ಉತ್ತಮ ನಿದ್ರೆ ಪಡೆಯಲು ಬಯಸಿದರೆ ಬೆಡ್‌ರೂಮ್‌ನಲ್ಲಿ ಈ ಗಿಡಗಳನ್ನಿಡಿ – Kannada News

ಇಂದಿನ ವೇಗದ ಜೀವನಶೈಲಿಯಲ್ಲಿ ಒತ್ತಡ, ಕೆಲಸದ ಹೊರೆ ಮತ್ತು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳ ಅತಿಯಾದ ಬಳಕೆಯಿಂದಾಗಿ  ಹೆಚ್ಚಿನವರು ನಿದ್ರಾಹಿನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳಪೆ ಗುಣಮಟ್ಟದ ನಿದ್ರೆಯು (sleep) ಹಲವು ಆರೋಗ್ಯ ಸಮಸ್ಯೆಗಲು ಕಾರಣವಾಗುತ್ತದೆ. ಹೀಗಿರುವಾಗ ನೀವು ಕೂಡ ನಿದ್ರಾಹೀನತೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನೈಸರ್ಗಿಕವಾಗಿ ನಿದ್ರೆಯ ಗುಣಮಟ್ಟವನ್ನು ಸುಧಾರಿಸಲು ಈ ಒಂದಷ್ಟು ಗಿಡಗಳನ್ನು ಬೆಡ್‌ರೂಮ್‌ನಲ್ಲಿ ಇಡಿ. ಈ ಸಸ್ಯಗಳ ಸುವಾಸನೆ ಮತ್ತು ಅವು ಸುತ್ತಮುತ್ತಲಿನ ಪ್ರದೇಶಗಳಿಗೆ ನೀಡುವ ತಾಜಾತನವು ಮನಸ್ಸನ್ನು ಶಾಂತಗೊಳಿಸಲು ಮತ್ತು ದೇಹವನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ….

Read More

ಗದಗ‌ದ ನರೇಗಲ್ ಪಟ್ಟಣದಲ್ಲಿ ಇದ್ದೂ ಇಲ್ಲದಂತಾದ ಸರ್ಕಾರಿ ಆಸ್ಪತ್ರೆ: ರೋಗಿಗಳಿಗೆ ತಪ್ಪದ ಪರದಾಟ – Kannada News | Upgraded But Empty: Patients Suffer As Naregal Govt Hospital Runs With Only One Dentist

ಗದಗ, ಜೂನ್​​ 16: ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಆಸ್ಪತ್ರೆ ನಿರ್ಮಿಸಲಾಗಿದ್ದರೂ ವೈದ್ಯರು ಮತ್ತು ಸಿಬ್ಬಂದಿ ಕೊರತೆಯ ಕಾರಣ ರೋಗಿಗಳು ಪರದಾಟ ನಡೆಸುತ್ತಿರುವ ಸ್ಥಿತಿ ಗದಗ‌ ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಕಂಡುಬಂದಿದೆ. ಕೇಂದ್ರ ಸರ್ಕಾರ ಎನ್ಎಚ್ಎಂ ಯೋಜನೆಯಲ್ಲಿ 2 ಕೋಟಿಗೂ ಅಧಿಕ ಮೊತ್ತದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಆ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಭಡ್ತಿ ಪಡೆದಿದೆಯಾದರೂ, ವೈದ್ಯರ ಕೊರತೆಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರಿಚೀಕೆಯಾಗಿಯೇ ಉಳಿದಿದೆ….

Read More

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್ ಕುಮಾರ್ – Kannada News

‘ನಾಗುಗೆ ವಧು ಬೇಕಾಗಿದೆ’ (Naaguge Vadhu Bekaagide) ಎಂಬ ಭಿನ್ನ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ಆರ್.ಕೆ. ಅವರು ನಿರ್ದೇಶನ ಮಾಡಿದ್ದಾರೆ. ದತ್ತು ಪೂಜಾರಿ, ಸೋನಿಕಾ, ಚಿತ್ರಲ್ ರಂಗಸ್ವಾಮಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಚಿತ್ರದ ಟೈಟಲ್ ಬಗ್ಗೆ ಖ್ಯಾತ ನಿರ್ದೇಶಕ, ಗೀತಸಾಹಿತಿ ಚೇತನ್ ಕುಮಾರ್ ಅವರು ಮಾತನಾಡಿದರು. ‘ಒಂದು ಸಿನಿಮಾಗೆ ಶೀರ್ಷಿಕೆ ಬಹಳ ಮುಖ್ಯ. ನಿರ್ದೇಶಕರು ಬಂದು ಒಮ್ಮೆ ಭೇಟಿ ಆದರು. ಸಿನಿಮಾ ಮೇಲೆ ಅವರಿಗೆ ಬಹಳ ಪ್ರೀತಿ ಇದೆ. ಸಿನಿಮಾದ…

Read More

ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’ – Kannada News | Dhurandhar 2 trailer releasing on March 03, Toxic trailer on March 08

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಮುಗಿದಿದ್ದು, ಸಿನಿಮಾದ ಅಸಲಿ ಪ್ರಚಾರ ಶುರುವಾಗಬೇಕಿದೆ. ಆದರೆ ಈ ಬಾರಿ ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ ಹಿಟ್ ಆಗಿದ್ದು, ಸಹಜವಾಗಿಯೇ ‘ಧುರಂಧರ್ 2’ ಸಿನಿಮಾಕ್ಕೆ ಸಹ ದೊಡ್ಡ ಸಂಖ್ಯೆಯ…

Read More

ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ – Kannada News | Shiva Rajkumar to do special role in Vijay Raghavendra starrer new movie Mahaan

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shiva Rajkumar) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹೀರೋ ಆಗಿ ನಟಿಸುವುದರ ಜೊತೆಗೆ, ವಿಶೇಷ ಪಾತ್ರಗಳನ್ನು ಕೂಡ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ವಿಜಯ್ ರಾಘವೇಂದ್ರ ನಟನೆಯ ‘ಮಹಾನ್’ (Mahaan) ಸಿನಿಮಾದಲ್ಲಿ ಲಾಯರ್ ಪಾತ್ರ ಮಾಡಿದ್ದಾರೆ ಎಂಬ ವಿಷಯ ಗೊತ್ತಾಗಿದೆ. ಚಿತ್ರತಂಡವೇ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ‘ಮಹಾನ್’ ಸಿನಿಮಾವನ್ನು ‘ಆಕಾಶ್ ಪಿಕ್ಚರ್ಸ್’ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಾಣ ಮಾಡುತ್ತಿದ್ದಾರೆ….

Read More

2027ಕ್ಕೆ ಅಬ್ಬರಿಸಲು ಸಜ್ಜಾಗುತ್ತಿದೆ ‘ಬಾಹುಬಲಿ’, ಇದು ರೀ ರಿಲೀಸ್ ಅಲ್ಲ

‘ಬಾಹುಬಲಿ’ (Bahubali) ಮತ್ತು ‘ಬಾಹುಬಲಿ 2’ ಸಿನಿಮಾಗಳು ವಿಶ್ವ ಸಿನಿಮಾ ರಂಗದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದ ಸಿನಿಮಾಗಳು. ಭಾರತೀಯ ಸಿನಿಮಾ ರಂಗದ ಇತಿಹಾಸ ಬರೆದರೆ ‘ಬಾಹುಬಲಿ’ಗೆ ಮುಂಚೆ ಮತ್ತು ನಂತರ ಎಂದು ಬರೆಯಬೇಕಾಗುತ್ತದೆ, ಅಷ್ಟು ದೊಡ್ಡ ಪರಿಣಾಮವನ್ನು ಭಾರತೀಯ ಸಿನಿಮಾಗಳ ಮೇಲೆ ಮೂಡಿಸಿದ ಸಿನಿಮಾ ‘ಬಾಹುಬಲಿ’ ಮತ್ತು ‘ಬಾಹುಬಲಿ 2’ನದ್ದು. ಇದೀಗ ಮತ್ತೊಮ್ಮೆ ‘ಬಾಹುಬಲಿ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾನೆ, ಹಾಗೆಂದು ಇದು ರೀ-ರಿಲೀಸ್ ಅಲ್ಲ ಬದಲಿಗೆ ಅನಿಮೇಟೆಡ್ ರೂಪದಲ್ಲಿ ಬರಲಿದ್ದಾನೆ ‘ಬಾಹುಬಲಿ’….

Read More

ಈ ರಾಶಿಯವರಿಗೆ ಇರುವಷ್ಟು ತಾಪತ್ರೆ ಯಾವ ರಾಶಿಗೂ ಇಲ್ಲ: ಅದರೂ ಇದರ ನಡುವೆ ಒಂದು ಯೋಗವಿದೆ – Kannada News | Mithuna Rashi Monthly Forecast: Career, Finance and Health Insights for Gemini Natives

ಮಿಥುನ ರಾಶಿಯವರಿಗೆ ಈ ತಿಂಗಳು ಗ್ರಹಗಳ ಸಂಚಾರದಲ್ಲಿ ಆಗುವ ಬದಲಾವಣೆಯಿಂದ ಮಿಶ್ರ ಫಲಗಳಿಂದ ಕೂಡಿದೆ. ಬುಧನ ಚಲನೆ ಮತ್ತು ಗಾಳಿಯ ತತ್ವದ ಈ ರಾಶಿಯವರು ಈ ತಿಂಗಳು ಹೆಚ್ಚು ಜಾಗರೂಕರಾಗಿ ಮತ್ತು ಸೃಜನಶೀಲವಾಗಿ ಇರಬೇಕಾದ ಅನಿವಾರ್ಯತೆ ಇದೆ. ಶುಭ ಗ್ರಹದ ದೃಷ್ಟಿ ಮತ್ತು ಸಂಯೋಗದಿಂದ ಶುಭಾಶುಭ ಫಲಗಳು ನಿಮ್ಮ ಪಾಲಿಗೆ ಇರಲಿದೆ. ಯಾವ ದಶೆ ಉತ್ತಮ? ಹತ್ತನೇ ಮನೆಯ ಮೇಲಿರುವ ಶುಭ ಗ್ರಹಗಳ ದೃಷ್ಟಿಯಿಂದಾಗಿ ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ. ನೀವು ಬಹಳ ದಿನಗಳಿಂದ…

Read More

ಅಯ್ಯಪ್ಪ ಮಾಲೆ ಧರಿಸಿ ಎಣ್ಣೆ ಪಾರ್ಟಿಯಲ್ಲಿ ಭಾಗಿ: ರಾಮ್ ಚರಣ್ ವಿರುದ್ಧ ಟೀಕೆ – Kannada News | Did Ram Charan attend party while wearing Ayyappa Mala

ಅಲ್ಲು ಅರ್ಜುನ್ (Allu Arjun) ಅವರ ಸಹೋದರ ಅಲ್ಲು ಸಿರೀಶ್ ಮದುವೆ ಆಗುತ್ತಿದ್ದಾರೆ. ಆದರೆ ಮದುವೆಗೆ ಮುನ್ನ ಪಾರ್ಟಿಗಳ ಮೇಲೆ ಪಾರ್ಟಿಗಳನ್ನು ಆಯೋಜನೆ ಮಾಡುತ್ತಿದ್ದಾರೆ ಅಲ್ಲು ಸಿರೀಶ್. ಇತ್ತೀಚೆಗಷ್ಟೆ ವಿದೇಶದಲ್ಲಿ ಕ್ರೂಸ್ ಒಂದರಲ್ಲಿ ಅದ್ಧೂರಿ ಪಾರ್ಟಿ ಮಾಡಿದರು. ಪಾರ್ಟಿಯಲ್ಲಿ ಅಲ್ಲು ಅರ್ಜುನ್ ಸಹ ಭಾಗವಹಿಸಿದ್ದರು. ಅದಾದ ಬಳಿಕ ಇತ್ತೀಚೆಗಷ್ಟೆ ಅಲ್ಲು ಅರ್ಜುನ್ ಅವರು ಸಹೋದರ ಅಲ್ಲು ಸಿರೀಶ್ ಅವರಿಗಾಗಿ ಪಾರ್ಟಿ ಆಯೋಜಿಸಿದ್ದರು. ಮದ್ಯ, ನೃತ್ಯ ಎಲ್ಲವೂ ಇದ್ದ ಪಾರ್ಟಿ ಇದಾಗಿತ್ತು. ಆದರೆ ಈ ಪಾರ್ಟಿಯಲ್ಲಿ ರಾಮ್ ಚರಣ್…

Read More

ಶರವೇಗದ ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್ – Kannada News | Steve Smith Creates New Record in Big Bash League

ಬಿಗ್ ಬ್ಯಾಷ್ ಲೀಗ್‌ನಲ್ಲಿ ಸ್ಟೀವ್ ಸ್ಮಿತ್ (Steve Smith) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಬಿಬಿಎಲ್ ನ 37ನೇ ಪಂದ್ಯದಲ್ಲಿ ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಸಿಡ್ನಿಯ ಎಸ್ ಸಿ ಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 65 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್…

Read More

ವಿವಾಹದ ಬೆನ್ನಲ್ಲೇ ಫ್ಯಾನ್ಸ್​​ಗೆ ಸರ್​​ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್​​ ಜೋಡಿ – Kannada News | Rashmika and Vijay: ‘Ranabaali’ Film Poster Song Out! Big Surprise Post Marriage Buzz

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಸಂಭ್ರಮ ಇನ್ನೂ ಮುಗಿದಿಲ್ಲ. ಈ ಖುಷಿಯನ್ನು ಅಭಿಮಾನಿಗಳು ಇನ್ನೂ ಆಚರಿಸುತ್ತಿರುವಾಗಲೇ ಫ್ಯಾನ್ಸ್​​ಗೆ ಒಂದು ದೊಡ್ಡ ಸರ್​​ಪ್ರೈಸ್​ ಸಿಕ್ಕಿದೆ. ಅವರ ಮುಂದಿನ ಚಿತ್ರ ‘ರಣಬಾಲಿ’ ಚಿತ್ರದ ಮೊದಲ ಪೋಸ್ಟರ್​​ನ ಹಾಡಿನ ಜೊತೆ ರಿವೀಲ್ ಮಾಡಿದೆ. ಇದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಮೊದಲ ಬಾರಿಗೆ ಭೇಟಿ ಆಗಿದ್ದು ‘ಗೀತ ಗೋವಿಂದಂ’ ಚಿತ್ರದ ಸೆಟ್​​ ಅಲ್ಲಿ. ಮೊದಲ ಭೇಟಿಗೆ ಸುಮಾರು 9 ವರ್ಷಗಳು ತುಂಬುತ್ತಿವೆ. ಆ ಬಳಿಕ…

Read More