Headlines

ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ…

Read More

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್? – Kannada News | India vs West Indies T20 WC Semi Final Decider: NRR Battle and Rain Impact

2026ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಒಂದು ಪಂದ್ಯವನ್ನು ಸೋತು ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಇದೀಗ ಸೆಮಿಫೈನಲ್​ಗೇರಬೇಕೆಂದರೆ ತನ್ನ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸುತ್ತಿರುವ ಟೀಂ ಇಂಡಿಯಾ (India vs West Indies) ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. ಮಾರ್ಚ್ 1, 2026 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು…

Read More

ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ರಾಜ್​ಕುಮಾರ್ ಅವರು ನಿಧನರಾಗಿ ಇಂದಿಗೆ (ಏಪ್ರಿಲ್ 12) ಇಪ್ಪತ್ತು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ (Death Anniversary) ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಅಣ್ಣಾವ್ರು ಇಲ್ಲವಾಗಿ 20 ವರ್ಷಗಳು ಕಳೆದರೂ ಕೂಡ ಜನರಿಗೆ ಅವರ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಮಕ್ಕಳು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ…

Read More

Love Horoscope: ನಿಮ್ಮ ರಾಶಿಗನುಗುಣವಾಗಿ ಮೇ 24- 30ರವರೆಗಿನ ವಾರದ ಪ್ರೇಮ ಭವಿಷ್ಯ ತಿಳಿಯಿರಿ – Kannada News | Love Horoscope May 24 30: Weekly Predictions for All Zodiac Signs

ಮೇ 24ರಿಂದ ಮೇ 30ರವರೆಗೆ ಮೇ ತಿಂಗಳ ಕೊನೆಯ ವಾರವಾಗಿದ್ದು ಶುಕ್ರನು ಬುಧನ ರಾಶಿಯಲ್ಲಿ ಬುಧ ಹಾಗೂ ಗುರುವಿನ ಸಂಯೋಗದಲ್ಲಿ ಇರುವ ಪ್ರೇಮದಲ್ಲಿ ಗೊಂದಲ, ಅತಂಕ, ವಿವಾದ ಕಲಹಗಳು ತಮಾಷೆಯಾಗಿ ಆರಂಭಗೊಂಡು ಗಂಭೀರ ಸ್ಥಿತಿಯನ್ನು ತಲುಪುವುದು. ಎಚ್ಚರಿಕೆಯಿಂದ ಇರಬೇಕಾದುದು ಇಬ್ಬರ ಕರ್ತವ್ಯ ಆಗಿರಲಿದೆ. ​ಮೇಷ ರಾಶಿ : ನಿಮ್ಮ ರಾಶ್ಯಾಧಿಪತಿ ಮಂಗಳನು ಸ್ವಕ್ಷೇತ್ರದಲ್ಲಿದ್ದಾನೆ. ಇದರಿಂದ ಪ್ರೇಮ ಜೀವನದಲ್ಲಿ ಆಕರ್ಷಣೆ ಮತ್ತು ಉತ್ಸಾಹ ಹೆಚ್ಚಿರುತ್ತದೆ. ಆದರೆ, ಅತಿಯಾದ ಹಠ ಮತ್ತು ಆವೇಶದ ಮಾತುಗಳಿಂದ ಸಂಗಾತಿಯೊಂದಿಗೆ ವೈಮನಸ್ಸು ಬರುವ ಸಾಧ್ಯತೆ…

Read More

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾರ್ಚ್​​ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿ ಮಾಡಿದ್ದಾರೆ. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ…

Read More

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ! – Kannada News | Karnataka Congress MLAs Return: Foreign Trip Purpose Sparks Political Row

ವಿದೇಶ ಪ್ರವಾಸದಿಂದ ಕಾಂಗ್ರೆಸ್​​ ಸಾಸಕರು ವಾಪಸ್​ ದೇವನಹಳ್ಳಿ, ಮಾರ್ಚ್​​ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​​ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ…

Read More

ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶನ – Kannada News | Laureus Awards 2026: Indian Women’s Cricket Team & Sports Stars Nominated

2026 ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗೆ (2026 Laureus World Sports Awards) ನಾಮನಿರ್ದೇಶನಗಳನ್ನು ಪ್ರಕಟಿಸಲಾಗಿದೆ. 2025 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು (Indian Women’s Cricket Team) ಸಹ ನಾಮನಿರ್ದೇಶನಗೊಂಡ ತಂಡಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಲಾರೆಸ್ ವರ್ಷದ ತಂಡ ವಿಭಾಗದಲ್ಲಿ ನಾಮನಿರ್ದೇಶನ ಮಾಡಲಾಗಿದೆ. ಈ ವಿಭಾಗದಲ್ಲಿ ಭಾರತ ಮಹಿಳಾ ತಂಡವನ್ನು ಹೊರತುಪಡಿಸಿ ವಿವಿಧ ಕ್ರೀಡೆಗಳಲ್ಲಿ ತಮ್ಮ ಛಾಪು ಮೂಡಿಸಿರುವ ಪ್ರಪಂಚದಾದ್ಯಂತದ ಐದು ತಂಡಗಳನ್ನು…

Read More

ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು? – Kannada News | Sivakarthikeyan starrer Parasakthi Tamil movie got UA certificate from CBFC

ತಮಿಳು ಸಿನಿಮಾಗಳಿಗೆ ಸೆನ್ಸಾರ್ (Censor) ಸಮಸ್ಯೆ ಕಾಡುತ್ತಿದೆ. ಇಂದು (ಜನವರಿ 09) ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೇ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಮಾಪಕರು ‘ಯು/ಎ’ ಪ್ರಮಾಣ ಪತ್ರ ಪಡೆಯಲು ಯಶಸ್ವಿ ಆಗಿದ್ದಾರೆ. ನಾಳೆ (ಜನವರಿ 10) ಬಿಡುಗಡೆ ಆಗಲಿದ್ದ ಮತ್ತೊಂದು ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್​​ಸಿ ಪ್ರಮಾಣ ಪತ್ರ ಕುರಿತಂತೆ ಸಮಸ್ಯೆ ಎದುರಾಗಿತ್ತು. ಸುಧಾ ಕೊಂಗರ ನಿರ್ದೇಶಿಸಿ, ಶಿವಕಾರ್ತಿಕೇಯನ್ ಮತ್ತು…

Read More

HAL Recruitment 2025: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ 156 ಆಪರೇಟರ್ ಹುದ್ದೆಗಳಿಗೆ ನೇಮಕಾತಿ – Kannada News | HAL Operator Recruitment 2025: 156 ITI Vacancies, Apply Online by Dec 25

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 156 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಗ್ರೈಂಡಿಂಗ್ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ಇನ್ಸ್ಟ್ರುಮೆಂಟೇಶನ್, ಮೆಷಿನಿಂಗ್, ಟರ್ನಿಂಗ್ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಂಧಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್​ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ! – Kannada News | Bitcoin Scam: ED Conducts 15 Hour Raid on MLA NA Haris and Mohammed Nalapad’s Residence; Digital Evidence Seized

ಬಿಗಿ ಭದ್ರತೆಯೊಂದಿಗೆ ನಡೆದಿದ್ದ ಇ.ಡಿ ದಾಳಿImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದಗಳಲ್ಲಿ ಸತತ 15 ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಶೋಧ ನಡೆಸಿದ್ದಾರೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ…

Read More