Headlines

ಧರ್ಮದ ಹೆಸರಿನಲ್ಲಿ ಕ್ರೂರತೆ; ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ ಆಪ್ ನಾಯಕ ತಾಹಿರ್ ಹುಸೇನ್​ಗೆ ಜೀವಾವಧಿ ಶಿಕ್ಷೆ – Kannada News | Delhi riots; Former AAP leader Tahir Hussain gets life term in IB official Ankit Sharma murder case

ನವದೆಹಲಿ, ಜುಲೈ 31: 2020ರ ಈಶಾನ್ಯ ದೆಹಲಿ ದಂಗೆಯ (Delhi Riots) ವೇಳೆ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿ ಅಂಕಿತ್ ಶರ್ಮಾ (Ankit Sharma) ಅವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (AAP) ಮಾಜಿ ನಾಯಕ ತಾಹಿರ್ ಹುಸೇನ್ ಮತ್ತು ಇತರ ನಾಲ್ವರಿಗೆ ದೆಹಲಿಯ ನ್ಯಾಯಾಲಯ ಇಂದು (ಶುಕ್ರವಾರ) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜುಲೈ 13ರಂದು ಕರ್ಕರ್ಡೂಮಾ ನ್ಯಾಯಾಲಯವು ಅಂಕಿತ್ ಶರ್ಮಾ ಅವರ ಕೊಲೆ ಮತ್ತು ಕ್ರಿಮಿನಲ್ ಸಂಚು ಸೇರಿದಂತೆ…

Read More

‘ಎಲ್ಲಾ ಗೊತ್ತಿದ್ದು ಸುಳ್ಳು ಹೇಳುತ್ತಿದ್ದಾರೆ’; ಕೋಚ್ ಸ್ಯಾಮಿ ಮೇಲೆ ಜೋಸೆಫ್ ಗಂಭೀರ ಆರೋಪ – Kannada News | West Indies Cricket Row: Alzarri Joseph Slams Daren Sammy Over Test Series Withdrawal Lies

ವೆಸ್ಟ್ ಇಂಡೀಸ್ ಕ್ರಿಕೆಟ್​ನಲ್ಲಿ ಕೋಚ್ ಹಾಗೂ ಆಟಗಾರರ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ತಂಡದ ಮುಖ್ಯ ಕೋಚ್ ಡ್ಯಾರೆನ್ ಸ್ಯಾಮಿ (Daren Sammy) ವಿರುದ್ಧ ವೇಗಿ ಅಲ್ಜಾರಿ ಜೋಸೆಫ್ (Alzarri Joseph) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ಸ್ಯಾಮಿ ಎಲ್ಲಾ ಗೊತ್ತಿದ್ದು ನನ್ನ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ವಾಸ್ತವವಾಗಿ ವೇಗಿ ಅಲ್ಜಾರಿ ಜೋಸೆಫ್ ಅವರನ್ನು ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ. ತಂಡದ ಆಯ್ಕೆ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸ್ಯಾಮಿ,…

Read More

ಝೀರೋ ಟ್ರಾಫಿಕ್​ನಲ್ಲೇ ಕೈಕೊಟ್ಟ ಆಂಬ್ಯುಲೆನ್ಸ್: ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಮಾರ್ಗ ಮಧ್ಯೆ ಸಾವು – Kannada News | Child with Breathing Difficulties Dies After Ambulance Breaks Down Despite Zero Traffic Corridor

ಪ್ರಾತಿನಿಧಿಕ ಚಿತ್ರImage Credit source: Getty images ದಾವಣಗೆರೆ, ಜುಲೈ 31: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೂರೂವರೆ ತಿಂಗಳ ಮಗುವನ್ನು ತುರ್ತು ಚಿಕಿತ್ಸೆಗಾಗಿ ದಾವಣಗೆರೆಯಿಂದ (davanagere) ಉಡುಪಿಯ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಜೀರೋ ಟ್ರಾಫಿಕ್​​ ವ್ಯವಸ್ಥೆ ಮಾಡಲಾಗಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಟೈಯರ್​​ ಸ್ಪೋಟಗೊಂಡಿದ್ದು, ಮಗು ಸಾವನ್ನಪ್ಪಿದೆ. ಈ ಮನಕುಲುಕುವ ಘಟನೆಗೆ ದಾವಣಗೆರೆ ಸಾಕ್ಷಿಯಾಗಿದೆ. ನಡೆದಿದ್ದೇನು? ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಂಡಿ ಗ್ರಾಮದ ಹನುಮೇಶ್ ಹಾಗೂ ಪವಿತ್ರಾ ದಂಪತಿಯ…

Read More

ಮಿನಿಮಮ್ ಬ್ಯಾಲನ್ಸ್ ದಂಡದಿಂದಲೇ ಬ್ಯಾಂಕುಗಳ ಖಜಾನೆಗೆ 7,100 ಕೋಟಿ ರೂ ಭರ್ತಿ – Kannada News | Banks got over Rs 7k crore from minimum balance penalties in 26fy

ಎಚ್‌ಡಿಎಫ್‌ಸಿ ಬ್ಯಾಂಕ್Image Credit source: Getty Images ನವದೆಹಲಿ, ಜುಲೈ 31: ಬ್ಯಾಂಕ್ ಖಾತೆಗಳಲ್ಲಿ ನಿಗದಿತ ಕನಿಷ್ಠ ಸರಾಸರಿ ಶಿಲ್ಕು (Minimum Average Balance – MAB) ಕಾಯ್ದುಕೊಳ್ಳದ ಗ್ರಾಹಕರಿಂದ ದಂಡದ ರೂಪದಲ್ಲಿ ಬ್ಯಾಂಕುಗಳು ಕಲೆಹಾಕಿರುವ ಮೊತ್ತ ಬರೋಬ್ಬರಿ ₹7,000 ಕೋಟಿಗಿಂತಲೂ ಹೆಚ್ಚು. 2025-26ರ ಹಣಕಾಸು ವರ್ಷದಲ್ಲಿ ಭಾರತದ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದ ಗ್ರಾಹಕರಿಂದ ಒಟ್ಟು ₹7,098 ಕೋಟಿ ದಂಡವನ್ನು ದಂಡದ ರೂಪದಲ್ಲಿ ವಸೂಲಿ ಮಾಡಿವೆ. ಹಿಂದಿನ ವರ್ಷದಲ್ಲಿ (2024-25) ಇದು ₹6,800 ಕೋಟಿ ಇತ್ತು….

Read More

ಆ.13ರಂದು ಕರ್ನಾಟಕ ಬಂದ್​​ ದಿನ ಹೋಟೆಲ್ ಓಪನ್-ಕ್ಲೋಸ್ ಬಗ್ಗೆ ಗೌರವ ಅಧ್ಯಕ್ಷ ಹೇಳಿದ್ದಿಷ್ಟು – Kannada News | Cauvery Water Row: Bengaluru Hotel association Reacts On Karnataka bandh on August 13

ಬೆಂಗಳೂರು, (ಜುಲೈ 31): ಬರಗಾಲದ ಮಧ್ಯೆಯೂ ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವಂತೆ ಆದೇಶಿಸಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕನ್ನಡಪರ ಸಂಘಟನೆಗಳು ಇದೇ ಆಗಸ್ಟ್ 13ರಂದು ಕರ್ನಾಟಕ ಬಂದ್​​​ಗೆ (Karnataka bandh) ಕರೆ ನೀಡಿವೆ. ಇನ್ನು ಕರ್ನಾಟಕ ಬಂದ್​​ ಗೆ ಹೋಟೆಲ್ ಸಂಘ ಬೆಂಬಲ ನೀಡುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಈ ಬಗ್ಗೆ ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಟಿವಿ9 ಜೊತೆ ಮಾತನಾಡಿದ್ದು, ಕರ್ನಾಟಕ ಬಂದ್​ಗೆ​ ಬೆಂಬಲ ನೀಡುವ…

Read More

ರಾಮ್ ಗೋಪಾಲ್ ವರ್ಮಾ ಜೊತೆ ಗುಟ್ಟಾಗಿ ಮದುವೆ ಆಗಿದ್ದರು ಬಾಲಿವುಡ್ ಸ್ಟಾರ್ ನಟಿ – Kannada News | Urmila Matondkar and Ram Gopal Varma married secretly said a journalist

ರಾಮ್ ಗೋಪಾಲ್ ವರ್ಮಾ (Ram Gopal Varma), ಒಂದು ಕಾಲದ ಸೂಪರ್ ಸ್ಟಾರ್ ನಿರ್ದೇಶಕ. ವರ್ಮಾ ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದ್ದ ಸಮಯವೊಂದಿತ್ತು. ಸಿನಿಮಾ ನಿರ್ದೇಶನದಲ್ಲಿ ಹೊಸ ಭಾಷ್ಯವನ್ನೇ ಬರೆದ ನಿರ್ದೇಶಕ ಎನಿಸಿಕೊಂಡಿದ್ದರು. ಆದರೆ ಈಗ ವರ್ಮಾ, ಸಾಫ್ಟ್ ಪಾರ್ನ್ ರೀತಿಯ ಸಿನಿಮಾಗಳು, ಪೊಲಿಟಿಕಲ್ ಸಟೈರ್ ಮಾದರಿಯ ಕ್ರಿಂಜ್ ಸಿನಿಮಾಗಳನ್ನಷ್ಟೆ ನಿರ್ದೇಶಿಸುತ್ತಿದ್ದಾರೆ. ಆದರೆ ವರ್ಮಾ, ಸ್ಟಾರ್ ಆಗಿದ್ದಾಗ ಆಗಿನ ಹಲವು ಸೂಪರ್ ಸ್ಟಾರ್ ನಟಿಯರೊಟ್ಟಿಗೆ ಕೆಲಸ ಮಾಡಿದ್ದರು. ಅವರಲ್ಲಿ ಒಬ್ಬರನ್ನು ಗುಟ್ಟಾಗಿ ಮದುವೆ ಸಹ ಆಗಿದ್ದರು ಎನ್ನಲಾಗುತ್ತದೆ. ಇದೀಗ…

Read More

ಮತ್ತೆ ಬದಲಾಗಲಿರುವ ‘ಸ್ಪೈಡರ್ ಮ್ಯಾನ್’, ಅಭಿಮಾನಿಗಳು ಒಪ್ಪಿಕೊಳ್ತಾರಾ? – Kannada News | Spider Man artist Tom Holland said Marvel planning to replace him

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ (Spider-Man: Brand New Day) ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಇದು ‘ಸ್ಪೈಡರ್ ಮ್ಯಾನ್’ ಸರಣಿಯ ಒಂಬತ್ತನೇ ಸಿನಿಮಾ ಆಗಿದೆ. ಟಾಮ್ ಹಾಲೆಂಡ್ ಅವರಿಗೆ ಇದು ಸ್ಪೈಡರ್ ಮ್ಯಾನ್ ಆಗಿ ನಾಲ್ಕನೇ ಸಿನಿಮಾ. ಈ ವರೆಗೆ ‘ಸ್ಪೈಡರ್ ಮ್ಯಾನ್’ ಪಾತ್ರದಲ್ಲಿ ನಟಿಸಿರುವ ನಟರುಗಳಲ್ಲಿ ಟಾಮ್ ಹಾಲೆಂಡ್ ಅತ್ಯಂತ ಯಶಸ್ವಿ ಮತ್ತು ಜನಪ್ರಿಯ ನಟ ಎನ್ನಲಾಗುತ್ತಿದೆ. ನಿನ್ನೆ ಬಿಡುಗಡೆ ಆಗಿರುವ ‘ಸ್ಪೈಡರ್ ಮ್ಯಾನ್’ ಸಹ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನೇ ಬರೆಯುತ್ತಿದೆ. ಇಷ್ಟೆಲ್ಲ ಯಶಸ್ಸು…

Read More

Sanatana Culture: ಮುತ್ತೈದೆಯರು ಕೊಟ್ಟ ಅರಿಶಿನ-ಕುಂಕುಮ, ಮಂಗಳ ದ್ರವ್ಯಗಳನ್ನು ಬೇರೆಯವರಿಗೆ ನೀಡಬಾರದು ಏಕೆ? ಶಾಸ್ತ್ರ ಹೇಳುವುದೇನು? – Kannada News | Arishina Kumkuma Rules: Why Re Gifting Sacred Offerings Brings Bad Luck

ನಮ್ಮ ದಿನನಿತ್ಯದ ಜೀವನದಲ್ಲಿ ಧಾರ್ಮಿಕ ಆಚಾರ-ವಿಚಾರಗಳಿಗೆ ಅತ್ಯಂತ ಮಹತ್ವವಿದೆ. ಮನೆಗೆ ಬಂದ ಅತಿಥಿಗಳನ್ನು ಸತ್ಕರಿಸುವುದು, ಹಿರಿಯರಿಗೆ ಗೌರವ ನೀಡುವುದು ನಮ್ಮ ಹಿಂದೂ ಸನಾತನ ಸಂಸ್ಕೃತಿಯ ಮೂಲ ತತ್ವ. ಅದರಲ್ಲೂ ವಿಶೇಷವಾಗಿ ಮನೆಗೆ ಬಂದ ಮುತ್ತೈದೆಯರಿಗೆ (ಸುಮಂಗಲಿಯರಿಗೆ) ಅರಿಶಿನ-ಕುಂಕುಮ, ತಾಂಬೂಲ, ರವಿಕೆ, ಹಣ್ಣು-ಕಾಯಿ ನೀಡಿ ಗೌರವಿಸುವುದು ಕಾಲಕಾಲದಿಂದ ಬೆಳೆದುಬಂದ ಶ್ರೇಷ್ಠ ಪದ್ಧತಿ. ಆದರೆ, ಇತ್ತೀಚಿನ ದಿನಗಳಲ್ಲಿ ಹಲವರಲ್ಲಿ ಮೂಡಿರುವ ಒಂದು ದೊಡ್ಡ ಗೊಂದಲವೆಂದರೆ— ಬೇರೆಯವರ ಮನೆಯಿಂದ ನಮಗೆ ಸಿಕ್ಕ ಅರಿಶಿನ, ಕುಂಕುಮ, ತೆಂಗಿನಕಾಯಿ ಅಥವಾ ಮಂಗಳ ದ್ರವ್ಯಗಳನ್ನು ನಮ್ಮ…

Read More

ಕರ್ನಾಟಕದೊಂದಿಗೆ ನೇರ ಮಾತುಕತೆ ಬೇಡ: ಸಿಎಂ ವಿಜಯ್​​​​ಗೆ ಪಳನಿಸ್ವಾಮಿ ಸಲಹೆ – Kannada News | Cauvery Water Dispute: No Direct Talks with Karnataka, Palaniswami Advises CM Vijay

ಸಿಎಂ ವಿಜಯ್​, ಮಾಜಿ ಸಿಎಂ ಪಳನಿಸ್ವಾಮಿ Image Credit source: google ಬೆಂಗಳೂರು, ಜುಲೈ 31: ‘ಕಾವೇರಿ ನೀರು ಹಂಚಿಕೆ (Cauvery water Dispute) ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದೊಂದಿಗೆ ನೇರ ಮಾತುಕತೆ ಬೇಡ. ಮಾತುಕತೆ ನಡೆಸುವುದರಿಂದ ತಮಿಳುನಾಡಿಗೆ ಹಿನ್ನಡೆ ಆಗುತ್ತದೆ’ ಎಂದು ಸಿಎಂ ವಿಜಯ್​ಗೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ (Edappadi K. Palaniswami) ಸಲಹೆ ನೀಡಿದ್ದಾರೆ. ಕಾವೇರಿ, ಮೇಕೆದಾಟು ಯೋಜನೆಯಲ್ಲಿ ರಾಜೀ ಮಾಡಿಕೊಳ್ಳಬಾರದು: ಪಳನಿಸ್ವಾಮಿ…

Read More

Patanjali Insurance: ಇನ್ಷೂರೆನ್ಸ್ ಕ್ಷೇತ್ರಕ್ಕೆ ಕಾಲಿಡುತ್ತಿರುವ ಪತಂಜಲಿ ಆಯುರ್ವೇದ – Kannada News | Patanjali Ayurved entering insurance sector through a deal to acquire Magma

ನವದೆಹಲಿ, ಜುಲೈ 31: ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ (Patanjali Ayurved) ಕಂಪನಿಯು ವಿಮಾ ಕ್ಷೇತ್ರಕ್ಕೆ ಕಾಲಿಡಲು ಮಹತ್ವದ ಹೆಜ್ಜೆ ಇಟ್ಟಿದೆ. ಮ್ಯಾಗ್ಮಾ ಜನರಲ್ ಇನ್ಷೂರೆನ್ಸ್ ಕಂಪನಿಯ (Magma General Insurance) ಸ್ವಾಧೀನಕ್ಕೆ ಪತಂಜಲಿ ಮುಂದಾಗಿದೆ. ವಿಮಾ ನಿಯಂತ್ರಕ ಸಂಸ್ಥೆಯಾದ IRDAI ಈ ಒಪ್ಪಂದಕ್ಕೆ ಅನುಮೋದನೆ ನೀಡಿದೆ. ಡಿಎಸ್ ಗ್ರೂಪ್ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆಗಳು ಜಂಟಿಯಾಗಿ ಈ ಖರೀದಿ ಮಾಡುತ್ತಿವೆ. ಒಪ್ಪಂದದ ಒಟ್ಟು ಮೌಲ್ಯ ಅಂದಾಜು ₹4,500 ಕೋಟಿಯಷ್ಟಿದೆ. ಪತಂಜಲಿ ಪಾಲು…

Read More