Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅವರಿಗೆ ಅನಿಸುವುದು… – Kannada News | Daily Horoscope for June 24, 2026: Wednesday Astrology Predictions

ಮೇಷ ರಾಶಿ: ನೀವೇ ಆಯ್ಕೆ‌ ಮಾಡಿಕೊಂಡ ಉದ್ಯೋಗದ ಸ್ಥಳದಿಂದ ನಿಮಗೆ ತೊಂದರೆಯಾಗಿ ಕೆಲಸವನ್ನು ಬಿಡಲಿದಗದೀರಿ. ಸಂಬಂಧಗಳಲ್ಲಿ ಭಾವನಾತ್ಮಕತೆ ಹೆಚ್ಚಿರುತ್ತದೆ. ಬಹಳ‌ದಿನಗಳ ಅನಂತೆ ನಿಶ್ಚಿಂತೆಯಿಂದ ನಿದ್ರಿಸುವಿರಿ. ಮನೆಯವರ ಅಭಿಪ್ರಾಯಕ್ಕೆ ಮೌಲ್ಯ ನೀಡಿ. ದಿನದ ಕೊನೆಯಲ್ಲಿ ಅಚ್ಚರಿಯ ಲಾಭದ ಸೂಚನೆ ಇರುವುದು. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ. ವೃಷಭ ರಾಶಿ: ಓದಿನಲ್ಲಿ ಆಸಕ್ತಿ ಕಡಿಮೆ‌ ಇರುವುದು ಸ್ಪಷ್ಟವಾಗಿ ಕಾಣುವುದು. ಕೆಲವರು ನಿಮ್ಮ ವಿಚಾರಗಳನ್ನು ತಿರಸ್ಕರಿಸಬಹುದು. ಆಸೆಗಳನ್ನು ಹರಿಬಿಡುವುದು ನಿಮ್ಮ ಯೋಗ್ಯತೆಯನ್ನು…

Read More

ತಮನ್ನಾ ಭಾಟಿಯಾ ದೇಹದ ಬಗ್ಗೆ ಕೀಳು ಹೇಳಿಕೆ, ಕಾಲಿಗೆ ಬೀಳಲು ರೆಡಿ ಎಂದ ನಟ – Kannada News | Annu Kapoor said he is ready to touch the feet of Tamannah Bhatia

ಅನ್ನು ಕಪೂರ್ (Annu Kapoor), ಬಾಲಿವುಡ್​ ಮತ್ತು ಹಿಂದಿ ಟಿವಿ ರಂಗದ ಬಲು ಹಿರಿಯ ನಟ. ರಾಜ್​ಶ್ರೀ ಪಾನ್ ಮಸಾಲ ಜಾಹೀರಾತುಗಳಿಂದ ಅಂತೂ ಭಾರಿ ಜನಪ್ರಿಯತೆಯನ್ನು ಅನ್ನು ಕಪೂರ್ ಪಡೆದುಕೊಂಡಿದ್ದಾರೆ. ಒಂದಿಲ್ಲೊಂದು ಸಂದರ್ಶನ, ಪಾಡ್​​ಕಾಸ್ಟ್​​ಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುವ ಅನ್ನು ಕಪೂರ್, ಇತರೆ ನಟ-ನಟಿಯರ ಬಗ್ಗೆ ಮಾತನಾಡುವುದು ತುಸು ಹೆಚ್ಚು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಟಿ ತಮನ್ನಾ ಭಾಟಿಯಾ ಅವರ ದೇಹದ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿದ್ದರು. ನೆಟ್ಟಿಗರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿರಿಯ ನಟ ಅನ್ನು…

Read More

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ…

Read More

Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 26 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು 77ನೇ ಗಣರಾಜ್ಯೋತ್ಸವ ಹಾಗೂ ಭೀಷ್ಮಾಷ್ಟಮಿ, ಅಪ್ಪಯ್ಯ ದೀಕ್ಷಿತರ ಮತ್ತು ಸಂಗೊಳ್ಳಿ ರಾಯಣ್ಣನ ಪುಣ್ಯದಿನವಾಗಿದೆ. ಈ ವಿಶೇಷ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಅಶ್ವಿನಿ ನಕ್ಷತ್ರದೊಂದಿಗೆ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು…

Read More

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​ – Kannada News

ಮನೆಯಿಂದಲೇ ಸಿದ್ಧಪಡಿಸಿಕೊಂಡು ತಂದಿದ್ದ ಮಾವಿನ ಲಡ್ಡು, ಮ್ಯಾಂಗೋ ಮೂಸ್, ಚೀಸ್ ಕೇಕ್ ಹಾಗೂ ಶಾಯಿ ಟುಕ್ರಾ ಅಂತಹ ಹೊಸ ಬಗೆಯ ಖಾದ್ಯಗಳು ಕಂಡುಬಂದವು. ಮ್ಯಾಂಗೋ ಹೋಳಿಗೆ ಮತ್ತು ಗೋಲ್ಡೆನ್ ಪುಡ್ಡಿಂಗ್‌ಗಳಂತಹ ತರಹೇವಾರಿ ಸಿಹಿ ಪದಾರ್ಥಗಳು ಆಹಾರ ಪ್ರಿಯರ ಬಾಯಿರುಚಿಯನ್ನು ಹೆಚ್ಚಿಸಿದವು. Source link

Read More

‘ಅವತಾರ್’ ಮ್ಯಾಜಿಕ್ ಕಡಿಮೆ ಆಯ್ತೆ, ಮುಂಗಡ ಬುಕಿಂಗ್ ಮಂಕು – Kannada News | Avatar 3 movie not getting good response in Indian box office

‘ಅವತಾರ್’ ಸಿನಿಮಾ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಮತ್ತು ಅತಿ ಹೆಚ್ಚು ಹಣ ಗಳಿಸಿದ ಸಿನಿಮಾಗಳಲ್ಲಿ ಒಂದು. ಇದೀಗ ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ನಾಳೆ (ಡಿಸೆಂಬರ್ 19) ಬಿಡುಗಡೆ ಆಗಲಿದೆ. ಪ್ರತಿ ಬಾರಿ ‘ಅವತಾರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಭಾರಿ ಕ್ರೇಜ್ ಸೃಷ್ಟಿಯಾಗುತ್ತಿತ್ತು. ಇದಕ್ಕೆ ಭಾರತ ಸಹ ಹೊರತಾಗಿರಲಿಲ್ಲ. ಆದರೆ ಈ ಬಾರಿ ಯಾಕೋ ಕ್ರೇಜ್ ಅಷ್ಟಾಗಿ ಕಾಣುತ್ತಿಲ್ಲ. ಇದೀಗ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಅಡ್ವಾನ್ಸ್…

Read More

Apply Now: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಸಾಕು! – Kannada News | IAF Agniveer Vayu Recruitment 2026: Apply Now! Eligibility and Selection

ಅಗ್ನಿವೀರ್ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಭಾರತೀಯ ವಾಯುಪಡೆಯಲ್ಲಿ (IAF) ಅಗ್ನಿವೀರ್ ಆಗಲು ಇದು ಒಂದು ಅವಕಾಶ. ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಹೇಗೆ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ: ಭಾರತೀಯ ವಾಯುಪಡೆಯು ಜನವರಿ 12 ರಂದು ಅಗ್ನಿವೀರ್ವಾಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿತು. ಅಧಿಕೃತ ವೆಬ್‌ಸೈಟ್ iafrecruitment.edcil.co.in ಗೆ ಭೇಟಿ ನೀಡುವ…

Read More

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​…

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್ – Kannada News

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್…

Read More