ಭಾರತೀಯ ಪ್ರೇಕ್ಷಕರನ್ನು ‘ಸೈಲೆಂಟ್’ ಮಾಡ್ತೀವಿ..!

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಆಲ್​ರೌಂಡರ್ ಸ್ಯಾಮ್ ಕರನ್ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಅದು ಸಹ 2023ರ ಏಕದಿನ ವಿಶ್ವಕಪ್ ಫೈನಲ್​ಗೂ ಮುನ್ನ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ನೀಡಿದ್ದ ಹೇಳಿಕೆಯಂತೆ ಎಂಬುದು ವಿಶೇಷ. ಸೆಮಿಫೈನಲ್​ಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸ್ಯಾಮ್ ಕರನ್,  ಮುಂಬೈನ…

Read More

ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವ ಇದ್ದರೂ ಅಪಾಯ ಫಿಕ್ಸ್​​, ಯಾಕೆ ಗೊತ್ತಾ?

ಕೊಡಗು, ಏಪ್ರಿಲ್​​ 07: ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಬರೋಬ್ಬರಿ 4 ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದರು. ಆ ಬೆನ್ನಲ್ಲೇ ಅರಣ್ಯ ಇಲಾಖೆ ಕೊಡಗಿನ ತಡಿಯಂಡಮೋಳ ಟ್ರೆಕ್ಕಿಂಗ್ ಮಾರ್ಗವನ್ನು ಏಪ್ರಿಲ್ 11ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಈ ಮಾರ್ಗದಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ಯೋಜನೆ ಕೈಗೊಂಡಿರುವ ಹಿನ್ನೆಲೆ ಈ ನಿರ್ದಾರ ಕೈಗೊಂಡಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ ಸೋಲೋ ಟ್ರೆಕ್ಕಿಂಗ್​​ ಸಾಕಷ್ಟು ಅಪಾಯಕ್ಕೆ ಕಾರಣವಾಗಿರುವ ಕಾರಣ ಒಬ್ಬಂಟಿಯಾಗಿ…

Read More

U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

2025 ರ ಅಂಡರ್-19 ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ಯುವ ಆರಂಭಿಕ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 113 ಎಸೆತಗಳನ್ನು ಎದುರಿಸಿದ ಮಿನ್ಹಾಸ್, 152.21 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 172 ರನ್​ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 17 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಅಂಡರ್-19 ಏಷ್ಯಾಕಪ್‌ನ…

Read More

ಯಶ್ ಮಾಡಿದ ಸಹಾಯ ನೆನದ ಟೊವಿನೋ ಥಾಮಸ್

ಟೊವಿನೋ ಥಾಮಸ್ ಅವರು ‘ಪಳ್ಳಿ ಚಟ್ಟಂಬಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ತಂಡ ಬೆಂಗಳೂರಿಗೆ ಬಂದಿತ್ತು. ಈ ವೇಳೆ ಟಿವಿ9 ಕನ್ನಡದ ಜೊತೆ ಮಾತನಾಡಿದರು. ಆ ಸಂದರ್ಭದಲ್ಲಿ ಅವರು ಹಲವು ವಿಷಯಗಳಿಗೆ ಸ್ಪಷ್ಟನೆ ನೀಡಿದ್ದಾರೆ. ‘ಟಾಕ್ಸಿಕ್’ ಹಾಗೂ ‘ಡ್ರ್ಯಾಗನ್’ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಯಶ್ ಮಾಡಿದ ಸಹಾಯ ನೆನೆದಿದ್ದಾರೆ. ‘ಮಿನ್ನಲ್ ಮುರಳಿ’ ಸಿನಿಮಾದ ಟೀಸರ್​​ನ ಯಶ್ ರಿಲೀಸ್ ಮಾಡಿದ್ದರು. ಕೋರಿಕೆ ಇಟ್ಟ ತಕ್ಷಣ ಅವರು ಒಪ್ಪಿಕೊಂಡಿದ್ದರು ಎಂದಿದ್ದರು ಟೊವಿನೋ. ಇನ್ನಷ್ಟು…

Read More

ಯಾವ ಸಮಯದಲ್ಲಿ ಪಪ್ಪಾಯಿ ಹಣ್ಣು ತಿನ್ನೋದು ಬೆಸ್ಟ್? – Kannada News | When is the best time to eat papaya?

ಪರಂಗಿ ಅಥವಾ ಪಪ್ಪಾಯಿ ಹಣ್ಣು (papaya) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಈ ಹಣ್ಣಿನಲ್ಲಿ ವಿಟಮಿನ್‌ ಎ, ಸಿ ಮತ್ತು ಉತ್ಕರ್ಷಣ ನಿರೋಧಕಗಳಿದ್ದು, ಈ ಪೋಷಕಾಂಶಗಳು ನಮ್ಮ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ  ಬೇಸಿಗೆಯ ಈ ಸಮಯದಲ್ಲಿ ಈ ಹಣ್ಣನ್ನು ತಿನ್ನುವುದರಿಂದ ದೇಹ ತುಂಬಾನೇ ಕೂಲ್‌ ಆಗಿರುತ್ತದೆ. ಅದಕ್ಕಾಗಿ ಈ ಹಣ್ಣನ್ನು ಹೆಚ್ಚಿನವರು ಸೇವನೆ ಮಾಡುತ್ತಾರೆ. ಆದ್ರೆ ಪಪ್ಪಾಯಿ ಹಣ್ಣನ್ನು ಯಾವ ಸಮಯದಲ್ಲಿ ತಿನ್ನೋದು ಬೆಸ್ಟ್‌, ಯಾವ ಸಮಯದಲ್ಲಿ ತಿಂದ್ರೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎಂಬ ಬಗ್ಗೆ…

Read More

ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file

ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್​​​ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ…

Read More

ಡಿಕೆಶಿಗೆ ಮಹತ್ವ ಹುದ್ದೆ ನೀಡಿದ ಹೈಕಮಾಂಡ್, ಇತ್ತ ಸಿದ್ದರಾಮ್ಯಯ ಕುರ್ಚಿ ಮತ್ತಷ್ಟು ಗಟ್ಟಿ – Kannada News | Congress Appoints DK Shivakumar As Observer For Assam Polls, No Leadership Change Till April In Karnataka

ಬೆಂಗಳೂರು, (ಜನವರಿ 08): ಸಂಕ್ರಾಂತಿ. ಸೂರ್ಯ ಪಥ ಬದಲಿಸುವ ದಿನ. ಆದ್ರೆ  ಕರ್ನಾಟಕ ಕಾಂಗ್ರೆಸ್ಸಿಗರು (Karnataka Congress), ನಾಯಕತ್ವ ಬದಲಾವಣೆಗೆ ಸಾಕ್ಷಿ ಆಗಲಿರುವ ಬೆಳವಣಿಗೆ ಅಂತ್ಲೇ ನಂಬಿದ್ರು. ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಕುರ್ಚಿ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯುತ್ತದೆ ಎಂದುಕೊಂಡಿದ್ರು. ಆದ್ರೆ ಲೆಕ್ಕಾಚಾರ ಯಾಕೋ ಬದಲಾದಂತೆ ಕಾಣ್ತಿದೆ. ದಿಲ್ಲಿ ದೊರೆಗಳು ಕುರ್ಚಿ ಚರ್ಚೆಯ ಕೇಂದ್ರ ಬಿಂದು ಡಿಕೆ ಶಿವಕುಮಾರ್​​​​​​ಗೆ  (DK Shivakumar)  ಅಸ್ಸಾಂ ಚುನಾವಣೆಯ ಜವಾಬ್ದಾರಿ ನೀಡಿದ್ದಾರೆ. ಹೌದು… ಡಿಸಿಎಂ ಡಿಕೆ ಶಿವಕುಮಾರ್‌ರನ್ನ ಅಸ್ಸಾಂ ಕಾಂಗ್ರೆಸ್​ನ ಹಿರಿಯ…

Read More

ಚೀನಾದಿಂದ ತಪ್ಪಿಸಿಕೊಂಡು ಸಮುದ್ರದಲ್ಲಿ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಪ್ರಯಾಣಿಸಿ ದಕ್ಷಿಣ ಕೊರಿಯಾ ತಲುಪಿದ ಮಾಜಿ ಪೊಲೀಸ್

ಸೋಲ್, ಮೇ 28: ಚೀನಾ(China)ದಿಂದ ತಪ್ಪಿಸಿಕೊಂಡು ದಕ್ಷಿಣ ಕೊರಿಯಾಗೆ ಬಂದಿದ್ದ ಮಾಜಿ ಪೊಲೀಸ್ ಅಧಿಕಾರಿಯನ್ನು ದಕ್ಷಿಣ ಕೊರಿಯಾ ಪೊಲೀಸರು ಬಂಧಿಸಿದ್ದಾರೆ. ಆದರೆ ಅವರು ದಕ್ಷಿಣ ಕೊರಿಯಾಗೆ ಬರಲು ಮಾಡಿರುವ ಪ್ರಯತ್ನ ಸಣ್ಣ ಪುಟ್ಟದಲ್ಲ. ಮಾಜಿ ಪೊಲೀಸ್ ಅಧಿಕಾರಿ ಡಾಂಗ್ ಗುವಾಂಗ್​ಪಿಂಗ್​ ಸಣ್ಣ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಸಮುದ್ರದಲ್ಲಿ ಪ್ರಯಾಣಿಸಿ ಬಳಿಕ ದಕ್ಷಿಣ ಕೊರಿಯಾ ತಲುಪಿದ್ದಾರೆ. ಚೀನಾದಿಂದ ಹೇಗಾದರೂ ಮಾಡಿ ತಪ್ಪಿಸಿಕೊಂಡು, ಕೆನಡಾದಲ್ಲಿ ಆಶ್ರಯ ಪಡೆದಿರುವ ತನ್ನ ಪತ್ನಿ ಮತ್ತು ಮಗಳನ್ನು ಸೇರಲು ಅವರು ಈ…

Read More

‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ…

Read More

‘ಗಿಲ್ಲಿ ಮೇಲಿನ ಅಭಿಪ್ರಾಯ ಬದಲಾಗಿದೆ’; ಅಶ್ವಿನಿ ಗೌಡ ಪ್ರೀತಿಯ ಮಾತು – Kannada News | Gilli Ashwini Gowda Fight: Bigg Boss Journey From Conflicts to Understanding and Forgiveness

ಗಿಲ್ಲಿ ನಟ (Gilli Nata) ಹಾಗೂ ಅಶ್ವಿನಿ ಗೌಡ ಮಧ್ಯೆ ಆದ ಕಿತ್ತಾಟಗಳು ಒಂದೆರಡಲ್ಲ. ಇಬ್ಬರೂ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದು ಇದೆ. ಇವರ ಮಾತುಗಳು ಸಾಕಷ್ಟು ಬಾರಿ ಮಿತಿಮೀರಿದ್ದವು. ಈ ಬಗ್ಗೆ ಇಬ್ಬರಿಗೂ ಬೇಸರ ಇತ್ತು. ಇದನ್ನು ಓಪನ್ ಆಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕೊಟ್ಟ ಚಟುವಟಿಕೆ ವೇಳೆ ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ. ಈ ವೇಳೆ ಕ್ಷಮೆ ಕೂಡ ಕೇಳಿದ್ದಾರೆ. ಈ ಪ್ರೀತಿಯ ಮಾತುಗಳು ವೀಕ್ಷಕರಿಗೆ ಇಷ್ಟ ಆಗಿದೆ. ಬಿಗ್ ಬಾಸ್ ಚಟುವಟಿಕೆ ಒಂದನ್ನು ನೀಡಿದ್ದರು….

Read More