ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ – Kannada News | An Unattended Bag, A Moment of Alarm Outside a Minister’s Home in Mumbai

ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.  …

Read More

IND vs NZ: ಏಕಪಕ್ಷೀಯವಾಗಿ ಗೆಲ್ಲುವ ಪಂದ್ಯವನ್ನು ರೋಚಕಗೊಳಿಸಿ ಗೆದ್ದ ಟೀಂ ಇಂಡಿಯಾ – Kannada News | India Beats NZ by 4 Wickets in Vadodara ODI: Kohli Shines with 93 Runs

ವಡೋದರಾದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ಆತಿಥೇಯ ಟೀಂ ಇಂಡಿಯಾ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಸುಮಾರು 15 ವರ್ಷಗಳ ನಂತರ ವಡೋದರಾದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್‌ನಿಂದ 301 ರನ್‌ಗಳ ಗುರಿಯನ್ನು ಇನ್ನೊಂದು ಓವರ್ ಬಾಕಿ ಇರುವಂತೆಯೇ ಬೆನ್ನಟ್ಟಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಆದಾಗ್ಯೂ ಕೊಹ್ಲಿ ಕೇವಲ 7 ರನ್​ಗಳಿಂದ…

Read More

ಬೆಂಗಳೂರು ಚಾಲಕನ ಪ್ರಾಮಾಣಿಕತೆ: ಕ್ಯಾಬ್​​​​​ನಲ್ಲಿ ಬ್ಯಾಗ್ ಮರೆತ ಪ್ರಯಾಣಿಕನಿಗಾಗಿ ಮಧ್ಯರಾತ್ರಿ ಹುಡುಕಾಟ ನಡೆಸಿದ ಚಾಲಕ – Kannada News | Cab Driver Uttam Who Won Kannadigas’ Hearts: Story of Returning Lost Passport

ಬೆಂಗಳೂರು, ಫೆ,11: ನಗರದಲ್ಲಿ ಕ್ಯಾಬ್​​​, ಬಸ್​​​​ ಚಾಲಕರ ಪ್ರಾಮಾಣಿಕತೆ ಮೆರೆದ ಸುದ್ದಿಗಳು ಆಗ್ಗಾಗೆ ವೈರಲ್​ ಆಗುತ್ತ ಇರುತ್ತದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ (Bangalore cab driver) ಇಂತಹದೇ ಘಟನೆಯೊಂದು ವೈರಲ್​ ಆಗಿದೆ. ಬೆಂಗಳೂರಿನ ಕ್ಯಾಬ್ ಚಾಲಕ ಉತ್ತಮ್ ಅವರ ಪ್ರಾಮಾಣಿಕತೆಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಕಂಪನಿಯೊಂದರ ಮಾನ್ಯೇಜರ್​​​​​​ ಗ್ಲೆನ್ ಇವಾನ್ ಎಂಬುವವರು ತಮ್ಮ ಪಾಸ್‌ಪೋರ್ಟ್ ಮತ್ತು ಪಿಆರ್ ಕಾರ್ಡ್ ಇರುವ ಬ್ಯಾಗ್​​ನ್ನು ಕ್ಯಾಬ್​​ನಲ್ಲೇ ಮರೆತು ಹೋಗಿದ್ದರು. ಇದನ್ನು ನೋಡಿದ ಕ್ಯಾಬ್​​ ಚಾಲಕ ಉತ್ತಮ್​​​​​, ಈ ಬ್ಯಾಗಿನ ಮಾಲೀಕರನ್ನು ಹುಡುಕಲು…

Read More

Phone Hijack Scam: ಫೋನ್ ಹೈಜಾಕ್ ಹಗರಣ ಎಂದರೇನು?: ಲಕ್ಷಾಂತರ ಹಣ ಕಳೆದುಕೊಳ್ಳುವ ಮುನ್ನ ಎಚ್ಚರ

ಬೆಂಗಳೂರು (ಏ. 01): ಸೈಬರ್ ಅಪರಾಧಿಗಳು (Cyber Attack) ಜನರನ್ನು ವಂಚಿಸಲು ನಿರಂತರವಾಗಿ ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಡಿಜಿಟಲ್ ಬಂಧನದ ನಂತರ, ಹೊಸ ರೀತಿಯ ವಂಚನೆಗಳು ಇದೀಗ ಚಾಲ್ತಿಯಲ್ಲಿದೆ. ಹ್ಯಾಕರ್‌ಗಳು ಬಳಕೆದಾರರ ಫೋನ್‌ಗಳನ್ನು ಹೈಜಾಕ್ ಮಾಡಿ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಹ್ಯಾಕರ್‌ಗಳು ಮಹಿಳೆಯೊಬ್ಬರಿಗೆ 13 ರೂಪಾಯಿ ಪಾವತಿಸಲು ಕೇಳಿದರು. ಇದರ ಬೆನ್ನಲ್ಲೇ ಹ್ಯಾಕರ್ಸ್ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ್ದಾರೆ. ಇದು ನಿಮಗೆ ಆಗದಂತೆ ತಡೆಯಲು, ನೀವು ಏನೆಲ್ಲ ಎಚ್ಚರವಹಿಸಬೇಕು ಎಂಬುದನ್ನು ನಾವು ಹೇಳುತ್ತೇವೆ. ಫೋನ್ ಅನ್ನು ಹೇಗೆ ಹೈಜಾಕ್…

Read More

Vasthu Tips: ಮನೆಯಲ್ಲಿ ಆಮೆ ಪ್ರತಿಮೆ ಇಟ್ಟರೆ ಅದೃಷ್ಟ ಖುಲಾಯಿಸುತ್ತಾ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu turtle placement attract wealth health and good luck to your home

ಆಮೆ ಪ್ರತಿಮೆ ಇಟ್ಟರೆ ಅದೃಷ್ಟImage Credit source: Ai generated ಹಿಂದೂ ಸಂಸ್ಕೃತಿ, ಪುರಾಣ ಮತ್ತು ವಾಸ್ತುಶಾಸ್ತ್ರದಲ್ಲಿ ಆಮೆಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ. ಭಗವಾನ್ ವಿಷ್ಣುವಿನ ದಶಾವತಾರಗಳಲ್ಲಿ ಎರಡನೆಯದಾದ ಕೂರ್ಮಾವತಾರವೇ ಇದಕ್ಕೆ ಮುಖ್ಯ ಕಾರಣವಾಗಿದೆ. ದೇವತೆಗಳು ಮತ್ತು ರಾಕ್ಷಸರು ಸೇರಿ ಕ್ಷೀರಸಾಗರವನ್ನು ಮಂಥನ ಮಾಡುವಾಗ, ಮುಳುಗುತ್ತಿದ್ದ ಮಂದಾರ ಪರ್ವತವನ್ನು ವಿಷ್ಣುವು ಆಮೆಯ ರೂಪದಲ್ಲಿ ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ದೇವತೆಗಳಿಗೆ ರಕ್ಷಣೆ ನೀಡಿದನು. ಆ ಸಮುದ್ರ ಮಂಥನದಿಂದಲೇ ಲೋಕಕಲ್ಯಾಣದ ಅಮೃತ ಉದ್ಭವಿಸಿದ್ದರಿಂದ, ಆಮೆಯನ್ನು ಸ್ಥಿರತೆ, ದೀರ್ಘಾಯುಷ್ಯ, ಜ್ಞಾನ…

Read More

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ – Kannada News | Donald Trump’s Symbolic Nobel Peace Prize: Machado’s Political Move for Venezuela

ವಾಷಿಂಗ್ಟನ್, ಜನವರಿ 16: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು…

Read More

Shani Retrograde: ಮೇಷ ರಾಶಿಯವರೇ ಎಚ್ಚರ! ಜು. 27 ರಿಂದ ಶನಿ ವಕ್ರಿ ನಡೆ; ನಿಮ್ಮ ಜೀವನದಲ್ಲಾಗಲಿದೆ ಭಾರಿ ಬದಲಾವಣೆ

ಮೇಷ ರಾಶಿಯವರ ಮೇಲೆ ಶನಿ ವಕ್ರಿ ಪ್ರಭಾವImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿದೇವನನ್ನು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಎಂದು ಪರಿಗಣಿಸಲಾಗಿದೆ. ಕರ್ಮಫಲ ದಾತನಾದ ಶನಿಯು ಜುಲೈ 27 ರಂದು ಹಿಮ್ಮುಖ ಚಲನೆಯನ್ನು (Retrograde/ವಕ್ರಿ ನಡೆ) ಪ್ರಾರಂಭಿಸಲಿದ್ದಾನೆ. ಪ್ರಸ್ತುತ ಮೇಷ ರಾಶಿಯವರಿಗೆ ಶನಿಯ ಸಾಡೇ ಸಾತಿಯ ಮೊದಲ ಹಂತ ನಡೆಯುತ್ತಿರುವುದರಿಂದ, ಈ ವಕ್ರಿ ಚಲನೆಯ ಪ್ರಭಾವವು ಅವರ ಜೀವನದ ಮೇಲೆ ಅತ್ಯಂತ ಆಳವಾಗಿರಲಿದೆ. ಜುಲೈ 27 ರ ನಂತರ ಮೇಷ ರಾಶಿಯವರ ವೃತ್ತಿ,…

Read More

Karnavedha Samskara: ಗಂಡು ಮಕ್ಕಳಿಗೆ ಕಿವಿ ಚುಚ್ಚಲೇಬೇಕು ಏಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Beyond Fashion: Understanding Karnavedha Samskara and Its Benefits for Boys

ಗಂಡು ಮಕ್ಕಳಿಗೆ ಕರ್ಣವೇದ ಸಂಸ್ಕಾರImage Credit source: Pinterest ಹಿಂದೂ ಸನಾತನ ಸಂಪ್ರದಾಯದಲ್ಲಿ, ಅನೇಕ ಸಂಸ್ಕಾರಗಳು ವ್ಯಕ್ತಿಯ ಜೀವನದ ವಿವಿಧ ಹಂತಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅವುಗಳಲ್ಲಿ ಕರ್ಣವೇದ ಸಂಸ್ಕಾರ ಅಥವಾ ಕಿವಿ ಚುಚ್ಚಿಸುವುದು ಒಂದು ಪ್ರಮುಖ ವಿಧಿಯಾಗಿದೆ. ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ಮಾತ್ರವಲ್ಲದೆ, ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಅಲಂಕಾರಿಕ ಅಥವಾ ಆಧುನಿಕ ಫ್ಯಾಷನ್ ಆಗಿರದೆ, ಆಳವಾದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಮಹತ್ವವನ್ನು ಹೊಂದಿದೆ. ಈ ಬಗ್ಗೆ…

Read More

ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್ – Kannada News | Defamation Dispute: Supreme Court Appoints Justice Kurian Joseph As Mediator In Karnataka IAS Rohini Sindhuri And IPS Roopa Moudgil

ನವದೆಹಲಿ, (ಜೂನ್ 12): ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳವಾಡುವುದು ಸರಿಯಲ್ಲ ಎಂದು ಹೇಳಿ ಸಂಧಾನ ಮಾಡಿಕೊಳ್ಳುವಂತೆ ಕಿವಿ…

Read More

ಕಾರವಾರ-ಬಳ್ಳಾರಿಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಲಾಕ್ – Kannada News | Karnataka Lokayukta Cracks Down: Bribe Taking Officials and Illegal Assets Exposed

ಕಾರವಾರ, ಜೂ.23: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ತೀವ್ರಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಲಂಚ ಪಡೆಯುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರೆ, ಇತ್ತ ಬಳ್ಳಾರಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (AEE) ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಲಾಗಿದೆ….

Read More