Headlines

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ…

Read More

ಏಕದಿನ ವಿಶ್ವಕಪ್ 2027 ರ ಅರ್ಹತಾ ಪಂದ್ಯಗಳ ವೇಳಾಪಟ್ಟಿ ಪ್ರಕಟ – Kannada News | ICC 2027 Cricket World Cup: Qualification Dates, Hosts and New 14 Team Format

2027 ರ ಏಕದಿನ ವಿಶ್ವಕಪ್​ಗೆ ( 2027 World Cup) ಆಫ್ರಿಕಾ ಖಂಡದ ಮೂರು ದೇಶಗಳು ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಮುಂಬರುವ ಏಕದಿನ ವಿಶ್ವಕಪ್ ನಡೆಯಲಿದೆ. ಕೆಲವೇ ದಿನಗಳ ಹಿಂದೆ ಈ ಮೂರು ದೇಶಗಳ ಯಾವ್ಯಾವ ನಗರಗಳಲ್ಲಿ ಪಂದ್ಯಗಳು ನಡೆಯಲಿವೆ ಎಂಬುದನ್ನು ಐಸಿಸಿ ಖಚಿತಪಡಿಸಿತ್ತು. ಇದೀಗ ಈ ಪಂದ್ಯಾವಳಿ ಆರಂಭಕ್ಕೂ ಮುನ್ನ ನಡೆಯಲಿರುವ ಅರ್ಹತಾ ಸುತ್ತಿನ ಬಗ್ಗೆ ಐಸಿಸಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಏಕದಿನ ವಿಶ್ವಕಪ್ 2027 ರ…

Read More

ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ: ಕ್ಯಾಮರಾಗಳಿಗೆ ಬೆರಳು ತೋರಿಸಿ ಧಿಮಾಕು – Kannada News | Suspected Terror Accused Suhail Acts Defiantly During Medical Examination, Gestures at Cameras

ದಾವಣಗೆರೆ, ಜುಲೈ 01: ಜಿಲ್ಲೆಯ ಹರಿಹರದಲ್ಲಿ ಬಂಧಿಸಲಾದ ಶಂಕಿತ ಉಗ್ರ ಸುಹೇಲ್, ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ ಮಾಧ್ಯಮಗಳ ಕ್ಯಾಮರಾಗಳ ಮುಂದೆ ಅಹಂಕಾರದಿಂದ ವರ್ತಿಸಿರುವುದು ಬೆಳಕಿಗೆ ಬಂದಿದೆ. ಜೂನ್ 23ರಂದು ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ ಎನ್ಐಎ ಅಧಿಕಾರಿಗಳು ಸುಹೇಲ್‌ನನ್ನು ಬಂಧಿಸಿದ್ದರು. ಬಂಧನದ ನಂತರ ವೈದ್ಯಕೀಯ ಪರೀಕ್ಷೆಗಾಗಿ ಹರಿಹರ ಆಸ್ಪತ್ರೆ ಆವರಣಕ್ಕೆ ಕರೆತಂದ ಸಂದರ್ಭದಲ್ಲಿ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ಸುಹೇಲ್ ಕ್ಯಾಮರಾಗಳತ್ತ ಬೆರಳು ತೋರಿಸುವ ಮೂಲಕ ತನ್ನ ಉದ್ದಟತನವನ್ನು ಪ್ರದರ್ಶಿಸಿದ್ದಾನೆ. ಶಂಕಿತ ಉಗ್ರನ ಈ ವರ್ತನೆಯು ಆಕ್ರೋಶಕ್ಕೆ ಕಾರಣವಾಗಿದೆ….

Read More

‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ – Kannada News | Dhurandhar Vs Mera Lyari controversy Pakistan reaction to Ranveer Singh movie

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಫ್ರಾಂಚೈಸಿ ಎರಡು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ 3000 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿ ದಾಖಲೆ ಬರೆದಿವೆ. ಆದರೆ, ಈ ಚಿತ್ರದಲ್ಲಿ ತೋರಿಸಲಾದ ಪಾಕಿಸ್ತಾನದ ಲಿಯಾರಿ (Lyari) ಪಟ್ಟಣದ ಚಿತ್ರಣ ಈಗ ಎರಡು ದೇಶಗಳ ನಡುವೆ ಸಿನಿಮಾ ಸಮರಕ್ಕೆ ನಾಂದಿ ಹಾಡಿದೆ. ‘ಧುರಂಧರ್’ ಸಿನಿಮಾಗೆ ತಿರುಗೇಟು ನೀಡಲು ಪಾಕಿಸ್ತಾನದಲ್ಲಿ ‘ಮೇರಾ ಲಿಯಾರಿ’ (Mera Lyari) ಎಂಬ ಹೊಸ ಸಿನಿಮಾ ಮಾಡಲಾಗಿದೆ. ನಿರ್ದೇಶಕ…

Read More

‘ಜನ ನಾಯಗನ್’ ಚಿತ್ರದಿಂದ ದಳಪತಿ ವಿಜಯ್ ಮಗ ಜೇಸನ್ ಸಿನಿಮಾಗೆ ಸಂಕಷ್ಟ – Kannada News | Thalapathy Vijay Jana Nayagan Release Date Leaked May Clash With Son Jason Sanjay Sigma

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸೂಪರ್‌ಸ್ಟಾರ್ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರದ ಬಿಡುಗಡೆ ದಿನಾಂಕ ಬಹುತೇಕ ನಿಗದಿಯಾಗಿದೆ. ಚಿತ್ರತಂಡ ಅಧಿಕೃತವಾಗಿ ಇನ್ನು ದಿನಾಂಕ ಪ್ರಕಟಿಸಿಲ್ಲ. ಆದರೆ ಬುಕಿಂಗ್ ಪ್ಲಾಟ್‌ಫಾರ್ಮ್ ‘ಡಿಸ್ಟ್ರಿಕ್ಟ್’ ಹಾಗೂ ಹಲವು ಚಿತ್ರಮಂದಿರಗಳ ಮಾಲೀಕರು ಜುಲೈ 24ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಅಡ್ವಾನ್ಸ್ ಬುಕಿಂಗ್ ಕೂಡ ಆರಂಭವಾಗಿದೆ. ಎಚ್. ವಿನೋದ್ ನಿರ್ದೇಶನದ ಈ ಸಿನಿಮಾ ಮೊದಲು ಜನವರಿಯಲ್ಲಿ ಪೊಂಗಲ್ ಹಬ್ಬಕ್ಕೆ ಬಿಡುಗಡೆಯಾಗಬೇಕಿತ್ತು. ಸೆನ್ಸಾರ್ ಮಂಡಳಿಯಿಂದ (CBFC) ಪ್ರಮಾಣಪತ್ರ ಸಿಗುವುದು…

Read More

ದರ್ಶನ್ ಅಭಿಮಾನಿಯನ್ನು ಕಾಪಾಡಿದ್ದು ಸುದೀಪ್: ಆ ಘಟನೆ ವಿವರಿಸಿದ ರಜತ್ – Kannada News | BBK 12 Rajath Kishan talks about Kichcha Sudeep and Darshan fans war

ದರ್ಶನ್ ಅಭಿಮಾನಿಗಳು ಮತ್ತು ಕಿಚ್ಚ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಡಿಸೆಂಬರ್ 25ರಂದು ‘ಮಾರ್ಕ್’ ಚಿತ್ರ ಬಿಡುಗಡೆ ಆಗಲಿದೆ. ಈ ಸಮಯಕ್ಕೆ ವಿವಾದ ಆರಂಭ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ನಟ ರಜತ್ ಕಿಶನ್ (Rajath Kishan) ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಫ್ಯಾನ್ಸ್ ವಾರ್ ಬಗ್ಗೆ ಟಿವಿ9 ಜೊತೆ…

Read More

World Voice Day: ಏಪ್ರಿಲ್ 16 ವಿಶ್ವ ಧ್ವನಿ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ಇಲ್ಲಿ ತಿಳಿಯಿರಿ – Kannada News | World Voice Day: Ayurvedic Secrets for a Healthy Voice and Vocal Care Tips

ಪ್ರತಿ ವರ್ಷ ಏಪ್ರಿಲ್ 16ರಂದು ವಿಶ್ವ ಧ್ವನಿ ದಿನವನ್ನು ಆಚರಿಸಲಾಗುತ್ತದೆ. ಮಾತು ಮನದ ಕನ್ನಡಿಯಾದರೆ, ಧ್ವನಿ ಜೀವದ ಪ್ರತಿಬಿಂಬವಾಗಿದೆ. ನಾವು ಮಾತನಾಡುವ ಪ್ರತಿಯೊಂದು ಪದ, ಹಾಡುವ ಪ್ರತಿಯೊಂದು ರಾಗ ಮತ್ತು ನಗುವ ಪ್ರತಿಯೊಂದು ಕ್ಷಣದಲ್ಲೂ ನಮ್ಮ ಧ್ವನಿ ನಮ್ಮ ಅಂತರಂಗದ ಭಾವನೆಗಳನ್ನು ವ್ಯಕ್ತಪಡಿಸುತ್ತದೆ. ಮಾನವನಿಗೆ ಪ್ರಕೃತಿ ನೀಡಿರುವ ಅತ್ಯಮೂಲ್ಯ ಕೊಡುಗೆಗಳಲ್ಲಿ ಧ್ವನಿಯೂ ಒಂದು. ಯಾವುದೇ ಯಂತ್ರಕ್ಕೂ ಸಂಪೂರ್ಣವಾಗಿ ನಕಲು ಮಾಡಲು ಸಾಧ್ಯವಿಲ್ಲದ ವಿಶಿಷ್ಟ ಗುರುತು ನಮ್ಮದಾಗಿದ್ದು, ಈ ಅಮೂಲ್ಯವಾದ ವರವನ್ನು ಗೌರವಿಸಲು ಮತ್ತು ಕಾಪಾಡಲು ಈ ದಿನವನ್ನು…

Read More

IPL 2026: ಐಪಿಎಲ್​ನಿಂದ ಬಾಂಗ್ಲಾದೇಶ್ ಆಟಗಾರನಿಗೆ ಗೇಟ್ ಪಾಸ್..!

IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು. ಅಂತಿಮವಾಗಿ ಕೊಲ್ಕತ್ತಾ…

Read More

Horoscope Today 03 May: ಈ ರಾಶಿಯವರು ಇಂದು ನೊಂದವರಿಗೆ ಸಾಂತ್ವನ ಹೇಳುವರು – Kannada News | Horoscope Today, May 3: This Zodiac Sign Will Comfort the Grieving

ದಿನ ಭವಿಷ್ಯ (ಎಐ ಚಿತ್ರ)Image Credit source: tv9 kannada ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ವರಿಯಾನ್, ಕರಣ : ಗರಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 –…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More