ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್: ಸರ್ಕಾರದ ನಡೆಗೆ ಬಿಜೆಪಿ ರಾಜ್ಯಸಭೆ ಸದಸ್ಯ ಮೆಚ್ಚುಗೆ

ಬೆಂಗಳೂರು, ಮಾರ್ಚ್​​ 06: ಕರ್ನಾಟಕದ ಇತಿಹಾಸದಲ್ಲೇ ಐತಿಹಾಸಿಕ 17ನೇ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ್ದಾರೆ. ರೈತರು, ಮಹಿಳೆಯರು ಸೇರಿದಂತೆ ಮಕ್ಕಳಿಗೂ ಆದ್ಯತೆ ನೀಡಲಾಗಿದೆ. ಅದರಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್​ (Social Media Ban) ಮಾಡಲಾಗಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ (Lahar Singh Siroya) ಸ್ವಾಗತಿಸಿದ್ದಾರೆ. ಸರ್ಕಾರದ ನಡೆಗೆ ಲಹರ್ ಸಿಂಗ್ ಸಿರೋಯಾ…

Read More

ಮಹಿಳಾ ಅಧಿಕಾರಿ ಮನೆಯಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದ ಕೇಸ್: ನಕಲಿ ಪತ್ರಕರ್ತರ ಮೊಬೈಲಲ್ಲಿತ್ತು 100ಕ್ಕೂ ಹೆಚ್ಚು ಬೆತ್ತಲೆ ವಿಡಿಯೋ! – Kannada News | Hidden Camera Blackmail Case in Belagavi: Fake Journalists Arrested After 100 Private Videos Found on Mobiles

ಬೆಳಗಾವಿ, ಫೆಬ್ರವರಿ 21: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಇದೀಗ ಬಯಲಾಗಿದೆ. ಪ್ರಕರಣ ಸಂಬಂಧ ಬಂಧಿತ ನಕಲಿ ಪತ್ರಕರ್ತರ ಮೊಬೈಲ್‌ಗಳನ್ನು ಪರಿಶೀಲಿಸಿದ ವೇಳೆ 100ಕ್ಕೂ ಹೆಚ್ಚು ಬೆತ್ತಲೆ ಹಾಗೂ ಖಾಸಗಿ ವಿಡಿಯೋಗಳು ಪತ್ತೆಯಾಗಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ…

Read More

ವಾರಾಣಸಿಯಲ್ಲಿ ತಮಗಾಗಿ ಕಾದಿದ್ದ ಮಕ್ಕಳಿಗೆ ಮುದ್ದುಗರೆದ ಮೋದಿ ತಾತ – Kannada News | PM Modi interacted with children during his Varanasi visit

ವಾರಾಣಸಿ, ಏಪ್ರಿಲ್ 29: ಉತ್ತರ ಪ್ರದೇಶದ ವಾರಾಣಸಿ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಚಿಕ್ಕ ಮಕ್ಕಳೊಂದಿಗೆ ಕೆಲಕಾಲ ಸಮಯ ಕಳೆದರು. ಪ್ರಧಾನಿ ಮೋದಿಗಾಗಿ ಅಪ್ಪ-ಅಮ್ಮನ ಜೊತೆ ಸಾಕಷ್ಟು ಹೊತ್ತಿನಿಂದ ಕಾಯುತ್ತಿದ್ದ ಮಕ್ಕಳು ಮೋದಿಯನ್ನು ಕಂಡ ಕೂಡಲೆ ಕೈ ಬೀಸತೊಡಗಿದರು. ಇದನ್ನು ನೋಡಿದ ಮೋದಿ ಆ ಮಕ್ಕಳನ್ನು ತನ್ನತ್ತ ಕರೆದು ಮಾತನಾಡಿಸಿದ್ದಾರೆ. ಈ ಹೃದಯಸ್ಪರ್ಶಿ ದೃಶ್ಯಗಳು ವೈರಲ್ ಆಗಿವೆ. ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಅವರು ಹೊರಡುವ ಹೊತ್ತಿಗೆ…

Read More

‘ಕೆಜಿಎಫ್ 3 ಟೀಸರ್ ರಿಲೀಸ್’; ಹೀಗೂ ಟ್ರೋಲ್ ಮಾಡಬಹುದು

‘ಕೆಜಿಎಫ್ 3’ ಸಿನಿಮಾ ಟೀಸರ್ ರಿಲೀಸ್ ಆಗಿದೆ! ಹಾಂಗತ ಇದು ನಿಜ ಎಂದುಕೊಳ್ಳಬೇಡಿ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ‘ಧುರಂಧರ್ 2’ ಚಿತ್ರವನ್ನು ಟ್ರೋಲ್ ಮಾಡಲು ಬಳಸಲಾಗುತ್ತಿದೆ. ‘ಧುರಂಧರ್ 2’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಮೊದಲ ಭಾಗದ ಎಂಡ್ ಕಾರ್ಡ್​​​ನಲ್ಲಿ ತೋರಿಸಿದ ದೃಶ್ಯಗಳನ್ನೇ ಟೀಸರ್ ಎಂದು ಬಿಡಲಾಗಿದೆ. ಹೀಗಾಗಿ, ‘ಕೆಜಿಎಫ್ 2’ ಎಂಡ್ ಕಾರ್ಡ್ ಅಲ್ಲಿ ಬರೋ ‘ಕೆಜಿಎಫ್ 3’ ಬಗೆಗಿನ ಹಿಂಟ್​ನ ಯಶ್ ಫ್ಯಾನ್ಸ್ ‘ಕೆಜಿಎಫ್ 3 ಟೀಸರ್ ಬಿಡುಗಡೆ’ ಎಂಬ ಕ್ಯಾಪ್ಶನ್ ನೀಡಿ ವೈರಲ್…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

Video: ಏರ್​​​ಪೋರ್ಟ್​ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದ ದಾಳಿಕೋರ, ಉಪಾಯದಿಂದ ಕಾಪಾಡಿದ ಮಾಜಿ ಬಾಕ್ಸರ್ – Kannada News | Former Boxer Risks Life to Rescue Flight Attendant in Airport Standoff

ಅಲ್ಮಾಟಿ, ಫೆಬ್ರವರಿ 25: ದುಷ್ಕರ್ಮಿಯೊಬ್ಬ ಏರ್ಪೋರ್ಟ್​ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ ಬದಲಾಗಿ ಆ ಸ್ಥಾನದಲ್ಲಿ ತಾನು ನಿಲ್ಲುವುದಾಗಿ ಹೇಳಿ ಉಪಾಯದಿಂದ ಸಿಬ್ಬಂದಿಯನ್ನು ಪಕ್ಕಕ್ಕೆ ಕಳುಹಿಸಿ ಮಾಜಿ ಬಾಕ್ಸರ್ ಮೂಸಾ ಅಬ್ರೈಮ್ ದಾಳಿಕೋರನ ಪಕ್ಕದಲ್ಲಿ ನಿಂತರು. ಬಳಿಕ ಆತನ ಗಮನ ಬೇರೆಡೆಗೆ ಸೆಳೆದು ಚಾಕುವನ್ನು ಕಸಿದುಕೊಂಡು ಆತನನ್ನು ನೆಲಕ್ಕೆ ನೂಕಿದ್ದಾರೆ. ಆಗ ಪೊಲೀಸರು ದಾಳಿಕೋರನನ್ನು ಹಿಡಿದಿದ್ದಾರೆ….

Read More

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI). Source link

Read More

ಗಿಲ್ಲಿಗೆ ನನ್ನ ಬಾಯ್​​ಫ್ರೆಂಡ್ ಆಗುವ ಅರ್ಹತೆ ಇಲ್ಲ ಎಂದ ರಕ್ಷಿತಾ – Kannada News | Bigg Boss Kannada: Rakshita Shetty said Gilli does not have qualities to be her husband

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಫಿನಾಲೆ ವಾರ ತಲುಪಿದೆ. ಸದ್ಯಕ್ಕೆ ಏಳು ಮಂದಿ ಸ್ಪರ್ಧಿಗಳಿದ್ದು ಇಂದು (ಬುಧವಾರ) ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಫಿನಾಲೆಗೆ ಉಳಿದುಕೊಂಡಿರುವ ಸ್ಪರ್ಧಿಗಳ ಮಾತು, ಹಾವ ಭಾವ ಎಲ್ಲವೂ ಪ್ರೇಕ್ಷಕರಿಗೆ ಪರಿಚಿತವಾಗಿಬಿಟ್ಟಿದೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್​​ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ…

Read More

Gold Rate: ಚಿನ್ನ, ಬೆಳ್ಳಿ ಬೆಲೆಗಳೆರಡೂ ಹೆಚ್ಚಳ; ಇಲ್ಲಿದೆ ದರಪಟ್ಟಿ

ನವದೆಹಲಿ, ಮೇ 29: ಸತತ ಇಳಿಕೆಯಾಗುತ್ತಿದ್ದ ಬಂಗಾರದ ಬೆಲೆ (Gold Rates) ಇವತ್ತು ಶುಕ್ರವಾರ ಗ್ರಾಮ್​ಗೆ 145 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇವತ್ತು 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,500 ರುಪಾಯಿ…

Read More

Karnataka Air Quality Today: ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಕಳಪೆ​​​​​, ಈ ಜಿಲ್ಲೆಗಳಿಗೆ ಗುಡ್​​​ ನ್ಯೂಸ್ – Kannada News | Bengaluru AQI Surges: Air Quality Alert and Health Tips for Karnataka Cities

ಬೆಂಗಳೂರು, ಫೆ.5: ಬೆಂಗಳೂರು ಹಾಗೂ ರಾಜ್ಯದ ಇತರ ಭಾಗದಲ್ಲಿ ಇಂದು ಬಿಸಿಯ ತಾಪಾಮಾನ ಇದ್ದು, ಇಂದು ಗಾಳಿಯ ಮಟ್ಟದಲ್ಲೂ ಸುಧಾರಣೆ ಕಾಣಲಿದೆ ಎಂದು ತಜ್ಞರು ಹೇಳಿದ್ದಾರೆ. ಇಂದಿನ ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳ ವಾಯು ಗುಣಮಟ್ಟದ ಸೂಚ್ಯಂಕ ಹೇಗಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ವಾಯು ಮಾಲಿನ್ಯದ ಮಟ್ಟ ಸ್ವಲ್ಪ ಹೆಚ್ಚಾಗಿದೆ. ವಿಶೇಷವಾಗಿ ಸಿಲ್ಕ್ ಬೋರ್ಡ್, ಪೀಣ್ಯ, ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ನಿರ್ಮಾಣ ಕಾರ್ಯಗಳು ಮತ್ತು ವಾಹನ ಸಂಚಾರದಿಂದಾಗಿ AQI ಮಟ್ಟ 140 ದಾಟಿದೆ….

Read More