Headlines

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​: ಸ್ವಾಮೀಜಿ ಹೇಳಿದ್ದಿಷ್ಟು – Kannada News | Vachanananda Swamijis First Reaction After Police Inquiry in POCSO Case

ದಾವಣಗೆರೆ, ಮೇ 14: ಪೋಕ್ಸೋ ಕೇಸ್ ವಿಚಾರವಾಗಿ ವಚನಾನಂದ ಸ್ವಾಮೀಜಿಯನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 5 ಗಂಟೆಗಳಿಗೂ ಹೆಚ್ಚು ಸಮಯ ಶ್ರೀಗಳಿಂದ ಮಾಹಿತಿ ಪಡೆದಿರುವ ಪೊಲೀಸರು, ಮತ್ತೆ ವಿಚಾರಣೆಗೆ ಕರೆದಾಗ ಸಹಕರಿಸುವಂತೆ ಸೂಚಿಸಿದ್ದಾರೆ. ಪೊಲೀಸರ ವಿಚಾರಣೆ ಮುಗಿಸಿ ಹೊರಬಂದ ಸ್ವಾಮೀಜಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಕಾನೂನನ್ನು ಗೌರವಿಸುತ್ತೇವೆ, ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಸಂಸದ ಸುನೀಲ್​​ ಬೋಸ್​ ಫುಲ್​​ ಗರಂ: ಕಾರಣ ಏನು ಗೊತ್ತಾ? – Kannada News | MP Sunil Bose Confronts Bannur MCO for Disregarding MLA and Distributing Laptops

ಮೈಸೂರು, ಜನವರಿ 31: ಟಿ.ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನು ಸಂಸದ ಸುನೀಲ್​​ ಬೋಸ್​ ತರಾಟೆಗೆ ಪಡೆದ ಘಟನೆ ನಡೆದಿದೆ. ಶಾಸಕರ ಗಮನಕ್ಕೆ ತರದೆ ಲ್ಯಾಪ್​ಟಾಪ್​, ತಳ್ಳೋಗಾಡಿಯನ್ನು ಅಧಿಕಾರಿ ವಿತರಿಸಿರುವ ಕಾರಣ ಪುರಸಭೆ ಮುಖ್ಯಾಧಿಕಾರಿ ಹೇಮಂತ್​​ ವಿರುದ್ಧ ಸಂಸದ ಸುನೀಲ್ ಬೋಸ್ ಗರಂ ಆಗಿದ್ದಾರೆ. ನೀನು ಪುರಸಭೆ ಮುಖ್ಯಾಧಿಕಾರಿನಾ? ಗುಮಾಸ್ತನ​ ರೀತಿ ಮಾತಾಡ್ತೀಯಾ?ನೀನೇನು ದನ ಮೇಯಿಸ್ತೀಯಾ, ಎಷ್ಟು ಸಲ ಹೇಳೋದು ನಿನಗೆ? ನಮ್ಮ ಅನುಮತಿ ಇಲ್ಲದೆ ಲ್ಯಾಪ್​ಟಾಪ್​, ತಳ್ಳೋಗಾಡಿ ಹೇಗೆ ಕೊಟ್ಟೆ? ಶಾಸಕರ ಗಮನಕ್ಕೆ ತರಬೇಕು ತಾನೇ?…

Read More

ಮತ್ತೊಂದು ಮೃತದೇಹ ಪತ್ತೆ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ – Kannada News | Bhatkal Beach Tragedy: Death Toll Rises to 11 as Missing Man’s Body Recovered in Joint Search Operation

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಜನರ ಪೈಕಿ ನಿನ್ನೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಕೂಡ ಇಂದು ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಆ ಮೂಲಕ ನೀರಿನ ಅಬ್ಬರಕ್ಕೆ 11 ಮಂದಿ ಜಲ ಸಮಾಧಿಯಾಗಿದ್ದರೆ, ಇಬ್ಬರು ಮಹಿಳೆಯರನ್ನು ರಕ್ಷಣೆ…

Read More

ಐಸಿಸಿ ನಾಕೌಟ್‌ಗಳಲ್ಲಿ ಭಾರತ- ಕಿವೀಸ್ ಎಷ್ಟು ಬಾರಿ ಮುಖಾಮುಖಿಯಾಗಿವೆ? ಯಾರದ್ದು ಮೇಲುಗೈ?

2026 ರ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಆತಿಥೇಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಆದಾಗ್ಯೂ ಕಿವೀಸ್​ನಂತಹ ಬಲಿಷ್ಠ ತಂಡವನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ. ಅದರಲ್ಲೂ ಐಸಿಸಿ ನಾಕೌಟ್‌ಗಳಲ್ಲಿ ಭಾರತದ ವಿರುದ್ಧ ಕಿವೀಸ್ ಮೇಲುಗೈ ಸಾಧಿಸಿರುವುದರಿಂದ ಭಾರತ ಗೆಲುವಿಗಾಗಿ ಸಾಕಷ್ಟು ಬೆವರು ಹರಿಸಬೇಕಿದೆ. ಐಸಿಸಿ ಟೂರ್ನಮೆಂಟ್‌ಗಳ ನಾಕೌಟ್ ಸುತ್ತಿನಲ್ಲಿ ಭಾರತ…

Read More

ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು – Kannada News | Bangalore Relationship Betrayal: Wife Elopes with Friend, Gym Trainer Seeks Justice

ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು ಬೆಂಗಳೂರು, ಏ.22: ರಾಜ್ಯದಲ್ಲಿ ಗಂಡನನ್ನು ಬಿಟ್ಟು ಬೇರೊಬ್ಬನ ಜತೆಗೆ ಓಡಿ ಹೋಗಿರುವ ಪ್ರಕರಣಗಳೇ ವರದಿಯಾಗುತ್ತಿದೆ. ಬೆಂಗಳೂರು, ಮಂಡ್ಯದಲ್ಲಿ ಇಂದು ಬೆಳಿಗ್ಗೆಯಿಂದ ಎರಡು ಪ್ರಕರಣಗಳು ಪತ್ತೆಯಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜಿಮ್ ಟ್ರೈನರ್ ಒಬ್ಬರಿಗೆ ಸ್ವಂತ ಸ್ನೇಹಿತನೇ ಕಣ್ಣು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. “ಅವನು ನನಗೆ ಅಣ್ಣನ ಸಮಾನ” ಎಂದು ಪತಿ ನಿತೇಶ್‌ಗೆ ಹೇಳುತ್ತಿದ್ದ…

Read More

ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ – Kannada News | Irregularities Uncovered: Lokayukta Investigation At Ramanagara RTO Highlights Proxy Employment And Broker Menace

ರಾಮನಗರ, ಜೂ.12: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಕಚೇರಿಯ ಇಂಚಿಂಚೂ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಆರ್‌ಟಿಒ ಕಚೇರಿಯ ಕರಾಳ ಮುಖ ಬಯಲಾಗಿದೆ. ನಿಯಮದ ಪ್ರಕಾರ ಕೇವಲ 7 ದಿನಗಳಲ್ಲಿ ಸಾರ್ವಜನಿಕರ ಕೈ ಸೇರಬೇಕಾಗಿದ್ದ ಲೈಸೆನ್ಸ್ ಹಾಗೂ ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳು, ಮೂರು ತಿಂಗಳು ಕಳೆದರೂ…

Read More

ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ – Kannada News | Only Mamata Banerjee is my leader not Abhishek Banerjee Shatrughan Sinha amid TMC Rebel Crisis

ಕೊಲ್ಕತ್ತಾ, ಜೂನ್ 12: ಸಂಸತ್ತಿನಲ್ಲಿ ಪ್ರತ್ಯೇಕ ಬಣ ರಚಿಸಲು ಮುಂದಾಗಿರುವ ಟಿಎಂಸಿಯ 19 ಬಂಡಾಯ ಸಂಸದರ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬಂದ ಮರುದಿನವೇ, ತೃಣಮೂಲ ಕಾಂಗ್ರೆಸ್ (TMC) ಸಂಸದ ಶತ್ರುಘ್ನ ಸಿನ್ಹಾ ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ಕಷ್ಟದ ಸಮಯದಲ್ಲಿ ನಾನು ಎಂದಿಗೂ ಮಮತಾ ಬ್ಯಾನರ್ಜಿ ಅವರ ಕೈ ಬಿಡುವುದಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಮಮತಾ ಸಹಾಯ ಮಾಡಿದ್ದಾರೆ. ಈಗ ನನ್ನ ಸರದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಅಭಿಷೇಕ್ ಬ್ಯಾನರ್ಜಿ ಆಗಲಿ…

Read More

ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ: ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು – Kannada News | Davangere Property Murder: Brother Kills Sibling Over 1.5 Acre Land Dispute

ಆರೋಪಿ ಚಂದ್ರಪ್ಪ ಮತ್ತು ಮೃತ ನೀಲಪ್ಪImage Credit source: Tv9 Kannada ದಾವಣಗೆರೆ, ಫೆಬ್ರವರಿ 03: ತಂದೆಯ ಆಸ್ತಿಗಾಗಿ ಒಡಹುಟ್ಟಿದವನನ್ನೇ ಪಾಪಿ ಸಹೋದರನೋರ್ವ ಕೊಲೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯ ಮಾಯಕೊಂಡದಲ್ಲಿ ನಡೆದಿದೆ. ನೀಲಪ್ಪ ಮೃತ ವ್ಯಕ್ತಿಯಾಗಿದ್ದು, ಆತನ ಸಹೋದರ ಚಂದ್ರಪ್ಪನೇ ಆರೋಪಿ. ಕೇವಲ ಒಂದೂವರೆ ಎಕರೆ ಜಮೀನಿಗಾಗಿ ನಡೆದ ಕೌಟುಂಬಿಕ ಕಲಹ ಓರ್ವನ ಸಾವಲ್ಲಿ ಅಂತ್ಯ ಕಂಡಿದೆ. ಚಂದ್ರಪ್ಪ ಮತ್ತು ನೀಲಪ್ಪಗೆ ಅವರ ತಂದೆ ಇರುವಾಗಲೇ ಅಂದ್ರೆ 1983ರಲ್ಲಿ ಆಸ್ತಿ ಪಾಲು ಮಾಡಲಾಗಿತ್ತು. ಈ ವೇಳೆ…

Read More

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು! – Kannada News | Understanding Bedwetting: Ayurvedic Diagnosis and Solutions for Kids

ರಾತ್ರಿ ಸಮಯದಲ್ಲಿ ಮಗು ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಸಾಮಾನ್ಯವಾಗಿ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಅದರಲ್ಲಿಯೂ ಕೆಲವು ತಾಯಂದಿರು ಇದನ್ನು ನಿರ್ಲಕ್ಷಿಸುತ್ತಾರೆ. ಆದರೆ ಈ ರೀತಿ ಮಾಡುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಮಗುವಿಗೆ 5 ವರ್ಷ ಆದ ಮೇಲೂ ಬೆಡ್ ವೆಟ್ಟಿಂಗ್ (Bedwetting) ಸಮಸ್ಯೆ ಮುಂದುವರಿದರೆ, ಅದು ಸಹಜವಲ್ಲ ಬದಲಾಗಿ ಆರೋಗ್ಯ ಸಮಸ್ಯೆಯಾಗಿರಬಹುದು. ಹಾಗಾಗಿ ಪೋಷಕರು, ಈ ರೀತಿ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಈ ಸ್ಟೋರಿ ಮೂಲಕ ಈ…

Read More

ಎನ್‌ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ? – Kannada News | TMC Rebel MPs Join NCPI: Speaker Om Birla’s Merger Decision and NDA Impact

ಕೋಲ್ಕತ್ತಾ, ಜೂನ್ 17: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ತೀವ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಬಂಡಾಯ ಸಂಸದರು ವಿಲೀನಗೊಳ್ಳಲು ಬಯಸಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷಕ್ಕೆ ಜ್ಯೋತಿಪ್ರಕಾಶ್ ಚಟರ್ಜಿ ಅವರನ್ನು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತ, ಟಿಎಂಸಿಯ ಮೂರನೇ ಎರಡರಷ್ಟು ಸಂಸದರೊಂದಿಗೆ ಬಂಡಾಯ ಎದ್ದಿರುವ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ವಿಲೀನದ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಪೀಕರ್ ಓಂ…

Read More