Headlines

ವಾಹನ ಮಾಲೀಕರ ಗಮನಕ್ಕೆ: ಇನ್ಮುಂದೆ ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 11): ಬೆಂಗಳೂರಿನ ಆರ್‌ಟಿಒ ಕಚೇರಿಗಳಲ್ಲಿ ಹೊರರಾಜ್ಯದ ವಾಹನಗಳಿಗೆ ಯಾವುದೇ ತಪಾಸಣೆ ಮಾಡದೇ ಅಕ್ರಮವಾಗಿ ಅರ್ಹತಾ ಪತ್ರ (fitness certificate) ನೀಡಲಾಗುತ್ತಿದೆ. ಆರ್ಟಿಓ ಅಧಿಕಾರಿಗಳು ವಾಹನಗಳು ತಪಾಸಣೆ ಮಾಡದೆ,ಕೆಲ ವಾಹನಗಳು ರಾಜ್ಯಕ್ಕೆ ‌ಬಾರದಿದ್ದರೂ ಅಂತಹ ವಾಹನಗಳಿಗೆ ಅನಧಿಕೃತವಾಗಿ ಎಫ್ಸಿ ನೀಡಲಾಗುತ್ತಿದ್ದು, ಈ ಬಗ್ಗೆ ನಿಮ್ಮ ಟಿವಿ9, ಆರ್​​ಟಿಓಗಳ ಕರ್ಮಕಾಂಡದ ಬಗ್ಗೆ ಸುದ್ದಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡ ರಾಜ್ಯ ಸಾರಿಗೆ ಇಲಾಖೆ, ಎಫ್ಸಿ ಮಾಡಲು ಕಠಿಣ ರೂಲ್ಸ್ ಜಾರಿಗೆ ತಂದಿದ್ದು, ಇನ್ಮುಂದೆ ಎಫ್ಸಿ ಮಾಡಬೇಕು…

Read More

ಟ್ರಂಪ್ ಸರ್ಕಾರದಿಂದ ಫಾರ್ಮಾ ಉತ್ಪನ್ನಗಳಿಗೆ ನೂರಕ್ಕೆ ನೂರು ಟ್ಯಾರಿಫ್; ಲೋಹಗಳಿಗೂ ಭರ್ಜರಿ ಸುಂಕ

ವಾಷಿಂಗ್ಟನ್, ಏಪ್ರಿಲ್ 3: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಟ್ಯಾರಿಫ್ ಗುಮ್ಮ ಹೊರತಂದಿದ್ದಾರೆ. ಕೆಲ ಫಾರ್ಮಾ ಉತ್ಪನ್ನಗಳ (Pharma products) ಮೇಲೆ ಶೇ. 100ರಷ್ಟು ಟ್ಯಾರಿಫ್ ವಿಧಿಸುವ ಕ್ರಮವನ್ನು ಟ್ರಂಪ್ ಕೈಗೊಂಡಿದ್ದಾರೆ. ಫಾರ್ಮಾ ಕ್ಷೇತ್ರದಲ್ಲಿ ಅಮೆರಿಕದ ‘ಮೋಸ್ಟ್ ಫೇವರ್ಡ್ ನೇಶನ್’ ಪ್ರೈಸಿಂಗ್ ಸ್ಕೀಮ್​ಗೆ ಜೋಡಿತವಾಗದ ದೇಶಗಳ ಫಾರ್ಮಾ ಕಂಪನಿಗಳನ್ನು ಗುರಿ ಮಾಡಲಾಗಿದೆ. ಅಮೆರಿಕ ಸರ್ಕಾರದ ಹೊಸ ನೀತಿಗೆ ಬದ್ಧವಾಗಲು ಫಾರ್ಮಾ ಕಂಪನಿಗಳಿಗೆ ಕೆಲ ತಿಂಗಳು ಗಡುವು ಕೊಡಲಾಗಿದೆ. ದೊಡ್ಡ ಕಂಪನಿಗಳಿಗೆ 120 ದಿನದ ಗಡುವು ಇದೆ….

Read More

ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2026) ಮಂಡನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್​ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯ ಆಗುತ್ತಿದೆ ಎಂದು ವಿವರಿಸಿದ್ದಾರೆ. ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ…

Read More

ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ – Kannada News | Make fresh Kasuri Methi at home from fenugreek leaves

ಗಿಡಮೂಲಿಯಾಗಿರುವ ಒಣಗಿದ ಮೆಂತ್ಯೆ ಅಥವಾ ಕಸೂರಿ ಮೇಥಿ (kasuri methi) ಅಡುಗೆಯ ರುಚಿ, ಘಮ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಹೌದು ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್‌ ಎ ಮತ್ತು ಸಿ ಯಂತಹ ಅಗತ್ಯವಾದ ಪೋಷಕಾಂಶಗಳಿದ್ದು, ಜೀರ್ಣಕ್ರಿಯೆಗೆ, ಮಧುಮೇಹ ನಿಯಂತ್ರಣಕ್ಕೆ,  ತೂಕ ನಷ್ಟಕ್ಕೆ, ಹೃದಯದ ಆರೋಗ್ಯಕ್ಕೆ ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಸಾಮಾನ್ಯವಾಗಿ ಬಹುತೇಕ ಎಲ್ಲರೂ ಈ ಕಸೂರಿ ಮೇಥಿಯನ್ನು ಅಂಗಡಿಯಿಂದ ಕೊಂಡುಕೊಳ್ಳುತ್ತಾರೆ. ಇದರ ಬದಲು ತಾಜಾ ಮೆಂತ್ಯ ಎಲೆಗಳನ್ನು ಬಳಸಿ ಶುದ್ಧ ಹಾಗೂ…

Read More

200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಬೆಂಗಳೂರು, ಮಾರ್ಚ್ 16: ಕರ್ನಾಟಕದಲ್ಲಿ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ (Hotel Business) ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಲವು ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಕೆಲ ಹೋಟೆಲ್‌ಗಳು ಸೌದೆ ಒಲೆಗಳನ್ನು ಬಳಸಿಕೊಂಡು ಸೀಮಿತ ಮೆನುಗಳೊಂದಿಗೆ ಆಹಾರ ತಯಾರಿಸುತ್ತಿದ್ದರೆ, ಇನ್ನೂ ಕೆಲವು ಸಂಪೂರ್ಣವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮಿಗಳು ಕಂಗಾಲಾಗಿದ್ದಾರೆ….

Read More

ಇಶಾನ್ ಕಿಶನ್ ಅಬ್ಬರದಿಂದ ರಿಂಕು ಸಿಂಗ್​ಗೆ ಖುಲಾಯಿಸಿದ ಅದೃಷ್ಟ – Kannada News | T20 World Cup 2026: Rinku Singh Selected in place of Jitesh Sharma

ಟಿ೨೦ ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ರಿಂಕು ಸಿಂಗ್ ಯಶಸ್ವಿಯಾಗಿದ್ದಾರೆ. ಆದರೆ ರಿಂಕು ಸಿಂಗ್​ಗೆ ದಿಢೀರ್ ಅದೃಷ್ಟ ಖುಲಾಯಿಸಿದ್ದು ಇಶಾನ್ ಕಿಶನ್ ಅಬ್ಬರದಿಂದ ಎಂಬುದು ವಿಶೇಷ. ಇತ್ತೀಚೆಗೆ ಮುಗಿದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿದ್ದರು. ಜಾರ್ಖಂಡ್ ಪರ ಕಣಕ್ಕಿಳಿದಿದ್ದ ಕಿಶನ್ 2 ಶತಕ ಹಾಗೂ 2 ಅರ್ಧಶತಕಗಳೊಂದಿಗೆ ಬರೋಬ್ಬರಿ 51 ರನ್ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಇಶಾನ್ ಕಿಶನ್ ಟೀಮ್ ಇಂಡಿಯಾದ…

Read More

‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್ – Kannada News | Amrutadhare: Gautham’s Epic Comeback New Business Plan and Jayadev’s Downfall Begins

‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್ ಬರೋ ಸಮಯ ಬಂದಿದೆ. ಗೌತಮ್ ಅವರು ಕ್ಯಾಬ್ ಓಡಿಸಿಕೊಂಡು ಹಾಯಾಗಿದ್ದ. ಮಗ ಕ್ಯಾಬ್ ಓಡಿಸೋದನ್ನು ನೋಡಿ ಅವನ ತಾಯಿ ಬೇಸರ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಭೂಮಿಕಾ ಬಳಿ ಹೇಳುವಾಗ ಗೌತಮ್ ಇದನ್ನು ಕದ್ದು ಕೇಳಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ, ಉದ್ಯಮ ಶುರು ಮಾಡೋದಾಗಿ ಹೇಳಿದ್ದಾನೆ. ಇದರಿಂದ ಹೊಸ ಅಧ್ಯಾಯ ತೆರೆದುಕೊಳ್ಳುವ ಸಾಧ್ಯತೆ ಇದೆ. ಗೌತಮ್ ದೀವಾನ್ ‘ದೀವಾನ್ ಗ್ರೂಪ್ ಆಫ್ ಕಂಪನೀಸ್’ ಸಂಸ್ಥೆಯ ಮಾಲೀಕನಾಗಿದ್ದ. ಆದರೆ, ಆತನ ಮಲತಾಯಿ ಅವನಿಗೆ ಮೋಸ ಮಾಡಿದಳು….

Read More