Headlines

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ – Kannada News | Video of the last sunset of the year 2025 from Puri Shree Jagannatha Temple

ಪುರಿ, ಡಿಸೆಂಬರ್ 31: ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಜಗನ್ನಾಥ ಮತ್ತು ಅವರ ಸಹೋದರರ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಹೊಸ ವರ್ಷದ ಮೊದಲ ದಿನವಾದ್ದರಿಂದ ನಾಳೆಯೂ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ನಡುವೆ ಇಂದು ಸಂಜೆ ಪುರಿ ಜಗನ್ನಾಥ ಸ್ವಾಮಿ ದೇವಾಲಯದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಗಮನಸೆಳೆಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹುಚ್ಚಾಟ ಅತಿಯಾದ್ರೆ ಪ್ರಾಣವೇ ಹೋಗುವುದು: ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು

ಶಾಪಿಂಗ್ ಮಾಲ್‌ನ ಕಾರಿಡಾರ್‌ನಲ್ಲಿ ಮೋಜು ಮಾಡಲು ಹೋಗಿ ಇಬ್ಬರು ಸ್ನೇಹಿತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವೈರಲ್ ವಿಡಿಯೋದ ಪ್ರಕಾರ, ಇಬ್ಬರು ಸ್ನೇಹಿತರು ಮಾಲ್‌ನ ಮೇಲಿನ ಅಂತಸ್ತಿನ ಕಾರಿಡಾರ್‌ನಲ್ಲಿ ನಡೆದು ಹೋಗುತ್ತಿರುತ್ತಾರೆ. ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬನ ಹೆಗಲ ಮೇಲೆ ಹತ್ತಿ ಕುಳಿತುಕೊಳ್ಳುತ್ತಾನೆ. ಈ ರೀತಿ ಮೋಜು ಮಾಡುತ್ತಾ ಸಾಗುವಾಗ, ಕಾರಿಡಾರ್‌ನ ರೇಲಿಂಗ್ (Railing) ಬಳಿ ಹೋದಾಗ ಮೇಲೆ…

Read More

Operation Mahadev:ಆಪರೇಷನ್ ಮಹಾದೇವ್: ಪಹಲ್ಗಾಮ್ ದಾಳಿಕೋರರ ಮೇಲೆ ಸೇನೆಯ ಅಟ್ಟಹಾಸ, ಸಂಹಾರದ ಸಂಪೂರ್ಣ ರೋಚಕ ಕಥೆ – Kannada News | Operation Mahadev: Inside the Hunt That Ended Pahalgam Attack Plotters

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್‌(Pahalgam)ನ ಆ ರಕ್ತಸಿಕ್ತ ಏಪ್ರಿಲ್ 22ರ ಕರಾಳ ನೆನಪುಗಳು ಇನ್ನೂ ಮಾಸಿಲ್ಲ. ಅಮಾಯಕ ಪ್ರವಾಸಿಗರ ಹತ್ಯೆ ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಆದರೆ, ಆ ನೋವಿನ ಹಿಂದೆಯೇ ಭಾರತೀಯ ಸೇನೆಯು ಎಪ್ಪತ್ತೇಳು ಚದರ ಕಿಲೋಮೀಟರ್‌ಗಳ ದಟ್ಟ ಅರಣ್ಯದಲ್ಲಿ ಬರೆದ ಶೌರ್ಯದ ಗಾಥೆಯ ಹೆಸರೇ ‘ಆಪರೇಷನ್ ಮಹಾದೇವ್’. ಇದು ಕೇವಲ ಒಂದು ಕಾರ್ಯಾಚರಣೆಯಲ್ಲ, ಅನ್ಯಾಯದ ವಿರುದ್ಧ ಭಾರತೀಯ ಪಡೆಗಳು ನಡೆಸಿದ 93 ದಿನಗಳ ಮಹಾಬೇಟೆ. ಈ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22ರಂದು ಪಹಲ್ಗಾಮ್…

Read More

New Clothes: ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ? ವಾಸ್ತು ತಜ್ಞರ ಈ ಎಚ್ಚರಿಕೆ ತಪ್ಪದೇ ಓದಿ! – Kannada News | New Clothes: Wash Before Wearing? Health, Astrology and Traditional Benefits

ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ?Image Credit source: Pinterest ಇಂದಿನ ವೇಗದ ಜೀವನದಲ್ಲಿ, ಜನರು ಹೊಸ ಬಟ್ಟೆಗಳನ್ನು ಖರೀದಿಸಿ ತಕ್ಷಣ ಧರಿಸಲು ಇಷ್ಟಪಡುತ್ತಾರೆ. ಫ್ಯಾಷನ್ ಮತ್ತು ಪ್ರಚಲಿತ ಪ್ರವೃತ್ತಿಗಳನ್ನು (Trends) ಅನುಸರಿಸುವುದು ಇಂದಿನ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಕೆಲವು ಮಹತ್ವದ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಬಟ್ಟೆಗಳು ಕೇವಲ ವಸ್ತ್ರವಲ್ಲ, ಅವು ವಿಭಿನ್ನ ಜನರ ಸ್ಪರ್ಶ ಮತ್ತು ವಿವಿಧ ಸನ್ನಿವೇಶಗಳ ಶಕ್ತಿಯನ್ನು…

Read More

‘iPhone ಬಾಯ್‌ಫ್ರೆಂಡ್ ಕೊಡಿಸಿದ್ದಾ’?: ಹುಡುಗಿಯರು ಸ್ವಂತ ಹಣದಲ್ಲಿ ಏನು ಖರೀದಿಸುವುದಿಲ್ವಾ? ಸಿಟ್ಟಾದ ಬೆಂಗಳೂರಿನ ಯುವತಿ – Kannada News | Societal Bias: Why Are Women’s Expensive Purchases Attributed to Men’s Wealth?

ಬೆಂಗಳೂರು, ಫೆ.24: ಈ ಹುಡುಗಿಯರು ಹೊಸ ಫೋನ್​, ಬಟ್ಟೆ, ಅಥವಾ ಯಾವುದೇ ವಸ್ತು ತೆಗೆದುಕೊಂಡರು ಯಾರೂ ಗಿಫ್ಟ್​​ ಕೊಟ್ಟದ್ದು ಎಂದು ಪ್ರಶ್ನೆಗಳು ಬರುತ್ತದೆ. ಆರ್ಥಿಕವಾಗಿ ಎಷ್ಟೇ ಸದೃಢರಾದರೂ, ಅವರ ದುಬಾರಿ ವಸ್ತುಗಳ ಖರೀದಿಯನ್ನು ಸಮಾಜವು ಇಂದಿಗೂ ಅವರ ಜೀವನದಲ್ಲಿರುವ ಪುರುಷನ ಯಶಸ್ಸಿಗೆ ಹೋಲಿಸುತ್ತಾರೆ. ಇದೀಗ ಮಹಿಳೆಯರು ಸ್ವಂತವಾಗಿ ಏನನ್ನು ಖರೀದಿ ಮಾಡುವುದಿಲ್ಲ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಯನ್ನು ಮಾಡಿರುವುದು ಬೆಂಗಳೂರಿನ ಅನು ಎಂಬುವವರು. ಅನು ಅವರು ಇತ್ತೀಚೆಗೆ ತಮ್ಮ ಸ್ವಂತ ದುಡಿಮೆಯ ಹಣದಿಂದ ಹೊಸ iPhone…

Read More

ಪೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್ – Kannada News | Devotes two Deadline to Yadgir district administration for Take back pocso Case Against mallikarjun mutya

ಯಾದಗಿರಿ, (ಫೆಬ್ರವರಿ 27): ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಪ್ರಕರಣದಲ್ಲಿ ಯಾದಗಿರಿಯ (Yadgir) ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನ ಮಲ್ಲಿಕಾರ್ಜುನ ಮುತ್ಯಾಗೆ (mallikarjun mutya) ಬಂಧನ ಭೀತಿ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಯಾದಗಿರಿ ಪೊಲೀಸರು ನೋಟಿಸ್ ನೀಡಿದರೂ ಮುತ್ಯಾನ ಸುಳಿವಿಲ್ಲ. ಇಂದು (ಫೆಬ್ರವರಿ 27) ಬೆಳಗ್ಗೆಮುತ್ಯಾ ಹಾಜರಾಗಲಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ಮುತ್ಯಾ ಮಾತ್ರ ಪತ್ತೆ ಇಲ್ಲ. ಬದಲಾಗಿ ಪೋಕ್ಸೋ ಕೇಸ್ ರದ್ದು ಕೋರಿ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾನೆ. ಹೈಕೋರ್ಟ್ ಕಲಬುರಗಿ…

Read More

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್​ಗಳು..!

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಮುಖ ಕಾರಣ ಸಂಜು ಸ್ಯಾಮ್ಸನ್ ಆರ್ಭಟ, ಜಸ್​ಪ್ರೀತ್ ಬುಮ್ರಾ ಅವರ ನಿಖರ ದಾಳಿ ಮತ್ತು ಅಕ್ಷರ್ ಪಟೇಲ್ ಅವರ ಮಿಂಚಿನ ಫೀಲ್ಡಿಂಗ್. ಅದರಲ್ಲೂ ಅಕ್ಷರ್ ಪಟೇಲ್ ಹಿಡಿದ ಎರಡು ಕ್ಯಾಚ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು ಎಂದರೆ ತಪ್ಪಾಗಲಾರದು. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ವಿಕೆಟ್ ನಿರ್ಣಾಯಕವಾಗಿತ್ತು. 5ನೇ…

Read More

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! – Kannada News | Ancient Human Remains Discovered at Ballari Tekkalakote Excavation

ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಈ ಉತ್ಖನನ ಕಾರ್ಯವನ್ನು ನಡೆಸುತ್ತಿದೆ. ಕಳೆದ ವಾರ ಮಣ್ಣನ್ನು…

Read More

ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ – Kannada News | Win Is not My cup of Tea Says Gilli Nata Ahead of Bigg Boss Kannada Season 12 Finale

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಶೂಟಿಂಗ್ ಈಗಾಗಲೇ ಆರಂಭ ಆಗಿದೆ. ಯಾರು ಮೊದಲು ಎಲಿಮಿನೇಟ್ ಆಗುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ ಮೊದಲ ಎಲಿಮಿನೇಷನ್ ನಡೆದಿದೆ. ಅತಿ ಕಡಿಮೆ ವೋಟ್ ಪಡೆದು ಒಬ್ಬರು ಹೊರ ಬಂದಿದ್ದಾರೆ. ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎನಿಸುತ್ತದೆ ಎಂದು ಗಿಲ್ಲಿ ಹೇಳಿದ್ದಾರೆ. ಅವರು ಹೀಗೇಕೆ ಹೇಳಿದರು ಎಂಬುದಕ್ಕೆ ಉತ್ತರ ಶೋನಲ್ಲಿ ಸಿಗಲಿದೆ. ಮೊದಲ ಎಲಿಮಿನೇಷನ್​​ನಲ್ಲಿ ಧನುಶ್ ಹೊರ ಹೋಗಿದ್ದಾರೆ ಎಂದು ವರದಿ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

‘ಯಾರೇ ಗೆದ್ರು ಖುಷೀನೆ’; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ

ಗಿಲ್ಲಿ ನಟ ಅವರು ಅಶ್ವಿನಿ ಗೌಡ ಬಗ್ಗೆ ಮಾತನಾಡಿದ್ದಾರೆ. ‘ಗಿಲ್ಲಿ ಗೆಲುವಿಗೆ ಅರ್ಹನಲ್ಲ. ಬಡವ ಕಾರ್ಡ್ ಬಳಸಿದ್ದಾನೆ’ ಎಂದು ಅಶ್ವಿನಿ ಹೇಳಿದ್ದರು. ಅಶ್ವಿನಿ ಗೌಡ ಅವರ ಹೇಳಿಕೆ ಬಗ್ಗೆ ಗಿಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಬಿಗ್ ಬಾಸ್​ ಫಿನಾಲೆ ವೇಳೆ ನಾನು, ರಕ್ಷಿತಾ ಹಾಗೂ ಅಶ್ವಿನಿ ಇದ್ದೆವು.ಯಾರೇ ಗೆದ್ದರೂ ಖುಷಿನೇ ಎಂದು ಅಶ್ವಿನಿ ಹೇಳಿದ್ದರು. ಈಗ ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ’ ಎಂದಿದ್ದಾರೆ ಗಿಲ್ಲಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More