Headlines

ಅಯೋಧ್ಯೆಯಲ್ಲಿ ರಣಬೀರ್ ಕಪೂರ್ ಹೂಡಿಕೆ: 3.31 ಕೋಟಿ ರೂಪಾಯಿಗೆ ಜಮೀನು ಖರೀದಿಸಿದ ನಟ – Kannada News | Ramayana actor Ranbir Kapoor buys property in Ayodhya Sarayu project for Rs 3 Cr

ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಬೆನ್ನಲ್ಲೇ ಈಗ ಬಾಲಿವುಡ್ ನಟ ರಣಬೀರ್ ಕಪೂರ್ ಕೂಡ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ. ಅಯೋಧ್ಯೆಯ (Ayodhya) ಸರಯೂ ನದಿ ದಂಡೆಯ ಮೇಲೆ ನಿರ್ಮಾಣವಾಗುತ್ತಿರುವ ‘ದಿ ಹೌಸ್ ಆಫ್ ಅಭಿನಂದನ್ ಲೋಧಾ’ ಅವರ ‘ದಿ ಸರಯೂ’ ಎಂಬ ಅತ್ಯಾಧುನಿಕ ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ನಲ್ಲಿ ರಣಬೀರ್ ಕಪೂರ್ (Ranbir Kapoor) ಅವರು 3.31 ಕೋಟಿ ರೂಪಾಯಿ ಮೌಲ್ಯದ ಜಾಗ ಖರೀದಿಸಿದ್ದಾರೆ ಎಂದು ಸಂಸ್ಥೆ ಗುರುವಾರ (ಮೇ 14) ಪ್ರಕಟಿಸಿದೆ. ರಣಬೀರ್ ಖರೀದಿಸಿರುವ ಈ…

Read More

ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ ಡಿ.ಕೆ. ಶಿವಕುಮಾರ್! – Kannada News | Bengaluru Infrastructure Boost: CM DK Shivakumar Launches Toll Free Tunnel Road at Hebbal

ಬೆಂಗಳೂರು, ಜೂನ್ 28: ಮಹಾನಗರದ ಸಂಚಾರ ದಟ್ಟಣೆ ನಿವಾರಣೆಗೆ ಮಹತ್ವದ ಹೆಜ್ಜೆಯಾಗಿ, ಹೆಬ್ಬಾಳ ಜಂಕ್ಷನ್ ಬಳಿ 2.2 ಕಿ.ಮೀ ಉದ್ದದ ನೂತನ ತ್ರೀ ಲೇನ್ ಸುರಂಗ ರಸ್ತೆ (Tunnel Road) ಕಾಮಗಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಯೋಜನೆಯು ಸುಧಾರಿತ ಎಂಜಿನಿಯರಿಂಗ್ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಬೆಂಗಳೂರಿನ ಉತ್ತರದ ಕಡೆಗೆ, ವಿಶೇಷವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಪೂರ್ವಕ್ಕೆ ಕೆ.ಆರ್. ಪುರಂ ಕಡೆಗೆ ಸಂಚಾರ ಸಂಪರ್ಕವನ್ನು ಸುಧಾರಿಸಲು ನಿರ್ಣಾಯಕವಾಗಿದೆ. ಸುರಂಗ ರಸ್ತೆ ನಿರ್ಮಾಣವು ನಗರದ…

Read More

ಬೆಂಗಳೂರಿನಲ್ಲಿ ಕಾವೇರಿ ನೀರು ದುರ್ಬಳಕೆ: 692 ಜನರಿಗೆ BWSSB ದಂಡ; 34.60 ಲಕ್ಷ ರೂ ವಸೂಲಿ – Kannada News | BWSSB Fines 692 Bengaluru Residents 34.6 Lakh for Cauvery Water Misuse

ಬಿಡಬ್ಲ್ಯೂಎಸ್‍ಎಸ್‍ಬಿImage Credit source: x.com/chairmanbwssb ಬೆಂಗಳೂರು, ಜುಲೈ 29: ಕಾವೇರಿಯಿಂದ (Cauvery water) ಪ್ರತಿನಿತ್ಯ 3500 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ಇದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತ ಬೆಂಗಳೂರಿನಲ್ಲಿ ಕುಡಿಯುವ ಕಾವೇರಿ ನೀರನ್ನು ಅನಗತ್ಯವಾಗಿ ದುರ್ಬಳಕೆ ಮಾಡುತ್ತಿದ್ದ ಗ್ರಾಹಕರಿಗೆ ಬೆಂಗಳೂರು ಜಲಮಂಡಳಿ (BWSSB) ಬಿಸಿ ಮುಟ್ಟಿಸಿದೆ.  692 ಜನರಿಗೆ ತಲಾ‌ 5 ಸಾವಿರ ರೂ. ಅಂತೆ ಒಟ್ಟು 34.60 ಲಕ್ಷ ರೂ. ದಂಡ ವಸೂಲಿ…

Read More

ಟಿಸಿಎಸ್​ನಲ್ಲಿ 3 ವರ್ಷದಲ್ಲಿ ಎಐ ಏಜೆಂಟ್​ಗಳು ಉದ್ಯೋಗಿಗಳ ಸಮಕ್ಕೆ ಬರಲಿವೆಯಂತೆ – Kannada News

ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್Image Credit source: Tata Group ನವದೆಹಲಿ, ಜೂನ್ 10: ಭಾರತದ ಐಟಿ ಕಂಪನಿಗಳು ಎಐ ಅಬ್ಬರಕ್ಕೆ ಬೇಗ ಹೊಂದಿಕೊಳ್ಳುತ್ತಿರುವಂತಿವೆ. ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನಲ್ಲಿ (TCS- Tata Consultancy Services) ಮುಂದಿನ ವರ್ಷದಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆಗೆ ಸಮವಾಗಿ ಎಐ ಏಜೆಂಟ್​ಗಳ ಸಂಖ್ಯೆ ಇರುತ್ತದಂತೆ. ಹಾಗಂತ, ಸಂಸ್ಥೆಯ ಛೇರ್ಮನ್ ಅವರೇ ಖುದ್ದಾಗಿ ಈ ಮಾಹಿತಿ ನೀಡಿದ್ದಾರೆ. ಟಿಸಿಎಸ್​ನ ವಾರ್ಷಿಕ ಮಹಾಸಭೆಯಲ್ಲಿ (AGM) ಚೇರ್ಮನ್…

Read More

ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

ನವದೆಹಲಿ, ಮಾರ್ಚ್ 29: ಗ್ಯಾಸೊಲಿನ್ ರಫ್ತನ್ನು ಏಪ್ರಿಲ್ 1ರಿಂದ ನಿಷೇಧಿಸುತ್ತಿರುವುದಾಗಿ ರಷ್ಯಾ (Russia) ತಿಳಿಸಿದೆ. ದೇಶೀಯವಾಗಿ ಪೆಟ್ರೋಲಿಯಂ ಉತ್ಪನ್ನಗಳ (Petroleum products) ಸರಬರಾಜು ಸಾವಶ್ಯ ಇರುವುದನ್ನು ಖಚಿತಪಡಿಸಿಕೊಳ್ಳಲು ರಷ್ಯಾ ತನ್ನ ಪೆಟ್ರೋಲ್ ರಫ್ತನ್ನು ನಿಲ್ಲಿಸಲು ಪ್ಲಾನ್ ಮಾಡಿದೆ. ಅಂದರೆ, ಯಾವುದೇ ರಷ್ಯನ್ ತೈಲ ಸಂಸ್ಕರಣೆ ಸಂಸ್ಥೆಗಳು (oil refineries) ಪೆಟ್ರೋಲ್ ಮತ್ತು ಡೀಸಲ್ ಅನ್ನು ಹೊರ ದೇಶಗಳಿಗೆ ರಫ್ತು ಮಾಡುವಂತಿಲ್ಲ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ರಷ್ಯಾ ದೇಶವು ಪೆಟ್ರೋಲ್, ಡೀಸಲ್ ರಫ್ತನ್ನು ಮಾತ್ರ ನಿಲ್ಲಿಸಲು ಯೋಜಿಸಿದೆ….

Read More

KCET Results 2026: ಕೆಸಿಇಟಿ ಫಲಿತಾಂಶ ಪ್ರಕಟ, ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ – Kannada News

ಬೆಂಗಳೂರು, ಜೂನ್ 06: ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ….

Read More

Mahashivaratri 2026: ಮಹಾಶಿವರಾತ್ರಿಯಂದು ಶಿವ ಪೂಜೆಯ ವೇಳೆ ಈ ವಸ್ತು ಬಳಸಲೇಬೇಡಿ – Kannada News | Mahashivaratri 2026: Puja Guide, Fasting Benefits and Offerings for Shiva Blessings

ಮಹಾಶಿವರಾತ್ರಿ ಹಬ್ಬವು ಹಿಂದೂ ಧರ್ಮದಲ್ಲಿ ಶಿವನ ಆರಾಧನೆಗೆ ಅತ್ಯಂತ ಪವಿತ್ರ ಮತ್ತು ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಶಿವ ಮತ್ತು ಪಾರ್ವತಿ ದೇವಿಯರ ದಿವ್ಯ ವಿವಾಹ ನಡೆದದ್ದು ಎಂದು ಪುರಾಣಗಳಲ್ಲಿ ಉಲ್ಲೇಖವಾಗಿದ್ದು, ಭಕ್ತರು ಉಪವಾಸ, ಜಾಗರಣೆ ಮತ್ತು ಶಿವಪೂಜೆ ಮಾಡುವ ಮೂಲಕ ದೇವರ ಕೃಪೆಯನ್ನು ಪಡೆಯುತ್ತಾರೆ. ನಿಜವಾದ ಭಕ್ತಿಯಿಂದ ಶಿವನನ್ನು ಆರಾಧಿಸಿದರೆ ಜೀವನದಲ್ಲಿನ ಕಷ್ಟಗಳು, ಅಡೆತಡೆಗಳು ಮತ್ತು ದುಃಖಗಳು ದೂರವಾಗಿ ಮನಸ್ಸಿಗೆ ಶಾಂತಿ, ಸಮೃದ್ಧಿ ಮತ್ತು ಯಶಸ್ಸು ದೊರೆಯುತ್ತದೆ ಎಂಬುದು ನಂಬಿಕೆ. ಪಂಚಾಂಗದ ಪ್ರಕಾರ ಈ…

Read More

ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ – Kannada News | Karnataka Rain Alert: IMD Forecasts Heavy Rainfall in 8 Districts; Yellow Alert Active Till July 10

ಭಾರಿ ಮಳೆ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಕುಡಚಿ ಸೇತುವೆ ಜಲಾವೃತಗೊಂಡಿರುವುದುImage Credit source: tv9 ಬೆಂಗಳೂರು, ಜುಲೈ 10: ಕರ್ನಾಟಕದ ಪಶ್ಚಿಮ ಘಟ್ಟದ ಸಾಲುಗಳು ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದೆ. ಜುಲೈ 10 ರಂದು ರಾಜ್ಯದ 8 ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ 64.5 ಮಿ.ಮೀ ನಿಂದ 115.4 ಮಿ.ಮೀ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಭಾರತೀಯ…

Read More

ಅಪ್ಪ ಇಟ್ಟ ಹೆಸರಿನಿಂದ ಹೊಸ ಉದ್ಯಮ ಆರಂಭಿಸಿದ ಅಪ್ಪು ಪುತ್ರಿ – Kannada News | Puneeth Rajkumar’s daughter Vanditha started small business

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಉದ್ಯಮಗಳ ಬಗ್ಗೆ ಸಾಕಷ್ಟು ಆಸಕ್ತಿ ಇತ್ತು. ನಟರಾಗಿರುವ ಜೊತೆಗೆ ನಿರ್ಮಾಣ ಮತ್ತು ಸಂಗೀತ ಕ್ಷೇತ್ರದಲ್ಲಿ ಉದ್ಯಮವನ್ನು ಪುನೀತ್ ನಡೆಸುತ್ತಿದ್ದರು. ಜೊತೆಗೆ ಇತರೆ ಕೆಲವು ಉದ್ಯಮಗಳ ಮೇಲೂ ಸಹ ಅವರು ಹೂಡಿಕೆ ಮಾಡಿದ್ದರು. ಮಾತ್ರವಲ್ಲದೆ, ಅವರ ಅತ್ತಿಗೆ, ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ಬೇಕಿಂಗ್ ಉದ್ಯಮ ಆರಂಭಿಸುವಂತೆ ಅಪ್ಪು ತಮಗೆ ಹೇಳುತ್ತಿದ್ದುದಾಗಿ ಹಿಂದೆ ಹೇಳಿಕೊಂಡಿದ್ದರು. ಆದರೆ ಇದೀಗ ಪುನೀತ್ ರಾಜ್​​ಕುಮಾರ್ ಅವರ ಪುತ್ರಿಯೇ ಹೊಸ ಉದ್ಯಮ…

Read More

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ – Kannada News | Devanahalli land scam allegation: Officials Allocate Quarry Plots to Poor

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ…

Read More