ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

ವಾಷಿಂಗ್ಟನ್, ಮಾರ್ಚ್ 17: ಇಸ್ರೇಲ್ ಜೊತೆ ಸೇರಿಕೊಂಡು ಇರಾನ್ (Iran War) ಮೇಲೆ ಅಮೆರಿಕ ಕೂಡ ದಂಡೆತ್ತಿ ಹೋಗಿತ್ತು. ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿ, ಸುಪ್ರೀಂ ನಾಯಕ ಖಮೇನಿಯನ್ನು ಕೊಂದರೆ ಸೋಲೊಪ್ಪಿಕೊಂಡು ಇರಾನ್ ತಮ್ಮ ಅಡಿಯಾಳಾಗುತ್ತದೆ ಎಂಬ ಭ್ರಮೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಇರಾನ್ ಸರಿಯಾಗೇ ಬೆವರಿಳಿಸುತ್ತಿದೆ. ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸುತ್ತಲೇ ಇರುವ ಇರಾನ್ ತಾನು ನಾಶವಾಗುವುದಾದರೆ ಅಮೆರಿಕ ಮತ್ತು ಇಸ್ರೇಲ್​ ಅನ್ನು ನಾಶಮಾಡಿಯೇ ತೀರುತ್ತೇನೆ…

Read More

ಮದುವೆಯಾದ 14 ತಿಂಗಳಲ್ಲೇ ಸ್ಮರಣಶಕ್ತಿ ಕಳೆದುಕೊಂಡ ರಾಷ್ಟ್ರೀಯ ವಾಲಿಬಾಲ್ ಪಟು

ವಾರಾಣಸಿ, ಏಪ್ರಿಲ್ 10: ವಾಲಿಬಾಲ್(Volleyball) ಕೋರ್ಟ್​​ನಲ್ಲಿ ಎದುರಾಳಿಗಳನ್ನು ಮಣಿಸುತ್ತಿದ್ದ ಪ್ರಿಯಾ ಸರೋಜ್, ಇಂದು ಹಾಸಿಗೆಯ ಮೇಲೆ ಪ್ರಜ್ಞೆಯಿಲ್ಲದೆ ಮಲಗಿದ್ದಾರೆ. ಅವರ ಸ್ಮರಣಶಕ್ತಿ ಸಂಪೂರ್ಣವಾಗಿ ಹೋಗಿದೆ, ಮಾತು ಮರೆಯಾಗಿದೆ. ಅವರ ಈ ದುಸ್ಥಿತಿಗೆ ಗಂಡನೇ ಕಾರಣ ಎಂಬ ಆಘಾತಕಾರಿ ಸತ್ಯವನ್ನು ಅವರ ತಾಯಿ ನಿಶಾ ಈಗ ಕಣ್ಣೀರಿನೊಂದಿಗೆ ಬಿಚ್ಚಿಟ್ಟಿದ್ದಾರೆ. ಫೆಬ್ರವರಿ 2024 ರಲ್ಲಿ ವಾರಾಣಸಿಯ ಪರಮಾನಂದಪುರದ ಪ್ರಿಯಾ ಸರೋಜ್ ಅವರನ್ನು ಬಿಎಲ್‌ಡಬ್ಲ್ಯೂ ನಿವಾಸಿ, ಜೆಇ (Junior Engineer) ಆಗಿ ಕೆಲಸ ಮಾಡುತ್ತಿದ್ದ ಅಮಿತ್ ವರ್ಮಾ ಅವರೊಂದಿಗೆ ಅದ್ಧೂರಿಯಾಗಿ ಮದುವೆ…

Read More

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

2026 ರ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 50 ಪಂದ್ಯಗಳನ್ನು ಒಳಗೊಂಡ ಲೀಗ್ ಹಂತದ ಉಳಿದ ಪಂದ್ಯಗಳು ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ಭಾರತದ 12 ಸ್ಥಳಗಳಲ್ಲಿ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ್ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ. ಉಳಿದಂತೆ ಪ್ಲೇಆಫ್‌ ಸುತ್ತಿನ 4 ಪಂದ್ಯಗಳ ವೇಳಾಪಟ್ಟಿಯನ್ನು ಕೊನೆಯ ವಾರದಲ್ಲಿ ಘೋಷಿಸಲಾಗುವುದು. ಆದಾಗ್ಯೂ…

Read More

ದಾಖಲೆಗಳ ಸರದಾರನ ಹೆಸರಿಗೆ 3 ಪ್ರಚಂಡ ದಾಖಲೆ ಸೇರ್ಪಡೆ – Kannada News | Virat Kohli’s Records and Milestones Achieved in IPL 2026

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಮತ್ತೆ ಮೂರು ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 81 ರನ್​ಗಳನ್ನು ಕಲೆಹಾಕುವ ಮೂಲಕ. ಐಪಿಎಲ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಪರ ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 44 ಎಸೆತಗಳಲ್ಲಿ81 ರನ್ ಬಾರಿಸಿದ್ದರು. Source link

Read More

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..! – Kannada News | Vaibhav sooryavanshi fight with sri lanka Players

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್…

Read More

ಕಾರಾಗೃಹ ಇಲಾಖೆಯ ಕೋಟ್ಯಂತರ ರೂ ಮೌಲ್ಯದ ಕಟ್ಟಡವನ್ನೇ ಕಬ್ಜ ಮಾಡಿದ ಭಲೇ ಕಿಲಾಡಿಗಳು

ಕಾರಾಗೃಹ ಇಲಾಖೆಯ ಕಟ್ಟಡImage Credit source: tv9 kannada ಬೆಂಗಳೂರು, ಮೇ 29: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು (Property) ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಮುಖ್ಯಾಂಶಗಳು ಮೈಸೂರು…

Read More

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್​ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನ ತುಂಬಾನೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು…

Read More

ದಾಖಲೆ ಬರೆಯಲು ‘ಧುರಂಧರ್ 2’ ಚಿತ್ರಕ್ಕೆ ಬೇಕಿರೋದು ಎಷ್ಟು ಕೋಟಿ ರೂಪಾಯಿ? – Kannada News | Dhurandhar 2 Box Office: How much to beat Pushpa 2 record? Ranveer Singh film collection nearing milestone

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಾಲ್ಕು ವಾರಗಳನ್ನು ಪೂರ್ಣಗೊಳಿಸಿದೆ. ಈ ಚಿತ್ರ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಹಲವು ದೇಶಗಳಲ್ಲಿ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾದ ಕಲೆಕ್ಷನ್ ಜೋರಾಗಿಯೇ ಇದೆ. ಭಾರತದಲ್ಲಿ ದಾಖಲೆಯ ಗಳಿಕೆ ಮಾಡಲು ಸಿನಿಮಾಗೆ ಬೇಕಿರುವುದು ಇನ್ನು ಕೆಲವೇ ಕೋಟಿ ರೂಪಾಯಿ ಮಾತ್ರ. ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿದ್ದು ಮಾರ್ಚ್ 19ರಂದು. ಅಂದಿನಿಂದ ಇಂದಿನವರೆಗೂ ಸಿನಿಮಾ ಅಬ್ಬರಿಸುತ್ತಲೇ ಇದೆ. ವಾರಾಂತ್ಯದಲ್ಲಿ ಚಿತ್ರ…

Read More

ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ‘ಹುಳುಕು’ ಬಹಿರಂಗ ಪಡಿಸಿದ ಮಂಜ್ರೇಕರ್ – Kannada News | Vaibhav Sooryavanshi’s Batting Flaws Exposed by Manjrekar

ಕ್ರಿಕೆಟ್ ಅಂಗಳದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭರ್ಜರಿ ಫಾರ್ಮ್​​ನಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಅವರ ಬ್ಯಾಟಿಂಗ್​ನಲ್ಲಿನ ಕೆಲ ಸಮಸ್ಯೆಗಳನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಬಹಿರಂಗಪಡಿಸಿದ್ದಾರೆ. ಈ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮೂರು ಸ್ವರೂಪಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮಂಜ್ರೇಕರ್ ಅವರ ವಿಶ್ಲೇಷಣೆ ಏನು? ಸಂಜಯ್ ಮಂಜ್ರೇಕರ್ ಅವರ ಪ್ರಕಾರ, ವೈಭವ್ ಸೂರ್ಯವಂಶಿ ಅಪ್ಪಟ ಆಧುನಿಕ ಟಿ20 ಬ್ಯಾಟರ್. ಚೆಂಡಿನಿಂದ ಸ್ವಲ್ಪ ದೂರ ನಿಂತು ಮಿಡಲ್ ಸ್ಟಂಪ್ ಮೇಲಿರುವ…

Read More

ಕರ್ನಾಟಕದ ಶೈಕ್ಷಣಿಕ ರಂಗದಲ್ಲಿ ಹೊಸ ಕ್ರಾಂತಿ: ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ಗಳ ಸ್ಥಾಪನೆಗೆ ಅಸ್ತು! – Kannada News | Karnataka Government Approves 50 AI Labs in Government Colleges to Boost Youth Employability

ಕರ್ನಾಟಕದ ಸರ್ಕಾರಿ ಕಾಲೇಜುಗಳಲ್ಲಿ 50 ಎಐ ಪ್ರಯೋಗಾಲಯಗಳ ಸ್ಥಾಪನೆಗೆ ಅನುಮೋದನೆ ಬೆಂಗಳೂರು, ಜೂನ್ 13: ರಾಜ್ಯದ ಪ್ರಮುಖ ನಗರಗಳ ಹೊರತಾಗಿ, ಗ್ರಾಮೀಣ ಹಾಗೂ ಹಂತ-2 (Tier-2) ಮತ್ತು ಹಂತ-3 (Tier-3) ನಗರಗಳ ಯುವಜನರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪರಿಚಯ ಮಾಡಿಸಲು ಮತ್ತು ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಒಟ್ಟು 50 ಕೃತಕ ಬುದ್ಧಿಮತ್ತೆ (AI) ಪ್ರಯೋಗಾಲಯಗಳನ್ನ ಸ್ಥಾಪಿಸಲು ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಮುಖ್ಯಾಂಶಗಳು ಕರ್ನಾಟಕದ ಸರ್ಕಾರಿ…

Read More