Headlines

ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ, ಮಾರ್ಚ್ 23: ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ (Davanagere) ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ (Congress), ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು…

Read More

ಮೊದಲ ಬಾರಿ ಮಗನನ್ನು ಪರಿಚಯಿಸಿದ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್: ಆದರೆ ಒಂದು ಷರತ್ತು

ಬಾಲಿವುಡ್‌ನ ಸ್ಟಾರ್ ಜೋಡಿ ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ ತಮ್ಮ ಮುದ್ದಾದ ಮಗನ ಪ್ರೈವೆಸಿ ವಿಷಯದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ಸಿದ್ದಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿಯ ಹಾದಿಯನ್ನೇ ತುಳಿದಿದ್ದಾರೆ. ಇತ್ತೀಚೆಗಷ್ಟೇ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ನವಜಾತ ಶಿಶು ವಿಹಾನ್​ನನ್ನು (Vihaan Kaushal) ಪಾಪರಾಜಿಗಳಿಗೆ ಪರಿಚಯಿಸಿರುವ ಈ ದಂಪತಿ, ಮಗನ ಫೋಟೋಗಳನ್ನು ಕ್ಲಿಕ್ಕಿಸದಂತೆ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳದಂತೆ ಮನವಿ ಮಾಡಿದ್ದಾರೆ. ಏರ್‌ಪೋರ್ಟ್‌ನಲ್ಲಿ ವಿಕ್ಕಿ ಕೌಶಲ್ ಫೋಟೋಗಳಿಗೆ ಪೋಸ್ ನೀಡಿದರು. ಮಗ ವಿಹಾನ್‌ನನ್ನು ಎದೆಗೆ…

Read More

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ – Kannada News | Dharwad Sankranti Celebrations: Folk Research Center Grand Festival with Traditional Food and Dance

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು. Source link

Read More

ಮೊದಲ ಮಳೆಗೆ ಕೊಚ್ಚಿಹೋಯ್ತು ರಾಷ್ಟ್ರೀಯ ಹೆದ್ದಾರಿ!: ಮೂಡುಬಿದಿರೆ ಮಿಜಾರಿನಲ್ಲಿ NH-169 ರಸ್ತೆ ಕುಸಿತ – Kannada News

ಮಂಗಳೂರು, ಜೂ.6: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಈ ಮೊದಲು ಮಳೆಗೆ ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ-169ರ (NH-169) ಅಭಿವೃದ್ಧಿ ಕಾಮಗಾರಿಯ ಅಸಲಿ ಗುಣಮಟ್ಟ ಬಯಲಾಗಿದೆ. ಮಂಗಳೂರಿನ ಮೂಡುಬಿದಿರೆ ಸಮೀಪದ ಮಿಜಾರು ಎಂಬಲ್ಲಿ ನೆನ್ನೆ (ಜೂ.5) ಸುರಿದ ಮಳೆಗೆ ಹೆದ್ದಾರಿಯ ಒಂದು ಭಾಗ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದು, ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಮಗಾರಿಯು ತೀರಾ ಕಳಪೆ ಹಾಗೂ ಅವೈಜ್ಞಾನಿಕವಾಗಿ ನಡೆದಿರುವುದೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸ್ಥಳೀಯರ ಪ್ರಕಾರ, ಮಳೆನೀರಿನ…

Read More

ಪಾಕಿಸ್ತಾನದ 7 ಬೇಡಿಕೆಗಳಲ್ಲಿ ಮೂರನ್ನು ತಿರಸ್ಕರಿಸಿದ ಐಸಿಸಿ – Kannada News | ICC has rejected several major conditions set by the Pakistan Cricket Board

ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೆಲ ಷರತ್ತುಗಳನ್ನು ಮುಂದಿಟ್ಟಿದ್ದರು. ಈ ಬೇಡಿಕೆಗಳಲ್ಲಿ ಕೆಲವೊಂದನ್ನು ಐಸಿಸಿ ತಿರಸ್ಕರಿಸಿದೆ. ಅಂದರೆ ಐಸಿಸಿ ಅಡಿಯಲ್ಲಿ ಬರದ ವಿಷಯಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಇದಾಗ್ಯೂ ಕೆಲ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿರುವ ಸಾಧ್ಯತೆಯಿದೆ. ಪಿಸಿಬಿಯ ಬೇಡಿಕೆಗಳೇನು? ಆದಾಯ ಹೆಚ್ಚಳ: ಐಸಿಸಿಯಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯವನ್ನು ಹೆಚ್ಚಿಸಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ. ಈ ಬೇಡಿಕೆಗೆ ಸಮ್ಮತಿಸುವುದಾದರೆ ಮಾತ್ರ ಭಾರತದ ವಿರುದ್ಧ ಕಣಕ್ಕಿಳಿಯುವುದಾಗಿ…

Read More

ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್​​ಗೆ ಹಬ್ಬ – Kannada News | Rachita Ram’s Double Treat: ‘Cult’ and ‘Landlord’ Movies Release Jan 23

ಸಾಮಾನ್ಯವಾಗಿ ಹೀರೋ/ಹೀರೋಯಿನ್​​​ಗಳ ಎರಡೆರಡು ಸಿನಿಮಾಗಳು ಒಂದೇ ದಿನ ರಿಲೀಸ್ ಆಗೋದು ಕಡಿಮೆ. ಆದರೆ, ಕೆಲವೊಮ್ಮೆ ಆ ರೀತಿಯ ಘಟನೆಗಳು ಸಂಭವಿಸುತ್ತವೆ. ಈಗ ರಚಿತಾ ರಾಮ್ ನಟನೆಯ ಎರಡು ಸಿನಿಮಾಗಳು ಜನವರಿ 23ರಂದು ರಿಲೀಸ್ ಆಗುತ್ತಿವೆ. ಒಂದರಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡರೆ ಮತ್ತೊಂದರಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಕೊಟ್ಟಿದೆ. ಕಲ್ಟ್ ಸಿನಿಮಾ ಝಯಿದ್ ಖಾನ್ ‘ಬನಾರಸ್’ ಸಿನಿಮಾ ಬಳಿಕ ‘ಕಲ್ಟ್’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರಕ್ಕೆ ರಚಿತಾ…

Read More

ಶಕ್ತಿಮಾನ್ ಕತೆಯನ್ನೇ ಅಲ್ಲು ಅರ್ಜುನ್​ಗಾಗಿ ಹೆಣೆಯುತ್ತಿರುವ ಬಾಸಿಲ್ ಜೋಸೆಫ್? – Kannada News | Basil Joseph not doing Shaktiman movie with Allu Arjun

‘ಪುಷ್ಪ 2’ (Pushpa 2) ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ದೊಡ್ಡ ದೊಡ್ಡ ನಿರ್ದೇಶಕರುಗಳ ಆಫರ್ ಬಂದಿದ್ದು, ಈಗಾಗಲೇ ಕೆಲವು ನಿರ್ದೇಶಕರುಗಳೊಟ್ಟಿಗೆ ಸಿನಿಮಾ ಒಪ್ಪಿಕೊಂಡಿದ್ದಾರೆ ಸಹ. ಇದೀಗ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂ ಸ್ಟಾರ್ ನಟ ಬಾಸಿಲ್ ಜೋಸೆಫ್ ನಿರ್ದೇಶನದ ಸೂಪರ್ ಹೀರೋ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ…

Read More

ಚಿನ್ನ ಸ್ಮಗ್ಲಿಂಗ್ ಮಾತ್ರವಲ್ಲ, ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್! ಬೃಹತ್ ಜಾಲ ಪತ್ತೆ – Kannada News | Diesel Smuggling from Gulf to Karnataka: Belagavi Police Bust Massive Petroleum Smuggling Racket

ಬೆಳಗಾವಿ, ಜನವರಿ 21: ಚಿನ್ನ ಕಳ್ಳಸಾಗಣೆ (Gold smuggling) ಮಾದರಿಯಲ್ಲೇ ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ (Karnataka) ಡೀಸೆಲ್ ಕಳ್ಳಸಾಗಣೆ (Diesel smuggling) ಮಾಡುತ್ತಿರುವ ಭಾರೀ ಜಾಲವೊಂದನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್‌ ಮೇಲೆ ಮಾಳಮಾರುತಿ ಠಾಣೆ ಪೊಲೀಸರು…

Read More

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು! – Kannada News | SWR Scraps Mysore Kushalnagar Rail Line: High Costs, Low Demand Cited

ಮೈಸೂರು, ಜ.20: ಬಹು ವರ್ಷಗಳಿಂದ ಭಾರೀ ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯ (Mysore-Kushalnagar railway project) ಬಗ್ಗೆ ಇಲಾಖೆ ಅಂತಿಮ ತಿರ್ಮಾನಕ್ಕೆ ಬಂದಿದೆ. ಇದೀಗ ಈ ಯೋಜನೆಯನ್ನು ಕೈಬಿಡಲಾಗಿದೆ. ರೈಲ್ವೆ ಅಧಿಕಾರಿಗಳು ಈ ರೈಲು ಮಾರ್ಗವು ಸುಮಾರು 87.2 ಕಿ.ಮೀ ಉದ್ದದ ಪ್ರಸ್ತಾವಿತ ರೈಲು ಕಾರಿಡಾರ್, ಆರ್ಥಿಕ ಮತ್ತು ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸುವುದಿಲ್ಲ ಹೇಳಿದೆ. ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ಹೇಳಿರುವ ಪ್ರಕಾರ, ಆರ್ಥಿಕ…

Read More