Headlines

ಹುಟ್ಟುಹಬ್ಬಕ್ಕೆ ಯಶ್ ಕೊಟ್ಟ ಉಡುಗೊರೆಯೇನು? ರಾಧಿಕಾ ಪಂಡಿತ್ ಉತ್ತರ ಕೇಳಿ

ಇಂದು (ಮಾರ್ಚ್ 07) ರಾಧಿಕಾ ಪಂಡಿತ್ (Radhika Pandit) ಹುಟ್ಟುಹಬ್ಬ. ಕನ್ನಡದ ಸ್ಟಾರ್ ನಟಿಯಾಗಿ ಮೆರೆದ ರಾಧಿಕಾ ಪಂಡಿತ್, ಯಶ್ ಅವರನ್ನು ಮದುವೆ ಆದ ಬಳಿಕ ನಟನೆಯಿಂದ ಅಂತರ ಕಾಯ್ದುಕೊಂಡರು. ಅದರಲ್ಲೂ ಮಕ್ಕಳಾದ ಬಳಿಕ ನಟನೆಗೆ ಸಂಪೂರ್ಣ ವಿದಾಯವನ್ನೇ ಹೇಳಿಬಿಟ್ಟರು. ನಟನೆ ಬಿಟ್ಟು ಸಾಕಷ್ಟು ವರ್ಷಗಳಾಗಿದ್ದರೂ ಸಹ ರಾಧಿಕಾ ಪಂಡಿತ್ ಅವರ ಕ್ರೇಜ್ ಅಭಿಮಾನಿಗಳಲ್ಲಿ ಇನ್ನೂ ಕಡಿಮೆ ಆಗಿಲ್ಲ. ಇಂದು ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ರಾಜ್ಯದ ಹಲವು ಮೂಲೆಗಳಿಂದ ಅಭಿಮಾನಿಗಳು ಬಂದು ತಮ್ಮ ಮೆಚ್ಚಿನ ನಟಿಗೆ ಶುಭಾಶಯಗಳನ್ನು…

Read More

ಚುನಾವಣೆ ಗೆದ್ದರು ಸಿಎಂ ಆಗುವ ಆಸೆ ಇರಲಿಲ್ಲ ರಜನೀಕಾಂತ್​​ಗೆ, ಯೋಜನೆ ಏನಾಗಿತ್ತು? – Kannada News | Rajinikanth was not wanted to became CM said Raghav Lawrence

ತಮಿಳುನಾಡಿನ ವಿಧಾನಸಭೆ ಚುನಾವಣೆ ಇತ್ತೀಚೆಗಷ್ಟೆ ಮುಗಿದಿದ್ದು ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ರಾಜಕೀಯ ಪಕ್ಷ ಭಾರಿ ಬಹುತದೊಂದಿಗೆ ಗೆದ್ದಿದ್ದು, ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಚುನಾವಣಾ ಫಲಿತಾಂಶ ಬಂದ ಬಳಿಕ ಹಲವು ರಜನೀಕಾಂತ್ ಅಭಿಮಾನಿಗಳು ಬಲು ಬೇಸರಿಸಿಕೊಂಡಿದ್ದರು. ರಜನೀಕಾಂತ್ ಅವರು ರಾಜಕೀಯ ಪಕ್ಷ ಸ್ಥಾಪಿಸಿ, ಚುನಾವಣೆ ಎದುರಿಸಲು ಮುಂದಾಗಿದ್ದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ರಜನೀಕಾಂತ್ ತಮ್ಮ ಪಕ್ಷವನ್ನು ರದ್ದು ಮಾಡಿದರು. ರಾಜಕೀಯದಿಂದ ದೂರ ಉಳಿದರು. ಒಂದೊಮ್ಮೆ ಅವರು ವಿಧಾನಸಭೆ ಚುನಾವಣೆ…

Read More

ಹೊಸ ಉದ್ಯೋಗ ಖಾತ್ರಿ ಸ್ಕೀಮ್; ಮನ್ರೇಗಾ ಬದಲು ಜಿ ರಾಮ್ ಜಿ ಇಂದಿನಿಂದ ಅಧಿಕೃತ ಜಾರಿ – Kannada News | VB G RAM G replaces MNREGA scheme for employment guarantee, officially comes to force from today

ನವದೆಹಲಿ, ಜುಲೈ 1: ಎರಡು ದಶಕಗಳ ಹಳೆಯ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (MNREGA) ಸುಧಾರಿತ ರೂಪವಾದ ವಿಬಿ ಜಿ ರಾಮ್ ಜಿ ಕಾಯ್ದೆ ಇವತ್ತಿನಿಂದ (ಜುಲೈ 1) ಅಧಿಕೃತವಾಗಿ ಜಾರಿಗೆ ಬರುತ್ತಿದೆ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಭಾರತ ಸರ್ಕಾರವು ಅತ್ಯಂತ ದೊಡ್ಡ ಬದಲಾವಣೆಗಳನ್ನು ತಂದಿದೆ. ಸುಮಾರು 20 ವರ್ಷಗಳ ಇತಿಹಾಸ ಹೊಂದಿರುವ ಮನರೇಗಾ (MGNREGA) ಯೋಜನೆಯ ಜಾಗಕ್ಕೆ ಈಗ ಜಿ ರಾಮ್ ಜಿ (VB- G RAM G – Viksit…

Read More

ಹಣ ಕೊಡಲಿಲ್ಲವೆಂದು ಎರಡೂ ಕಾಲು ಮುರಿದ್ರು; ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? – Kannada News | Hassan: Police Inspector Accused of Brutal Assault Over Money Dispute

ಪೊಲೀಸ್ ಇನ್ಸ್ಪೆಕ್ಟರ್‌ರಿಂದಲೇ ಮಾರಣಾಂತಿಕ ಹಲ್ಲೆ? ಹಾಸನ, ಜನವರಿ 07: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಮಾರಣಾಂತಿಕ ಹಲ್ಲೆ ಆರೋಪದ ಕೇಳಿ ಬಂದಿದೆ. ಹಾಸನ ತಾಲ್ಲೂಕಿನ ಕಾರ್ಲೆಕೊಪ್ಪಲು ಗ್ರಾಮದ ಶಶಿಧರ್ ಎಂಬವರ ಮೇಲೆ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ‘ಕಬ್ಬಿಣದ ರಾಡ್‌ನಿಂದ ಹಲ್ಲೆ’ ನಿನ್ನೆ ಸಂಜೆ ಹಾಸನ ಜಿಲ್ಲೆಯ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಇನ್ನೊವಾ ಕಾರಿನಲ್ಲಿ ಬಂದ ಶಿವಕುಮಾರ್ ಹಾಗೂ ಅವರೊಂದಿಗೆ ಇದ್ದ ಇಬ್ಬರು ತನ್ನನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್‌ನಿಂದ…

Read More

ದೆಹಲಿ ಜೈಲಿನಲ್ಲಿ ಅಮೆರಿಕನ್ ಸ್ಟೈಲ್ ಡಯಟ್ ಕೇಳಿ ಕೋರ್ಟ್ ಮೆಟ್ಟಿಲೇರಿದ ವಿದೇಶಿ ಕೈದಿ! – Kannada News | American Jail Inmate Seeks ‘US Style Diet’ in Indian Prison; Faces Weight Loss and Health Risks

ನವದೆಹಲಿ, ಜುಲೈ 11: ಭಾರತದ ಜೈಲಿನಲ್ಲಿ ನೀಡಲಾಗುವ ಮಸಾಲೆಯುಕ್ತ, ಎಣ್ಣೆ ಮತ್ತು ಕರಿದ ಪದಾರ್ಥಗಳ ಆಹಾರವನ್ನು ತಿನ್ನಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ, ತನಗೆ “ಅಮೆರಿಕನ್ ಶೈಲಿಯ ಆಹಾರ” ನೀಡಬೇಕು ಹಾಗೂ ಸ್ವತಃ ಅಡುಗೆ ಮಾಡಿಕೊಳ್ಳಲು ಅನುಮತಿ ನೀಡಬೇಕೆಂದು ಕೋರಿ ಅಮೆರಿಕದ ಪ್ರಜೆಯೊಬ್ಬರು ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.  ಮ್ಯಾಥ್ಯೂ ಆರನ್ ವ್ಯಾನ್‌ಡೈಕ್ ಎಂಬ ಹೆಸರಿನ ಈ ಕೈದಿ, ಜೈಲಿನ ಆಹಾರ ಪದ್ಧತಿಗೆ ಹೊಂದಿಕೊಳ್ಳಲಾಗದೆ ಮೇ 6 ರಿಂದ ಉಪವಾಸ ಮಾಡುತ್ತಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಎನ್‌ಐಎ (NIA)…

Read More

ಗಣರಾಜ್ಯೋತ್ಸವ: ಜಿಬಿಎ ಎಡವಟ್ಟು, ಸ್ವಾಗತ ಫಲಕಗಳಲ್ಲಿ ಇನ್ನೂ ಬಿಬಿಎಂಪಿ ಹೆಸರು! – Kannada News | Republic Day 2026: GBA Slip Up at Manekshaw Parade Ground as BBMP Name Appears on Welcome Boards

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಪ್ರಮಾದ ಎಸಗಿದೆ. 77ನೇ ಗಣರಾಜ್ಯೋತ್ಸವ ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರನ್ನೇ ಅಳವಡಿಸಲಾಗಿದೆ. ಜಿಬಿಎ ರಚನೆಯಾಗಿ ಸಾಕಷ್ಟು ಸಮಯ ಕಳೆದಿದ್ದರೂ, ರಾಜ್ಯ ಮಟ್ಟದ ಮಹತ್ವದ ಕಾರ್ಯಕ್ರಮದಲ್ಲಿ ಈ ರೀತಿಯ ಎಡವಟ್ಟು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂಬ ಅಭಿಪ್ರಾಯ ಸಾರ್ವನಿಕ ವಲಯದಲ್ಲಿ ಕೇಳಿಬಂದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ರಾಜ್ಯಪಾಲರು…

Read More

ಫಾರೋ ದ್ವೀಪಗಳಲ್ಲಿ700ಕ್ಕೂ ಅಧಿಕ ತಿಮಿಂಗಿಲ ಹಾಗೂ ಡಾಲ್ಫಿನ್​ಗಳ ಹತ್ಯಾಕಾಂಡ – Kannada News

ಡಾಲ್ಫಿನ್​ಗಳು Image Credit source: The Whales and Dolphins conservation ಟೋರ್ಶಾವ್ನ್, ಜೂನ್ 04: ಉತ್ತರ ಅಟ್ಲಾಂಟಿಂಕ್ ಮಹಾಸಾಗರದಲ್ಲಿರುವ ಡೆನ್ಮಾರ್ಕ್​ನ ಫಾರೋ ದ್ವೀಪಗಳಲ್ಲಿ ಇತ್ತೀಚಿಗೆ 700ಕ್ಕೂ ಹೆಚ್ಚು ತಿಮಿಂಗಿಲ(Whales) ಗಳು ಹಾಗೂ ಡಾಲ್ಫಿನ್​ಗಳನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಕೂಡ ಜನರು ಇವುಗಳನ್ನು ಬೇಟೆಯಾಡುತ್ತಾರೆ ಅದಕ್ಕೆ ಗ್ರೈಂಡ್ ಡ್ರಾಪ್ ಎಂದು ಹೆಸರು. ಜಾಗತಿಕ ಪರಿಸರ ಸಂರಕ್ಷಣಾ ಸಂಸ್ಥೆಯಾದ ‘ಸೀ ಶೆಫರ್ಡ್’ (Sea Shepherd) ಮತ್ತು ‘ಓಷನ್ ಕೇರ್’ (OceanCare) ವರದಿಗಳ ಪ್ರಕಾರ,…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 12: ಕಳೆದ ಕೆಲ ದಿನಗಳಿಂದ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಈಗ ಭರ್ಜರಿ ಏರಿಕೆ ಕಂಡಿದೆ. ಇಂದು ಮಂಗಳವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 170 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಗ್ರಾಮ್​ಗೆ ಅದರ ಬೆಲೆಯಲ್ಲಿ 15 ರೂ ಹಿಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,150 ರುಪಾಯಿ ಇದೆ. 24 ಕ್ಯಾರಟ್​ನ…

Read More

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1999ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದರು. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ಸಲ್ಮಾನ್ ಖಾನ್ ತಂದೆ ಸಲೀಂ ಆರೋಗ್ಯ ಹೇಗಿದೆ? ವೈದ್ಯರಿಂದ ಗುಡ್​ನ್ಯೂಸ್ – Kannada News | Salim Khan Hospitalized on Ventilator: Doctors Confirm Stable Condition, Fans Relieved

ನಟ ಸಲ್ಮಾನ್ ಖಾನ್ ಅವರ ತಂದೆ ಮತ್ತು ಬಾಲಿವುಡ್‌ನ ಹಿರಿಯ ಬರಹಗಾರ ಸಲೀಂ ಖಾನ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲೀಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ, ‘ಸಲೀಂ ಖಾನ್ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥವಲ್ಲ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು…

Read More