Headlines

ನೋಡ ನೋಡ ಎಷ್ಟು ಚಂದ ಅಲಾ: ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೂಗಳದ್ದೇ ದರ್ಬಾರ್ – Kannada News | Bengaluru Blooms: Yellow and Pink Flowers Enhance Garden City Beauty

ಉದ್ಯಾನನಗರಿ ತುಂಬೆಲ್ಲಾ ಹಳದಿ ಹಾಗೂ ತಿಳಿ ಗುಲಾಬಿ ಬಣ್ಣದ ಹೂಗಳು ಅರಳಿ ನಿಂತಿವೆ. ಈ ಕಲರ್ ಫುಲ್ ಹೂವಿನಿಂದ ಬೆಂಗಳೂರಿನ ಬ್ಯುಟಿ ದುಪ್ಪಟ್ಟಾಗಿದ್ದು, ಕಣ್ಣಿಗೆ ಹಬ್ಬದಂತಿದೆ. ನಮ್ಮ ಬೆಂಗಳೂರಿನಲ್ಲಿ ಹಳದಿ ಹಾಗೂ ಗುಲಾಬಿ ಬಣ್ಣದ ಕಲರವ ಜೋರಾಗಿದೆ.  ಹಚ್ಚ ಹಸಿರಿನ ಪ್ರಕೃತಿ ದೇವಿಗೆ ಹಳದಿ ಸೀರೆಯುಟ್ಟಿಸಿ ಮುಡಿಗೆ ಸೊಗಸಾದ ಗುಲಾಬಿ ಬಣ್ಣದ ಹೂವನ್ನ ಮುಡಿಸಿರುವ ಪರಿಯನ್ನ ನೋಡುತ್ತಿದ್ದರೆ ಯಾರ ಮನಸ್ಸು ಕಳೆದು ಹೋಗಲ್ಲ ಹೇಳಿ. ನಿಜಕ್ಕೂ ಈ ಅದ್ಬುತ ದೃಶ್ಯ ನಮ್ಮ ಕಣ್ಣಿಗೆ ಹಬ್ಬ. ಈ ರೀತಿಯ…

Read More

ಬಿಹಾರದ ಕತಿಹಾರ್‌ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ

ನವದೆಹಲಿ, ಏಪ್ರಿಲ್ 11: ಬಿಹಾರದ ಕೊರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆರಾಬರಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಂದು 10 ಜನರು ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ (Accident) ಬಸ್ ಮತ್ತು ಪಿಕಪ್ ವಾಹನವು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಸುಮಾರು…

Read More

ಡಿಕೆಶಿಗೆ ಮಹತ್ವ ಹುದ್ದೆ ನೀಡಿದ ಹೈಕಮಾಂಡ್, ಇತ್ತ ಸಿದ್ದರಾಮ್ಯಯ ಕುರ್ಚಿ ಮತ್ತಷ್ಟು ಗಟ್ಟಿ – Kannada News | Congress Appoints DK Shivakumar As Observer For Assam Polls, No Leadership Change Till April In Karnataka

ಬೆಂಗಳೂರು, (ಜನವರಿ 08): ಸಂಕ್ರಾಂತಿ. ಸೂರ್ಯ ಪಥ ಬದಲಿಸುವ ದಿನ. ಆದ್ರೆ  ಕರ್ನಾಟಕ ಕಾಂಗ್ರೆಸ್ಸಿಗರು (Karnataka Congress), ನಾಯಕತ್ವ ಬದಲಾವಣೆಗೆ ಸಾಕ್ಷಿ ಆಗಲಿರುವ ಬೆಳವಣಿಗೆ ಅಂತ್ಲೇ ನಂಬಿದ್ರು. ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಕುರ್ಚಿ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯುತ್ತದೆ ಎಂದುಕೊಂಡಿದ್ರು. ಆದ್ರೆ ಲೆಕ್ಕಾಚಾರ ಯಾಕೋ ಬದಲಾದಂತೆ ಕಾಣ್ತಿದೆ. ದಿಲ್ಲಿ ದೊರೆಗಳು ಕುರ್ಚಿ ಚರ್ಚೆಯ ಕೇಂದ್ರ ಬಿಂದು ಡಿಕೆ ಶಿವಕುಮಾರ್​​​​​​ಗೆ  (DK Shivakumar)  ಅಸ್ಸಾಂ ಚುನಾವಣೆಯ ಜವಾಬ್ದಾರಿ ನೀಡಿದ್ದಾರೆ. ಹೌದು… ಡಿಸಿಎಂ ಡಿಕೆ ಶಿವಕುಮಾರ್‌ರನ್ನ ಅಸ್ಸಾಂ ಕಾಂಗ್ರೆಸ್​ನ ಹಿರಿಯ…

Read More

ಅಧಿಕಾರಿಗಳ ಎಚ್ಚರಿಕೆಗೂ ಡೋಂಟ್​​ಕೇರ್​​: ಮೇ 20ರಂದು ಸಾರಿಗೆ ನೌಕರರ ಮುಷ್ಕರ ಖಚಿತ ಎಂದ ಮುಖಂಡರು – Kannada News | Karnataka KSRTC Strike Update: Employees Confirm May 20 Action Amid No Work, No Pay Warning

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಸಂಬಂಧ ಈಗಾಗಲೇ ಕೆಎಸ್​ಆರ್​​ಟಿಸಿ ಖಡಕ್​​ ಎಚ್ಚರಿಕೆ ರವಾನಿಸಿದೆ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್​ಟಿಸಿ ಎಂಡಿ ಅಕ್ರಂಪಾಷಾ ಆದೇಶಿಸಿದ್ದಾರೆ. ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತಿನ ಕ್ರಮವನ್ನು ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಿದ್ದರೂ ಸಾರಿಗೆ ನೌಕರರು ಮಾತ್ರ ಪಟ್ಟು ಬಿಡಲು ನಿರಾಕರಿಸಿದ್ದು, ನಾವು ದೃಢವಾಗಿ…

Read More

ರಾಷ್ಟ್ರೀಯತೆಯ ಸಿನಿಮಾಗಳೇ ಭಾರತೀಯ ಚಿತ್ರರಂಗದ ಭವಿಷ್ಯ: ರಾಮ್ ಚರಣ್ – Kannada News | Ram Charan says Nation First Movies Are the Future of Indian Cinema

ಮೊದಲೆಲ್ಲ ತುಸು ವಿರಳವಾಗಿದ್ದ ದೇಶ ಭಕ್ತಿ ಸಾರುವ ಸಿನಿಮಾಗಳು (Cinema) ಇತ್ತೀಚೆಗೆ ಬಹಳ ಹೆಚ್ಚಾಗಿವೆ. ಅದರಲ್ಲೂ ದಕ್ಷಿಣದಲ್ಲಿ ದೇಶಪ್ರೇಮ ಸಾರುವ ಸಿನಿಮಾಗ. ಸೈನಿಕರ ಬಗೆಗಿನ ಸಿನಿಮಾಗಳು, ರಾಷ್ಟ್ರೀಯತೆ ಸಾರುವ ಸಿನಿಮಾಗಳು ಕಡಿಮೆ ಇದ್ದವು. ಆದರೆ ಇತ್ತೀಚೆಗೆ ದಕ್ಷಿಣದಲ್ಲೂ ಇಂಥಹಾ ಸಿನಿಮಾಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಬಿಡುಗಡೆ ಆದ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಸಹ ರಾಷ್ಟ್ರೀಯತೆ ಸಾರುವ, ದೇಶಪ್ರೇಮ ಸಾರುವ ಸಿನಿಮಾ ಆಗಿದ್ದು, ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ವಿ ಆಗಿವೆ. ಇತ್ತೀಚೆಗೆ ಮಾಧ್ಯಮವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…

Read More

ಹಿಂದೂ ಆಗಿದ್ದ ಎಆರ್​ ರೆಹಮಾನ್ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೇಕೆ ಗೊತ್ತೇ? – Kannada News | A.R. Rahman’s Spiritual Journey: Why Dilip Kumar Converted to Islam

ಮ್ಯೂಸಿಕ್ ಡೈರೆಕ್ಟರ್ ಎ.ಆರ್. ರೆಹಮಾನ್ (Ar Rahman) ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧರಾಗಿದ್ದಾರೆ. ಅವರು ಅನೇಕ ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಂಗೀತ ಸಂಯೋಜನೆಯ ಕಾರಣಕ್ಕೆ ಅವರಿಗೆ ಆಸ್ಕರ್ ಅವಾರ್ಡ್ ಕೂಡ ಸಿಕ್ಕಿದೆ ಎಂಬುದು ವಿಶೇಷ. ಧರ್ಮದ ಕಾರಣಕ್ಕೆ ಅವರಿಗೆ ಬಾಲಿವುಡ್​​ನಲ್ಲಿ ಕೆಲಸ ಸಿಗುತ್ತಿಲ್ಲ ಎಂದಿದ್ದರು. ಇದು ವಿವಾದ ಆಗಿತ್ತು. ಹಾಗಾದರೆ ರೆಹಮಾನ್ ಅವರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಗೊಂಡಿದ್ದು ಏಕೆ ಎಂಬ ವಿಷಯದ ಬಗ್ಗೆ ಇಲ್ಲಿದೆ ಮಾಹಿತಿ. ಎ.ಆರ್. ರೆಹಮಾನ್ ಧರ್ಮದಿಂದ ಮುಸ್ಲಿಂ. ಆದರೆ…

Read More

ಉದ್ಯಮಿಗೆ ಬೆದರಿಕೆ ಪ್ರಕರಣ: ನಟಿ ಕೃಷಿ ತಾಪಂಡಗೆ ನೊಟೀಸ್ – Kannada News | Actress Krishi Tapanda friend arrested in blackmail case

ಕೃಷಿ ತಾಪಂಡ (Krishi Tapanda) ಕಳೆದ ಕೆಲ ತಿಂಗಳುಗಳಿಂದಲೂ ಸುದ್ದಿಯಲ್ಲಿದ್ದಾರೆ. ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾಗಿ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದೆಲ್ಲ ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಅದೇ ಉದ್ಯಮಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ ಅವರಿಗೆ…

Read More

ಒಂದು ಹಾಡಿನಿಂದ 70 ಕೋಟಿ ಗಳಿಕೆ, ಗಾಯಕನಿಗೆ ಸಿಕ್ಕಿದ್ದೆಷ್ಟು? – Kannada News | Amaal Malik says his Sooraj Dooba Hai song earns 70 crore rs

ಸಿನಿಮಾಗಳ (Cinema) ಆಡಿಯೋ ಹಕ್ಕುಗಳು ಕೋಟ್ಯಂತರ ರೂಪಾಯಿಗೆ ಮಾರಾಟ ಆಗುತ್ತವೆ. ಮುಂಚೆಯೆಲ್ಲ ಜನ ಸಿನಿಮಾಗಳ ಸಿಡಿ, ಕ್ಯಾಸೆಟ್ ಖರೀದಿ ಮಾಡಿ ಹಾಡು ಕೇಳುತ್ತಿದ್ದರು. ಆದರೆ ಈಗ ಯೂಟ್ಯೂಬ್, ಸ್ಪೋಟಿಫೈ, ಅಮೆಜಾನ್ ಮ್ಯೂಸಿಕ್, ಜಿಯೋ ಸಾವನ್ ರೀತಿಯ ಅಪ್ಲಿಕೇಶನ್​​ಗಳಲ್ಲಿ ಹಾಡುಗಳನ್ನು ಕೇಳುತ್ತಾರೆ. ಯೂಟ್ಯೂಬ್​​ಗಳೆಲ್ಲ ಹಾಡುಗಳನ್ನು ಜನ ಉಚಿತವಾಗಿ ನೋಡುತ್ತಾರೆ. ಆದರೆ ಇದರಿಂದಲೇ ಆಡಿಯೋ ಸಂಸ್ಥೆಗಳಿಗೆ ಭಾರಿ ಮೊತ್ತದ ಹಣ ಬರುತ್ತದೆ. ಈ ಬಗ್ಗೆ ಇದೀಗ ಹಿಂದಿಯ ಸಂಗೀತ ನಿರ್ದೇಶಕರೊಬ್ಬರು ಮಾತನಾಡಿದ್ದಾರೆ. ಅಮಾಲ್ ಮಲ್ಲಿಕ್, ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ…

Read More

‘ಗುಜರಾತ್ ಜನ ಅನಕ್ಷರಸ್ಥರು’ ಎಂದಿದ್ದ ಖರ್ಗೆ: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆಯಾಚಿಸಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ, ಏಪ್ರಿಲ್ 08: ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್ ಜನ ಅನಕ್ಷರಸ್ಥರು ಎಂದು ಖರ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ. ಗುಜರಾತ್…

Read More

ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ – Kannada News

ವಾಷಿಂಗ್ಟನ್, ಜೂನ್ 11: ಒಮಾನ್ (Oman) ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ, ಆ ಹಡಗಿನ ಇಂಜಿನ್ ಕೋಣೆಯನ್ನು ಗುರಿಯಾಗಿಸಿ 2 ‘ಹೆಲ್‌ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಒಪ್ಪಿಕೊಂಡಿದೆ. ಗಲ್ಫ್ ವಲಯದಲ್ಲಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಹಡಗಿನ ಮೇಲೆ ಈ ವಾರ ನಡೆದ ಮೂರನೇ ದಾಳಿ ಇದಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸಾಮಾಜಿಕ ಮಾಧ್ಯಮವಾದ ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿನಿ-ಬಿಸೌ ದೇಶದ ಧ್ವಜವನ್ನು ಹೊಂದಿದ್ದ…

Read More