Headlines

ದಿಶಾ ಪಟಾನಿ-ಮೌನಿ ರಾಯ್​ ಈ ರೀತಿ ಸ್ನೇಹ; ಇದೇ ಕಾರಣಕ್ಕೆ ವಿಚ್ಛೇದನ ನೀಡಿದ್ರಾ ಸೂರಜ್? – Kannada News | Mouni Roy disables Instagram comments after Divorce announcement Disha Patani trolled

ಬಾಲಿವುಡ್ ಹಾಗೂ ಕಿರುತೆರೆಯ ಖ್ಯಾತ ನಟಿ ಮೌನಿ ರಾಯ್ (Mouni Roy) ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಉದ್ಯಮಿ ಸೂರಜ್ ನಂಬಿಯಾರ್ ಅವರೊಂದಿಗೆ ವಿಚ್ಛೇದನ (Divorce) ಪಡೆಯುತ್ತಿರುವುದಾಗಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಆದರೆ, ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಶುರುವಾಗಿದ್ದು, ಮೌನಿ ರಾಯ್ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳ ಕಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ. ಈ ಡಿವೋರ್ಸ್ ವಿಷಯದಲ್ಲಿ ಮೌನಿ ರಾಯ್ ಅವರ ಆಪ್ತ ಗೆಳತಿ, ನಟಿ ದಿಶಾ ಪಟಾನಿ (Disha Patani) ಹೆಸರನ್ನು…

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | Rcbs final qualification scenarios in wpl 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

Chanakya Niti: ತಪ್ಪಿಯೂ ಈ ರೀತಿಯ ಜನರಿಗೆ ಸಹಾಯ ಮಾಡಲು ಹೋಗ್ಬೇಡಿ – Kannada News | Chanakya Niti: Chanakya says it is a big mistake to help these few people

ಕಷ್ಟಕಾಲದಲ್ಲಿ ಒಬ್ಬರಿಗೆ ಸಹಾಯ (help) ಮಾಡುವುದು ತುಂಬಾನೇ ಒಳ್ಳೆಯ ಕೆಲಸ. ಇದು ಮಾನವೀಯತೆ ಕೂಡಾ ಹೌದು. ಹಾಗಾಗಿ ಸಹಾಯ ಮಾಡುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಹಿರಿಯರು ಹೇಳುತ್ತಿರುತ್ತಾರೆ. ಸಹಾಯ ಮಾಡ್ಬೇಕು ನಿಜ, ಆದ್ರೆ ಕುರುಡಾಗಿ ಎಲ್ಲರಿಗೂ ಸಹಾಯ ಮಾಡುವುದು ಸರಿಯಲ್ಲ ಎಂದು ಎಚ್ಚರಿಸಿದ್ದಾರೆ ಆಚಾರ್ಯ ಚಾಣಕ್ಯ. ಈ ಕೆಲವೊಂದಿಷ್ಟು ಜನರಿಗೆ ಉಪಕಾರ ಮಾಡಿದರೆ, ಅದರಿಂದ ನಮಗೆಯೇ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ತಪ್ಪಿಯೂ ಈ ರೀತಿಯ ಜನರಿಗೆ ಉಪಕಾರ ಮಾಡಬಾರದು ಎಂದಿದ್ದಾರೆ. ಎಂತಹ ಜನಗಳಿಗೆ…

Read More

IPL 2026: ಲೀಗ್ ಹಂತದಲ್ಲಿ ಆರ್​ಸಿಬಿ ಯಾವ ದಿನ ಯಾರ ವಿರುದ್ಧ ಆಡಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್​ನ (IPL 2026) ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಅದರಂತೆ ಲೀಗ್​ನ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಮಾರ್ಚ್​ 28 ರಂದು ನಡೆಯುವ ಈ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧವಾಗಿವೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿವೆ. ಈ 70 ಪಂದ್ಯಗಳಲ್ಲಿ ಆರ್​ಸಿಬಿ ಒಟ್ಟು 14 ಪಂದ್ಯಗಳನ್ನು…

Read More

Amazon Summer Sale: ಅಮೆಜಾನ್​ನಲ್ಲಿ ಶುರುವಾಗುತ್ತಿದೆ ಸಮ್ಮರ್ ಸೇಲ್: ಫ್ಲಿಪ್​ಕಾರ್ಟ್​ನಲ್ಲಿ ಸಾಸಾ ಲೇಲೆ ಸೇಲ್ – Kannada News | Amazon Summer Sale 2026 and Flipkart Sasa Lele Sale 2026 Dates and Offer announced

ಬೆಂಗಳೂರು (ಮೇ. 04): ಅಮೆಜಾನ್ (Amazon) ತನ್ನ ಗ್ರೇಟ್ ಸಮ್ಮರ್ ಸೇಲ್ ದಿನಾಂಕವನ್ನು ಪ್ರಕಟಿಸಿದೆ. ಮುಂಬರುವ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ರೆಫ್ರಿಜರೇಟರ್‌ಗಳು, ಹವಾನಿಯಂತ್ರಣಗಳು, ಟ್ಯಾಬ್ಲೆಟ್‌ಗಳು ಮತ್ತು ಹೆಚ್ಚಿನವುಗಳ ಮೇಲೆ ಗಮನಾರ್ಹ ರಿಯಾಯಿತಿಗಳು ಇರಲಿವೆ. ಕಂಪನಿಯು ವಿವಿಧ ಬ್ರಾಂಡ್‌ಗಳ ಫೋನ್‌ಗಳ ಮೇಲೆ ಬ್ಯಾಂಕ್ ಕೊಡುಗೆಗಳು ಮತ್ತು ಡೀಲ್‌ಗಳನ್ನು ಬಹಿರಂಗಪಡಿಸಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ, ಗ್ರಾಹಕರು ಫ್ಯಾಷನ್ ಮತ್ತು ಇತರ ಉತ್ಪನ್ನಗಳ ಮೇಲೆ ಗಮನಾರ್ಹ ರಿಯಾಯಿತಿಗಳನ್ನು ಪಡೆಯುತ್ತಾರೆ. ಅಮೆಜಾನ್‌ನಲ್ಲಿ ಈ ಮಾರಾಟವು ಮೇ 8 ರಂದು ಪ್ರಾರಂಭವಾಗಲಿದೆ. ಪ್ರೈಮ್ ಸದಸ್ಯರಿಗೆ ಆರಂಭಿಕ…

Read More

ಗ್ರಾಹಕರಿಗೆ ಗುಡ್ ನ್ಯೂಸ್: ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ! – Kannada News

ಬೆಂಗಳೂರಿನ ಹೋಟೆಲ್‌ಗಳಲ್ಲಿ ಸದ್ಯಕ್ಕೆ ತಿಂಡಿ, ಊಟದ ಬೆಲೆ ಹೆಚ್ಚಳವಿಲ್ಲ! Image Credit source: gettyimages.com ಬೆಂಗಳೂರು, ಜೂನ್ 02: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದರೂ, ಸಿಲಿಕಾನ್ ಸಿಟಿ ಬೆಂಗಳೂರಿನ ಗ್ರಾಹಕರಿಗೆ ಸದ್ಯಕ್ಕೆ ಯಾವುದೇ ಬೆಲೆ ಏರಿಕೆಯ ಬಿಸಿ ತಟ್ಟುವುದಿಲ್ಲ. ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾಗಿದ್ದರೂ ಸಹ ಸಾರ್ವಜನಿಕರ ಹಿತದೃಷ್ಟಿಯಿಂದ ಹೋಟೆಲ್‌ಗಳ ಮೆನು ದರವನ್ನು ಸದ್ಯಕ್ಕೆ ಪರಿಷ್ಕರಿಸದಿರಲು ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಮುಖ್ಯಾಂಶಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾದರೂ…

Read More

IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ 36 ರನ್​​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X). ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್…

Read More

IPL 2026: ಗೆಲುವಿನ ಸಂತಸದಲ್ಲಿದ್ದ ಲಕ್ನೋ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್​ನಿಂದ ಔಟ್

2026 ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ತಂಡ ಸೋತರೂ, ಮುಂದಿನ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮೂರನೇ ಪಂದ್ಯವನ್ನು ಅತ್ಯಂತ ರೋಚಕವಾಗಿ ಗೆದ್ದುಕೊಂಡಿದ್ದ ಲಕ್ನೋ ತಂಡ ಸಂತಸದ ಅಲೆಯಲ್ಲಿ ತೇಲುತ್ತಿತ್ತು. ಇದರ ನಡುವೆ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಶ್ರೀಲಂಕಾದ ವನಿಂದು ಹಸರಂಗ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಲಕ್ನೋ ತಂಡದ ನಿರ್ದೇಶಕ ಟಾಮ್ ಮೂಡಿ, ಲಂಕಾ ಆಲ್‌ರೌಂಡರ್ ವನಿಂದು…

Read More

ಡಿಆರ್​ಐನಿಂದ ಭರ್ಜರಿ ಕಾರ್ಯಾಚರಣೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು, ಮಾರ್ಚ್​​ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಡಿಆರ್​ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ…

Read More

ಬೈಕ್​​ಗೆ ಲಾರಿ ಡಿಕ್ಕಿ: ಹಿಟ್​​ ಆ್ಯಂಡ್​​ ರನ್​​ಗೆ ಮೂವರು ಯುವಕರು ಬಲಿ

ರಾಯಚೂರು, ಫೆಬ್ರವರಿ 28: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ…

Read More