Headlines

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು…

Read More

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

ದೇಶದಲ್ಲೇ ನಮ್ಮ ಮೆಟ್ರೋ ಪ್ರಯಾಣ ಬಲು ದುಬಾರಿ: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ, ಜನ ಹೇಗೆ ಉಗೀತಿದ್ದಾರೆ ನೋಡಿ – Kannada News | Namma Metro Fare Hike Sparks Outrage: Bengaluru Becomes India’s Costliest Metro After 5 percent Price Increase

ಬೆಂಗಳೂರು, ಫೆಬ್ರವರಿ 6: ನಮ್ಮ ಮೆಟ್ರೋ ಪ್ರಯಾಣ ದರವನ್ನು ಬಿಎಂಆರ್‌ಸಿಎಲ್ ಶೇ 5ರಷ್ಟು ಹೆಚ್ಚಿಸಿದ್ದು, ಇದರಿಂದಾಗಿ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಅಪಖ್ಯಾತಿಗೆ ಬೆಂಗಳೂರು ಮೆಟ್ರೋ ಒಳಗಾಗಿದೆ. ಈ ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರಲಿವೆ. ದೆಹಲಿ, ಚೆನ್ನೈ, ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳ ಮೆಟ್ರೋ ವ್ಯವಸ್ಥೆಗಳಿಗೆ ಹೋಲಿಸಿದರೆ ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಈಗ ಗಣನೀಯವಾಗಿ ಹೆಚ್ಚಾಗಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ‘ಟಿವಿ9’ ಜತೆ ಮಾತನಾಡಿದ ಪ್ರಯಾಣಿಕರು ಸರ್ಕಾರದ…

Read More

Spiritual Growth: ಸರಳ ಆದರೆ ಅತ್ಯಂತ ಪ್ರಭಾವಶಾಲಿ; ‘ಓಂ ನಮಃ ಶಿವಾಯ’ ಮಂತ್ರದ ರಹಸ್ಯ ಇಲ್ಲಿದೆ – Kannada News | Discover Om Namah Shivaya Mantra: Its Significance, Chanting and Benefits

ಭಾರತೀಯ ಸಂಸ್ಕೃತಿಯಲ್ಲಿ, ಆಧ್ಯಾತ್ಮಿಕ ಸಾಧನೆಯಲ್ಲಿ ಮಂತ್ರಗಳಿಗೆ ಅತ್ಯುನ್ನತ ಸ್ಥಾನವಿದೆ. ಮಂತ್ರೋಚ್ಚಾರಣೆಯಿಂದ ಹೊರಹೊಮ್ಮುವ ಶಬ್ದ ತರಂಗಗಳು ದೇಹದಲ್ಲಿ ಮತ್ತು ಸುಪ್ತ ಮನಸ್ಸಿನಲ್ಲಿ ಅದ್ಭುತವಾದ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತವೆ ಎಂದು ಶಾಸ್ತ್ರಗಳು ಸಾರುತ್ತವೆ. ಶಿವನ ಆರಾಧಕರು ಮತ್ತು ಗೃಹಸ್ಥರು ನಿತ್ಯವೂ ಜಪಿಸುವ ಪರಮ ಪವಿತ್ರವಾದ ಮಹಾಮಂತ್ರವೇ ‘ಓಂ ನಮಃ ಶಿವಾಯ’. ಸಾಮಾನ್ಯವಾಗಿ ಕಠಿಣವಾದ ಮಂತ್ರ ಸಾಧನೆಗಳಿಗೆ ನಿರ್ದಿಷ್ಟ ತಿಥಿ, ನಕ್ಷತ್ರ, ಶುಭ ಮುಹೂರ್ತ ಅಥವಾ ಕಠೋರವಾದ ನಿಯಮಗಳ ಅಗತ್ಯವಿರುತ್ತದೆ. ಆದರೆ ಈ ಶಿವ ಮಂತ್ರಕ್ಕೆ ಅಂತಹ ಯಾವುದೇ ಸಂಕೀರ್ಣ ನಿಯಮಗಳಿಲ್ಲದಿರುವುದೇ…

Read More

ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Cristiano Ronaldo Craze in Kodagu: 40ft Ronaldo Cutout Steals the Show

ಕೊಡಗು ಎಂದರೆ ಕೇವಲ ಕಾಫಿ ನಾಡಲ್ಲ, ಅದು ಕ್ರೀಡಾಪಟುಗಳ ತವರೂರು. ಇಲ್ಲಿನವರ ರಕ್ತದಲ್ಲೇ ಕ್ರೀಡಾ ಪ್ರೇಮ ಹರಿಯುತ್ತದೆ ಎಂಬುದಕ್ಕೆ ಈಗ ಮತ್ತೊಂದು ಉದಾಹರಣೆ ಸಿಕ್ಕಿದೆ. ಹೌದು, ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ವಿಶ್ವ ಫುಟ್​ಬಾಲ್​ನ ಕಾಲ್ಚೆಂಡು ಚತುರ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಬೃಹತ್ ಕಟೌಟ್ ತಲೆ ಎತ್ತಿ ನಿಂಗಿದೆ. 40 ಅಡಿ ಎತ್ತರದ ಕಟೌಟ್: ಫಿಫಾ ವಿಶ್ವಕಪ್ ಕಾವೇರುತ್ತಿದ್ದಂತೆ ಸ್ಥಳೀಯ ಫುಟ್‌ಬಾಲ್ ಕ್ಲಬ್ ಆದ​ ‘ಅಮಿಟಿ ಯುನೈಟೆಡ್ ಎಫ್​ಸಿ’ ಮತ್ತು ರೊನಾಲ್ಡೊ ಅವರ ಕಟ್ಟಾ ಅಭಿಮಾನಿಗಳು…

Read More

ಈ ವರ್ಷ ಬರಲಿದೆ ಇಪಿಎಫ್​ಒ 3.0; ಹಣ ಹಿಂಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಗಮ

ನವದೆಹಲಿ, ಏಪ್ರಿಲ್ 7: ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ರಿಟೈರ್ಮೆಂಟ್ ಸ್ಕೀಮ್ ಆಗಿ ಇಪಿಎಫ್ (EPF) ಇದೆ. ಕಳೆದ ಒಂದು ದಶಕದಲ್ಲಿ ಇಪಿಎಫ್ ಸಿಸ್ಟಂನಲ್ಲಿ ಗಮನಾರ್ಹ ಮಾರ್ಪಾಡುಗಳಾಗಿವೆ. ಆನ್​ಲೈನ್​ನಲ್ಲೇ ಹೆಚ್ಚಿನ ಕಾರ್ಯಗಳು ನಡೆಯುತ್ತಿವೆ. ಇಡೀ ಸಿಸ್ಟಂ ಅನ್ನು ತಕ್ಕಮಟ್ಟಿಗೆ ಸ್ಟ್ರೀಮ್​ಲೈನ್ ಮಾಡಲಾಗಿದೆ. ಮೂಲ ಇಪಿಎಫ್​ಒನಲ್ಲಿದ್ದ ಸಿಸ್ಟಂಗೂ ಇಪಿಎಫ್​ಒ 2.0ಗೂ ಅಜಗಜಾಂತರ ವ್ಯತ್ಯಾಸ ಗುರುತಿಸಬಹುದು. ಹಣ ವಿತ್​ಡ್ರಾ ಮಾಡುವುದು, ಯುಎಎನ್ ಅಡಿಯಲ್ಲಿ ಅಕೌಂಟ್​ಗಳನ್ನು ಸೇರಿಸುವುದು, ವಿಲೀನಗೊಳಿಸುವುದು ಇವೆಲ್ಲಾ ಪ್ರಕ್ರಿಯೆಗಳು ಸರಳಗೊಂಡಿವೆ. ಇದೇ ಹೊತ್ತಲ್ಲಿ ಸರ್ಕಾರ ಇಪಿಎಫ್​ಒ 3.0 ಅನ್ನು ಜಾರಿಗೆ…

Read More

MI vs RR: ಮುಂಬೈ ಮಣಿಸಿ 4ನೇ ತಂಡವಾಗಿ ಪ್ಲೇಆಫ್‌ಗೇರಿದ ರಾಜಸ್ಥಾನ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿತ್ತು. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ರಾಜಸ್ಥಾನ್ ರಾಯಲ್ಸ್ ತಂಡ 4ನೇ ತಂಡವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ಗೆಲುವಿನಿಂದ…

Read More

RCB vs GT: 4 ಕಾರಣಗಳಿಂದ ಮೊದಲ ಕ್ವಾಲಿಫೈಯರ್​ ‘ಕುತೂಹಲ’ – Kannada News | IPL 2026, RCB vs GT Qualifier 1 Match in Dharamsala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಆದರೆ ಹೀಗೆ ಫೈನಲ್​ಗೆ ಎಂಟ್ರಿ ಕೊಡುವುದು ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈ ಬಾರಿ ಮುಖಾಮುಖಿಯಾಗುತ್ತಿರುವುದು ಎರಡು ಬಲಿಷ್ಠ ತಂಡಗಳು. ಈ ಬಲಿಷ್ಠತೆಯ ನಡುವೆ ನಾಲ್ಕು ಅಂಶಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಮತ್ತಷ್ಟು ರೋಮಾಂಚನಗೊಳಿಸಲಿವೆ….

Read More

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್ – Kannada News

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ‘ಭಾರತ್ ಭಾಗ್ಯ ವಿಧಾತ’ (Bharat Bhagya Vidhata) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದಾರೆ. ದೇಶವನ್ನೇ ನಡುಗಿಸಿದ್ದ 2008ರ 26/11 ಮುಂಬೈ ಉಗ್ರರ ದಾಳಿಯ ಕರಾಳ ರಾತ್ರಿಗೆ ಸಂಬಂಧಿಸಿದಂತೆ ತಮ್ಮ ನೆನಪೊಂದನ್ನು ಅವರು ಹಂಚಿಕೊಂಡಿದ್ದಾರೆ. ಉಗ್ರರು ಮುಂಬೈ ಮೇಲೆ ದಾಳಿ ಮಾಡಿದ ಆ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವಿಷಯವನ್ನು ಕಂಗನಾ (Kangana Ranaut) ಬಹಿರಂಗಪಡಿಸಿದ್ದಾರೆ. ಆ ಕರಾಳ ರಾತ್ರಿಯನ್ನು ನೆನಸಿಕೊಂಡ ಕಂಗನಾ,…

Read More

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ? – Kannada News | Several Bike And House Damage In nandini layout fire incident at Bengaluru

ಬೆಂಗಳೂರು, (ಜನವರಿ 11): ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು… ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು….

Read More