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ – Kannada News | Heavy Rain and Wind Havoc in Sambargi Village: Houses Damaged and Trees Uprooted in Belagavi District

ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು…

Read More