Headlines

Weekly Horoscope: ವಾರ ಭವಿಷ್ಯ; ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಭವಿಷ್ಯ ತಿಳಿಯಿರಿ – Kannada News | Horoscope February 2026 : Major Planetary Shifts and 5 Planet Conjunction Bring Auspicious Changes

2026ರ ಫೆಬ್ರವರಿಯ ಕೊನೆಯ ವಾರದಲ್ಲಿ ಅನೇಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಸಕಾರಾತ್ಮಕ ಅಂಶಗಳು ಇರಲಿದ್ದು, ಜೀವನ ಸುಖಮಯ ಎನಿಸಲಿದೆ. ಕುಜನು ಉಚ್ಚಸ್ಥಾನವನ್ನು ಬಿಟ್ಟು ಮುಂದಕ್ಕೆ ಹೋಗಲಿದ್ದಾನೆ, ಮಾತ್ರವಲ್ಲ ಐದು ಗ್ರಹಗಳ ಯೋಗ ಸಂಭವಿಸುವುದು. ಅಪರೂಪದ ಸಂಯೋಗವೂ ಆಗಿದ್ದು ಅನೇಕ ಶುಭಗಳನ್ನು ನಿರೀಕ್ಷಿಸಬಹುದು. ​ಮೇಷ: ಈ ವಾರ ಸೂರ್ಯ ಮತ್ತು ಬುಧನ ಸಂಚಾರದಿಂದ ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ ಇದೆ. ಆರ್ಥಿಕವಾಗಿ ಲಾಭದಾಯಕವಾಗಿದ್ದರೂ, ಮಂಗಳನ ಪ್ರಭಾವದಿಂದ ಕೋಪ ಹೆಚ್ಚಾಗಬಹುದು. ಕುಟುಂಬದಲ್ಲಿ ಶಾಂತಿ ಕಾಪಾಡಲು ತಾಳ್ಮೆ ಅಗತ್ಯ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ….

Read More

16 ಅಂಕಗಳಿದ್ದರೂ ಹೊರಬೀಳುವ ಭೀತಿಯಲ್ಲಿ ಗುಜರಾತ್ ಟೈಟಾನ್ಸ್!

IPL 2026: ಐಪಿಎಲ್ 2026ರ ಲೀಗ್ ಹಂತವು ಕ್ಲೈಮ್ಯಾಕ್ಸ್ ತಲುಪಿದ್ದು, ಪ್ಲೇ-ಆಫ್ಸ್ ರೇಸ್ ತೀವ್ರ ಕುತೂಹಲ ಕೆರಳಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಪಂದ್ಯದಲ್ಲಿ 29 ರನ್‌ಗಳ ಸೋಲು ಅನುಭವಿಸಿದ ನಂತರ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ (GT) ಭಾರೀ ಹಿನ್ನಡೆ ಅನುಭವಿಸಿದೆ.  ಏಕೆಂದರೆ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್​ ಮಾತ್ರ. ಆ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೇರಬಹುದು. ಇಲ್ಲದಿದ್ದರೆ, ಇತರೆ ತಂಡಗಳ…

Read More

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು – Kannada News | Shreyas Iyer’s IPL 2026 Masterpiece Catch: Sachin Tendulkar Calls It Best Ever

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ನೋಡಿದ ಮುಂಬೈ ತಂಡದ ಆಟಗಾರರು ಕೂಡ ದಿಗ್ಭ್ರಮೆಗೊಂಡಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರ…

Read More

ಬೆಂಕಿ ಹೊತ್ತಿಕೊಂಡು ಧಗಧಗಿಸಿದ ಖಾಸಗಿ ಬಸ್​​: ಅಕ್ಕ ಪಕ್ಕದಲ್ಲಿದ್ದ ವಾಹನಗಳಿಗೂ ಹಾನಿ – Kannada News | Private Bus Catches Fire Near Chandra Layout BMTC Depot in Bengaluru

ಬೆಂಗಳೂರೂ, ಫೆಬ್ರವರಿ 18: ನಗರದ ಚಂದ್ರಾಲೇಔಟ್​ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್​ವೊಂದು ಹೊತ್ತಿ ಉರಿದಿದೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎನ್ನಲಾಗಿದೆ. ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲ್ಲಿಸಿದ್ದ ಇತರ ವಾಹನಗಳಿಗೂ ಹಬ್ಬಿ, ಅವಕ್ಕೂ ಹಾನಿಯಾಗಿವೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಹೊತ್ತಿ ಉರಿಯಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಡೀಸೆಲ್ ಟ್ಯಾಂಕ್‌ನಲ್ಲಿ…

Read More

CNG Price Hike: ಪೆಟ್ರೋಲ್, ಡೀಸೆಲ್​ ಆಯ್ತು ಈಗ ಸಿಎನ್​ಜಿ ದರ ಏರಿಕೆ! ವಾಹನ ಸವಾರರಿಗೆ ಶಾಕ್​ – Kannada News | CNG Price Hike: After Petrol and Diesel, CNG Prices Increased Due to Global Crude Turmoil and Supply Disruption

ನವದೆಹಲಿ, ಮೇ 26: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆಯಾದ ನಂತರ, ಈಗ ಸಿಎನ್‌ಜಿ (CNG) ದರವೂ ಹೆಚ್ಚಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 83 ರೂಪಾಯಿ 9 ಪೈಸೆಗೆ ತಲುಪಿದೆ. ಇದು ಸಿಎನ್‌ಜಿ ಬಳಸುವ ವಾಹನ ಮಾಲೀಕರಿಗೆ ಭಾರಿ ಆಘಾತ ನೀಡಿದೆ. ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆ ಕಂಡಿದ್ದವು. ಅದರ ಬೆನ್ನಲ್ಲೇ, ಸೋಮವಾರ ಮತ್ತೆ ಪ್ರತಿ ಲೀಟರ್‌ಗೆ 2 ರೂಪಾಯಿ 83 ಪೈಸೆ ಹೆಚ್ಚಳವಾಗಿತ್ತು. ಇದೀಗ ಸಿಎನ್‌ಜಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಿಸಿಲ ಬೇಗೆಯ ಜೊತೆಗೆ ವರುಣಾರ್ಭಟ! ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ – Kannada News | Karnataka Weather Forecast: Heat wave alert in coastal area, Hailstorm in south Karnataka

ರಾಜ್ಯದಲ್ಲಿ ಬಿಸಿಲ ಬೇಗೆಯ ಜೊತೆಗೆ ವರುಣಾರ್ಭಟ! ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ Image Credit source: google Gemini ಬೆಂಗಳೂರು, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ…

Read More

ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯImage Credit source: tv9 kannada ವಿಜಯಪುರ, ಮೇ 29: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ (vijayapura) ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ (Karnataka State Akkamahadevi Women University) ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಕರ್ನಾಟಕ…

Read More

ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments

ಬೆಂಗಳೂರು, ಜೂನ್​​ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ….

Read More

ಪಿರಿಯಡ್ಸ್‌ ಸಮಯದಲ್ಲಿ ಎಷ್ಟು ಗಂಟೆಗಳಿಗೊಮ್ಮೆ ಸ್ಯಾನಿಟರಿ ಪ್ಯಾಡ್‌ ಬದಲಾಯಿಸುತ್ತಿರಬೇಕು? – Kannada News | Menstrual Hygiene: How often should change sanitary pad during period?

ಪಿರಿಯಡ್ಸ್‌ ಅಥವಾ ಮುಟ್ಟು (period) ಪ್ರತಿ ಹೆಣ್ಣಿನಲ್ಲೂ ಸಂಭವಿಸುವ ನೈಸರ್ಗಿಕ ಪ್ರಕ್ರಿಯೆಯಾಗಿದೆ.  ಈ ಮುಟ್ಟಿನ ಸಮಯದಲ್ಲಿ ಪ್ರತಿಯೊಬ್ಬ ಮಹಿಳೆಯು ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಸಮಯಕ್ಕೆ ಸರಿಯಾಗಿ ಪ್ಯಾಡ್‌ಗಳನ್ನು ಬದಲಾಯಿಸುವುದು ಕೂಡ ನೈರ್ಮಲ್ಯದ ಒಂದು ಭಾಗವಾಗಿದ್ದು, ಪೀರಿಯಡ್ಸ್‌ ಸಮಯದಲ್ಲಿ ಆಗಾಗ್ಗೆ ಪ್ಯಾಡ್‌ ಬದಲಾಯಿಸುವುದು ಬಹಳ ಮುಖ್ಯ.  ಆದರೆ ಅನೇಕ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಎಷ್ಟು ಬಾರಿ ಬದಲಾಯಿಸಬೇಕು  ಎಂಬುದು ಗೊತ್ತಿಲ್ಲ. ದಿನವಿಡೀ ಒಂದೇ ಪ್ಯಾಡ್ ಬಳಸುತ್ತಾರೆ, ಹೀಗೆ ದೀರ್ಘಕಾಲದವರೆಗೆ ಪ್ಯಾಡ್‌ಗಳನ್ನು ಬದಲಾಯಿಸದಿರುವುದು ಮೂತ್ರದ ಸೋಂಕಿನ ಅಪಾಯವನ್ನು…

Read More

ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ – Kannada News | HSBC Warns: India’s GDP Growth May Plunge to 6% by FY27 Amid Energy & Climate Crises

ಭಾರತದ ಆರ್ಥಿಕ ಬೆಳವಣಿಗೆImage Credit source: Shutterstock ಮುಂಬೈ, ಮೇ 11: ಜಾಗತಿಕ ಹಣಕಾಸು ಸಂಸ್ಥೆಯಾದ ಎಚ್‌ಎಸ್‌ಬಿಸಿ (HSBC) ಭಾರತದ ಆರ್ಥಿಕತೆಯ ಬಗ್ಗೆ ಆತಂಕಕಾರಿ ವರದಿಯೊಂದನ್ನು ನೀಡಿದೆ. 2026-27ರ ಹಣಕಾಸು ವರ್ಷದಲ್ಲಿ (FY27) ಭಾರತದ ಒಟ್ಟು ಆಂತರಿಕ ಉತ್ಪನ್ನ (GDP) ಬೆಳವಣಿಗೆಯ ದರವು ಕೇವಲ ಶೇ. 6ಕ್ಕೆ ಕುಸಿಯಬಹುದು ಎಂದು ಅಂದಾಜಿಸಿದೆ. ಈ ಹಿಂದೆ ನೀಡಿದ್ದ ಅಂದಾಜುಗಳನ್ನು ಪರಿಷ್ಕರಿಸಿರುವ ಎಚ್‌ಎಸ್‌ಬಿಸಿ, ಇಂಧನ ಬಿಕ್ಕಟ್ಟು ಮತ್ತು ಅನಿಶ್ಚಿತ ಹವಾಮಾನದ (ಮಳೆ ಕೊರತೆ) ಕಾರಣದಿಂದಾಗಿ ಭಾರತದ ಆರ್ಥಿಕ ವೇಗ ಕುಂಠಿತಗೊಳ್ಳಲಿದೆ…

Read More