Headlines

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Viral Video: Auto rickshaw Flips Avoiding Scooter Collision in Odisha

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋರಿಕ್ಷಾವೊಂದು ಪಲ್ಟಿಯಾಗಿರುವ ಘಟನೆ ಒಡಿಶಾದ ರಾಷ್ಟ್ರೀಯ ಹೆದ್ದಾರಿ -55 ರಲ್ಲಿ ನಡೆದಿದೆ. ಆಟೋರಿಕ್ಷಾದಲ್ಲಿದ್ದ 5 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋರಿಕ್ಷಾ ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಸಡನ್​​ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿರುವುದನ್ನು ಕಾಣಬಹುದು. ಇದನ್ನೂ ಓದಿ: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ  …

Read More

World Forest Day 2026: ಹಸಿರೇ ಉಸಿರು… ಕಾಡನ್ನು ಬೆಳೆಸಿ ನಾಡನ್ನು ಉಳಿಸೋಣ

ಅರಣ್ಯಗಳು (Forest) ಭೂಮಿಯ ಜೀವಾಳವಾಗಿದ್ದು, ಈ ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜೀವರಾಶಿಗಳಿಗೂ ಆಮ್ಲಜನಕ, ಆಹಾರ, ಔಷಧ ಮತ್ತು ಜೀವನೋಪಾಯವನ್ನು ಒದಗಿಸುತ್ತಿವೆ. ಜೊತೆಗೆ ಪರಿಸರವನ್ನು ಸಮತೋಲನದಲ್ಲಿಡುವ ಮಹತ್ತರ ಕಾರ್ಯವನ್ನೂ ಮಾಡುತ್ತಿವೆ.  ವಿಶ್ವಸಂಸ್ಥೆಯ ಪ್ರಕಾರ, ವಿಶ್ವಾದ್ಯಂತ ಸುಮಾರು 1.6 ಶತಕೋಟಿ ಜನರು ತಮ್ಮ ಆಹಾರ, ಆಶ್ರಯ, ಔಷಧ ಮತ್ತು ಜೀವನೋಪಾಯಕ್ಕಾಗಿ ನೇರವಾಗಿ ಕಾಡುಗಳನ್ನು ಅವಲಂಬಿಸಿದ್ದಾರೆ. ನಾವು ಬಳಸುವ ಔಷಧಿಗಳಲ್ಲಿ ಶೇ. 25 ರಷ್ಟು ಈ ಕಾಡುಗಳಿಂದಲೇ ಬರುತ್ತವೆ. ಇಂದು ಕೈಗಾರಿಕೀಕರಣ, ನಗರೀಕರಣದ ಹೆಸರಿನಲ್ಲಿ ಕಾಡುಗಳನ್ನು ನಾಶಪಡಿಸಲಾಗುತ್ತಿದೆ. ಇದು ನೇರವಾಗಿ ಹವಮಾನ…

Read More

ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಹಾಗಿದ್ರೆ ಈ ಸಿಸಿಟಿವಿ ವಿಡಿಯೋ ನೋಡಲೇಬೇಕು – Kannada News | Bengaluru Crime: Thieves Break Car Window, Steal Electronics and TV in Ashok Nagar; Incident Caught on CCTV

ಬೆಂಗಳೂರು, ಮೇ 7: ರಾಜಧಾನಿ ಬೆಂಗಳೂರಿನ ರಸ್ತೆ ಪಕ್ಕದಲ್ಲಿ ಕಾರು ಪಾರ್ಕ್ ಮಾಡಿ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಯೇ ಬಿಟ್ಟು ಹೋಗುವವರು ಎಚ್ಚೆತ್ತುಕೊಳ್ಳಬೇಕಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳೆದ ತಿಂಗಳು ನಡೆದ ಈ ಘಟನೆಯಲ್ಲಿ, ಕಾರಿನ ಮಾಲೀಕರು ರಾತ್ರಿ ಟಿವಿ ಹಾಗೂ ಕೆಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ…

Read More

Video: ಟರ್ಕಿಯ ಕೆಫೆಯಲ್ಲಿ ಕುಳಿತಿದ್ದ ಕ್ಲಬ್ ಅಧ್ಯಕ್ಷನ ಮೇಲೆ ಗುಂಡಿನ ದಾಳಿ – Kannada News | Tunkay Meriç Shot at Café in Turkey, Condition Unclear

ಇಸ್ತಾನ್​ಬುಲ್, ಮೇ 06: ಟರ್ಕಿಯ ಕೆಫೆಯೊಂದರಲ್ಲಿ ಅಲ್ಮೆಡಾಗ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಟುಂಕೆ ಮೆರಿಕ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಮೆರಿಕ್ ಅವರು ಕೆಫೆಯಲ್ಲಿ ಕುಳಿತಿದ್ದಾಗ ದುಷ್ಕರ್ಮಿಗಳು ಅವರ ತಲೆಯನ್ನೇ ಗುರಿಯಾಗಿಸಿಕೊಂಡು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಿಂದ ಮೆರಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲದಿದ್ದರೂ, ಸ್ಥಿತಿ ಚಿಂತಾಜನಕವಾಗಿದೆ ಎಂದು…

Read More

ದೀಪಾವಳಿಗೆ ದೊಡ್ಡ ಕ್ಲ್ಯಾಶ್: ‘ಜೈಲರ್ 2’ vs ‘ರಾಮಾಯಣ’, ಸಿಂಬು ಕೂಡ ರೇಸ್‌ನಲ್ಲಿ ಭಾಗಿ – Kannada News | Jailer 2 vs Ramayana: Rajinikanth’s Diwali Box Office Clash with Ranbir Kapoor and Yash

ಸೂಪರ್‌ಸ್ಟಾರ್ ರಜಿನಿಕಾಂತ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಜೈಲರ್ 2’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರದ ರಿಲೀಸ್ ಡೇಟ್ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಚಿತ್ರತಂಡ ದೀಪಾವಳಿ ಹಬ್ಬದ ಸಮಯದಲ್ಲಿ ಸಿನಿಮಾವನ್ನು ತೆರೆಗೆ ತರಲು ಭರ್ಜರಿ ಪ್ಲಾನ್ ಮಾಡಿದೆ. ಆದರೆ, ಇದೇ ದೀಪಾವಳಿಗೆ ಭಾರತೀಯ ಚಿತ್ರರಂಗದ ಮತ್ತೊಂದು ದೊಡ್ಡ ಸಿನಿಮಾ ‘ರಾಮಾಯಣ’ ಸಿನಿಮಾ ಕೂಡ ಬಿಡುಗಡೆಯಾಗುತ್ತಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಕ್ಲ್ಯಾಶ್ ನಡೆಯುವುದು ಖಚಿತವಾಗಿದೆ. ದೀಪಾವಳಿ ರೇಸ್‌ನಲ್ಲಿ ತಲೈವಾ ವರ್ಸಸ್ ರಾಮಾಯಣ ಆರಂಭದಲ್ಲಿ ‘ಜೈಲರ್ 2’ ಚಿತ್ರವನ್ನು ಆಗಸ್ಟ್ ಅಥವಾ…

Read More

ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಬಾಗಲಕೋಟೆ, ಮಾರ್ಚ್​​ 13: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ವೇಳೆ ದಲಿತ ಯುವಕ ಸಾವನ್ನಪ್ಪಿರುವ (death) ಘಟನೆ ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವಿದ್ಯಾರ್ಥಿನಿಯರಿಗೆ ಕಲ್ಲು ಹೊಡೆದಿದ್ದಕ್ಕೆ ಸ್ಥಳೀಯರು ಬಡಿದು ಕೊಂದಿದ್ದಾರೆ ಎಂದು ಆರೋಪವಿದೆ. ಇನ್ನೊಂದೆಡೆ ಯುವಕ ಕಲ್ಲು ಎಸೆದಿಲ್ಲ ಎನ್ನುವುದು ದಲಿತ ನಾಯಕರ ಮಾತು. ಮಲಗಿದ್ದ ದಲಿತ ವ್ಯಕ್ತಿಯನ್ನು ಎಳೆದು ಹಲ್ಲೆ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣ ಗೊಂದಲಮಯವಾಗಿದೆ. ಈ…

Read More

Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ನಿಲ್ಲುತ್ತಿಲ್ಲ. ಬಂಗಾರದ ಬೆಲೆ (Gold Rates) ಒಂದೇ ದಿನ ಒಂದು ಗ್ರಾಮ್​ಗೆ ಬರೋಬ್ಬರಿ 1,000 ರೂ ಸಮೀಪದಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಕೆಳಗೆ ಬಂದಿದೆ. ಇದೇ ಟ್ರೆಂಡ್ ಮುಂದುವರಿದರೆ ಚಿನ್ನದ ಬೆಲೆ ನಾಲ್ಕಂಕಿಗೆ ಬಂದರೂ ಅಚ್ಚರಿ ಇಲ್ಲ. ಇನ್ನು, ಬೆಳ್ಳಿ ಬೆಲೆಯಲ್ಲಿ 15 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ಉಡುಗೊರೆ ಸಿಗಲಿದೆ – Kannada News | Horoscope April 30 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ. ವೃಷಭ ರಾಶಿ: ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು…

Read More

ನಿಪ್ಪಾಣಿ ಬೆನ್ನಲ್ಲೇ ಚಿಕ್ಕಮಗಳೂರಲ್ಲೂ ಕೈ, ಕಮಲ ಸಮರ: ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾ – Kannada News | BJP Congress Workers Clash In Chikkamagaluru During MLC CT Ravi’s Visit Rampura

ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾImage Credit source: Tv9 Kannada ಚಿಕ್ಕಮಗಳೂರು, ಮೇ 21: ಶಾಸಕಿ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್​​ ಕಾರ್ಯಕರ್ತರು ಕಿತ್ತಾಡಿಕೊಂಡಿರುವ ಘಟನೆ ನಿಪ್ಪಾಣಿಯಲ್ಲಿ ನಡೆದ ಬೆನ್ನಲ್ಲೇ ಇತ್ತ ಚಿಕ್ಕಮಗಳೂರಲ್ಲೂ (Chikkamagaluru) ಅದೇ ಮಾದರಿಯ ಪ್ರಸಂಗ ನಡೆದಿದೆ. ಚಿಕ್ಕಮಗಳೂರು ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೈಡ್ರಾಮಾವೇ ನಡೆದಿದೆ. ಮುಖ್ಯಾಂಶಗಳು ಪರಿಷತ್​​…

Read More