Headlines

ಅಜಿತ್ ಪವಾರ್ ಅಂತ್ಯಕ್ರಿಯೆ; ಕಣ್ಣೀರಿಡುತ್ತಾ ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ – Kannada News | Ajit Pawar Funeral Deputy CMs sons light the funeral pyre perform last rites

ಪುಣೆ, ಜನವರಿ 29: ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್​ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಇಂದು ನೆರವೇರಿದೆ. ನಿನ್ನೆ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಅವರು ಮೃತಪಟ್ಟಿದ್ದರು. ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುಣೆಯ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರರಾದ ಪಾರ್ಥ್ ಮತ್ತು ಜೇ ತಮ್ಮ ತಂದೆಯ ಅಂತ್ಯಕ್ರಿಯೆಯ ವಿಧಿ-ವಿಧಾನಗಳನ್ನು ನಡೆಸಿದರು. ಕೇಂದ್ರ ಸಚಿವ ಅಮಿತ್ ಶಾ,…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ಯುಗಾದಿ ವರ್ಷದ ಧನುಸ್ಸು ರಾಶಿಯ ಫಲಾಫಲಗಳನ್ನು ವಿವರಿಸಿದ್ದಾರೆ. ಈ ರಾಶಿಯವರಿಗೆ ಗುರು ಏಳರಿಂದ ಎಂಟರಲ್ಲಿ, ಶನಿ ನಾಲ್ಕನೇ ಮನೆಯಲ್ಲಿ, ರಾಹು ಮೂರರಿಂದ ಎರಡರಲ್ಲಿ ಹಾಗೂ ಕೇತು ಒಂಬತ್ತರಿಂದ ಎಂಟನೇ ಮನೆಯಲ್ಲಿ ಸಂಚಾರ ಮಾಡಲಿದೆ. ಧನುಸ್ಸು ರಾಶಿಯವರಿಗೆ ಭಯಪಡಬೇಕಾದ ಅಗತ್ಯವಿಲ್ಲ. 2026ರಲ್ಲಿ ಆದಾಯವು ಹೆಚ್ಚಿದ್ದು (14 ಪಟ್ಟು) ಖರ್ಚು ಕಡಿಮೆಯಿರಲಿದೆ. ಆರೋಗ್ಯ ಚೆನ್ನಾಗಿರಲಿದ್ದು, ಸುಖ-ದುಃಖಗಳು 8:3 ಅನುಪಾತದಲ್ಲಿ ಇರಲಿವೆ. ಆರ್ಥಿಕ ಪ್ರಗತಿ ಕಂಡುಬಂದರೂ,…

Read More

2026-27ರಲ್ಲಿ ಭಾರತದ ಜಿಡಿಪಿ ಶೇ. 7.1ರಷ್ಟು ವೃದ್ಧಿ: ಎಸ್ ಅಂಡ್ ಪಿ ಗ್ಲೋಬಲ್ ಏಜೆನ್ಸಿ ಅಂದಾಜು

ನವದೆಹಲಿ, ಮಾರ್ಚ್ 25: ಅಂತರರಾಷ್ಟ್ರೀಯ ಕ್ರೆಡಿಟ್ ರೇಟಿಂಗ್ ಏಜೆನ್ಸಿಯಾದ ಎಸ್ ಅಂಡ್ ಪಿ ಗ್ಲೋಬಲ್ ಸಂಸ್ಥೆ (S&P Global) ಭಾರತದ ಆರ್ಥಿಕ ಬೆಳವಣಿಗೆಯ ಹಾದಿ ಬಗ್ಗೆ ಸಕಾರಾತ್ಮಕವಾಗಿದೆ. 2026-27ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.1ರಷ್ಟು ಬೆಳೆಯಬಹುದು ಎಂದು ಈ ಕ್ರೆಡಿಟ್ ರೇಟಿಂಗ್ ಏಜೆನ್ಸಿ ಅಂದಾಜು ಮಾಡಿದೆ. ಕಳೆದ ಬಾರಿ ಬಿಡುಗಡೆ ಮಾಡಿದ್ದ ವರದಿಯಲ್ಲಿ ಅದು ಭಾರತದ ಜಿಡಿಪಿ (Indian Economy) ಶೇ. 6.7ರಷ್ಟು ಹೆಚ್ಚಬಹುದು ಎಂದು ಹೇಳಿತ್ತು. ಈಗ ತನ್ನ ಅಭಿಪ್ರಾಯ ಬದಲಿಸಿರುವ ಅದು ಬೆಳವಣಿಗೆಯ…

Read More

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ – Kannada News | Producer K Manju reaction on Chakravarthy Chandrachud controversy

ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಇತ್ತೀಚೆಗೆ ನಿರ್ಮಾಪಕರ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿದೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಅಂತ ಚಂದ್ರಚೂಡ್ ಹೇಳಿದ್ದಾರೆ. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಅಲ್ಲದೇ, ಚಂದ್ರಚೂಡ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಚಂದ್ರಚೂಡ್ ಹೇಳಿಕೆಗೆ ಕೆ. ಮಂಜು (Producer K Manju) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ….

Read More

ನದಿ ತಿರುವು ಯೋಜನೆಗಳಿಗೆ ವಿರೋಧ: ಜ. 11ರಂದು ಶಿರಸಿಯಲ್ಲಿ ಬೃಹತ್ ಸಮಾವೇಶ – Kannada News | Massive Protest Convention in Sirsi on Jan. 11 Against River Diversion Projects in Uttara Kannada

ಜ. 11ರಂದು ಬೃಹತ್​​ ಪ್ರತಿಭಟನೆ ಕಾರವಾರ, ಜನವರಿ 05: ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಹಾಗೂ ಅಘನಾಶಿನಿ ನದಿತಿರುವು ಯೋಜನೆಗಳನ್ನು ಕೈಬಿಟ್ಟು ಪಶ್ಚಿಮಘಟ್ಟ ಸಂರಕ್ಷಿಸಲು ಆಗ್ರಹಿಸಿ ಜ. 11ರಂದು ಬೃಹತ್​​ ಜನ ಸಮಾವೇಶವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಸ್ವರ್ಣವಲ್ಲೀ ಶ್ರೀಗಳ ನೇತೃತ್ವದ ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಅಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್​​ ಹೆಗ್ಡೆ ಭಾಗಿಯಾಗಲಿದ್ದಾರೆ. ಪರಿಸರ ಅರ್ಥಶಾಸ್ತ್ರಜ್ಞ ಪ್ರೋ. ಬಿ.ಎಂ. ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲಿದ್ದಾರೆ. ಸಂತರ ಸಾನ್ನಿಧ್ಯ…

Read More

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ – Kannada News | Kalaburagi Police ISO 9001: Enhanced Public Service and Efficiency

ಪೊಲೀಸ್ ಕಮಿಷನರ್​​ಗೆ ಪ್ರಶಸ್ತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ, ಜನವರಿ 12: ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿ ಗುಣಮಟ್ಟ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಕಲಬುರಗಿ (Kalaburagi) ನಗರ ಪೊಲೀಸ್ ಕಮಿಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO 9001: 2015 ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಕಾರಣರಾಗಿರುವ ಪ್ರತಿಯೊಬ್ಬ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ…

Read More