Headlines

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ! ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್…

Read More

Horoscope Today 10​​​​​​th​​ March​: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 10​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಸಪ್ತಮಿ, ಅನುರಾಧ ನಕ್ಷತ್ರ, ವೃಷಿಣ ಯೋಗ ಮತ್ತು ಭದ್ರಕರಣವನ್ನು ಹೊಂದಿದೆ. ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ…

Read More

‘ನಾವು ಗುಲಾಮರಲ್ಲ’: ಸರ್ಕಾರದ ವಿರುದ್ಧ ತಿರುಗಿಬಿದ್ದ ಸರ್ಕಾರಿ ಆಸ್ಪತ್ರೆ ವೈದ್ಯರು – Kannada News | KGMOA Protest: Karnataka Doctors Demand Rights, Threaten Indefinite Strike

ಬೆಂಗಳೂರ, ಮಾ.3: ಒಂದು ಕಡೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಮತ್ತೊಂದು ಕಡೆ ಗುತ್ತಿದಾರರು, ಇದೀಗ ಇವರ ಜತೆಗೆ ಸರ್ಕಾರಿ ವೈದ್ಯರು ಕೂಡ ಸೇರಿಕೊಂಡಿದ್ದಾರೆ, ಸರ್ಕಾರ ಇದೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (KGMOA) ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಗಳು ಸರ್ಕಾರದ ವಿರುದ್ಧ ಸಿಡಿದೆದ್ದಿವೆ. ಪದೇ ಪದೇ ಮನವಿ ಮಾಡಿದರೂ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ, ರಾಜ್ಯದಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಮತ್ತು…

Read More

Budha Dosha: ಜಾತಕದಲ್ಲಿ ಬುಧ ದೋಷವಿದ್ದರೆ ಕಂಡುಬರುವ ಲಕ್ಷಣಗಳಿವು; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Budha Dosha: Symptoms, Effects and Powerful Astrological Remedies for Mercury Weakness

ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಗ್ರಹಗಳ ಸ್ಥಾನವು ಜೀವನದ ದಿಕ್ಕನ್ನು ನಿರ್ಧರಿಸುತ್ತದೆ. ಬುಧ ಈ ಗ್ರಹಗಳಲ್ಲಿ ಒಂದಾಗಿದೆ. ಬುಧವು ಬುದ್ಧಿವಂತಿಕೆ ಮತ್ತು ಸಂವಹನ ಕೌಶಲ್ಯಕ್ಕೆ ನೇರವಾಗಿ ಸಂಬಂಧಿಸಿದೆ. ಬುಧನು ಶುಭ ಸ್ಥಾನದಲ್ಲಿದ್ದರೆ, ಒಬ್ಬ ವ್ಯಕ್ತಿಯು ತನ್ನ ಮಾತುಗಳಿಂದ ಹೃದಯಗಳನ್ನು ಗೆಲ್ಲುತ್ತಾನೆ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತಾನೆ. ಆದಾಗ್ಯೂ, ಬುಧ ಜಾತಕದಲ್ಲಿ ದುರ್ಬಲ ಸ್ಥಾನದಲ್ಲಿದ್ದರೆ, ಸುಸ್ಥಾಪಿತವಾದ ಕೆಲಸಗಳು ಸಹ ತಪ್ಪಾಗಲು ಪ್ರಾರಂಭಿಸುತ್ತವೆ. ಜಾತಕದಲ್ಲಿ ಬುಧ ದೋಷವು ಹೇಗೆ ರೂಪುಗೊಳ್ಳುತ್ತದೆ, ಅದರ ಲಕ್ಷಣಗಳು ಮತ್ತು ಅದನ್ನು ತೆಗೆದುಹಾಕಲು ಜ್ಯೋತಿಷ್ಯ ಪರಿಹಾರಗಳೇನು…

Read More

ತಿಹಾರ್ ಜೈಲ್​​ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ – Kannada News | Rajpal Yadav Surrenders to Tihar Jail After Delhi HC Denies Relief in Check Bounce Case

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ (ರಾಜ್​ಪಾಲ್ ಯಾದವ್) ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ…

Read More

ಅರ್ಷದೀಪ್ ಮಾಡಿದ ಕೆಲಸಕ್ಕೆ ಕೆರಳಿದ ಮಿಚೆಲ್..! ಜಗಳ ತಪ್ಪಿಸಿದ ಸೂರ್ಯ; ವಿಡಿಯೋ ವೈರಲ್

ಕ್ರಿಕೆಟ್ ಲೋಕದ ಅತ್ಯಂತ ಜಂಟಲ್‌ಮ್ಯಾನ್ ತಂಡಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಏಕೆಂದರೆ ಕಿವೀಸ್ ಆಟಗಾರರು ಕ್ರಿಕೆಟ್ ನಿಯಮಗಳನ್ನು ಮುರಿಯುವುದಾಗಲ್ಲಿ, ಮೈದಾನದಲ್ಲಿ ತಾಳ್ಮೆ ಕಳೆದುಕೊಂಡು ವರ್ತಿಸುವುದಾಗಲಿ, ಎದುರಾಳಿ ತಂಡದ ಆಟಗಾರರೊಂದಿಗೆ ಅಸಭ್ಯವಾಗಿ ವರ್ತಿಸುವುದನ್ನು ನಾವು ನೋಡುವುದು ತೀರ ವಿರಳ. ಹೀಗಾಗಿ ಇಡೀ ವಿಶ್ವ ಕ್ರಿಕೆಟ್​ ನ್ಯೂಜಿಲೆಂಡ್ ತಂಡಕ್ಕೆ ಸಲಾಂ ಹೊಡೆಯುತ್ತದೆ. ಅಂತಹದಲ್ಲಿ ಕಿವೀಸ್ ತಂಡದ ಆಟಗಾರನೊಬ್ಬ ಲೈವ್ ಪಂದ್ಯದ ವೇಳೆ ತಾಳ್ಮೆ ಕಳೆದುಕೊಂಡು ಎದುರಾಳಿ ತಂಡದ ಆಟಗಾರನೊಂದಿಗೆ ವಾಗ್ವಾದಕ್ಕಿಳಿದ ಘಟನೆಯೊಂದು ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಡೆದಿದೆ….

Read More

ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು

ನಾಸಿಕ್, ಏಪ್ರಿಲ್ 9: ಮಹಾರಾಷ್ಟ್ರದ (Maharashtra) ನಾಸಿಕ್‌ನ ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯೊಂದರಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್ ಮತ್ತು ತೌಸಿಫ್ ಅತ್ತರ್ ಅವರನ್ನು ಬಂಧಿಸಲಾಗಿದೆ. ಒಟ್ಟು 8 ಮಹಿಳಾ ಉದ್ಯೋಗಿಗಳು  ದೂರುಗಳನ್ನು ದಾಖಲಿಸಿದ್ದಾರೆ ಮತ್ತು ಒಬ್ಬ ಪುರುಷ ಉದ್ಯೋಗಿಯಿಂದ ಒಂದು ದೂರು ದಾಖಲಾಗಿದೆ. ಅವರ ಮೇಲೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6…

Read More

ಅಲ್ಲು ಅರ್ಜುನ್ ವ್ಯಕ್ತಿತ್ವ ಎಂಥದ್ದು? ವಿವರಿಸಿದ ಮ್ಯಾನೇಜರ್

ಕೆಲವು ದಿನಗಳ ಹಿಂದೆ, ಟಾಲಿವುಡ್ ಸ್ಟಾರ್ ಹೀರೋ ಅಲ್ಲು ಅರ್ಜುನ್ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಅವರ ಹೇಳಿಕೆಗಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದವು. ಅಲ್ಲು ಅರ್ಜುನ್ ಅವರನ್ನು ಭೇಟಿಯಾಗಲು 42 ನಿಯಮಗಳನ್ನು ಪಾಲಿಸಬೇಕು ಎಂಬ ಅವರ ಹೇಳಿಕೆಗಳು ಸಂಚಲನ ಸೃಷಟಿಸಿದವು. ಆದಾಗ್ಯೂ, ಅಲ್ಲು ಅರ್ಜುನ್ ತಂಡವು ತಕ್ಷಣವೇ ಇವುಗಳಿಗೆ ಪ್ರತಿಕ್ರಿಯಿಸಿ ಕಾವೇರಿ ಬರುವಾ ಅವರ ಹೇಳಿಕೆಗಳನ್ನು ನಿರಾಕರಿಸಿತು. ಇತ್ತೀಚೆಗೆ, ಅಲ್ಲು ಅರ್ಜುನ್ ಅವರ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಅವರು ಇದೇ ವಿಷಯಕ್ಕೆ ಪ್ರತಿಕ್ರಿಯಿಸಿದ್ದಾರೆ. ಸಿನಿಮಾಗೆ ಸಂಬಂಧಿಸಿದ…

Read More